Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆಗೊಂಡ ಖ್ಯಾತ ವಕೀಲ ಜಗದೀಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆಗೊಂಡ ಖ್ಯಾತ ವಕೀಲ ಜಗದೀಶ್

Bengaluru City

ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆಗೊಂಡ ಖ್ಯಾತ ವಕೀಲ ಜಗದೀಶ್

Public TV
Last updated: October 11, 2021 3:49 pm
Public TV
Share
2 Min Read
jagadesh
SHARE

ಬೆಂಗಳೂರು: ಅಭಿವೃದ್ಧಿಪರ ಆಡಳಿತ ನೀಡಲು ವಿಫಲವಾಗಿರುವ ಹಾಗೂ ಸದಾ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳಿಂದ ರಾಜ್ಯವನ್ನು ಕಾಪಾಡಲು ಆಮ್ ಆದ್ಮಿ ಪಾರ್ಟಿಯ ಅವಶ್ಯಕತೆ ರಾಜ್ಯಕ್ಕಿದೆ ಹಾಗಾಗಿ ಎಎಪಿಗೆ ಸೇರ್ಪಡೆಗೊಂಡಿದ್ದೇನೆ ಎಂದು ಖ್ಯಾತ ವಕೀಲ ಹಾಗೂ ಸಾಮಾಜಿಕ ಹೋರಾಟಗಾರ ಕೆ.ಎನ್.ಜಗದೀಶ್ ಮಹಾದೇವ್‍ರವರು ಹೇಳಿದ್ದಾರೆ.

jagadesh 2

ಬೆಂಗಳೂರಿನ ಪ್ರೆಸ್ ಕ್ಲಬ್‍ನಲ್ಲಿ ನಡೆದ ಸಮಾರಂಭದಲ್ಲಿ ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆಗೊಂಡ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸುಮಾರು ಹತ್ತು ವರ್ಷಗಳಿಂದ ಭ್ರಷ್ಟಾಚಾರದ ವಿರುದ್ಧ ಕಾನೂನಾತ್ಮಕ ಹೋರಾಟ ಮಾಡುತ್ತಿದ್ದೇನೆ. ಇದಕ್ಕಾಗಿ ದೊಡ್ಡದೊಡ್ಡ ರಾಜಕಾರಣಿಗಳನ್ನು ಎದುರು ಹಾಕಿಕೊಂಡು ಮುನ್ನಡೆಯುತ್ತಿದ್ದೇನೆ. ಅನೇಕ ಸಂದರ್ಭಗಳಲ್ಲಿ ಕಾರ್ಮಿಕರು, ರೈತರು ಹಾಗೂ ಯುವಜನತೆಯ ನ್ಯಾಯಯುತ ಹೋರಾಟಕ್ಕೆ ಬೆಂಬಲವಾಗಿ ನಿಂತ ತೃಪ್ತಿಯಿದೆ. ನನ್ನಂತೆಯೇ ಎಎಪಿ ಕೂಡ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದು, ಪಕ್ಷ ಸೇರ್ಪಡೆಯಿಂದ ನನ್ನ ಹೋರಾಟದ ಶಕ್ತಿ ಹೆಚ್ಚಾಗಲಿದೆ. ಪಕ್ಷಕ್ಕೂ ನನ್ನಿಂದ ಅನುಕೂಲವಾಗುವ ದೃಢ ವಿಶ್ವಾಸವಿದೆ ಎಂದು ಹೇಳಿದರು. ಇದನ್ನೂ ಓದಿ: ಜಾರಕಿಹೊಳಿಗೆ ಕೊರೊನಾ ಬಂದಿರುವುದು ಡೌಟ್, ಆಸ್ಪತ್ರೆಯಲ್ಲಿ ಇಲ್ಲ: ವಕೀಲ ಜಗದೀಶ್

jagadesh 1

ದೆಹಲಿಯ ಕೇಜ್ರಿವಾಲ್ ಸರ್ಕಾರವು ಜನಪರ ಆಡಳಿತ ನೀಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರವು ಜನವಿರೋಧಿ ಆಡಳಿತ ನೀಡುತ್ತಿದೆ. ಕೇಜ್ರಿವಾಲ್ ಆಡಳಿತದಲ್ಲಿ ಕುಡಿಯುವ ನೀರು, ವಿದ್ಯುತ್, ವೈದ್ಯಕೀಯ ಸೌಲಭ್ಯ ಮುಂತಾದವುಗಳು ಒಂದು ಮಿತಿಯವರೆಗೆ ಉಚಿತವಾಗಿ ಸಿಗುತ್ತಿದೆ. ಆದರೆ ಮೋದಿ ಸರ್ಕಾರವು ಪೆಟ್ರೋಲ್, ಡಿಸೇಲ್, ಗ್ಯಾಸ್ ಬೆಲೆಯನ್ನು ಮನಬಂದಂತೆ ಹೆಚ್ಚಿಸುವ ಮೂಲಕ ಸಾಮಾನ್ಯ ಜನರನ್ನು ಹೈರಾಣಾಗಿಸುತ್ತಿದೆ. ಇದರ ವಿರುದ್ಧ ಹೋರಾಡಲು ಯುವಜನತೆ ಮುಂದಾಗಬೇಕು. ಭ್ರಷ್ಟ ಹಾಗೂ ಕೋಮುವಾದಿ ನಾಯಕರುಗಳೇ ತುಂಬಿರುವ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯುವ ಪ್ರತಿಜ್ಞೆ ಮಾಡಬೇಕು ಎಂದು ಕೆ.ಎನ್.ಜಗದೀಶ್ ಹೇಳಿದರು. ಇದನ್ನೂ ಓದಿ: ಆಧುನಿಕ ಮಹಿಳೆಯರು ಮದುವೆ ಆದ್ರೆ ಮಕ್ಕಳನ್ನು ಹೆರಲು ಬಯಸಲ್ಲ: ಸುಧಾಕರ್

jagadseh

ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಂಚಾಲಕರಾದ ಪೃಥ್ವಿ ರೆಡ್ಡಿಯವರು ಮಾತನಾಡಿ, ಒಳ್ಳೆಯ ಜನರು ಒಗ್ಗೂಡಿದರೆ ಸಾಮಾನ್ಯರ ಜೀವನದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ತರಬಹುದು ಎಂಬುದನ್ನು ದೆಹಲಿ ರಾಜಕೀಯವು ನಮಗೆ ತೋರಿಸಿದೆ. ದಶಕಗಳಿಂದ ನಮ್ಮ ರಾಜ್ಯದಲ್ಲಿ ಅನೇಕ ವ್ಯಕ್ತಿಗಳು ಮತ್ತು ಸಂಘಟನೆಗಳು ವಿವಿಧ ಸಮಸ್ಯೆಗಳು ಮತ್ತು ಅನ್ಯಾಯದ ವಿರುದ್ಧ ಪ್ರತ್ಯೇಕವಾಗಿ ಹೋರಾಡುತ್ತಿವೆ. ದೊಡ್ಡ ಪ್ರಮಾಣದ ಬದಲಾವಣೆ ತರಲು ಅಂಥವರೆಲ್ಲರೂ ಒಟ್ಟಾಗಿ ಸೇರುವ ಸಮಯ ಈಗ ಬಂದಿದೆ. ವಕೀಲ್ ಸಾಬ್ ಎಂದು ಪ್ರೀತಿಯಿಂದ ಕರೆಯಲ್ಪಡುವ ಕೆ.ಎನ್.ಜಗದೀಶ್‍ರವರು ಸಾಮಾನ್ಯ ಜನರಿಗಾಗಿ ಧೈರ್ಯದಿಂದ ಹೋರಾಡಿ ರಾಜ್ಯಾದ್ಯಂತ ಜನರ ಹೃದಯ ಗೆದ್ದಿದ್ದಾರೆ. ಇವರ ಸೇರ್ಪಡೆಯಿಂದ ಪಕ್ಷಕ್ಕೆ ಆನೆಬಲ ಬಂದಂತಾಗಿದೆ. ಕೆ.ಎನ್.ಜಗದೀಶ್‍ರವರಿಗೆ ಅನೇಕ ಹಿತೈಷಿಗಳು ಮತ್ತು ಅಪಾರ ಅನುಯಾಯಿಗಳಿರುವುದು ನಮ್ಮ ಧ್ವನಿಯನ್ನು ಇನ್ನಷ್ಟು ಗಟ್ಟಿಗೊಳಿಸಲು ಹಾಗೂ ಪಕ್ಷದ ಸಂದೇಶವನ್ನು ನಮ್ಮ ರಾಜ್ಯದ ಮೂಲೆಮೂಲೆಗೂ ತಲುಪಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು.

jagadesh 3

ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ನಗರದ ಅಧ್ಯಕ್ಷ ಮೋಹನ್ ದಾಸರಿ, ಹಿರಿಯ ಮುಖಂಡರಾದ ಲಕ್ಷ್ಮೀಕಾಂತ್ ರಾವ್, ನಂಜಪ್ಪ ಕಾಳೇಗೌಡ, ಕುಶಲಸ್ವಾಮಿ, ಉಷಾ ಮೋಹನ್, ಬಿ.ಟಿ.ನಾಗಣ್ಣ, ಸುರೇಶ್ ರಾಥೋಡ್, ಜಗದೀಶ್ ವಿ. ಸದಂ ಹಾಗೂ ಇತರೆ ಮುಖಂಡರು ಮತ್ತು ಕೆ.ಎನ್.ಜಗದೀಶ್‍ರವರ ಅಪಾರ ಸಂಖ್ಯೆಯ ಅಭಿಮಾನಿಗಳು ಭಾಗವಹಿಸಿದ್ದರು.

TAGGED:aapbengalurubjpcongressjdsK.N jagadishLaxmikanth RaoPublic TVಆಮ್ ಆದ್ಮಿ ಪಾರ್ಟಿಕಾಂಗ್ರೆಸ್ಕೆ.ಎನ್. ಜಗದೀಶ್ಜೆಡಿಎಸ್ಪಬ್ಲಿಕ್ ಟಿವಿಪೃಥ್ವಿ ರೆಡ್ಡಿಬಿಜೆಪಿಬೆಂಗಳೂರುಲಕ್ಷ್ಮೀಕಾಂತ್ ರಾವ್
Share This Article
Facebook Whatsapp Whatsapp Telegram

Cinema news

ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post

You Might Also Like

Kim Jong Un
Latest

ಕಿಮ್‌ ಪರ 99.93% ಮತ ಬಿದ್ದರೂ 0.07% ಹೋಗಿದ್ದು ಯಾರಿಗೆ – ವಿಶ್ವಾದ್ಯಂತ ಭಾರೀ ಸದ್ದು ಮಾಡಿದ ಪ್ರಶ್ನೆಗೆ ಸಿಕ್ತು ಉತ್ತರ

Public TV
By Public TV
1 hour ago
CJ Roy 1 3
Bengaluru City

ಮುಕ್ತಾಯ ಹಂತಕ್ಕೆ ತಲುಪಿದ ರಾಯ್ ಆತ್ಮಹತ್ಯೆ ಕೇಸ್ ತನಿಖೆ – ಮುಂದಿನ ವಾರ ವರದಿ ಸಲ್ಲಿಕೆ

Public TV
By Public TV
2 hours ago
Bengaluru BMTC
Bengaluru City

ಕುಡಿದು ಬಿಎಂಟಿಸಿ ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜೊತೆ ಚಾಲಕನ ರಂಪಾಟ

Public TV
By Public TV
2 hours ago
Kalabairaveshwara Temple kalasa 1
Chikkamagaluru

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

Public TV
By Public TV
2 hours ago
atanu chakraborty hdfc bank
Latest

ಜಸ್ಟ್‌ ಒಂದು ರಾಜೀನಾಮೆಗೆ ಕರಗಿತು 1 ಲಕ್ಷ ಕೋಟಿ!

Public TV
By Public TV
2 hours ago
Yadagiri murder case
Crime

ಮಗನಿಂದ್ಲೇ ತಂದೆ ಹತ್ಯೆ ಕೇಸ್‌ಗೆ ಟ್ವಿಸ್ಟ್‌ – 75 ವಯಸ್ಸಾಗಿದ್ರೂ ಕಾಮದಾಟಕ್ಕೆ ಮಹಿಳೆಯರ ಜೊತೆ ಸಂಬಂಧ, ಐವರು ಅರೆಸ್ಟ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?