Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತನ್ನ ಮುಖ, ಮೈಯಲ್ಲೆಲ್ಲ ಮಣ್ಣಿದ್ದರೂ ನನ್ನ ಮುಖ ಒರೆಸಿದ್ದರು- ಅಪ್ಪು ನೆನಪಿಸಿಕೊಂಡು ಹರ್ಷಿಕಾ ಕಣ್ಣೀರು
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ತನ್ನ ಮುಖ, ಮೈಯಲ್ಲೆಲ್ಲ ಮಣ್ಣಿದ್ದರೂ ನನ್ನ ಮುಖ ಒರೆಸಿದ್ದರು- ಅಪ್ಪು ನೆನಪಿಸಿಕೊಂಡು ಹರ್ಷಿಕಾ ಕಣ್ಣೀರು

Public TV
Last updated: November 25, 2021 6:39 pm
Public TV
Share
3 Min Read
PUNEETH HARSHIKA
SHARE

ಬೆಂಗಳೂರು: ನಟಿ ಹರ್ಷಿಕಾ ಪೂನಚ್ಚ ಅವರು ಪುನೀತ್ ರಾಜ್ ಕುಮಾರ್ ಅವರನ್ನು ನೆನಪು ಮಾಡಿಕೊಂಡು ಕಣ್ಣೀರು ಹಾಕಿದ್ದಾರೆ.

ಬೇಲೂರಿನಲ್ಲಿ ಇನ್ ಸ್ಟಾದಲ್ಲಿ ಲೈವ್ ಬಂದು ಮಾತನಾಡಿದ ಅವರು, ಈಗಲೂ ಅರಗಿಸಿಕೊಳ್ಳಲು ಕಷ್ಟ ಆಗುತ್ತಿದೆ. ಅಪ್ಪು ಸರ್ ಅವರು ನಮ್ಮ ಸುತ್ತ ಮುತ್ತ ಇಲ್ಲ ಅನ್ನೋ ಮಾತನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಪ್ಪು ಸರ್ ಅವರ ಮನೆಯಲ್ಲಿ ಇದ್ದಾರೆ. ಅವರನ್ನು ಆದಷ್ಟು ಬೇಗ ಭೇಟಿಯಾಗ್ತೀವಿ ಅಂತಾನೇ ನನಗೆ ಈಗಲೂ ಅನಿಸ್ತಿದೆ ಎಂದರು.

PUNEETH RAJ KUMAR 4

ಅಪ್ಪು ಸರ್ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಕುಟುಂಬದವರ ಜೊತೆ ಇದ್ದಾರೆ. ಅವರು ಸಿಕ್ಕಾಗ ಮಾತಾಡಿಸಬೇಕು ಅಂತೆಲ್ಲ ಅನಿಸ್ತಿದೆ. ಸದ್ಯ ನಾನು ಬೇಲೂರಿನಲ್ಲಿ ಶೂಟಿಂಗ್ ನಲ್ಲಿ ಇದ್ದೇನೆ. ಕ್ಯಾರವಾನ್ ಅಥವಾ ವ್ಯಾನಿಟಿ ವ್ಯಾನ್ ಅನ್ನು ಮೊದಲು ಪರಿಚಯಿಸಿದ್ದು ಅಪ್ಪು ಸರ್. 15-16ನೇ ವಯಸ್ಸಿನಲ್ಲಿ ನನ್ನ ಎರಡನೇಯ ಸಿನಿಮಾ ಜಾಕಿ ಶೂಟಿಂಗ್ ಸಮಯದಲ್ಲಿ ಸೆಟ್ ನಲ್ಲಿ ಕುಳಿತುಕೊಂಡು ಮಾತನಾಡುತ್ತಿದ್ದಾಗ ಅಪ್ಪು ಸರ್ ಅವರು. ಯಾಕಮ್ಮಾ ಹರ್ಷಿಕಾ ನನ್ನ ಕ್ಯಾರವನ್ ನಲ್ಲಿ ಹೋಗಿ ಕುಳಿತುಕೊಳ್ಳಬಹುದಲ್ವಾ..? ಎಂದು ಹೇಳಿದ್ದರು. ಯಾಕಂದ್ರೆ ಆ ಸಮಯದಲ್ಲಿ ಸ್ಟಂಟ್, ಫೈಟ್ ನಡೀತಾ ಇತ್ತು. ಧೂಳು ತುಂಬಿತ್ತು. ಹೀಗಾಗಿ ಅಪ್ಪು ಸರ್ ನನ್ನ ಅಲ್ಲಿಂದ ಹೋಗುವಂತೆ ಹೇಳಿದ್ದರು.

actress-harshika-poonachcha
actress-harshika-poonachcha

ಆಗ ನಾನು ಇಲ್ಲ ಸರ್ ಪರವಾಗಿಲ್ಲ ನಾನು ಇಲ್ಲೇ ಕುಳಿತಿರುತ್ತೇನೆ ಅಂತ ಹೇಳಿದೆ. ಇಲ್ಲ ನೀನು ಹೋಗು ಅಲ್ಲಿ ಡ್ರೈಫ್ರೂಟ್ಸ್, ಹಣ್ಣುಗಳಿವೆ. ನಿಂಗೆ ಏನು ಬೇಕು ತಿನ್ನು, ರೆಸ್ಟ್ ಮಾಡು ಅಂತೆಲ್ಲ ಹೇಳಿದರು. ಇದೇ ಮಾತನ್ನು ನನ್ನ ತಾಯಿಗೂ ಹೇಳಿದರು. ಹೀಗಾಗಿ ನಂಗೆ ಹಾಗೂ ನನ್ನ ಅಮ್ಮನಿಗೆ ಅರಗಿಸಿಕೊಳ್ಳಲು ಆಗ್ತಿಲ್ಲ ಎಂದು ಗದ್ಗದಿತರಾದರು. ಇದನ್ನೂ ಓದಿ: ಮೈತ್ರಿ ಸರ್ಕಾರದಲ್ಲಿ ಕಡಿಮೆಯಾಗಿದ್ದ ಆತ್ಮಹತ್ಯೆ ಪ್ರಕರಣಗಳು ಈಗ ಹೆಚ್ಚಾಗ್ತಿವೆ: ಹೆಚ್‍ಡಿಕೆ

PUNEETH RAJ KUMAR 3

ಎಷ್ಟು ದೊಡ್ಡ ಮನುಷ್ಯ. ಎಷ್ಟು ಒಳ್ಳೆಯ ಫ್ಯಾಮಿಲಿಯಿಂದ ಬಂದಿದ್ದಾರೆ. ಆಗಿನ್ನು ನಾನು ಇಂಡಸ್ಟಿಗೆ ಹೊಸಬಳು. ಆದರೆ ನನಗೆ ಅವರ ಜೊತೆ ನಟಿಸಲು ಅವಕಾಶ ಮಾಡಿಕೊಟ್ಟರು. ದೇವರು ಯಾಕೆ ಇಷ್ಟೊಂದು ಕಟುಕ ಆದರು. ಯಾವ ಕಾರಣಕ್ಕೆ ಅವರನ್ನು ಕರೆದುಕೊಂಡ್ರು. ಅವರು ಮಾಡಿರುವ ಒಳ್ಳೆಯ ವಿಚಾರಗಳು ಈವಾಗ ಬಯಲಾಗುತ್ತಿವೆ ಎಂದು ಅಪ್ಪು ನೆನಪಿಸಿಕೊಂಡು ಹರ್ಷಿಕಾ ಬೇಸರ ವ್ಯಕ್ತಪಡಿಸಿದರು.

harshika poonacha

ಜಾಕಿ ಸಿನಿಮಾ ಶೂಟಿಂಗ್ ಸಮಯದಲ್ಲಿ ಕ್ಲೈಮ್ಯಾಕ್ಸ್ ಸೀನ್ ನಲ್ಲಿ ನನ್ನ ಹಾಗೂ ಅಪ್ಪು ಸರ್ ನ ಒಂದು ಗುಂಡಿ ತೋಡಿ ಒಳಗೆ ಹಾಕಿರುತ್ತಾರೆ. ಆ ಬಳಿಕ ನಮ್ಮ ಮೇಲೆ ಮಣ್ಣು ಹಾಕಿರುತ್ತಾರೆ. ಅದರ ಮೇಲೆ ಒಂದು ಕಲ್ಲು ಹಾಕಿ ಕ್ಲೋಸ್ ಮಾಡಿ ಬಿಡುತ್ತಾರೆ. ಆ ಸಂದರ್ಭದಲ್ಲಿ ಒಂದಷ್ಟು ಸೆಕೆಂಡ್ ನಲ್ಲಿ ಅದರೊಳಗಡೆಯೇ ಉಸಿರಾಡದೆ ನಾವು ಇರಬೇಕಿತ್ತು. ಇದಾದ ಬಳಿಕ ನಮ್ಮನ್ನ ಆ ಗುಂಡಿಯಿಂದ ನಮ್ಮನ್ನು ಹೊರಗೆ ತೆಗೆಯುತ್ತಾರೆ. ಈ ವೇಳೆ ಅಪ್ಪು ಸರ್ ಮೈ, ಮುಖದಲ್ಲೆಲ್ಲ ಪೂರ್ತಿ ಮಣ್ಣಿದೆ. ಆದರೆ ಮೊದಲು ನನ್ನ ಮುಖ ಒರೆಸಿ ನೀರು ಹಾಕಿ ಹರ್ಷಿಕಾ ಆರ್ ಯು ಓಕೆ ಅಂತೆಲ್ಲ ಕೇಳಿದ್ರು. ಆದರೆ ಇಂದು ಇಂತಹ ಒಂದು ಒಬ್ಬ ದೇವತಾ ಮನುಷ್ಯನನ್ನು ಕರೆದುಕೊಳ್ಳುವಷ್ಟು ದೇವರು ಕಟುಕ ಯಾಕೆ ಆದ ಅಂತ ಕಣ್ಣೀರಾಕಿದ್ರು.  ಇದನ್ನೂ ಓದಿ: ಮೆಟ್ರೋ ಕಾಸ್ಟ್ ಇಂಡಿಯಾದ ನೂತನ ಕಚೇರಿ ಬೆಂಗಳೂರಿನಲ್ಲಿ ಉದ್ಘಾಟನೆ

PUNEETH RAJ KUMAR 1 1

ಅನೇಕ ಮಂದಿ ಕಟುಕರು ಈ ಭೂಮಿ ಮೇಲೆ ಇದ್ದಾರೆ. ಆದರೆ ಇಂತಹ ಒಳ್ಳೆಯ ಮನುಷ್ಯನನ್ನು ದೇವರು ಯಾಕೆ ಕರೆದುಕೊಂಡು ಹೋದ್ರು ಅಂತ ದೇವರ ಮೇಲೆ ಕೋಪ ಬರುತ್ತಿದೆ. ಅಪ್ಪು ಸರ್ ತುಂಬಾ ಜನರನ್ನು ತಮ್ಮದೇ ಕುಟುಂಬದವರಂತೆ ನೋಡಿಕೊಳ್ಳುತ್ತಾರೆ. ಸಿಕ್ಕಾಗಲ್ಲೆಲ್ಲಾ ಆರೋಗ್ಯದ ಬಗ್ಗೆಯೇ ಮಾತಾಡ್ತಾರೆ. ಹೇಗೆ ಸಣ್ಣ ಆಗಿದ್ದೀಯಾ.. ಏನು ಡಯೆಟ್ ಮಾಡ್ತೀಯಾ ಅಂತೆಲ್ಲ ಕೇಳುತ್ತಿದ್ದರು. ಹಾಗೆಯೇ ಅವರನ್ನು ಕೊನೆಯ ಬಾರಿ ಆಸ್ಪತ್ರೆಗೆ ನೋಡಲು ಹೋದಾಗಲೂ ಎದ್ದು ಮಾತನಾಡಿಸುತ್ತಾರೆ ಅಂತ ಅಂದುಕೊಂಡೆ ಆದರೆ ಅವರು ಎದ್ದು ಮಾತನಾಡಲೇ ಇಲ್ಲ ಎಂದು ಹರ್ಷಿಕಾ ಗಳ ಗಳನೇ ಅತ್ತರು.

 

View this post on Instagram

 

A post shared by Harshika Poonacha (@harshikapoonachaofficial)

Share This Article
Facebook Whatsapp Whatsapp Telegram
Previous Article bly ಹಂಪಿ ವಿಶ್ವ ವಿದ್ಯಾಲಯದ ಹಗರಣ ಕುರಿತು ಸಿಎಂಗೆ ಪತ್ರ ಬರೆದ ಸಿದ್ದರಾಮಯ್ಯ
Next Article FFCKFeoUYAAshKk ಗಿಲ್, ಅಯ್ಯರ್, ಜಡೇಜಾ ಅರ್ಧಶತಕ – ಮೊದಲ ದಿನದ ಗೌರವ ಪಡೆದ ಟೀಂ ಇಂಡಿಯಾ

Latest Cinema News

bigg boss 12 kannada contestants
ಬಿಗ್‌ಬಾಸ್ ಮನೆಗೆ ಈ ಬಾರಿ ಯಾರು ಹೋಗ್ತಾರೆ? ಹರಿದಾಡುತ್ತಿದೆ ಹಲವು ಹೆಸರುಗಳು
Cinema Latest Main Post Sandalwood
Megha Shetty
BBK 12 | ದೊಡ್ಮನೆಗೆ ಹೋಗ್ತಾರಾ ನಟಿ ಮೇಘಾ ಶೆಟ್ಟಿ?
Cinema Latest Sandalwood Top Stories
Ramya Ravichandran
ತುಮಕೂರು ದಸರಾಗೆ ರಮ್ಯಾ – ರವಿಚಂದ್ರನ್
Cinema Districts Karnataka Latest Sandalwood Top Stories Tumakuru
Kolar Dhruva Sarja
ಕೋಲಾರ ಕಾಶಿ ವಿಶ್ವೇಶ್ವರ ಸ್ವಾಮಿ ದೇವಾಲಯದಲ್ಲಿ ನಟ ಧ್ರುವ ಸರ್ಜಾ ವಿಶೇಷ ಪೂಜೆ
Cinema Districts Karnataka Kolar Latest Sandalwood Top Stories
Kantara 2
ಕಾಂತಾರ ಚಾಪ್ಟರ್‌-1 ಟ್ರೈಲರ್‌ ಲಾಂಚ್‌ಗೆ ದಿನಾಂಕ, ಸಮಯ ಫಿಕ್ಸ್‌ – ಹೊಂಬಾಳೆ ಫಿಲ್ಮ್ಸ್ಅಧಿಕೃತ ಮಾಹಿತಿ
Bengaluru City Cinema Latest Sandalwood Top Stories

You Might Also Like

Abhishek Sharma 3
Cricket

Ind vs Pak | ಕಿರಿಕ್‌ ತೆಗೆದ ಹ್ಯಾರಿಸ್‌ ರೌಫ್‌ಗೆ ತಕ್ಕ ಉತ್ತರ ಕೊಟ್ಟ ಅಭಿಷೇಕ್ ಶರ್ಮಾ

4 hours ago
Fakhar Zaman
Cricket

Asia Cup 2025 | ಔಟ್‌ ಅಲ್ಲ ನಾಟೌಟ್‌ – ಅಂಪೈರ್‌ ತೀರ್ಪಿನ ವಿರುದ್ಧ ಸಿಡಿದ ಫಖರ್‌ ಝಮಾನ್‌

4 hours ago
Sahibzada Farhan 1
Cricket

ಫಿಫ್ಟಿ ಬಾರಿಸಿ ಫರ್ಹಾನ್‌ ಗನ್‌ ಸೆಲೆಬ್ರೇಷನ್ – ಪೆಹಲ್ಗಾಮ್ ದಾಳಿಯ ಉಗ್ರರಿಗೆ ಹೋಲಿಸಿದ ನೆಟ್ಟಿಗರು

5 hours ago
Abhishek Sharma 2
Cricket

Asia Cup 2025 | ಭಾರತದ ಬೆಂಕಿ ಆಟಕ್ಕೆ ಪಾಕ್‌ ಧೂಳಿಪಟ – ಸೂಪರ್‌ ಫೋರ್‌ನಲ್ಲಿ 6 ವಿಕೆಟ್‌ಗಳ ಅಮೋಘ ಜಯ

5 hours ago
Veerendra Heggade
Dakshina Kannada

ಎತ್ತರದ ಬೆಟ್ಟದಲ್ಲಿ ನೀರು ನಿಲ್ಲೋದಿಲ್ಲ, ಹಾಗೆ ಎಲ್ಲಾ ಕಷ್ಟಗಳೂ ಜಾರಿ ಹೋಗುತ್ತವೆ: ವೀರೇಂದ್ರ ಹೆಗ್ಗಡೆ

5 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?