Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಐ ಲವ್ ಯೂ’ ಎಂದ ನಟಿ ಶ್ರಾವ್ಯ ರಾವ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಐ ಲವ್ ಯೂ’ ಎಂದ ನಟಿ ಶ್ರಾವ್ಯ ರಾವ್

Cinema

‘ಐ ಲವ್ ಯೂ’ ಎಂದ ನಟಿ ಶ್ರಾವ್ಯ ರಾವ್

Public TV
Last updated: February 8, 2023 8:33 am
Public TV
Share
2 Min Read
FotoJet 1 17
SHARE

ಅಟ್ಟಯ್ಯ ವರ್ಸಸ್‌ ಹಂದಿ ಕಾಯೋಳು ಎನ್ನುವ ಭಿನ್ನ ಸಿನಿಮಾದ ಮೂಲಕ ಕನ್ನಡ ಚಿತ್ರರಂಗದಲ್ಲಿ ಹೆಸರು ಮಾಡಿದವರು ಲೋಕೇಂದ್ರ ಸೂರ್ಯ. ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸದಲ್ಲಿ ಪ್ರದರ್ಶನಗೊಂಡಿದ್ದ ಆ ಚಿತ್ರವನ್ನು ಎಲ್ಲ ವಲಯದ ಜನ ಇಷ್ಟ ಪಟ್ಟಿದ್ದರು. ನಂತರ ಲೋಕೇಂದ್ರ ಅವರು ʻಚೆಡ್ಡಿದೋಸ್ತ್‌ʼ ಚಿತ್ರಕ್ಕೆ ಕತೆ, ಚಿತ್ರಕತೆ, ಸಂಭಾಷಣೆ ಬರೆದು ನಟಿಸಿದ್ದರು. ಆ ನಂತರ ಥ್ರಿಲ್ಲರ್‌ ಮಂಜು ಅವರ ಡೆಡ್ಲಿ ಕಿಲ್ಲರ್‌ ಚಿತ್ರದಲ್ಲಿ ಖಳನಟನಾಗಿ ಅಭಿನಯಿಸಿದ್ದಾರೆ. ಇತ್ತೀಚೆಗಷ್ಟೇ ಸಿಂಗಾಪೂರದಲ್ಲಿ ಕಾರ್ನಿವಲ್‌ ಫೆಸ್ಟಿವಲ್‌ನಲ್ಲಿ ಅತ್ಯುತ್ತಮ ಛಾಯಾಗ್ರಹಣ ಪ್ರಶಸ್ತಿ ಪಡೆದ ಮತ್ತು ಹಲವು ದೇಶಗಳಲ್ಲಿ ಪ್ರಶಸ್ತಿಗಳನ್ನು ಪಡೆದ ʻಕುಗ್ರಾಮʼ ಚಿತ್ರದ ರಚನೆ ಮತ್ತು ನಿರ್ದೇಶನ ಕೂಡಾ ಇವರದ್ದೇ. ಇನ್ನೇನು ತೆರೆಗೆ ಬರಲು ಸಿದ್ದಗೊಳ್ಳುತ್ತಿರುವ ʻಬ್ರಹ್ಮಕಮಲʼ ಚಿತ್ರಕ್ಕೆ ಲೋಕೇಂದ್ರ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ.

FotoJet 3 11

ನಟನೆ, ನಿರ್ದೇಶನದ ಜೊತೆಗೆ ಛಾಯಾಗ್ರಾಹಕರಾಗಿಯೂ ಕೆಲಸ ಮಾಡುತ್ತಿರುವ ಲೋಕೇಂದ್ರ ಸೂರ್ಯ ಈಗ ಹೊಸ ಸಿನಿಮಾವೊಂದನ್ನು ಆರಂಭಿಸಿದ್ದಾರೆ. ಸ್ವತಃ ಲೋಕೇಂದ್ರ ಅವರೇ ನಿರ್ದೇಶಿಸಿ ಪ್ರಧಾನ ಪಾತ್ರದಲ್ಲಿ ನಟಿಸುತ್ತಿರುವ ಈ ಚಿತ್ರಕ್ಕೆ ʻಅಥಿ ಐ ಲವ್‌ ಯೂʼ ಎಂಬ ಹೆಸರನ್ನಿಡಲಾಗಿದೆ. ಫೆಬ್ರವರಿ 7ರ ಬೆಳಿಗ್ಗೆ ರಾಜಾಜಿನಗರದ ವೀರಾಂಜನೇಯಸ್ವಾಮಿ ದೇವಸ್ಥಾನದಲ್ಲಿ ಸರಳ ಪೂಜಾ ಕಾರ್ಯದೊಂದಿಗೆ ʻಅಥಿ ಐ ಲವ್‌ ಯೂʼ ಚಿತ್ರಕ್ಕೆ ಚಾಲನೆ ನೀಡಲಾಗಿದೆ. ಈ ಮುಹೂರ್ತ ಕಾರ್ಯಕ್ರಮಕ್ಕೆ ಆಗಮಿಸಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಭಾ ಮ ಹರೀಶ್‌ ಮೊದಲ ದೃಶ್ಯಕ್ಕೆ ಕ್ಲಾಪ್‌ ಮಾಡಿದರು. ಭಾ ಮ ಗಿರೀಶ್‌ ಕ್ಯಾಮೆರಾ ಚಾಲನೆ ಮಾಡಿದರು. ನಿರ್ಮಾಪಕ ರೆಡ್‌ & ವೈಟ್‌ ಸೆವೆನ್‌ ರಾಜ್‌ ಉಪಸ್ಥಿತರಿದ್ದರು. ಇವರ ಜೊತೆಗೆ ಚಿತ್ರರಂಗದ ಅನೇಕ ಗಣ್ಯರು ಭಾಗವಹಿಸಿದ್ದರು. ಇದನ್ನೂ ಓದಿ: ನಟ ಪ್ರಭಾಸ್ ಜೊತೆ ಕೃತಿ ಸನೋನ್ ಮದುವೆ: ಬ್ರೇಕಿಂಗ್ ನ್ಯೂಸ್ ಎಂದ ಉಮೈರ್

FotoJet 27

ಸೆವೆನ್‌ ರಾಜ್‌ ಆರ್ಟ್ಸ್‌ ಬ್ಯಾನರ್‌ ಅಡಿಯಲ್ಲಿ, ರೆಡ್‌ ಅಂಡ್‌ ವೈಟ್‌ ಸೆವೆನ್‌ ರಾಜ್‌ ʻಅಥಿ ಐ ಲವ್‌ ಯೂʼ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಲೋಕೇಂದ್ರ ಸೂರ್ಯ ಕಥೆ, ಚಿತ್ರಕತೆ, ಸಂಭಾಷಣೆಯ ಜೊತೆಗೆ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಯುಡಿವಿ ವೆಂಕಿ ಸಂಕಲನ, ಅನಂತ್‌ ಆರ್ಯನ್‌ ಸಂಗೀತ ಚಿತ್ರಕ್ಕಿದೆ. ನಟಿ ಋತು ಚೈತ್ರ ಈ ಚಿತ್ರಕ್ಕೆ ವಸ್ತ್ರ ವಿನ್ಯಾಸ ಮಾಡಿರುವುದು ವಿಶೇಷ. ಈಗಾಗಲೇ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಉತ್ತಮ ಹೆಸರು ಪಡೆದಿರುವ ಎನ್.‌ ಓಂ ಪ್ರಕಾಶ್‌ ರಾವ್‌ ಅವರ ಪುತ್ರಿ ಶ್ರಾವ್ಯಾ ರಾವ್‌ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.

FotoJet 2 17

ʻʻಗಂಡ-ಹೆಂಡತಿ ನಡುವೆ ಒಂದು ದಿನದಲ್ಲಿ ನಡೆಯುವ ಕತೆ ʻಅಥಿ ಐ ಲವ್‌ ಯೂʼ ಪ್ರಧಾನ ಎಳೆಯಾಗಿದೆ. ಎರಡು ಪಾತ್ರಳನ್ನು ಕೇಂದ್ರವಾಗಿಟ್ಟುಕೊಂಡು ಚಿತ್ರಕತೆ ರೂಪಿಸಲಾಗಿದೆ. ಗಂಡ ಕೆಲಸಕ್ಕೆಂದು ಹೊರ ಹೋದ ನಂತರ ನಡೆಯುವ ಒಂದಷ್ಟು ಘಟನೆಗಳನ್ನು ರೋಚಕವಾಗಿ ತೋರಸಲಾಗುತ್ತದೆʼ ಎಂದು ಲೋಕೇಂದ್ರ ಸೂರ್ಯ ಹೇಳಿಕೊಂಡಿದ್ದಾರೆ. ʻʻಇತ್ತೀಚೆಗೆ ಹಲವಾರು ಸಿನಿಮಾಗಳ ಕತೆ ಕೇಳಿದ್ದೇನೆ. ಆದರೆ ʻಅಥಿʼ ಚಿತ್ರದ ಕತೆ ನನಗೆ ಅಪಾರವಾಗಿ ಇಷ್ಟವಾಯ್ತು. ಈ ಪಾತ್ರ ಮತ್ತು ಸಿನಿಮಾ ಎರಡೂ ಕನ್ನಡದ ಮಟ್ಟಿಗೆ ತೀರಾ ಹೊಸದಾಗಿದೆ. ಇಡೀ ಚಿತ್ರ ನನ್ನ ಪಾತ್ರದ ಮೇಲೇ ಹೆಚ್ಚು ಕ್ಯಾರಿ ಆಗುತ್ತಿರುವುದು ನನಗೆ ಖುಷಿ ಕೊಟ್ಟಿದೆʼʼ ಎಂದು ನಾಯಕಿ ಶ್ರಾವ್ಯ ರಾವ್‌ ಹೇಳಿದ್ದಾರೆ. ಸದ್ಯ ʻಅಥಿ ಐ ಲವ್‌ ಯೂʼ ಚಿತ್ರದ ಮುಹೂರ್ತ ನೆರವೇರಿದ್ದು, ಬೆಂಗಳೂರಿನಲ್ಲೇ ಬಹುತೇಕ ಚಿತ್ರೀಕರಣ ನಡೆಯಲಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:I Love YouLokendra SuryaMuhurtaShravya Raoಐ ಲವ್ ಯೂಮುಹೂರ್ತಲೋಕೇಂದ್ರ ಸೂರ್ಯಶ್ರಾವ್ಯ ರಾವ್
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

CSK 3
Cricket

ಕೋಲ್ಕತ್ತಾಗೆ 4ನೇ ಸೋಲು- ಚೆನ್ನೈಗೆ 32 ರನ್‌ಗಳ ಸೂಪರ್‌ ಜಯ, ಮುಂಬೈ ಹಿಂದಿಕ್ಕಿದ ಕಿಂಗ್ಸ್‌

Public TV
By Public TV
2 hours ago
Rayareddy
Districts

25 ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲಿ: ಬಸವರಾಜ ರಾಯರೆಡ್ಡಿ

Public TV
By Public TV
2 hours ago
IPL all teams captains
Cricket

ಆಸ್ಟ್ರೇಲಿಯಾದಲ್ಲಿ ಐಪಿಎಲ್‌, ಭಾರತದಲ್ಲಿ ಬಿಗ್‌ ಬ್ಯಾಷ್‌ ಲೀಗ್‌ – ಆಡಿಲೇಡ್‌ನಲ್ಲಿ ಪಂದ್ಯ ಆಯೋಜನೆಗೆ ಭಾರೀ ಚರ್ಚೆ

Public TV
By Public TV
3 hours ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೀಶ್ ಗೌಡ ಕೊಲೆ ಕೇಸ್; 10 ವರ್ಷಗಳ ಬಳಿಕ ಬುಧವಾರ ಕೋರ್ಟ್ ತೀರ್ಪು – ವಿನಯ್ ಕುಲಕರ್ಣಿಗೆ ಟೆನ್ಷನ್

Public TV
By Public TV
3 hours ago
AYODHYA
Bengaluru City

ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ರಾಜ್ಯದ 10 ಕಾಂಗ್ರೆಸ್‌ ಶಾಸಕರು

Public TV
By Public TV
4 hours ago
PM Narendra Modi Inaugurates Delhi Dehradun Expressway
Latest

ದೆಹಲಿ-ಡೆಹ್ರಾಡೂನ್‌ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ – ಸಂಚಾರ 6 ಗಂಟೆಯಿಂದ 2.5 ಗಂಟೆಗೆ ಇಳಿಕೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?