Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಮಲೆನಾಡ ಹೆಬ್ಬಾಗಿಲಲ್ಲಿ ಲಾಂಚ್ ಆಯ್ತು ಅಧಿಪತ್ರ ಟ್ರೈಲರ್!

Public TV
Last updated: January 30, 2025 12:30 pm
Public TV
Share
2 Min Read
Adhipatra Trailer released Roopesh Shetty Jhanvi Kannnada Cinema 1
SHARE

ರೂಪೇಶ್ ಶೆಟ್ಟಿ (Roopesh Shetty) ನಾಯಕನಾಗಿ ನಟಿಸಿರುವ ಅಧಿಪತ್ರ (Adhipatra) ಚಿತ್ರದ ಟ್ರೈಲರ್ ಬಿಡುಗಡೆಗೊಂಡಿದೆ. ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಶುಭಂ ಹೊಟೇಲಿನಲ್ಲಿ ನಡೆದ ಅಚ್ಚುಕಟ್ಟಾದ ಪತ್ರಿಕಾಗೋಷ್ಠಿಯಲ್ಲಿ ಈ ಬಹುನಿರೀಕ್ಷಿತ ಟ್ರೈಲರ್ ಲೋಕಾರ್ಪಣೆಗೊಂಡಿದೆ.

ಆರಂಭದಿಂದ ಇಲ್ಲಿಯವರೆಗೂ ಟೈಟಲ್ಲು, ಭಿನ್ನ ಕಥೆಯ ಸುಳಿವಿನೊಂದಿಗೆ ಸದ್ದು ಮಾಡುತ್ತಾ ಬಂದಿದ್ದ ಈ ಚಿತ್ರ ಫೆಬ್ರವರಿ 7ರಂದು ರಾಜ್ಯಾದ್ಯಂತ ತೆರೆಗಾಣುತ್ತಿದೆ. ಒಂದು ಪತ್ರಿಕಾಗೋಷ್ಠಿಯ ಪರಿಧಿಯಲ್ಲಿ ನಡೆದ ಟ್ರೈಲರ್ ಲಾಂಚ್ ಕಾರ್ಯಕ್ರಮಕ್ಕೆ ಸೇರಿದ್ದ ಜನ ಮತ್ತು ಈ ಟ್ರೈಲರ್‌ಗೆ ಸಿಗುತ್ತಿರುವ ವ್ಯಾಪಕ ಮೆಚ್ಚುಗೆ ಕಂಡು ಚಿತ್ರತಂಡಕ್ಕೆ ಮತ್ತಷ್ಟು ಆತ್ಮವಿಶ್ವಾಸ ಮೂಡಿಕೊಂಡಿದೆ.

Adhipatra Trailer released Roopesh Shetty Jhanvi Kannnada Cinema 3

 

ಶುಭಂ ಹೊಟೇಲಿನ ಸಭಾಂಗಣದಲ್ಲಿ ನಡೆದ ಈ ಪತ್ರಿಕಾಗೋಷ್ಠಿಯಲ್ಲಿ ಶಿವಮೊಗ್ಗ ಬಂಟರ ಸಂಘದ ಅಧ್ಯಕ್ಷರಾದ ಸತೀಶ್ ಕುಮಾರ್ ಶೆಟ್ಟಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ದಿವಾಕರ್ ಶೆಟ್ಟಿ, ರಾಜೇಶ್ ಕೀಳಂಬಿ ಅತಿಥಿಗಳಾಗಿ ಹಾಜರಿದ್ದರು. ರೂಪೇಶ್ ಶೆಟ್ಟಿ, ನಿರ್ದೇಶಕ ಚಯನ್ ಶೆಟ್ಟಿ, ನಾಯಕಿ ಜಾನ್ಹವಿ (Jhanvi) ಈ ಸಂದರ್ಭದಲ್ಲಿ ಶಿವಮೊಗ್ಗದ ಜನತೆಗೆ ಕೃತಜ್ಞತೆ ಸಲ್ಲಿಸುತ್ತಲೇ ಈ ಸಿನಿಮಾ ಕುರಿತಾದ ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಅಂದಹಾಗೆ, ಈ ಕಾರ್ಯಕ್ರಮಕ್ಕೆ ಇನ್ನೂರಕ್ಕೂ ಹೆಚ್ಚು ಸಿನಿಮಾ ಪ್ರೇಮಿಗಳು ಆಗಮಿಸಿ ಸಂಭ್ರಮಿಸಿದ್ದಾರೆ.

ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಜಾನರಿನ ಸಿನಿಮಾ ಎಂಬ ವಿಚಾರವನ್ನು ಈ ಹಿಂದೆಯೇ ಚಿತ್ರತಂಡ ಹೇಳಿಕೊಂಡಿತ್ತು. ಈ ಟ್ರೈಲರ್ ಮೂಲಕ ಒಟ್ಟಾರೆ ಕಥಾನಕದ ಓಘ ಅದೆಂಥಾದ್ದಿದೆ ಅನ್ನೋದರ ಸ್ಪಷ್ಟ ಸುಳಿವು ಸಿಕ್ಕಿದೆ. ಕಿನಾರೆ, ಅಲ್ಲಿನ ಜನಜೀವನ, ಸಂಸ್ಕೃತಿಯೊಂದಿಗೆ ಬೆರೆತುಕೊಂಡಂತಿರೋ ಥ್ರಿಲ್ಲರ್ ಕಥೆ ನೋಡುಗರನ್ನೆಲ್ಲ ಅಕ್ಷರಶಃ ಆವರಿಸಿಕೊಂಡಿದೆ. ಈ ಮೂಲಕ ಚಯನ್ ಶೆಟ್ಟಿ ಮೊದಲ ಹೆಜ್ಜೆಯಲ್ಲಿಯೇ ಮಹತ್ವದ ಕಥೆಯೊಂದಕ್ಕೆ ದೃಷ್ಯರೂಪ ನೀಡಿರೋ ಲಕ್ಷಣ ದಟ್ಟವಾಗಿದೆ. ರೂಪೇಶ್ ಶೆಟ್ಟಿ ಅವರ್ ಪಾತ್ರ, ಅದರ ಖದರ್ ಕೂಡಾ ಈ ಟ್ರೈಲರಿನ ಹೈಲೈಟುಗಳಲ್ಲೊಂದಾಗಿ ದಾಖಲಾಗುವಂತಿದೆ.

Adhipatra Trailer released Roopesh Shetty Jhanvi Kannnada Cinema 2

ಇದು ಚಯನ್ ಶೆಟ್ಟಿ ನಿರ್ದೇಶನದ ಚೊಚ್ಚಲ ಚಿತ್ರ. ಈಗ ಬಿಡುಗಡೆಗೊಂಡಿರೋ ಟ್ರೈಲರಿನಲ್ಲಿ ಈ ಮೊದಲ ಹೆಜ್ಜೆ ಭರ್ಜರಿಯಾಗಿರೋ ಸುಳಿವು ಸಿಕ್ಕಿದೆ. ವರ್ಷಗಟ್ಟಲೆ ಶ್ರಮ ವಹಿಸಿ, ಗ್ರೌಂಡ್ ವರ್ಕ್ ಮಾಡಿಯೇ ಚಯನ್ ಈ ಕಥೆಯನ್ನು ಸಿದ್ಧಪಡಿಸಿದ್ದಾರಂತೆ. ಬಿಗ್ ಬಾಸ್ ಶೋ ಗೆದ್ದುಕೊಂಡಿದ್ದ ರೂಪೇಶ್ ಶೆಟ್ಟಿ, ಆ ಬಳಖಿಕ ನಟಿಸಿರುವ ಮೊದಲ ಕನ್ನಡ ಚಿತ್ರ ಅಧಿಪಪತ್ರ. ಈ ಮೂಲಕ ನಿರೂಪಕಿಯಾಗಿದ್ದ ಜಾನ್ಹವಿ ನಾಯಕಿಯಾಗಿ ಬಡ್ತಿ ಪಡೆದುಕೊಂಡಿದ್ದಾರೆ. ಇಂಥಾದ್ದೊಂದು ಪ್ರತಿಭಾನ್ವಿತರ ತಂಡದೊಂದಿಗಿನ ಮೊದಲ ಹೆಜ್ಜೆಗಳ ಕುರಿತು ಅವರೂ ಕೂಡಾ ಭರವಸೆಯ ಮನಾತುಗಳನ್ನಾಡಿದ್ದಾರೆ.

ಇನ್ನುಳಿದಂತೆ ಕಾಂತಾರ ಚಿತ್ರದಲ್ಲಿ ಹೆಸರುವಾಸಿಯಾಗಿದ್ದ ಕಲಾವಿದರ ದಂಡು ಅಧಿಪತ್ರದಲ್ಲಿ ಪ್ರಧಾನ ಪಾತ್ರಗಳಲ್ಲಿ ಕಾಣಿಸಿಕೊಂಡಿದೆ. ಇದೀಗ ಟ್ರೈಲರ್ ಮೂಲಕ ಸಂಚಲನ ಸೃಷ್ಟಿಸಿರುವ ಅಧಿಪತ್ರ ಫೆಬ್ರವರಿ 7 ರಂದು ರಾಜ್ಯಾದ್ಯಂತ ತೆರೆಕಾಣಲಿದೆ.

 

TAGGED:Adhipatrajhanviroopesh shettyಅಧಿಪತ್ರಜಾನ್ಹವಿರೂಪೇಶ್ ಶೆಟ್ಟಿಸಿನಿಮಾ
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
17 minutes ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
19 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
19 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
20 hours ago

You Might Also Like

Modi
Latest

Ahmedabad | ವಿಮಾನ ದುರಂತ ನಡೆದ ಸ್ಥಳಕ್ಕೆ ಇಂದು ಮೋದಿ ಭೇಟಿ

Public TV
By Public TV
26 minutes ago
bus accident
Bengaluru Rural

ತಿರುಪತಿಯಿಂದ ಬರುತ್ತಿದ್ದ ಆಂಧ್ರ ಬಸ್‌, ಲಾರಿ ನಡುವೆ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು

Public TV
By Public TV
58 minutes ago
Ahmedabad Planecrash 5
Latest

ಅಹಮದಾಬಾದ್‌ ವಿಮಾನ ದುರಂತದಲ್ಲಿ 241 ಮಂದಿ ಸಾವು, ಪವಾಡ ಸದೃಶವಾಗಿ ಏಕೈಕ ಪ್ರಯಾಣಿಕ ಪಾರು: ಏರ್‌ ಇಂಡಿಯಾ

Public TV
By Public TV
59 minutes ago
pat cummins
Cricket

ಕಮ್ಮಿನ್ಸ್‌ ಬೆಂಕಿ ಬೌಲಿಂಗ್‌ – 218 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯಾ

Public TV
By Public TV
9 hours ago
HM Revannas wife has passed away
Bengaluru City

ಕಾಂಗ್ರೆಸ್‌ ನಾಯಕ ಹೆಚ್‌.ಎಂ ರೇವಣ್ಣ ಪತ್ನಿ ನಿಧನ

Public TV
By Public TV
9 hours ago
friday 13
Latest

ಏನಿದು Unlucky Day – 13ನೇ ತಾರೀಖು, ಶುಕ್ರವಾರ ಒಟ್ಟಿಗೆ ಬಂದರೆ ಏನಾಗುತ್ತೆ?

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?