Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 14 ತಿಂಗಳು ನರಕ ಅನುಭವಿಸಿ ತವರಿಗೆ ಮರಳಿದ ಜೆಸಿಂತಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | 14 ತಿಂಗಳು ನರಕ ಅನುಭವಿಸಿ ತವರಿಗೆ ಮರಳಿದ ಜೆಸಿಂತಾ

Districts

14 ತಿಂಗಳು ನರಕ ಅನುಭವಿಸಿ ತವರಿಗೆ ಮರಳಿದ ಜೆಸಿಂತಾ

Public TV
Last updated: September 24, 2017 11:21 am
Public TV
Share
3 Min Read
UDP2 1
SHARE

ಉಡುಪಿ: ಸಂಸಾರದ ಭಾರ ಹೊತ್ತು, ಸೌದಿ ಅರೆಬಿಯಾದಲ್ಲಿ ನರಕಯಾತನೆ ಅನುಭವಿಸುತ್ತಿದ್ದ ಜೆಸಿಂತಾ ಉಡುಪಿಗೆ ವಾಪಸ್ಸಾಗಿದ್ದಾರೆ. ಡಾ. ರವೀಂದ್ರನಾಥ ಶಾನುಭಾಗ್ ನೇತೃತ್ವದ ಮಾನವ ಹಕ್ಕುಗಳ ಪ್ರತಿಷ್ಟಾನದ ಹೋರಾಟಕ್ಕೆ ಜಯಗಳಿಸಿದೆ. ಕ್ರೂರಿ ಅರಬ್ಬಿಯ ಮನೆಯಲ್ಲಿ ಎಂಜಲು ತಿಂದ ದಿನಗಳನ್ನು ನೆನೆದು ಅವರು ಕಣ್ಣೀರಿಡುತ್ತಿದ್ದಾರೆ.

UDP3 1

ವೇದಿಕೆಯ ಮೇಲೆ ಕುಳಿತು ಕಣ್ಣೀರಿಡುತ್ತಿರುವ ಇವರು ಜೆಸಿಂತಾ. ಉಡುಪಿ ಜಿಲ್ಲೆಯ ಮುದರಂಗಡಿಯವರು. ಇವರು ಜೂನ್ 19, 2016 ರಂದು ಖತಾರ್‍ನಲ್ಲಿ ಮಕ್ಕಳ ಪೋಷಣೆಗೆಂದು ಹೋರಾಟ ಮಾಡಿದವರು. ಆದರೆ ಆರಂಭದಲ್ಲೇ ಇವರು ಮೋಸ ಹೋಗಿ ಇಳಿದದ್ದು ಸೌದಿ ಅರೆಬಿಯಾದಲ್ಲಿ. ಮಂಗಳೂರಿನ ಏಜೆಂಟ್ ಜೇಮ್ಸ್ ಡಿಮೆಲ್ಲೋ ಜೆಸಿಂತಾ ಅವರನ್ನು ಅರಬ್ಬಿಯರಿಗೆ ಮಾರಲು ಸಿದ್ಧತೆ ಮಾಡಿದ್ದರು. ಕೊನೆಗೂ ಜೀತದಾಳುವಾಗಿ 5 ಲಕ್ಷ ರೂಪಾಯಿಗೆ ಹರಾಜು ಹಾಕಿ ಅಕ್ಷರಶಃ ಮಾರಿದ್ದರು. 14 ತಿಂಗಳುಗಳ ಕಾಲ ಸರಿಯಾಗಿ ಊಟವಿಲ್ಲದೆ – ಚಿತ್ರಹಿಂಸೆಯನ್ನು ಅನುಭವಿಸಿದ್ದಾರೆ. ಟಿಬಿ, ಕಫದಲ್ಲಿ ರಕ್ತ ಕಾರುತ್ತಿದ್ದರೂ ಅವರಿಗೆ ಔಷಧಿ ನೀಡದೆ- ಮನೆಗೆ ಫೋನ್ ಮಾಡದಂತೆ ನಿರ್ಬಂಧ ಹೇರಿ ಅರಬ್ಬೀಗಳ ಮನೆಯಲ್ಲಿ ಎಂಜಲನ್ನು ಕೊಡುತ್ತಿದ್ದರು. ಮಾನವ ಹಕ್ಕುಗಳ ಹೋರಾಟಗಾರ ರವೀಂದ್ರನಾಥ ಶಾನುಭಾಗ್ ಅವಿರತ ಪ್ರಯತ್ನದಿಂದ ಇಂದು ಬದುಕಿ ತವರಿಗೆ ವಾಪಸ್ಸಾಗಿದ್ದಾರೆ.

UDP 12

ಕೇಂದ್ರ ಸರ್ಕಾರ, ವಿದೇಶಾಂಗ ಸಚಿವಾಲಯ- ಅಲ್ಲಿನ ಎನ್‍ಜಿಒಗಳು, ಶಾನುಭಾಗ್ ಅವರ ಹಳೆ ವಿದ್ಯಾರ್ಥಿಗಳ ಸಹಾಯದಿಂದ ಜೆಸಿಂತಾ ಉಡುಪಿಗೆ ಮರಳಿದ್ದಾರೆ. ಸುಮಾರು 4.50 ಲಕ್ಷ ರೂಪಾಯಿಯನ್ನು ಮರು ಪಾವತಿಸುವ ಮೂಲಕ ಈಕೆಯನ್ನು ರಣಹದ್ದುಗಳ ಕೈಯಿಂದ ಬಿಡಿಸಿಕೊಂಡು ಬರಲಾಯಿತು. 65 ಸಾವಿರ ರೂಪಾಯಿ ಹಣವನ್ನು ಪೆನಾಲ್ಟಿಯಾಗಿ ನೀಡಲಾಯಿತು. ಇಲ್ಲದಿದ್ದರೆ ಅಬ್ದುಲ್ಲಾ ಅಲ್ಮುತಾಯ್ರಿ ಎಂಬ ಅರೆಬ್ಬೀಯ ಮೂರು ಮನೆ, ಮೂವರು ಹೆಂಡತಿಯರು ಮತ್ತು 28 ಮಕ್ಕಳ ಪಾಲನೆ ಪೋಷಣೆ ಮಾಡುವಾಗ ಅವರು ಅರೆ ಜೀವವಾಗಿ ಬಿಡುತ್ತಿದ್ದರು.

UDP4 1

ಮಂಗಳೂರು ಪೊಲೀಸರ ಉದಾಸೀನದಿಂದ ಇವರು 14 ತಿಂಗಳು ನರಕದಲ್ಲೇ ಒದ್ದಾಡುವ ಸ್ಥಿತಿ ಬಂದಿತ್ತು. ಮಾನವ ಕಳ್ಳ ಸಾಗಾಟದ ರೂವಾರಿ ಮುಂಬೈಯ ಶಾಬಾಜ್ ಖಾನ್, ಅಮೀರ್ ಭಾಯ್ ನನ್ನು ವಿಚಾರಣೆಯೂ ಮಾಡಿಲ್ಲ. ಕರಾವಳಿ ಜಿಲ್ಲೆಗಳಿಂದ ವರ್ಷಕ್ಕೆ 2000 ಮಂದಿಯ ಕಳ್ಳಸಾಗಣೆ ಆದರೆ ದೇಶದಿಂದ ಎಷ್ಟಾಗುತ್ತದೆ ಎಂಬೂದೇ ಆತಂಕಕಾರಿ ವಿಷಯವಾಗಿದೆ.

ಸೌದಿ ಅರೇಬಿಯಾದ ನರಕ ನೋಡಿ ಬಂದ ಜೆಸಿಂತಾ ಮಾತನಾಡಿ, ನನಗೆ ಎಂಜಲು ತಿನ್ನಲು ಕೊಡುತ್ತಿದ್ದರು. ತಿಂಗಳ ಸಂಬಳವನ್ನೂ ಸರಿಯಾಗಿ ಕೊಟ್ಟಿಲ್ಲ. ಚಿತ್ರಹಿಂಸೆ ಕೊಡುತ್ತಿದ್ದರು. ಮನೆಯವರ ಜೊತೆ ಫೋನ್ ಮಾಡಿ ಮಾತನಾಡುವ ಅವಕಾಶವೂ ಇರಲಿಲ್ಲ. 40 ಮಂದಿಯ ಚಾಕರಿ ಮಾಡಿ ನಿದ್ದೆ ಮಾಡುತ್ತಿದ್ದರೆ, ಆಗಲೂ ನೀರು ಹಾಕಿ ಎಬ್ಬಿಸಿ ಕೆಲಸ ಕೊಡುತ್ತಿದ್ದರು. ಟಿಬಿ ಇದೆ ಅಂತ ಕಾಲು ಹಿಡಿದುಕೊಂಡು ಮದ್ದು ಕೊಡಿಸಿ ಅಂತ ಅಂಗಲಾಚಿದರೂ ಯಾರೂ ಕೇಳಲಿಲ್ಲ ಎಂದು ಆ ದಿನಗಳನ್ನು ನೆನೆದು ಕಣ್ಣೀರಿಟ್ಟರು.

UDP 13

ಮಾನವ ಹಕ್ಕುಗಳ ಹೋರಾಟಗಾರ ಡಾ. ರವೀಂದ್ರನಾಥ ಶಾನುಭಾಗ್ ಜೆಸಿಂತಾರನ್ನು ಸೌದಿಯಿಂದ ಊರಿಗೆ ಕರೆತರಿಸುವಲ್ಲಿ ಅವಿರತ ಶ್ರಮಪಟ್ಟದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು. 50ಕ್ಕೂ ಹೆಚ್ಚು ಮಂದಿ ಈಗಾಗಲೇ ನನ್ನನ್ನು ಸಂಪರ್ಕ ಮಾಡಿದ್ದಾರೆ. 14 ತಿಂಗಳ ಗುಲಾಮಗಿರಿಯಿಂದ ಜೆಸಿಂತಾ ಅವರು ಉಡುಪಿಗೆ ಬಂದಿದ್ದಾರೆ. ಕಾನೂನು ಪ್ರಕಾರವೇ ಅವರನ್ನು ಕರೆದುಕೊಂಡು ಬಂದಿದ್ದೇವೆ. ಮಹಿಳೆಯರು ಗಲ್ಫ್ ದೇಶಗಳಿಗೆ ಹೋಗುವಾಗ ಜಾಗೃತೆ ವಹಿಸಬೇಕು. ಕುಟುಂಬದವರಿಂದ ಮಾಹಿತಿಗಳನ್ನು ಪಡೆದುಕೊಂಡು ಕೆಲಸಕ್ಕೆ ಹೋಗಬೇಕು. ರಿಕ್ರೂಟಿಂಗ್ ಏಜನ್ಸಿಗಳು ಮಾನವ ಕಳ್ಳಸಾಗಣಾ ಕೇಂದ್ರಗಳಾಗಿದೆ. ಅಕ್ಟೋಬರ್ 5ರ ವರೆಗೆ ಕ್ಷಮಾಧಾನ ಯೋಜನೆಯನ್ನು ಮಾಡಲಾಗಿದೆ. ಕೆಲವು ಸಾವಿರ ರೂಪಾಯಿ ಪೆನಾಲ್ಟಿ ಕೊಡಬೇಕಾಗುತ್ತದೆ. ಉಡುಪಿಯ ಮಾನವಹಕ್ಕುಗಳ ಆಯೋಗಕ್ಕೆ ಬಂದು ದೂರು ನೀಡಿದರೆ ಸಮಸ್ಯೆಯಲ್ಲಿರುವವರನ್ನು ವಾಪಾಸ್ ಕರೆಸಿಕೊಳ್ಳುವ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.

ಉಡುಪಿಯ ದೊಡ್ಡಣಗುಡ್ಡೆ ಎ.ವಿ ಬಾಳಿಗಾ ಆಸ್ಪತ್ರೆಯಲ್ಲಿ ಜೆಸಿಂತಾ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾನಸಿಕ ಸ್ಥೈರ್ಯ ಕಳೆದುಕೊಂಡಿರುವ ಅವರಿಗೆ ಮನೋವೈದ್ಯರು ಧೈರ್ಯ ತುಂಬುವ, ಹಾಗೂ ಹಿಂದಿನಂತಾಗುವ ಹಾದಿಯಲ್ಲಿದ್ದಾರೆ.

TAGGED:JesinthaPublic TVSlaveudupiಉಡುಪಿಜೀತದಾಳುಜೆಸಿಂತಾಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
3 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
3 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
3 hours ago
01 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-1

Public TV
By Public TV
4 hours ago
02 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-2

Public TV
By Public TV
4 hours ago
03 20
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-3

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?