Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬಿಜೆಪಿ ನಾಯಕರ ಬೀದಿ ಜಗಳ; ಅಚ್ಚರಿ ಮೂಡಿಸಿದ ಹೈಕಮಾಂಡ್ ಮೌನ

Public TV
Last updated: June 27, 2023 4:36 pm
Public TV
Share
2 Min Read
Narendra Modi Amit Shah 2
SHARE

ಬೆಂಗಳೂರು: ವಿಧಾನಸಭಾ ಚುನಾವಣೆ ಹೀನಾಯ ಸೋಲಿನ ಬಳಿಕ ಈಗ ರಾಜ್ಯ ಬಿಜೆಪಿ (BJP) ನಾಯಕರು, ಪರಸ್ಪರ ಕೆಸರೆರಚಾಟದಲ್ಲಿ ತೊಡಗಿ ಬೀದಿ ಜಗಳಕ್ಕಿಳಿದಿದ್ದಾರೆ. ಸೋಲಿಗೆ ಪಕ್ಷದೊಳಗಿನ ನಾಯಕರೇ ಕಾರಣ ಎಂದು ಹೇಳುತ್ತಾ ಕಿತ್ತಾಡಿಕೊಳ್ಳಲು ಆರಂಭಿಸಿದ್ದಾರೆ.

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರೇ, ಕೆಲವು ಕಡೆ ಒಳಒಪ್ಪಂದದ ಪರಿಣಾಮ ಪಕ್ಷಕ್ಕೆ ಸೋಲಾಯಿತು ಎಂದು ಬಹಿರಂಗವಾಗಿ ಹೇಳುವ ಮೂಲಕ ಆರಂಭವಾದ ಮುಸುಕಿನ ಗುದ್ದಾಟ ಈಗ ತಾರಕಕ್ಕೇರಿದೆ. ಸಿ.ಟಿ.ರವಿ ಬಳಿಕ ಸಂಸದ ಪ್ರತಾಪ್‌ ಸಿಂಹ, ರಮೇಶ್ ಜಿಗಜಿಣಗಿ, ಬಸನಗೌಡ ಯತ್ನಾಳ್, ಮುರುಗೇಶ್ ನಿರಾಣಿ ಮೊದಲಾದವರೂ ಕೂಡ ಬಹಿರಂಗವಾಗಿಯೇ ಸೋಲಿನ ಬಗ್ಗೆ ತಮ್ಮ ಪಕ್ಷದೊಳಗಿನ ನಾಯಕರ ಬಗ್ಗೆನೇ ಅಪಸ್ವರ ಎತ್ತಿದ್ದಾರೆ. ಇದನ್ನೂ ಓದಿ: ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ಸಮರ್ಥನಿದ್ದೇನೆ: ರೇಣುಕಾಚಾರ್ಯ

bjp flag

ಅದು ಅಷ್ಟಕ್ಕೇ ನಿಂತಿಲ್ಲ. ಮಾಜಿ ಸಿಎಂ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಡಿಸಿಎಂ ಡಾ. ಅಶ್ವಥ್‌ ನಾರಾಯಣ್ ಮೊದಲಾದ ಹಿರಿಯ ನಾಯಕರ ಸಮ್ಮುಖದಲ್ಲಿ ಕಾರ್ಯಕರ್ತರು, ಹಲವು ಹಿರಿಯ ಮುಖಂಡರು ಆತ್ಮಾವಲೋಕನ ಸಭೆಯಲ್ಲಿ ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ. ಪರಿಸ್ಥಿತಿ ಯಾವ ಹಂತಕ್ಕೆ ಹೋಗಿದೆ ಅಂದರೆ, ನಾಯಕರು-ಕಾರ್ಯಕರ್ತರು ಲಂಗು ಲಗಾಮು ಇಲ್ಲದೇ ಹೇಳಿಕೆ ನೀಡುತ್ತಾ, ಪರಸ್ಪರ ಕಿತ್ತಾಡಿಕೊಂಡು ಕೈಕೈ ಮೀಲಾಯಿಸಿ ಬೀದಿ ಜಗಳದಲ್ಲೂ ತೊಡಗಿದ್ದಾರೆ.

ಮಾಜಿ ಡಿಸಿಎಂ ಈಶ್ವರಪ್ಪ ಒಂದು ಹೆಜ್ಜೆ ಮುಂದೆ ಹೋಗಿ, ಸೋಲಿಗೆ ವಲಸಿಗರೇ ಕಾರಣ. ಶಿಸ್ತಿನ ಪಕ್ಷದಲ್ಲಿ ವಲಸಿಗರಿಂದಾಗಿ ಅಶಿಸ್ತು ಹೆಚ್ಚಾಯಿತು ಎಂದು ಹೇಳಿದ್ದಾರೆ. ಈ ಎಲ್ಲಾ ವಿದ್ಯಮಾನಗಳಿಂದಾಗಿ ಪಕ್ಷ ಬಹಳಷ್ಟು ಮುಜುಗರಕ್ಕೆ ಒಳಗಾಗಿದೆ. ಇಷ್ಟೆಲ್ಲಾ ಡ್ಯಾಮೇಜ್ ಆಗುತ್ತಿದ್ದರೂ ದೆಹಲಿಯ ನಾಯಕರು ಯಾರೂ ತಲೆಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಸಣ್ಣ ಪುಟ್ಟ ವಿಷಯಗಳಿಗೂ ಮಾರ್ಗದರ್ಶನ ನೀಡಿ ಲಗಾಮು ಹಾಕುತ್ತಿದ್ದ ವರಿಷ್ಠರು, ಈಗ ಯಾಕೋ ಮೌನಕ್ಕೆ ಶರಣಾಗಿದ್ದಾರೆ. ಇದನ್ನೂ ಓದಿ: ಅಕ್ಕಿ ದೊರೆತ ತಕ್ಷಣದಿಂದಲೇ ಅನ್ನಭಾಗ್ಯ ಜಾರಿ: ಸಿದ್ದರಾಮಯ್ಯ

BASAVARAJ BOMMAI AND NALINKUMARKATEEL

ನಿಮ್ಮ ಸಮಸ್ಯೆಗಳನ್ನು ನೀವೇ ಬಗೆಹರಿಸಿಕೊಳ್ಳಿ ಎಂಬಂತೆ ನಿರ್ಲಕ್ಷ್ಯ ಮಾಡುತ್ತಿರುವುದು ಅಚ್ಚರಿ ಮೂಡಿಸಿದೆ. ಅದು ಇರಲಿ ಫಲಿತಾಂಶ ಬಂದು ಒಂದೂವರೆ ತಿಂಗಳು ಕಳೆದರೂ ಕನಿಷ್ಠ ಶಾಸಕಾಂಗ ನಾಯಕನ ಆಯ್ಕೆಯನ್ನೂ ಮಾಡಿಲ್ಲ. ಪ್ರತಿಪಕ್ಷ ನಾಯಕನಿಲ್ಲದೇ ಸರ್ಕಾರದ ವಿರುದ್ಧ ಹೋರಾಟ ರೂಪಿಸಲು ಮೇಟಿಯಿಲ್ಲದೇ ಶಾಸಕರು ಅತಂತ್ರರಾಗಿದ್ದಾರೆ. ಅವಧಿ ಮುಗಿಸಿದ ರಾಜ್ಯಾಧ್ಯಕ್ಷ ಬದಲಾವಣೆ ಮಾಡದೇ ವಿಳಂಬ ಮಾಡುತ್ತಿರುವ ಹೈಕಮಾಂಡ್ ನಡೆ ನಿಗೂಢವೆನಿಸಿದೆ.

ವರಿಷ್ಠರನ್ನು ಪ್ರಶ್ನಿಸಲಾಗದೇ ರಾಜ್ಯ ನಾಯಕರು ತಮ್ಮ ಪಾಡಿಗೆ ಓಡಾಡಿಕೊಂಡಿದ್ದಾರೆ. ಕಾರ್ಯಕರ್ತರ ಆತಂಕಕ್ಕೆ ಉತ್ತರಿಸುವವರಿಲ್ಲ. ರಾಜ್ಯ ಬಿಜೆಪಿ ಮೇಟಿ ಇಲ್ಲದ ದೋಣಿಯಂತಾಗಿದೆ. ಜುಲೈ 3 ರಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗುತ್ತಿದೆ. ಒಂದೆರಡು ದಿನದಲ್ಲಿ ಪ್ರತಿಪಕ್ಷ ನಾಯಕನ ಆಯ್ಕೆ ಆಗಲೇಬೇಕು. ಆದರೆ ಕೊನೆ ಕ್ಷಣದ ನಿರ್ಧಾರ, ವಿಳಂಬ ಧೋರಣೆ ನಿಷ್ಠಾವಂತರನ್ನು ಚಿಂತೆಗೆ ದೂಡಿದೆ. ಯಾವ ಸಮುದಾಯವರು ಪ್ರತಿಪಕ್ಷ ನಾಯಕರಾಗಬೇಕು? ಯಾರು ಉಪನಾಯಕ, ಸಚೇತಕ, ಪರಿಷತ್ ಪ್ರತಿಪಕ್ಷ ನಾಯಕ, ಪರಿಷತ್ ಸಚೇತಕ ಎಂಬ ಸಮೀಕರಣದಲ್ಲಿ ನೇಮಕ ನಡೆಯಲಿದೆ. ಎಲ್ಲದಕ್ಕೂ ಈ ವಾರದಲ್ಲೇ ಉತ್ತರ ಸಿಗಲಿದೆ. ಇದನ್ನೂ ಓದಿ: ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಡಿಕೆಶಿ, ಅಶ್ವಥ್ ನಾರಾಯಣ್ ಮುಖಾಮುಖಿ; ಪರಸ್ಪರ ಟಾಂಗ್

ಹೊಸ ಲುಕ್‌ನಲ್ಲಿ ಹಾಟ್ ಆಗಿ ಮಿಂಚಿದ ಮಿಲ್ಕಿ ಬ್ಯೂಟಿ
ಹೊಸ ಲುಕ್‌ನಲ್ಲಿ ಹಾಟ್ ಆಗಿ ಮಿಂಚಿದ ಮಿಲ್ಕಿ ಬ್ಯೂಟಿ
ಹೊಸ ಫೋಟೋಶೂಟ್‌ನಲ್ಲಿ ಹರ್ಷಿಕಾ ಹಾಟ್ ಪೋಸ್
ಹೊಸ ಫೋಟೋಶೂಟ್‌ನಲ್ಲಿ ಹರ್ಷಿಕಾ ಹಾಟ್ ಪೋಸ್
ಹಾಟ್ ಹಾಟ್ ಆಗಿ ಕಾಣಿಸಿಕೊಂಡ ಕೆಜಿಎಫ್ ನಟಿ
ಹಾಟ್ ಹಾಟ್ ಆಗಿ ಕಾಣಿಸಿಕೊಂಡ ಕೆಜಿಎಫ್ ನಟಿ
ಹಾಟ್‌ ಲುಕ್‌ನಲ್ಲಿ ಕಾಣಿಸಿಕೊಂಡ ನಟಿ ಆಶಿಕಾ ರಂಗನಾಥ್‌
ಹಾಟ್‌ ಲುಕ್‌ನಲ್ಲಿ ಕಾಣಿಸಿಕೊಂಡ ನಟಿ ಆಶಿಕಾ ರಂಗನಾಥ್‌
ಹಾಟ್‌ ಲುಕ್‌ನಲ್ಲಿ  ನಟಿ ನಭಾ ನಟೇಶ್
ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್
ಹಾಟ್‌ ಲುಕ್‌ ಬೆಡಗಿ ಸಾನ್ಯಾ
ಹಾಟ್‌ ಲುಕ್‌ ಬೆಡಗಿ ಸಾನ್ಯಾ
ಹಾಟ್ ಬ್ಯೂಟಿ ಲಕ್ಷ್ಮಿ ರೈ: ಬೆಳಗಾವಿ ಸುಂದರಿಯ ಫೋಟೋ ವೈರಲ್
ಹಾಟ್ ಬ್ಯೂಟಿ ಲಕ್ಷ್ಮಿ ರೈ: ಬೆಳಗಾವಿ ಸುಂದರಿಯ ಫೋಟೋ ವೈರಲ್
ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ
ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ
ಹಾಟ್ ಆಗಿ ಕಾಣಿಸಿಕೊಂಡ ಸ್ಯಾಮ್..!
ಹಾಟ್ ಆಗಿ ಕಾಣಿಸಿಕೊಂಡ ಸ್ಯಾಮ್..!
ಹಾಟ್ ಅವತಾರದಲ್ಲಿ ಮಾನ್ವಿತಾ
ಹಾಟ್ ಅವತಾರದಲ್ಲಿ ಮಾನ್ವಿತಾ

TAGGED:bjpHigh Commandkarnatakaಕರ್ನಾಟಕಬಿಜೆಪಿಹೈಕಮಾಂಡ್
Share This Article
Facebook Whatsapp Whatsapp Telegram

You Might Also Like

Hubballi bus Driver
Dharwad

ಅಪಘಾತ ಮಾಡಿದ ಬಸ್ ಚಾಲಕರಿಗೆ ಸನ್ಮಾನ – ಡಿಪೋ ಮ್ಯಾನೇಜರ್‌ನಿಂದ ಅಪಹಾಸ್ಯ

Public TV
By Public TV
4 minutes ago
TB Dam
Bellary

ಟಿಬಿ ಡ್ಯಾಂ 12 ಗೇಟ್ ಓಪನ್ – ನದಿಗೆ 35,100 ಕ್ಯೂಸೆಕ್ ನೀರು ಬಿಡುಗಡೆ

Public TV
By Public TV
11 minutes ago
Nayanthara And Vignesh Shivan Slammed For Working With Jani Master Accused Of Sexual Assault
Cinema

ಜಾನಿ ಮಾಸ್ಟರ್ ಜೊತೆಗಿನ ಫೋಟೋ: ಟೀಕೆಗೆ ಒಳಗಾದ ನಯನತಾರಾ-ವಿಘ್ನೇಶ್

Public TV
By Public TV
48 minutes ago
N Ravikumar
Districts

ಶಾಲಿನಿ ರಜನೀಶ್‌ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ರೆ ನೇಣು ಹಾಕಿಕೊಳ್ಳುತ್ತೇನೆ: ರವಿಕುಮಾರ್‌

Public TV
By Public TV
1 hour ago
Davanagere Police death
Crime

ಬೈಕ್‌ಗೆ ಟ್ರ್ಯಾಕ್ಟರ್‌  ಡಿಕ್ಕಿ – ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಸಾವು

Public TV
By Public TV
2 hours ago
Shalini Rajneesh Ravi Kumar
Bengaluru City

ಶಾಲಿನಿ ರಜನೀಶ್‌ ವಿರುದ್ಧ ಅಸಭ್ಯ ಹೇಳಿಕೆ – ರವಿಕುಮಾರ್‌ ವಿರುದ್ಧ ಕೇಸ್‌ ದಾಖಲು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಹೊಸ ಲುಕ್‌ನಲ್ಲಿ ಹಾಟ್ ಆಗಿ ಮಿಂಚಿದ ಮಿಲ್ಕಿ ಬ್ಯೂಟಿ ಹೊಸ ಫೋಟೋಶೂಟ್‌ನಲ್ಲಿ ಹರ್ಷಿಕಾ ಹಾಟ್ ಪೋಸ್ ಹಾಟ್ ಹಾಟ್ ಆಗಿ ಕಾಣಿಸಿಕೊಂಡ ಕೆಜಿಎಫ್ ನಟಿ ಹಾಟ್‌ ಲುಕ್‌ನಲ್ಲಿ ಕಾಣಿಸಿಕೊಂಡ ನಟಿ ಆಶಿಕಾ ರಂಗನಾಥ್‌ ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ ಹಾಟ್‌ ಲುಕ್‌ ಬೆಡಗಿ ಸಾನ್ಯಾ ಹಾಟ್ ಬ್ಯೂಟಿ ಲಕ್ಷ್ಮಿ ರೈ: ಬೆಳಗಾವಿ ಸುಂದರಿಯ ಫೋಟೋ ವೈರಲ್ ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ ಹಾಟ್ ಆಗಿ ಕಾಣಿಸಿಕೊಂಡ ಸ್ಯಾಮ್..! ಹಾಟ್ ಅವತಾರದಲ್ಲಿ ಮಾನ್ವಿತಾ
Welcome Back!

Sign in to your account

Username or Email Address
Password

Lost your password?