Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ರಾಜ್ಯದ ಎಲ್ಲ ರಂಗಗಳಲ್ಲೂ ಹೂಡಿಕೆಗೆ ಉದ್ಯಮಿಗಳು ಆಸಕ್ತಿ ತೋರಿದ್ದಾರೆ: ಬೊಮ್ಮಾಯಿ

Public TV
Last updated: May 27, 2022 2:02 pm
Public TV
Share
3 Min Read
bommai 1 2
SHARE

ಬೆಂಗಳೂರು: ಈ ಬಾರಿಯ ಶೃಂಗಸಭೆಯಲ್ಲಿ ಕರ್ನಾಟಕ ಅತೀ ಹೆಚ್ಚು ಆಕರ್ಷಣೆಯಾಗಿತ್ತು. ರಾಜ್ಯದ ಎಲ್ಲ ರಂಗಗಳಲ್ಲೂ ಹೂಡಿಕೆಗೆ ಉದ್ಯಮಿಗಳು ಆಸಕ್ತಿ ತೋರಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ದಾವೋಸ್ ಪ್ರವಾಸದ ನಂತರ ಇಂದು ಬೆಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿಗಳು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ, ಪ್ರತಿ ಬಾರಿಯೂ ದಾವೋಸ್ ಆರ್ಥಿಕ ಶೃಂಗಸಭೆ ಜನವರಿಯಲ್ಲಿ ನಡೆಯುತ್ತದೆ. ಆದರೆ ಎರಡು ವರ್ಷಗಳಿಂದ ಕೋವಿಡ್-19 ಕಾರಣ ನಡೆದಿರಲಿಲ್ಲ. ಈ ವರ್ಷ ಮೇ ತಿಂಗಳಿನಲ್ಲಿ ನಡೆದಿದೆ. ಹಿಂದೆ ನಮ್ಮ ರಾಜ್ಯದಿಂದ ದೇವೇಗೌಡರು, ಎಸ್‍ಎಂ ಕೃಷ್ಣ, ಯಡಿಯೂರಪ್ಪ ಭಾಗವಹಿಸಿದ್ದರು ಎಂದರು. ಇದನ್ನೂ ಓದಿ:  ಮದುವೆ ಮನೆಯಲ್ಲೂ MES ಕಿರಿಕ್ – ಕನ್ನಡ ಸಾಂಗ್ ಹಾಕಿದ್ದಕ್ಕೆ ವಧು, ವರ, ಕನ್ನಡಿಗರ ಮೇಲೆ ಹಲ್ಲೆ

bsy 123

ಈ ಬಾರಿಯ ಶೃಂಗಸಭೆ ಕುತೂಹಲ ಹುಟ್ಟಿಸಿತ್ತು. ಕೋವಿಡ್ ಬಳಿಕ ಆರ್ಥಿಕ ಹಿಂಜರಿತ ಇತ್ತು. ಆರ್ಥಿಕ ಹಿಂಜರಿತ, ಪರಿಸರದಲ್ಲಿನ ಬದಲಾವಣೆ ಬಗ್ಗೆ ಚರ್ಚಿಸಲಾಯಿತು. ದಾವೋಸ್ ಶೃಂಗ ಸಭೆಯಲ್ಲಿ ಭಾರತದಲ್ಲಿ ಹೂಡಿಕೆಗೆ ಉದ್ಯಮಿಗಳು ಆಸಕ್ತಿ ವಹಿಸಿದ್ದರು. ನವೀಕರಿಸಬಹುದಾದ ಇಂಧನಗಳ ಮೇಲೆ ಉದ್ಯಮಿಗಳಿಗೆ ಹೂಡಿಕೆಗೆ ಹೆಚ್ಚು ಆಸಕ್ತಿ ನೀಡಿಲಾಗಿತ್ತು. ಅತೀ ಹೆಚ್ಚು ಆಕರ್ಷಣೆ ಆಗಿದ್ದು ಕರ್ನಾಟಕ. ರಾಜ್ಯದ ಎಲ್ಲ ರಂಗಗಳಲ್ಲೂ ಹೂಡಿಕೆಗೆ ಉದ್ಯಮಿಗಳು ಆಸಕ್ತಿ ತೋರಿದ್ದಾರೆ ಎಂದು ತಿಳಿಸಿದರು.

ಉದ್ಯಮಿಗಳ ಜೊತೆ ಹಲವು ಸುತ್ತಿನ ಮಾತುಕತೆಗಳನ್ನು ನಡೆಸಲಾಯಿತು. ಮಣ್ಣಿನ ಕುರಿತ ಒಂದು ಸಮಾಲೋಚನೆಯಲ್ಲೂ ನಾನು ಭಾಗವಹಿಸಿದ್ದೆ. ಹಲವು ಕಂಪೆನಿಗಳು ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಮುಂದಾಗಿವೆ. ಜ್ಯುಬಿಲೆಂಟ್ ಇಂಡಿಯಾ ಗ್ರೂಪ್ 700 ಕೋಟಿ ರೂ. ಬಂಡವಾಳ ಹೂಡಿಕೆಗೆ ನಿರ್ಧಾರಿದೆ. ದೇವನಹಳ್ಳಿ ಬಳಿ ಇವರು 10 ಎಕರೆ ಜಮೀನು ಖರೀದಿಸಿದ್ದಾರೆ. ಹಿಟಾಚಿ ಎನರ್ಜಿ ಸಂಸ್ಥೆಯೂ ಹೂಡಿಕೆಗೆ ಮುಂದಾಗಿದೆ. ಇವರು 2 ಸಾವಿರ ಇಂಜಿನಿಯರ್‌ಗಳನ್ನು ಈ ವರ್ಷ ನೇಮಕ ಮಾಡಿಕೊಳ್ಳಲಿದ್ದಾರೆ. ಇದನ್ನೂ ಓದಿ: ದಾಳಿ ವೇಳೆ ಸಿಬಿಐ ನನ್ನ ವೈಯಕ್ತಿಕ ದಾಖಲೆಗಳನ್ನು ವಶಪಡಿಸಿಕೊಂಡಿದೆ – ಕಾರ್ತಿ ಚಿದಂಬರಂ ಆರೋಪ

bommai 2 2

ಸೀಮೆನ್ಸ್ ಹೆಲ್ದೀನಿಯರ್ಸ್ ಗ್ರೂಪ್‍ನವರು ಆರೋಗ್ಯ ಕ್ಷೇತ್ರದಲ್ಲಿ 1,600 ಕೋಟಿ ಬಂಡವಾಳ ಹೂಡುತ್ತಿದೆ. ಅನ್ ಇನ್ಬೇವ್ ಸಂಸ್ಥೆಯು ನಾನ್ ಆಲ್ಕೋಹಾಲಿಕ್ ಪಾನೀಯ ಉತ್ಪಾದನೆಗೆ ಮುಂದೆ ಬಂದಿದ್ದಾರೆ. ನೆಸ್ಲೆ ಸಂಸ್ಥೆಯವರ ಉದ್ಯಮ ಈಗಾಗಲೇ ನಂಜನಗೂಡಿನಲ್ಲಿದೆ. ಹೆಚ್ಚುವರಿಯಾಗಿ 700 ಕೋಟಿ ರೂ. ಬಂಡವಾಳ ಹೂಡಿಕೆಗೆ ನೆಸ್ಲೆ ಮುಂದಾಗಿದೆ. ದಸ್ಸಾಲ್ಸ್ ಸಿಸ್ಟಮ್ಸ್‍ನವರು 300 ಕೋಟಿ ರೂ. ಹೂಡಿಕೆಗೆ ಉತ್ಸುಕತೆ ತೋರಿದ್ದಾರೆ. ಮಿತ್ತಲ್ ಸಂಸ್ಥೆಯವರು 6 ಸಾವಿರ ಕೋಟಿ ರೂ. ಬಂಡವಾಳ ಹೂಡಲು ಆಸಕ್ತಿ ತೋರಿದೆ ಎಂದು ಹೇಳಿದರು.

ಭಾರತಿ ಎಂಟರ್ ಪ್ರೈಸಸ್ ಮೆಗಾ ಡಾಟಾ ಸೆಂಟರ್ ತೆರೆಯಲು ಮುಂದಾಗಿದೆ. ಅದಾನಿ ಗ್ರೂಪ್, ದಾಲ್ಮಿಯಾ ಸಿಮೆಂಟ್, ಜಾನ್ಸನ್ ಕಂಟ್ರೋಲ್ಸ್, ಹನಿವೆಕ್, ಐಬಿಎಂ, ಐಕಿಯ ಸ್ಟೋರ್ಸ್, ಆಕ್ಸಿಸ್ ಬ್ಯಾಂಕ್‍ಗಳು ವಿವಿಧ ವಲಯಗಳಲ್ಲಿ ಹೂಡಿಕೆ ಮಾಡುವುದರ ಬಗ್ಗೆ ಚರ್ಚಿಸಲಾಗಿದೆ. ದಾವೋಸ್ ಆರ್ಥಿಕ ಶೃಂಗ ಸಭೆಯಲ್ಲಿ ರಾಜ್ಯಕ್ಕೆ ಒಟ್ಟು 59,350 ಕೋಟಿ ರೂಗಳ ಬಂಡವಾಳ ಹೂಡಿಕೆ ಆಕರ್ಷಿಸಲು ಯಶಸ್ವಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ನವೆಂಬರ್‍ನಲ್ಲಿ ಎರಡು ಸಮ್ಮೇಳನಗಳು ನಡೆಯಲಿವೆ. ವಿಶ್ವ ಬಂಡವಾಳ ಹೂಡಿಕೆ ಸಮ್ಮೇಳನ ಮತ್ತು ಬೆಂಗಳೂರು ಟೆಕ್ ಸಮ್ಮಿಟ್‍ಗಳು ನಡೆಯಲಿವೆ. ಈ ಸಮ್ಮೇಳನದಲ್ಲಿ ಹಲವಾರು ಜಾಗತಿಕ ಉದ್ಯಮಿಗಳಿಗೆ ಆಹ್ವಾನಿಸಲಾಗಿದೆ ಎಂದರು.

ಇದೇ ವೇಳೆ ಲಕ್ಷ್ಮಿ ಮಿತ್ತಲ್ ಜೊತೆ ಆಪರೇಷನ್ ಕಮಲದ ಮಾತುಕತೆ ವಿಚಾರವಾಗಿ ಮಾತನಾಡಿದ ಅವರು, ಲಕ್ಷ್ಮಿ ಮಿತ್ತಲ್ ಅವರ ಜೊತೆ ಹೂಡಿಕೆ ಬಗ್ಗೆ ಮಾತಾಡಿದ್ದೇವೆ. ಆ ಮಾತುಕತೆ ಬಳಿಕ ರಾಜಕೀಯ ಪರಿಸ್ಥಿತಿ ಬಗ್ಗೆ ಮಾತಾಡಿದ್ದೇವೆ. ಉದ್ಯಮಿಗಳು ಸಹಜವಾಗಿ ರಾಜ್ಯಗಳ ರಾಜಕೀಯ ಪರಿಸ್ಥಿತಿ ತಿಳಿದುಕೊಳ್ಳುತ್ತಾರೆ. ಎಲ್ಲ ಉದ್ಯಮಿಗಳೂ ರಾಜಕೀಯ ಪರಿಸ್ಥಿತಿ ಕೇಳಿದರು ಎಂದು ಹೇಳಿದರು.

ನಂತರ ಯಾರೇ ಹೂಡಿಕೆಗೆ ಮುಂದಾದರೂ ಇಲ್ಲಿನ ಕಾನೂನು ಪಾಲಿಸಿ ಅವಕಾಶ ಕೊಡುತ್ತೇವೆ. ಲುಲು ಸಂಸ್ಥೆ ಜೊತೆ ಹೂಡಿಕೆ ಮಾಡಿಕೊಳ್ಳಬಾರದು ಅಂತ ಏನಿಲ್ಲ. ರಾಜಾಜಿನಗರದಲ್ಲಿರುವ ಲುಲು ಮಾರ್ಕೆಟ್ ಹಿಂದಿನ ಸರ್ಕಾರವಿದ್ದಾಗ ಬಂತು. ಅದು ಕಾನೂನು ಬದ್ಧವಾಗಿದೆಯಾ ಇಲ್ಲವೋ ಮಾಹಿತಿ ತರಿಸಿಕೊಳ್ಳುತ್ತೇನೆ. ದಾವೋಸ್ ಒಪ್ಪಂದಕ್ಕೂ ಇದಕ್ಕೂ ಸಂಬಂಧ ಇಲ್ಲ ಎಂದು ಸ್ಪಷ್ಟನೆ ನೀಡಿದರು.

TAGGED:Basavaraja BommaibengaluruDavospressmeetSummitದಾವೋಸ್ಬಸವರಾಜ ಬೊಮ್ಮಾಯಿಬೆಂಗಳೂರುಶೃಂಗಸಭೆಸುದ್ದಿಗೋಷ್ಠಿ
Share This Article
Facebook Whatsapp Whatsapp Telegram

You Might Also Like

Dinesh Gundu Rao
Bengaluru City

ಕೋವಿಡ್‌ ಲಸಿಕೆ ಹೃದಯಾಘಾತಕ್ಕೆ ನೇರ ಕಾರಣ ಅಲ್ಲ: ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ

Public TV
By Public TV
9 minutes ago
Khalistani terrorist
Latest

ಖಲಿಸ್ತಾನಿ ಭಯೋತ್ಪಾದಕ ಹ್ಯಾಪಿ ಪಾಸಿಯಾ ಭಾರತಕ್ಕೆ ಹಸ್ತಾಂತರ ಪ್ರಕ್ರಿಯೆ ಶುರು

Public TV
By Public TV
28 minutes ago
Man washed away in Cauvery river while taking a photo Srirangapatna 2
Karnataka

ಫೋಟೋ ತೆಗೆದುಕೊಳ್ಳುವಾಗ ಜಾರಿ ಬಿದ್ದು ಕಾವೇರಿ ನದಿಯಲ್ಲಿ ಕೊಚ್ಚಿ ಹೋದ ವ್ಯಕ್ತಿ

Public TV
By Public TV
1 hour ago
Tahawwur Rana Mumbai Attack
Latest

ನಾನು ಪಾಕಿಸ್ತಾನಿ ಸೇನೆಯ ವಿಶ್ವಾಸಾರ್ಹ ಏಜೆಂಟ್ – ಮುಂಬೈ ದಾಳಿಯ ಸಂಚುಕೋರ ರಾಣಾ ತಪ್ಪೊಪ್ಪಿಗೆ

Public TV
By Public TV
1 hour ago
Queens Premier League Ramya QPL
Cinema

ಕ್ವೀನ್ ಪ್ರಿಮಿಯರ್ ಲೀಗ್‌ಗೆ ರಮ್ಯಾ ಅಂಬಾಸಿಡರ್ : ಲೋಗೋ ಲಾಂಚ್ ಮಾಡಿದ ಸ್ಯಾಂಡಲ್ವುಡ್ ಕ್ವೀನ್

Public TV
By Public TV
2 hours ago
Nidhi Subbaiah
Cinema

ರಶ್ಮಿಕಾ ಹೇಳಿದ್ರೆ ಅದು ನಿಜ ಆಗೋಲ್ಲ – ನಿಧಿ ಸುಬ್ಬಯ್ಯ ಕೌಂಟರ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?