Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗೋಡ್ಸೆಯ ದೇಶಪ್ರೇಮಕ್ಕೆ ಜೈ, ಬಡಪಾಯಿ ಬ್ರಾಹ್ಮಣರು ಮೂಗು ಮುಚ್ಚಿಕೊಂಡು ಕೂತಿದ್ದಾರೆ: ಅನಿತಾ ಭಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗೋಡ್ಸೆಯ ದೇಶಪ್ರೇಮಕ್ಕೆ ಜೈ, ಬಡಪಾಯಿ ಬ್ರಾಹ್ಮಣರು ಮೂಗು ಮುಚ್ಚಿಕೊಂಡು ಕೂತಿದ್ದಾರೆ: ಅನಿತಾ ಭಟ್

Bengaluru City

ಗೋಡ್ಸೆಯ ದೇಶಪ್ರೇಮಕ್ಕೆ ಜೈ, ಬಡಪಾಯಿ ಬ್ರಾಹ್ಮಣರು ಮೂಗು ಮುಚ್ಚಿಕೊಂಡು ಕೂತಿದ್ದಾರೆ: ಅನಿತಾ ಭಟ್

Public TV
Last updated: August 18, 2021 12:11 pm
Public TV
Share
3 Min Read
anitha bhat 2
SHARE

ಬೆಂಗಳೂರು: ನಾಥೂರಾಮ್ ಗೋಡ್ಸೆ ಮತ್ತು ಬ್ರಾಹ್ಮಣರ ಬಗ್ಗೆ ಚಂದನವನದ ನಟಿ ಅನಿತಾ ಭಟ್ ಸೋಶಿಯಲ್ ಮೀಡಿಯಾದಲ್ಲಿ ಮಾತನಾಡಿದ್ದು, ಅದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ಬಿಗ್‍ಬಾಸ್ ಕನ್ನಡ ಸ್ಪರ್ಧಿ ಅನಿತಾ ಭಟ್ ಇತ್ತೀಚೆಗೆ ಟ್ವಿಟ್ಟರ್ ನಲ್ಲಿ ಬ್ರಾಹ್ಮಣ್ಯ ಮತ್ತು ಗಾಂಧೀಜಿಯನ್ನು ಕೊಂದ ಗೋಡ್ಸೆಗೆ ಜೈ ಎಂದು ಟ್ವೀಟ್ ಮಾಡಿದ್ದಾರೆ. ಈಗ ಈ ವಿಚಾರ ಪರ, ವಿರೋಧ ಚರ್ಚೆ ಆಗುತ್ತಿದೆ.

ಗಾಂಧಿಯನ್ನು ಕೊಂದು ಎಂತ ದುರಂತಕ್ಕೆ ಸಿಕ್ಕಿ ಹಾಕಿಕೊಳ್ಳಬಹುದು ಅಂತ ಗೊತ್ತಿದ್ರೂ, ಅದನ್ನ ಮಡಿದ ಗೋಡ್ಸೆಯ ದೇಶಪ್ರೇಮಕ್ಕೆ ಜೈ. ದೇಶಕ್ಕಿಂತ ಏನೂ ದೊಡ್ಡದಲ್ಲ. ಇನ್ನೆಷ್ಟು ಚೂರಾಗ್ತಾ ಇತ್ತೋ ನಮ್ಮ ಭಾರತ. https://t.co/ifOYhMpCsh

— Anita Bhat (@IamAnitaBhat) August 17, 2021

ಟ್ವೀಟ್‍ನಲ್ಲಿ ಏನಿದೆ?
ಅನಿತಾ ಭಟ್ ಟ್ವೀಟ್‍ನಲ್ಲಿ, ಗಾಂಧಿಯನ್ನು ಕೊಂದು ಎಂತ ದುರಂತಕ್ಕೆ ಸಿಕ್ಕಿ ಹಾಕಿಕೊಳ್ಳಬಹುದು ಎಂದು ಗೊತ್ತಿದ್ರೂ, ಅದನ್ನ ಮಾಡಿದ ಗೋಡ್ಸೆಯ ದೇಶಪ್ರೇಮಕ್ಕೆ ಜೈ. ದೇಶಕ್ಕಿಂತ ಏನೂ ದೊಡ್ಡದಲ್ಲ. ಇನ್ನೆಷ್ಟು ಚೂರಾಗ್ತಾ ಇತ್ತೋ ನಮ್ಮ ಭಾರತ ಎಂದು ಪೋಸ್ಟ್ ಮಾಡಿದ್ದು, ಅದಕ್ಕೆ ವೀಕ್ಷಕರು ಗೋಡ್ಸೆ ಜಿಂದಾಬಾದ್ ಎಂದು ಕಾಮೆಂಟ್ ಮಾಡಿದ್ದಾರೆ.

ನಟಿ ಮುಂದುವರೆದು, ಸ್ವಾತಂತ್ರ್ಯ ಹೋರಾಟದಲ್ಲಿ ಪಾಲುಗೊಂಡಿದ್ದ ಗೋಡ್ಸೆ ಅವರು ದೇಶಭಕ್ತನೇ. ಅವರನ್ನ ಭಯೋತ್ಪಾದಕ ಅಂತ ಕರೆಯೋದು ನಿಮ್ಮಗಳ ಅಜ್ಞಾನ. ಯಾರೋ ಒಬ್ಬರಿಂದ ದೇಶಕ್ಕೆ ಸ್ವಂತಂತ್ರ ಬಂದಿಲ್ಲ. ಕೋಟಿಗಟ್ಟಲೆ ವೀರರು ನಮ್ಮ ದೇಶಕ್ಕಾಗಿ ಬಲಿದಾನ ಮಾಡಿದಾರೆ ಅನ್ನೋದು ಅರಿತುಕೊಂಡರೆ ಸಾಕು ಎಂದು ಅನಿತಾ ಭಟ್ ಹೇಳಿದ್ದಾರೆ. ಇದನ್ನೂ ಓದಿ: ಅಫ್ಘಾನ್ ನಿರಾಶ್ರಿತರಿಗೆ ಭಾರತದ ಆಶ್ರಯ – ಏನಿದು ವೀಸಾ? ವಿಶೇಷತೆ ಏನು? 

Educated people could take proper steps towards this Sir. ನನ್ನ ಅಮ್ಮ ಎಷ್ಟೋ ವರ್ಷಗಳ ಹಿಂದೇನೆ ಜಾತಿ ಪದ್ದತಿಯನ್ನ ದೂರ ಇಟ್ಟಿದಾರೆ. ಒಂದು ಲಂಬಾಣಿ ಹುಡುಗಿ ನಮ್ಮ ಮನೆಯಲ್ಲಿ ಓದೋಕೆ ಅಂತ 4 ವರ್ಷ ಇದ್ದಳು. ನಮ್ಮನೇ ದೇವರ ಪೂಜೆ ಕೂಡ ಮಾಡಿದಾಳೆ. ನನಗೆ ಇದರಲ್ಲಿ ವಿಶೇಷತೆ ಏನು ಕಂಡಿಲ್ಲ. ಸಂದರ್ಭ ಬಂದಿದ್ದರಿಂದ ಹೇಳಿದೆ ಅಷ್ಟೇ. https://t.co/1WWj5bIBXV

— Anita Bhat (@IamAnitaBhat) August 17, 2021

ಮುಂದೆ ನೆಗೆಟಿವ್ ಕಾಮೆಂಟ್ ಬರುತ್ತಿರುವುದನ್ನು ಗಮನಿಸಿದ ಅವರು, ನನ್ನ ಟ್ವಿಟ್ಟರ್, ಪೋಸ್ಟ್ ಮಾಡುವುದು ನನ್ನ ಆಯ್ಕೆ. ನನ್ನ ಅಭಿಪ್ರಾಯವನ್ನು ನಿಮ್ಮ ಕೆಟ್ಟ ಕಾಮೆಂಟ್‍ಗಳು ಬದಲಾಯಿಸುವುದಿಲ್ಲ. ಇಷ್ಟಕ್ಕೆಲ್ಲ ಹೆದರೋ ಹಾಗಿದ್ರೆ ಭೂಮಿಯಿಂದಾನೆ ಹೋಗಿ ಬಿಡ್ತಿದ್ದೆ ಇಷ್ಟೊತ್ತಿಗೆ. ಎಷ್ಟು ಬೇಕಾದ್ರೂ ಗಂಟಲು ಹರ್ಕೊಳಿ ಹೋಗಿ ಎಂದು ಗರಂ ಆಗಿ ಉತ್ತರಿಸಿದ್ದಾರೆ.

ಇವರುಗಳು ತಮ್ಮ ಪದವಿ ಮುಂದೆ ಜಾತಿ ಹೆಸರು ಹಾಕಿದ ಹಾಗೆ ನಾನೇನಾದ್ರೂ ಬ್ರಾಹ್ಮಣ ನಟಿ ಅಂತ ಹಾಕಿದಿನ? ಜಾತಿ ಹೆಸರು ಹೇಳಿ ಕೆಲಸ ಗಿಟ್ಟಿಸೋ ಗತಿ ಇನ್ನು ಬಂದಿಲ್ಲ. ದೇವಸ್ಥಾನದ ಪ್ರಸಾದ ತಿಂದು ಬದುಕಿದ್ರೂ ಸರಿ

— Anita Bhat (@IamAnitaBhat) August 17, 2021

ಬ್ರಾಹ್ಮಣರು ಮೂಗು ಮುಚ್ಚಿಕೊಂಡು ಕೂತಿದ್ದಾರೆ
ಸೋಶಿಯಲ್ ಮೀಡಿಯಾದಲ್ಲಿ ಬ್ರಾಹ್ಮಣ್ಯದ ಕುರಿತು ಮಾತನಾಡಿದ ಅವರು, ಇವರುಗಳು ತಮ್ಮ ಪದವಿ ಮುಂದೆ ಜಾತಿ ಹೆಸರು ಹಾಕಿದ ಹಾಗೆ ನಾನೇನಾದ್ರೂ ಬ್ರಾಹ್ಮಣ ನಟಿ ಅಂತ ಹಾಕಿದ್ದೇನಾ? ಜಾತಿ ಹೆಸರು ಹೇಳಿ ಕೆಲಸ ಗಿಟ್ಟಿಸೋ ಗತಿ ಇನ್ನು ನನಗೆ ಬಂದಿಲ್ಲ. ದೇವಸ್ಥಾನದ ಪ್ರಸಾದ ತಿಂದು ಬದುಕಿದ್ರೂ ಸರಿ. ಅದಕ್ಕೆ ಬ್ರಾಹ್ಮಣ್ಯ ಅನ್ನೋ ಹೆಸರು ಯಾಕ್ರೀ? ಬೇರೆ ಜಾತಿಯವರೂ ಮಾಡ್ತಾರೆ ಅಂದ್ರೆ ಅವರವರ ಜಾತಿ ಹೆಸರು ಹಾಕಿ. ಬಡಪಾಯಿ ಬ್ರಾಹ್ಮಣರು ಮೂಗು ಮುಚ್ಕೊಂಡು ಕೂತಿದ್ದಾರೆ, ಅದಕ್ಕೆ ಬೇಕಾಬಿಟ್ಟಿ ಮಾತಾಡ್ತಾರೆ. ಅಷ್ಟೇ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಮಹಿಳೆಯರು ಕೆಲಸ ಮಾಡಬಹುದು, ಮುಸ್ಲಿಂ ಕಾನೂನುಗಳ ವ್ಯಾಪ್ತಿಯಲ್ಲಷ್ಟೇ: ತಾಲಿಬಾನ್

ಅದಕ್ಕೆ ಬ್ರಾಹ್ಮಣ್ಯ ಅನ್ನೋ ಹೆಸರು ಯಾಕ್ರೀ ? ಬೇರೆ ಜಾತಿಯವರೂ ಮಾಡ್ತಾರೆ ಅಂದ್ರೆ ಅವರವರ ಜಾತಿ ಹೆಸರು ಹಾಕಿ. ಬಡಪಾಯಿ ಬ್ರಾಹ್ಮಣರು ಮೂಗು ಮುಚ್ಕೊಂಡು ಕೂತಿದಾರೆ , ಅದಕ್ಕೆ ಬೇಕಾಬಿಟ್ಟಿ ಮಾತಾಡ್ತಾರೆ.. ಅಷ್ಟೇ https://t.co/alioatVR8A

— Anita Bhat (@IamAnitaBhat) August 17, 2021

ಅದಕ್ಕೆ ಒಬ್ಬ ನೆಟ್ಟಿಗ, ತಾವೇ ಸರ್ವಶ್ರೇಷ್ಠರು ಅನ್ನೋ ವಾದ, ಮಡಿವಂತಿಕೆ ಆಚರಣೆಗಳು ಇದೆಯಲ್ಲ ಅದೇ ಬ್ರಾಹ್ಮಣ್ಯ. ಅದಕ್ಕೆ ಎಲ್ಲರ ವಿರೋಧ ಅಷ್ಟೇ. ಅದು ಬಿಟ್ಟರೆ ಎಲ್ಲರೂ ಒಂದೇ ಯಾರು ಸಹ ಮೇಲಿಲ್ಲ ಕೀಳಿಲ್ಲ. ಎಂದು ಕಾಮೆಂಟ್ ಮಾಡಿದ್ದಾರೆ.

ಸ್ವಾತಂತ್ರ್ಯ ಹೋರಾಟದಲ್ಲಿ ಪಾಲುಗೊಂಡಿದ್ದ ಗೋಡ್ಸೆ ಯವರು ದೇಶಭಕ್ತನೇ. ಅವರನ್ನ terrorist ಅಂತ ಕರಿಯೋದು ನಿಮ್ಮಗಳ ಅಜ್ಞಾನ. ಯಾರೋ ಒಬ್ಬರಿನಿಂದ ದೇಶಕ್ಕೆ ಸ್ವಂತಂತ್ರ ಬಂದಿಲ್ಲ. ಕೋಟಿಗಟ್ಟಲೆ ವೀರರು ನಮ್ಮ ದೇಶಕ್ಕಾಗಿ ಬಲಿದಾನ ಮಾಡಿದಾರೆ ಅನ್ನೋದು ಅರಿತುಕೊಂಡರೆ ಸಾಕು..

— Anita Bhat (@IamAnitaBhat) August 17, 2021

ನನ್ನ ಅಮ್ಮ ಎಷ್ಟೋ ವರ್ಷಗಳ ಹಿಂದೇನೆ ಜಾತಿ ಪದ್ದತಿಯನ್ನ ದೂರ ಇಟ್ಟಿದ್ದಾರೆ. ಒಂದು ಲಂಬಾಣಿ ಹುಡುಗಿ ನಮ್ಮ ಮನೆಯಲ್ಲಿ ಓದೋಕೆ ಅಂತ 4 ವರ್ಷ ಇದ್ದಳು. ನಮ್ಮನೇ ದೇವರ ಪೂಜೆ ಕೂಡ ಮಾಡಿದ್ದಾಳೆ. ನನಗೆ ಇದರಲ್ಲಿ ವಿಶೇಷತೆ ಏನು ಕಂಡಿಲ್ಲ. ಸಂದರ್ಭ ಬಂದಿದ್ದರಿಂದ ಹೇಳಿದೆ ಅಷ್ಟೇ ಎಂದು ಅದಕ್ಕೆ ಉತ್ತರಿಸಿದ್ದಾರೆ.

My twitter, my post according to my opinion. Your dirty comments won't change my opinion. ಇಷ್ಟಕ್ಕೆಲ್ಲ ಹೆದರೋ ಹಾಗಿದ್ರೆ ಭೂಮಿಯಿಂದಾನೆ ಹೋಗಿ ಬಿಡ್ತಿದ್ದೆ ಇಸ್ಟೊತ್ತಿಗೆ. ಎಷ್ಟು ಬೇಕಾದ್ರು ಗಂಟಲು ಹರ್ಕೊಳಿ ಹೋಗಿ .. ????

— Anita Bhat (@IamAnitaBhat) August 17, 2021

ಅನಿತಾ ಭಟ್, 2008ರಲ್ಲಿ ಬಿಡುಗಡೆ ಆದ ‘ಸೈಕೊ’ ಸಿನಿಮಾದ ಮೂಲಕ ಚಂದನವನಕ್ಕೆ ಕಾಲಿಟ್ಟದ್ದಾರೆ. ನಂತರ ‘ಡರ್ಟಿ ಪಿಕ್ಚರ್; ಸಿಲ್ಕ್ ಸಖತ್ ಹಾಟ್ ಮಗಾ’, ‘ದೊಡ್ಮನೆ ಹುಡ್ಗಾ’, ‘ಟಗರು'(ಡಾಲಿ ಗರ್ಲ್‍ಫ್ರೆಂಡ್ ಪಾತ್ರ), ‘ಹೊಸ ಕ್ಲೈಮ್ಯಾಕ್ಸ್’, ‘ಡಿಎನ್‍ಎ’, ‘ಕನ್ನೇರಿ’, ‘ಕಲಿವೀರ’, ‘ಬೆಂಗಳೂರು-69’, ‘ಬಳೆಪೇಟೆ’, ‘ಜೂಟಾಟ’, ತೆಲುಗಿನ ‘ಕೃಷ್ಣ ಲಂಕಾ’ ಸಿನಿಮಾ ಸೇರಿದಂತೆ ಇನ್ನೂ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಈ ಕೆಲವೊಬ್ಬರಿಗೆ ಬ್ರಾಹ್ಮಣ ದ್ವೇಷ ಯಾಕೆ ಅಂತ ಗೊತ್ತಾಗ್ತಿಲ್ಲ. ಕೆಟ್ಟ ಮನಃಸ್ಥಿತಿಯ ವ್ಯಕ್ತಿಗಳು ಎಲ್ಲ ವರ್ಗದಲ್ಲೂ,ಎಲ್ಲ ಸಮುದಾಯದಲ್ಲೂ ಇರ್ತಾರೆ. ಹಾಗೆ ಒಳ್ಳೆ ಮನಸ್ಸಿರುವವರು ಕೂಡ. ಹೀಗಿರುವಾಗ ಬ್ರಾಹ್ಮಣರನ್ನು ಮಾತ್ರ target ಮಾಡೋ ಪ್ರಮೇಯ ಏನು? @chandu_crazy_ @Am_Chakravarthy appreciate you for taking stand for this

— Anita Bhat (@IamAnitaBhat) August 14, 2021

TAGGED:Anitha BhatBrahmanyaNathuram GodsePatriotಅನಿತಾ ಭಟ್ಚಂದನವನನಾಥೂರಾಮ್ ಗೋಡ್ಸೆಪಬ್ಲಿಕ್ ಟಿವಿಬ್ರಾಹ್ಮಣ್ಯಸಿನಿಮಾ ಸುದ್ದಿ
Share This Article
Facebook Whatsapp Whatsapp Telegram

Cinema news

Jayamala
ಫಿಲ್ಮ್ ಚೇಂಬರ್‌ ಚುನಾವಣೆ – ಅಧ್ಯಕ್ಷೆ ಪಟ್ಟಕ್ಕೇರಿದ ನಟಿ ಜಯಮಾಲಾ
Bengaluru City Cinema Latest Main Post Sandalwood
Aishwarya Rajesh
ತುಂಡು ಬಟ್ಟೆ ಕೊಟ್ಟು ನಿನ್ನ ಬಾಡಿ ನೋಡ್ಬೇಕು ಅಂದ್ರು – ಕಹಿ ಘಟನೆ ಬಿಚ್ಚಿಟ್ಟ ಐಶ್ವರ್ಯ ರಾಜೇಶ್
Cinema Latest South cinema Top Stories
Mohanlal CJ Roy 1
ಸಿಜೆ ರಾಯ್‌ ‘ಸ್ನೇಹಿತನಿಗೂ ಮಿಗಿಲು’ – ನಟ ಮೋಹನ್ ಲಾಲ್ ಭಾವನಾತ್ಮಕ ಪೋಸ್ಟ್‌
Bengaluru City Cinema Latest South cinema Top Stories
yash mother pushpa compound demolition 1
ನಟ ಯಶ್‌ ತಾಯಿ ಹಾಸನ ಸೈಟ್‌ ಜಟಾಪಟಿ – ಕಾಂಪೌಂಡ್‌ ಕೆಡವಿದ್ದ ಮಾಲೀಕನ ಜೊತೆ ವಾಗ್ವಾದ
Cinema Hassan Latest Main Post Sandalwood

You Might Also Like

Price Hike 3
Bengaluru City

ಬೇಸಿಗೆಗೂ ಮುನ್ನವೇ ಬೆಲೆ ಏರಿಕೆ ಹೊಡೆತ – ಅಕ್ಕಿ, ಬೇಳೆಕಾಳುಗಳ ಬೆಲೆ ಹೆಚ್ಚಳ!

Public TV
By Public TV
7 hours ago
Team India 3
Cricket

ಸಿಡಿಲಬ್ಬರದ ಬ್ಯಾಟಿಂಗ್‌, ಬೆಂಕಿ ಬೌಲಿಂಗ್‌ – ರನ್‌ ಮಳೆಯಲ್ಲಿ ಗೆದ್ದ ಭಾರತ, 4-1 ರಲ್ಲಿ ಸರಣಿ ಜಯ

Public TV
By Public TV
8 hours ago
big bulletin 31 January 2026 part 1
Big Bulletin

ಬಿಗ್‌ ಬುಲೆಟಿನ್‌ 31 January 2026 ಭಾಗ-1

Public TV
By Public TV
8 hours ago
big bulletin 31 January 2026 part 2
Big Bulletin

ಬಿಗ್‌ ಬುಲೆಟಿನ್‌ 31 January 2026 ಭಾಗ-2

Public TV
By Public TV
8 hours ago
big bulletin 31 January 2026 part 3
Big Bulletin

ಬಿಗ್‌ ಬುಲೆಟಿನ್‌ 31 January 2026 ಭಾಗ-3

Public TV
By Public TV
8 hours ago
Inspector Govindaraju Lokayukta Trap
Bengaluru City

ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್ ಗೋವಿಂದರಾಜು – ವಿಚಾರಣೆಯಲ್ಲಿ ಮತ್ತಷ್ಟು ವಿಚಾರ ಬೆಳಕಿಗೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?