Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಮಣಿರತ್ನಂ ಸಿನಿಮಾದಲ್ಲಿ ನಾಯಕಿ ಆಗಲು ನಾನು ಚಿತ್ರರಂಗಕ್ಕೆ ಬಂದಿದ್ದೆ : ಅದಿತಿ ರಾವ್
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಮಣಿರತ್ನಂ ಸಿನಿಮಾದಲ್ಲಿ ನಾಯಕಿ ಆಗಲು ನಾನು ಚಿತ್ರರಂಗಕ್ಕೆ ಬಂದಿದ್ದೆ : ಅದಿತಿ ರಾವ್

Bollywood

ಮಣಿರತ್ನಂ ಸಿನಿಮಾದಲ್ಲಿ ನಾಯಕಿ ಆಗಲು ನಾನು ಚಿತ್ರರಂಗಕ್ಕೆ ಬಂದಿದ್ದೆ : ಅದಿತಿ ರಾವ್

Public TV
Last updated: February 1, 2022 5:32 pm
Public TV
Share
2 Min Read
Aditi Rao Hydari
SHARE

ಮುಂಬೈ: ನಾನು ಚಿತ್ರರಂಗಕ್ಕೆ ಬಂದಿದ್ದೆ ಮಣಿರತ್ನಂ ಸಿನಿಮಾಗಳಲ್ಲಿ ನಾಯಕಿಯಾಗಲು ಎಂದು ಪ್ಯಾನ್ ಇಂಡಿಯಾ ನಟಿ ಅದಿತಿ ರಾವ್ ಹೈದರಿ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

ಅದಿತಿ ತಮ್ಮ ಸಿನಿ ಜರ್ನಿ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿದ್ದು, ನಾನು ಹಲವು ಭಾಷೆಗಳಲ್ಲಿ ನಟಿಸುವುದರಿಂದ ನನಗೆ ಕೆಲವೊಮ್ಮೆ ಗೊಂದಲವಾಗುತ್ತೆ. ನಾನು ಯಾವ ಭಾಷೆಯ ಸಿನಿಮಾ ಮಾಡಲು ಸೆಟ್ ಗೆ ಹೋಗುತ್ತೇನೂ ಆ ಭಾಷೆ ನಡುವೆ ನಾನು ಬೆರೆಯುತ್ತೇನೆ. ನಾನು ತೆಲುಗು ಮಾತನಾಡಬೇಕು ಎಂದುಕೊಂಡಾಗ, ನಾನು ತಮಿಳು ಮಾತನಾಡಲು ಪ್ರಾರಂಭಿಸುತ್ತೇನೆ. ಶೂಟಿಂಗ್ ಸೆಟ್ ಗೆ ಹೋದಾಗ ನಾನು ಆ ಭಾಷೆಯಲ್ಲಿ ಮಾತನಾಡುತ್ತೇನೆ. ನಾನು ಇದನ್ನು ನಿಜವಾಗಿಯೂ ಆನಂದಿಸುತ್ತೇನೆ ಎಂದು ನಗುತ್ತಾ ಉತ್ತರಿಸಿದರು. ಇದನ್ನೂ ಓದಿ: ತಂದೆಯ `ಧಡ್ಕನ್’ ಸಿನಿಮಾ ರಿಮೇಕ್‍ನಲ್ಲಿ ನಟಿಸಲು ಬಯಸುತ್ತೇನೆ: ಅಹಾನ್ ಶೆಟ್ಟಿ

 

View this post on Instagram

 

A post shared by Aditi Rao Hydari (@aditiraohydari)

ಅದಿತಿ ಮಣಿರತ್ನಂ, ಸಂಜಯ್ ಲೀಲಾ ಬನ್ಸಾಲಿ ಮತ್ತು ಸುಧೀರ್ ಮಿಶ್ರಾ ಅವರಂತಹ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ಚಿತ್ರರಂಗಕ್ಕೆ ಬಂದಿದ್ದೆ ಮಣಿರತ್ನಂ ಸಿನಿಮಾಗಳಲ್ಲಿ ನಾಯಕಿಯಾಗಲು. ಮಣಿರತ್ನಂ ಅವರೊಂದಿಗೆ ಕೆಲಸ ಮಾಡುವುದು ನನ್ನ ಕನಸಗಿತ್ತು. ಮುಂದೊಂದು ದಿನ ಅವನೊಂದಿಗೆ ಕೆಲಸ ಮಾಡುವ ಆಸೆಯಿಂದ ಸಿನಿಮಾ ಪ್ರವೇಶಿಸಿದ್ದೆ ಎಂದು ಬಹಿರಂಗಪಡಿಸಿದರು.

ನಾನು ಮಣಿರತ್ನಂ ಸಿನಿಮಾದಲ್ಲಿ ನಾಯಕಿಯಾಗಬೇಕೆಂದು ಬಯಸಿದ್ದೆ ಮತ್ತು ಅದೇ ನನ್ನನ್ನು ಚಲನಚಿತ್ರಗಳಿಗೆ ಸೇರುವಂತೆ ಮಾಡಿತು. ಆದರೆ ಇದು ಕೇವಲ ಕನಸು. ಆದರೂ ನಾನು ಇದನ್ನು ಮಾಡಲು ಬಯಸಿದೆ. ನಾನು ಮೊದಲು ಮಣಿ ಸರ್ ಅವರ ಮೊದಲ ಭಾಷೆ ಕಲಿತೆ. ನನ್ನ ಶ್ರಮಕ್ಕೆ ತಕ್ಕಂತೆ ನಾನು ಅವರ ಜೊತೆ ಕೆಲಸ ಮಾಡಿದೆ ಎಂದು ಖುಷಿ ವ್ಯಕ್ತಪಡಿಸಿದರು.

MANIRATNAM

ನಾನು 2010-11 ರ ಸುಮಾರಿಗೆ ಮುಂಬೈಗೆ ಹೋಗಿ ಹಿಂದಿ ಸಿನಿಮಾ ಮಾಡಲು ಪ್ರಾರಂಭಿಸಿದೆ. ನಾನು ಸಹ ತುಂಬಾ ಎಡವುತ್ತಿದ್ದೆ. ಆದರೆ ಎಲ್ಲದಕ್ಕಿಂತ ನನ್ನ ಕನಸು ನನಗೆ ತುಂಬಾ ಮುಖ್ಯವಾಗಿತ್ತು. ಅಂತಿಮವಾಗಿ ನಾನು 2016 ರಲ್ಲಿ ಮಣಿ ಸರ್ ಅವರೊಂದಿಗೆ ಕೆಲಸ ಮಾಡಿದೆ ಎಂದು ನಗುತ್ತಾ ಹೇಳಿದರು.

ನಾನು ಮೊದಲ ದಿನ ಚಿತ್ರದ ಸೆಟ್‍ಗೆ ಕಾಲಿಟ್ಟಾಗ, ನನಗೆ ಏನೂ ತಿಳಿದಿರಲಿಲ್ಲ. ನಾನು ನಟನೆಯನ್ನು ಆನಂದಿಸುತ್ತಿದ್ದೆ. ಏಕೆಂದರೆ ನಾವು ಸೆಟ್‍ನಲ್ಲಿ ಇದ್ದಾಗ ನಮಗೆ ಪ್ರತಿಯೊಂದು ಅಂಶವು ಹೊಸದನ್ನು ಕಲಿಸುತ್ತಿರುತ್ತೆ. ನಾವು ಎಲ್ಲವನ್ನು ಸರಿಯಾಗಿ ನೋಡಿ ಕಲಿಯಬೇಕು ಎಂದು ವಿವರಿಸಿದರು. ಇದನ್ನೂ ಓದಿ: ‘ನಾವು ಬಿಗ್‍ಬಿ ಅಭಿಮಾನಿಗಳು’ ಎಂದ ಸುಜೋಯ್ ಘೋಷ್ – ಕುರ್ತಾ ಬಗ್ಗೆ ಪ್ರಶ್ನಿಸಿದ ಅಭಿಷೇಕ್ ಬಚ್ಚನ್

 

View this post on Instagram

 

A post shared by Aditi Rao Hydari (@aditiraohydari)

ಅದಿತಿ ಇಲ್ಲಿಯವರೆಗೆ ಮಣಿರತ್ನಂ ಅವರೊಂದಿಗೆ ಎರಡು ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ಅವು ‘ಕಾಟ್ರು ವೆಲಿಯಿದೈ'(2017) ಮತ್ತು ‘ಚೆಕ್ಕ ಚಿವಂತ ವಾನಂ'(2018). 2021 ರಲ್ಲಿ ದಿ ಗರ್ಲ್ ಆನ್ ದಿ ಟ್ರೈನ್, ಸರ್ದಾರ್ ಕಾ ಗ್ರ್ಯಾಂಡ್‍ಸನ್, ಮಹಾ ಸಮುದ್ರಂ(ತೆಲುಗು) ಸಿನಿಮಾಗಳಲ್ಲಿ ನಟಿಸಿದ್ದಾರೆ.

ಪ್ಯಾನ್-ಇಂಡಿಯಾ ನಟಿ ಅದಿತಿ ಹಿಂದಿ, ತಮಿಳು, ತೆಲುಗು, ಮರಾಠಿ ಮತ್ತು ಇತರ ಭಾಷೆಗಳಲ್ಲಿ ತಮ್ಮ ಬಹುಮುಖ ಪ್ರತಿಭೆಯನ್ನು ಸಾಬೀತುಪಡಿಸಿದ್ದಾರೆ. ಆಕೆಯ ಜನಪ್ರಿಯ ಹಿಂದಿ ಸಿನಿಮಾ ‘ಯೇ ಸಾಲಿ ಜಿಂದಗಿ’, ‘ವಜೀರ್’, ದಕ್ಷಿಣ ಭಾರತದಲ್ಲಿ ‘ಸಮ್ಮೋಹನಂ’, ‘ವಿ’ ಮತ್ತು ‘ಸೈಕೋ’ಗಳನ್ನು ಸಿನಿಮಾಗಳಲ್ಲಿ ನಟಿಸಿದ್ದಾರೆ.

TAGGED:Aditi Rao HydariMani Ratnammumbaiಅದಿತಿ ರಾವ್ ಹೈದರಿಮಣಿರತ್ನಂಮುಂಬೈ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

DK Shivakumar
Bengaluru City

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ, ಕೇರಳದಲ್ಲಿ ಅಧಿಕಾರ ನಿರೀಕ್ಷಿತ: ಡಿಕೆಶಿ

Public TV
ByPublic TV
6 minutes ago
Sunetra Pawar
Latest

ಬಾರಾಮತಿ ಉಪಚುನಾವಣೆಯಲ್ಲಿ ಸುನೇತ್ರಾ ಪವಾರ್‌ಗೆ ಐತಿಹಾಸಿಕ ಗೆಲುವು

Public TV
ByPublic TV
8 minutes ago
Grand Entry of BJP in Kerala BJP has won 3 seats so far Chathannur Nemom Rajeev Chandrasekhar BB Gopakumar Muraleedharan
Latest

ದೇವರ ನಾಡಿನಲ್ಲಿ ಅರಳಿದ ಕಮಲ – 3 ಗೆಲುವಿನೊಂದಿಗೆ ಇತಿಹಾಸ ಸೃಷ್ಟಿ

Public TV
ByPublic TV
16 minutes ago
MK Stalin
Latest

ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ಗೆ ಸೋಲು – ದಳಪತಿ ಅಬ್ಬರಕ್ಕೆ ಡಿಎಂಕೆ ಧೂಳಿಪಟ

Public TV
ByPublic TV
39 minutes ago
Darshan bail
Bengaluru City

ಜೈಲಲ್ಲಿ ದರ್ಶನ್‌ಗೆ ಮೂಲಸೌಕರ್ಯ – 1 ವಾರದೊಳಗೆ ವರದಿ ಸಲ್ಲಿಸಲು ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ

Public TV
ByPublic TV
45 minutes ago
udf congress rahul gandhi
Latest

ಕೇರಳದಲ್ಲಿ ಕಾಂಗ್ರೆಸ್ ಅಬ್ಬರ: ಪಿಣರಾಯಿ ಪಲ್ಟಿ, ಯುಡಿಎಫ್ ಚಕ್ರವರ್ತಿ!

Public TV
ByPublic TV
50 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?