Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದ ಎಲ್ಲ ರಂಗಗಳಲ್ಲೂ ಹೂಡಿಕೆಗೆ ಉದ್ಯಮಿಗಳು ಆಸಕ್ತಿ ತೋರಿದ್ದಾರೆ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದ ಎಲ್ಲ ರಂಗಗಳಲ್ಲೂ ಹೂಡಿಕೆಗೆ ಉದ್ಯಮಿಗಳು ಆಸಕ್ತಿ ತೋರಿದ್ದಾರೆ: ಬೊಮ್ಮಾಯಿ

Bengaluru City

ರಾಜ್ಯದ ಎಲ್ಲ ರಂಗಗಳಲ್ಲೂ ಹೂಡಿಕೆಗೆ ಉದ್ಯಮಿಗಳು ಆಸಕ್ತಿ ತೋರಿದ್ದಾರೆ: ಬೊಮ್ಮಾಯಿ

Public TV
Last updated: May 27, 2022 2:02 pm
Public TV
Share
3 Min Read
bommai 1 2
SHARE

ಬೆಂಗಳೂರು: ಈ ಬಾರಿಯ ಶೃಂಗಸಭೆಯಲ್ಲಿ ಕರ್ನಾಟಕ ಅತೀ ಹೆಚ್ಚು ಆಕರ್ಷಣೆಯಾಗಿತ್ತು. ರಾಜ್ಯದ ಎಲ್ಲ ರಂಗಗಳಲ್ಲೂ ಹೂಡಿಕೆಗೆ ಉದ್ಯಮಿಗಳು ಆಸಕ್ತಿ ತೋರಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ದಾವೋಸ್ ಪ್ರವಾಸದ ನಂತರ ಇಂದು ಬೆಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿಗಳು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ, ಪ್ರತಿ ಬಾರಿಯೂ ದಾವೋಸ್ ಆರ್ಥಿಕ ಶೃಂಗಸಭೆ ಜನವರಿಯಲ್ಲಿ ನಡೆಯುತ್ತದೆ. ಆದರೆ ಎರಡು ವರ್ಷಗಳಿಂದ ಕೋವಿಡ್-19 ಕಾರಣ ನಡೆದಿರಲಿಲ್ಲ. ಈ ವರ್ಷ ಮೇ ತಿಂಗಳಿನಲ್ಲಿ ನಡೆದಿದೆ. ಹಿಂದೆ ನಮ್ಮ ರಾಜ್ಯದಿಂದ ದೇವೇಗೌಡರು, ಎಸ್‍ಎಂ ಕೃಷ್ಣ, ಯಡಿಯೂರಪ್ಪ ಭಾಗವಹಿಸಿದ್ದರು ಎಂದರು. ಇದನ್ನೂ ಓದಿ:  ಮದುವೆ ಮನೆಯಲ್ಲೂ MES ಕಿರಿಕ್ – ಕನ್ನಡ ಸಾಂಗ್ ಹಾಕಿದ್ದಕ್ಕೆ ವಧು, ವರ, ಕನ್ನಡಿಗರ ಮೇಲೆ ಹಲ್ಲೆ

bsy 123

ಈ ಬಾರಿಯ ಶೃಂಗಸಭೆ ಕುತೂಹಲ ಹುಟ್ಟಿಸಿತ್ತು. ಕೋವಿಡ್ ಬಳಿಕ ಆರ್ಥಿಕ ಹಿಂಜರಿತ ಇತ್ತು. ಆರ್ಥಿಕ ಹಿಂಜರಿತ, ಪರಿಸರದಲ್ಲಿನ ಬದಲಾವಣೆ ಬಗ್ಗೆ ಚರ್ಚಿಸಲಾಯಿತು. ದಾವೋಸ್ ಶೃಂಗ ಸಭೆಯಲ್ಲಿ ಭಾರತದಲ್ಲಿ ಹೂಡಿಕೆಗೆ ಉದ್ಯಮಿಗಳು ಆಸಕ್ತಿ ವಹಿಸಿದ್ದರು. ನವೀಕರಿಸಬಹುದಾದ ಇಂಧನಗಳ ಮೇಲೆ ಉದ್ಯಮಿಗಳಿಗೆ ಹೂಡಿಕೆಗೆ ಹೆಚ್ಚು ಆಸಕ್ತಿ ನೀಡಿಲಾಗಿತ್ತು. ಅತೀ ಹೆಚ್ಚು ಆಕರ್ಷಣೆ ಆಗಿದ್ದು ಕರ್ನಾಟಕ. ರಾಜ್ಯದ ಎಲ್ಲ ರಂಗಗಳಲ್ಲೂ ಹೂಡಿಕೆಗೆ ಉದ್ಯಮಿಗಳು ಆಸಕ್ತಿ ತೋರಿದ್ದಾರೆ ಎಂದು ತಿಳಿಸಿದರು.

ಉದ್ಯಮಿಗಳ ಜೊತೆ ಹಲವು ಸುತ್ತಿನ ಮಾತುಕತೆಗಳನ್ನು ನಡೆಸಲಾಯಿತು. ಮಣ್ಣಿನ ಕುರಿತ ಒಂದು ಸಮಾಲೋಚನೆಯಲ್ಲೂ ನಾನು ಭಾಗವಹಿಸಿದ್ದೆ. ಹಲವು ಕಂಪೆನಿಗಳು ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಮುಂದಾಗಿವೆ. ಜ್ಯುಬಿಲೆಂಟ್ ಇಂಡಿಯಾ ಗ್ರೂಪ್ 700 ಕೋಟಿ ರೂ. ಬಂಡವಾಳ ಹೂಡಿಕೆಗೆ ನಿರ್ಧಾರಿದೆ. ದೇವನಹಳ್ಳಿ ಬಳಿ ಇವರು 10 ಎಕರೆ ಜಮೀನು ಖರೀದಿಸಿದ್ದಾರೆ. ಹಿಟಾಚಿ ಎನರ್ಜಿ ಸಂಸ್ಥೆಯೂ ಹೂಡಿಕೆಗೆ ಮುಂದಾಗಿದೆ. ಇವರು 2 ಸಾವಿರ ಇಂಜಿನಿಯರ್‌ಗಳನ್ನು ಈ ವರ್ಷ ನೇಮಕ ಮಾಡಿಕೊಳ್ಳಲಿದ್ದಾರೆ. ಇದನ್ನೂ ಓದಿ: ದಾಳಿ ವೇಳೆ ಸಿಬಿಐ ನನ್ನ ವೈಯಕ್ತಿಕ ದಾಖಲೆಗಳನ್ನು ವಶಪಡಿಸಿಕೊಂಡಿದೆ – ಕಾರ್ತಿ ಚಿದಂಬರಂ ಆರೋಪ

bommai 2 2

ಸೀಮೆನ್ಸ್ ಹೆಲ್ದೀನಿಯರ್ಸ್ ಗ್ರೂಪ್‍ನವರು ಆರೋಗ್ಯ ಕ್ಷೇತ್ರದಲ್ಲಿ 1,600 ಕೋಟಿ ಬಂಡವಾಳ ಹೂಡುತ್ತಿದೆ. ಅನ್ ಇನ್ಬೇವ್ ಸಂಸ್ಥೆಯು ನಾನ್ ಆಲ್ಕೋಹಾಲಿಕ್ ಪಾನೀಯ ಉತ್ಪಾದನೆಗೆ ಮುಂದೆ ಬಂದಿದ್ದಾರೆ. ನೆಸ್ಲೆ ಸಂಸ್ಥೆಯವರ ಉದ್ಯಮ ಈಗಾಗಲೇ ನಂಜನಗೂಡಿನಲ್ಲಿದೆ. ಹೆಚ್ಚುವರಿಯಾಗಿ 700 ಕೋಟಿ ರೂ. ಬಂಡವಾಳ ಹೂಡಿಕೆಗೆ ನೆಸ್ಲೆ ಮುಂದಾಗಿದೆ. ದಸ್ಸಾಲ್ಸ್ ಸಿಸ್ಟಮ್ಸ್‍ನವರು 300 ಕೋಟಿ ರೂ. ಹೂಡಿಕೆಗೆ ಉತ್ಸುಕತೆ ತೋರಿದ್ದಾರೆ. ಮಿತ್ತಲ್ ಸಂಸ್ಥೆಯವರು 6 ಸಾವಿರ ಕೋಟಿ ರೂ. ಬಂಡವಾಳ ಹೂಡಲು ಆಸಕ್ತಿ ತೋರಿದೆ ಎಂದು ಹೇಳಿದರು.

ಭಾರತಿ ಎಂಟರ್ ಪ್ರೈಸಸ್ ಮೆಗಾ ಡಾಟಾ ಸೆಂಟರ್ ತೆರೆಯಲು ಮುಂದಾಗಿದೆ. ಅದಾನಿ ಗ್ರೂಪ್, ದಾಲ್ಮಿಯಾ ಸಿಮೆಂಟ್, ಜಾನ್ಸನ್ ಕಂಟ್ರೋಲ್ಸ್, ಹನಿವೆಕ್, ಐಬಿಎಂ, ಐಕಿಯ ಸ್ಟೋರ್ಸ್, ಆಕ್ಸಿಸ್ ಬ್ಯಾಂಕ್‍ಗಳು ವಿವಿಧ ವಲಯಗಳಲ್ಲಿ ಹೂಡಿಕೆ ಮಾಡುವುದರ ಬಗ್ಗೆ ಚರ್ಚಿಸಲಾಗಿದೆ. ದಾವೋಸ್ ಆರ್ಥಿಕ ಶೃಂಗ ಸಭೆಯಲ್ಲಿ ರಾಜ್ಯಕ್ಕೆ ಒಟ್ಟು 59,350 ಕೋಟಿ ರೂಗಳ ಬಂಡವಾಳ ಹೂಡಿಕೆ ಆಕರ್ಷಿಸಲು ಯಶಸ್ವಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ನವೆಂಬರ್‍ನಲ್ಲಿ ಎರಡು ಸಮ್ಮೇಳನಗಳು ನಡೆಯಲಿವೆ. ವಿಶ್ವ ಬಂಡವಾಳ ಹೂಡಿಕೆ ಸಮ್ಮೇಳನ ಮತ್ತು ಬೆಂಗಳೂರು ಟೆಕ್ ಸಮ್ಮಿಟ್‍ಗಳು ನಡೆಯಲಿವೆ. ಈ ಸಮ್ಮೇಳನದಲ್ಲಿ ಹಲವಾರು ಜಾಗತಿಕ ಉದ್ಯಮಿಗಳಿಗೆ ಆಹ್ವಾನಿಸಲಾಗಿದೆ ಎಂದರು.

ಇದೇ ವೇಳೆ ಲಕ್ಷ್ಮಿ ಮಿತ್ತಲ್ ಜೊತೆ ಆಪರೇಷನ್ ಕಮಲದ ಮಾತುಕತೆ ವಿಚಾರವಾಗಿ ಮಾತನಾಡಿದ ಅವರು, ಲಕ್ಷ್ಮಿ ಮಿತ್ತಲ್ ಅವರ ಜೊತೆ ಹೂಡಿಕೆ ಬಗ್ಗೆ ಮಾತಾಡಿದ್ದೇವೆ. ಆ ಮಾತುಕತೆ ಬಳಿಕ ರಾಜಕೀಯ ಪರಿಸ್ಥಿತಿ ಬಗ್ಗೆ ಮಾತಾಡಿದ್ದೇವೆ. ಉದ್ಯಮಿಗಳು ಸಹಜವಾಗಿ ರಾಜ್ಯಗಳ ರಾಜಕೀಯ ಪರಿಸ್ಥಿತಿ ತಿಳಿದುಕೊಳ್ಳುತ್ತಾರೆ. ಎಲ್ಲ ಉದ್ಯಮಿಗಳೂ ರಾಜಕೀಯ ಪರಿಸ್ಥಿತಿ ಕೇಳಿದರು ಎಂದು ಹೇಳಿದರು.

ನಂತರ ಯಾರೇ ಹೂಡಿಕೆಗೆ ಮುಂದಾದರೂ ಇಲ್ಲಿನ ಕಾನೂನು ಪಾಲಿಸಿ ಅವಕಾಶ ಕೊಡುತ್ತೇವೆ. ಲುಲು ಸಂಸ್ಥೆ ಜೊತೆ ಹೂಡಿಕೆ ಮಾಡಿಕೊಳ್ಳಬಾರದು ಅಂತ ಏನಿಲ್ಲ. ರಾಜಾಜಿನಗರದಲ್ಲಿರುವ ಲುಲು ಮಾರ್ಕೆಟ್ ಹಿಂದಿನ ಸರ್ಕಾರವಿದ್ದಾಗ ಬಂತು. ಅದು ಕಾನೂನು ಬದ್ಧವಾಗಿದೆಯಾ ಇಲ್ಲವೋ ಮಾಹಿತಿ ತರಿಸಿಕೊಳ್ಳುತ್ತೇನೆ. ದಾವೋಸ್ ಒಪ್ಪಂದಕ್ಕೂ ಇದಕ್ಕೂ ಸಂಬಂಧ ಇಲ್ಲ ಎಂದು ಸ್ಪಷ್ಟನೆ ನೀಡಿದರು.

TAGGED:Basavaraja BommaibengaluruDavospressmeetSummitದಾವೋಸ್ಬಸವರಾಜ ಬೊಮ್ಮಾಯಿಬೆಂಗಳೂರುಶೃಂಗಸಭೆಸುದ್ದಿಗೋಷ್ಠಿ
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

devendra fadnavis
Latest

ಮಹಾರಾಷ್ಟ್ರದಲ್ಲಿ ಮುಸ್ಲಿಮರಿಗೆ ನೀಡಲಾಗಿದ್ಧ ಶೇ.5 ಮೀಸಲಾತಿ ರದ್ದು

Public TV
By Public TV
1 minute ago
Guru Raghavendra
Districts

ಮಂತ್ರಾಲಯದಲ್ಲಿ ಗುರುರಾಘವೇಂದ್ರ ಸ್ವಾಮಿಗಳ ಗುರುವೈಭವೋತ್ಸವ – ರಾಯರ 405ನೇ ಪಟ್ಟಾಭಿಷೇಕ ಮಹೋತ್ಸವ

Public TV
By Public TV
7 minutes ago
Abhishek Sharma
Cricket

ವಿಶ್ವಕಪ್‌ನಲ್ಲಿ ಹ್ಯಾಟ್ರಿಕ್‌ ಸೊನ್ನೆ – 7 ಇನ್ನಿಂಗ್ಸ್‌ ಪೈಕಿ 5 ರಲ್ಲಿ ಶೂನ್ಯಕ್ಕೆ ಅಭಿಷೇಕ್‌ ಔಟ್‌

Public TV
By Public TV
1 hour ago
ramzan namaz
Latest

ರಂಜಾನ್ | ಇಡೀ ತಿಂಗಳು ಸಂಜೆ 4ಕ್ಕೆ ಕಚೇರಿಯಿಂದ ತೆರಳಲು ಮುಸ್ಲಿಂ ನೌಕರರಿಗೆ ಅವಕಾಶ: ತೆಲಂಗಾಣ ಸರ್ಕಾರ

Public TV
By Public TV
1 hour ago
Suraj Revanna 5
Bengaluru City

ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ – ಆರೋಪ ಮುಕ್ತಗೊಳಿಸುವಂತೆ ಸೂರಜ್‌ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾ

Public TV
By Public TV
2 hours ago
India AI Impact Summit PM Narendra Modi meets Google CEO discusses AI collaborations
Latest

AI ಸಹಯೋಗದ ಬಗ್ಗೆ ಸುಂದರ್‌ ಪಿಚೈ ಜೊತೆ ಮೋದಿ ಮಾತುಕತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?