Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೈತ್ರಿಕೂಟ ಸರ್ಕಾರ ರಚನೆ ಬಳಿಕ ಕಾಂಗ್ರೆಸ್ ದುರ್ಬಲ? ಹೈಕಮಾಂಡ್ ವಿರುದ್ಧ ಕೈ ನಾಯಕರ ಅಸಮಾಧಾನ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೈತ್ರಿಕೂಟ ಸರ್ಕಾರ ರಚನೆ ಬಳಿಕ ಕಾಂಗ್ರೆಸ್ ದುರ್ಬಲ? ಹೈಕಮಾಂಡ್ ವಿರುದ್ಧ ಕೈ ನಾಯಕರ ಅಸಮಾಧಾನ!

Bengaluru City

ಮೈತ್ರಿಕೂಟ ಸರ್ಕಾರ ರಚನೆ ಬಳಿಕ ಕಾಂಗ್ರೆಸ್ ದುರ್ಬಲ? ಹೈಕಮಾಂಡ್ ವಿರುದ್ಧ ಕೈ ನಾಯಕರ ಅಸಮಾಧಾನ!

Public TV
Last updated: June 19, 2018 8:55 pm
Public TV
Share
2 Min Read
dks hdk congress jds
SHARE

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಜೆಡಿಎಸ್ ಬಲಗೊಳ್ಳುತ್ತಿದ್ಯಾ? ಮೈತ್ರಿಕೂಟ ಸರ್ಕಾರ ರಚನೆ ಬಳಿಕ ಕಾಂಗ್ರೆಸ್ ದುರ್ಬಲ ಆಗಿದ್ಯಾ ಹೀಗೊಂದು ಸಂಶಯ ಕಾಂಗ್ರೆಸ್ ವಲಯದಲ್ಲಿ ದಟ್ಟವಾಗಿ ಹಬ್ಬಿದೆ.

ದೆಹಲಿಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನ ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿಯಾದ ಬಳಿಕ ಕಾಂಗ್ರೆಸ್ಸಿನಲ್ಲಿ ಒಳಗೊಳಗೆ ಅಸಮಾಧಾನದ ಕಿಡಿ ಹತ್ತಿದೆ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಏಕೈಕ ಉದ್ದೇಶದಿಂದ ಕಾಂಗ್ರೆಸ್ ನಾಯಕರನ್ನು ಕಡೆಗಣನೆ ಮಾಡಿರುವುದು ಎಷ್ಟು ಸರಿ ಎನ್ನುವ ಪ್ರಶ್ನೆ ಎದ್ದಿದೆ.

ಕುಮಾರಸ್ವಾಮಿ ಪ್ರಸ್ತಾಪಿಸಿದ ಎಲ್ಲ ವಿಚಾರಗಳಿಗೂ ರಾಹುಲ್‍ಗಾಂಧಿ ಸಮ್ಮತಿ ಸೂಚಿಸಿರುವುದು ಸರಿಯಲ್ಲ ಎನ್ನುವ ಮಾತುಗಳೂ ಕೇಳಿಬಂದಿದೆ. ಮುಂದೆ ಲೋಕಸಭಾ ಚುನಾವಣೆ ಎದುರಾಗುತ್ತಿದ್ದು ಕಾಂಗ್ರೆಸ್ ಪ್ರಾಬಲ್ಯವಿರುವ ಕ್ಷೇತ್ರಗಳನ್ನು ಜೆಡಿಎಸ್‍ಗೆ ಬಿಟ್ಟುಕೊಡುವ ಸ್ಥಿತಿ ಬರಬಹುದು. ಆಗ ನಮ್ಮ ಕತೆಯೇನು ಎನ್ನುವ ಗಂಭೀರ ಪ್ರಶ್ನೆಯನ್ನೂ ಆಕಾಂಕ್ಷಿಗಳು ಎತ್ತಿದ್ದಾರೆ.

ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಸ್ವಲ್ಪಮಟ್ಟಿಗೆ ಬಲವಾಗಿದೆ. ಆದರೆ ಕಾಂಗ್ರೆಸ್ ಹೈಕಮಾಂಡೇ ಪಕ್ಷವನ್ನು ನಿರ್ನಾಮ ಮಾಡೋದಕ್ಕೆ ಕೈ ಹಾಕಿದೆ ಅಂತ ಸಿಟ್ಟು ಹೊರಹಾಕಿದ್ದಾರೆ.

ದೆಹಲಿಯಲ್ಲಿ ಎರಡು ದಿನ ನಾಯಕರ ಗೌರವ ನನಗೆ ಅಚ್ಚರಿ ಮೂಡಿಸಿದೆ ಅಂತ ಕುಮಾರಸ್ವಾಮಿ ಹೇಳಿದ್ದಾರೆ. ಅತ್ತ, ದೆಹಲಿಯಲ್ಲಿ ರಾಹುಲ್ ಗಾಂಧಿ ಹುಟ್ಟುಹಬ್ಬಕ್ಕೆ ಶುಭಕೋರಿದ ಬಳಿಕ ಮಾತನಾಡಿದ ಸಚಿವ ಡಿಕೆ ಶಿವಕುಮಾರ್, ಯಾರೂ ಯಾರ ಬಗ್ಗೆಯೂ ಮಾತನಾಡಬಾರದು ಅಂತ ರಾಹುಲ್‍ಗಾಂಧಿ ಹೇಳಿದ್ದಾರೆ ಎಂದು ತಿಳಿಸಿದರು.

CONGI JDS

ಅಸಮಾಧಾನಕ್ಕೆ ಕಾರಣವೇನು?
5 ವರ್ಷ ಕುಮಾರಸ್ವಾಮಿಯೇ ಸಿಎಂ ಎಂದು ಘೋಷಿಸಿದ ವಿಚಾರಕ್ಕೆ ಆರಂಭದಲ್ಲಿ ಅಸಮಾಧಾನಕ್ಕೆ ಎದ್ದಿತ್ತು. ಇದಾದ ಬಳಿಕ ಪೂರ್ಣ ಬಜೆಟ್ ಮಂಡನೆಗೆ ಒಪ್ಪಿಗೆ ಸೂಚಿಸಬಾರದಿತ್ತು. ಬಜೆಟ್ ಬಗ್ಗೆ ನಿರ್ಧಾರ ಪ್ರಕಟಿಸುವ ಮುನ್ನ ರಾಜ್ಯ ನಾಯಕರ ಜೊತೆ ಚರ್ಚಿಸಬೇಕಿತ್ತು. ಹೈಕಮಾಂಡ್ ಒಪ್ಪಿಗೆ ನೀಡಿದ ಪರಿಣಾಮ ಈಗ ರಾಜ್ಯ ನಾಯಕರನ್ನು ಎಚ್‍ಡಿಕೆ ವಿಶ್ವಾಸಕ್ಕೆ ತೆಗೆದುಕೊಳ್ಳುವುದಿಲ್ಲ. ದೇವೇಗೌಡರು ಮತ್ತು ಸಿಎಂ ನೇರವಾಗಿ ಹೈಕಮಾಂಡ್ ಸಂಪರ್ಕಿಸುತ್ತಾರೆ. ಇದರಿಂದಾಗಿ ನಮ್ಮ ಹೇಳಿಕೆಗೆ ಬೆಲೆ ಇರುವುದಿಲ್ಲ. ಈ ಎಲ್ಲ ಕಾರಣಕ್ಕಾಗಿ ರಾಜ್ಯ ನಾಯಕರು ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.

ಲೋಕಸಭೆ ಚುನಾವಣೆ ವೇಳೆ ಏನಾಗಬಹುದು?
ಮೈತ್ರಿ ಧರ್ಮಪಾಲನೆ ಹೆಸರಿನಲ್ಲಿ ಜೆಡಿಎಸ್ ಒತ್ತಡ ಹೇರಬಹುದು. ಹಳೆ ಮೈಸೂರು ಭಾಗದ ಕ್ಷೇತ್ರಗಳಿಗೆ ಬೇಡಿಕೆ ಇಟ್ಟರೆ ಕಾಂಗ್ರೆಸ್ ಹಿಡಿತದ ಕ್ಷೇತ್ರಗಳು ಕೈ ತಪ್ಪಬಹುದು. ಮುಂದೆ ಈ ಭಾಗದಲ್ಲಿ ಪಕ್ಷ ಸಂಘಟನೆಯೂ ಕಷ್ಟವಾಗಬಹುದು. ಸದ್ಯದ ಮಾಹಿತಿ ಪ್ರಕಾರ ಮೈಸೂರು, ಮಂಡ್ಯ, ಹಾಸನ, ಬೆಂಗಳೂರು ಉತ್ತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಶಿವಮೊಗ್ಗ ಕ್ಷೇತ್ರಕ್ಕೆ ಜೆಡಿಎಸ್ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಇದರಲ್ಲಿ ಮಂಡ್ಯ, ಹಾಸನ ಮಾತ್ರ ಜೆಡಿಎಸ್ ಗೆದ್ದಿದೆ. ಮೈಸೂರು- ಶಿವಮೊಗ್ಗ ಬಿಜೆಪಿಯ ಹಿಡಿತದಲ್ಲಿದೆ.  ಇದನ್ನೂ ಓದಿ: ಮೋದಿ ಅಲೆ ಎದುರಿಸಲು ರಾಹುಲ್ ಬಿಗ್ ಪ್ಲಾನ್ – ಕೊನೆಗೂ ಎಷ್ಟು ಕ್ಷೇತ್ರಗಳಲ್ಲಿ ಸ್ಪರ್ಧೆ ಅನ್ನೋದು ನಿರ್ಧಾರವಾಯ್ತು!

hdk dks congress jds 1

TAGGED:congressHD Devegowdahd kumaraswamyHigh CommandjdskarnatakaRahul Gandhiಎಚ್‍ಡಿ ಕುಮಾರಸ್ವಾಮಿಕರ್ನಾಟಕಕಾಂಗ್ರೆಸ್ಜೆಡಿಎಸ್ದೇವೇಗೌಡಬಿಜೆಪಿಬೆಂಗಳೂರುರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
13 minutes ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
14 minutes ago
kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
52 minutes ago
OMR EXAM
Bengaluru City

ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ OMR ಶೀಟ್ ವೆಬ್‌ಸೈಟ್‌ಗೆ ಅಪ್‌ಲೋಡ್: ಕೆಇಎ

Public TV
By Public TV
55 minutes ago
Ramesh Kumar
Districts

63 ಎಕ್ರೆ ಅರಣ್ಯ ಭೂಮಿ ಒತ್ತುವರಿ ಪ್ರಕರಣ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಹಿನ್ನಡೆ

Public TV
By Public TV
1 hour ago
CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?