Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕ್ಯಾಪ್ಟನ್ ಪಟ್ಟದಿಂದ ಇಳಿಯಲಿದ್ದಾರೆ ಕೊಹ್ಲಿ, ರೋಹಿತ್‍ಗೆ ನಾಯಕತ್ವ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಕ್ಯಾಪ್ಟನ್ ಪಟ್ಟದಿಂದ ಇಳಿಯಲಿದ್ದಾರೆ ಕೊಹ್ಲಿ, ರೋಹಿತ್‍ಗೆ ನಾಯಕತ್ವ

Cricket

ಕ್ಯಾಪ್ಟನ್ ಪಟ್ಟದಿಂದ ಇಳಿಯಲಿದ್ದಾರೆ ಕೊಹ್ಲಿ, ರೋಹಿತ್‍ಗೆ ನಾಯಕತ್ವ

Public TV
Last updated: September 13, 2021 11:31 am
Public TV
Share
2 Min Read
kohli rohit
SHARE

– ಟಿ20 ವಿಶ್ವಕಪ್ ಬಳಿಕ ನಿರ್ಧಾರ ಪ್ರಕಟ
– ಟೆಸ್ಟ್ ತಂಡಕ್ಕೆ ಮಾತ್ರ ಕೊಹ್ಲಿ ನಾಯಕತ್ವ

ಮುಂಬೈ: ಟಿ20 ವಿಶ್ವಕಪ್ ಬಳಿಕ ವಿರಾಟ್ ಕೊಹ್ಲಿ ನಾಯಕ ಪಟ್ಟದಿಂದ ಕೆಳಗೆ ಇಳಿಯಲಿದ್ದಾರೆ ಎಂದು ವರದಿಯಾಗಿದೆ.

ಹೌದು. 32 ವರ್ಷದ ವಿರಾಟ್ ಕೊಹ್ಲಿ ಏಕದಿನ ಮತ್ತು ಟಿ20 ನಾಯಕ ಪಟ್ಟದಿಂದ ಕೆಳಗೆ ಇಳಿಯಲು ನಿರ್ಧರಿಸಿದ್ದು 34 ವರ್ಷದ ಹಿಟ್ ಮ್ಯಾನ್ ರೋಹಿತ್ ಶರ್ಮಾ ಟೀಂ ಇಂಡಿಯವನ್ನು ಮುನ್ನಡೆಸಲಿದ್ದಾರೆ.

eng ind t20 virat kohli rohit sharma

ಬ್ಯಾಟಿಂಗ್ ನಲ್ಲಿ ಈಗಾಗಲೇ ಉತ್ತಮ ಲಯದಲ್ಲಿರುವ ಕೊಹ್ಲಿ ಬ್ಯಾಟಿಂಗ್ ನತ್ತ ತನ್ನ ಗಮನವನ್ನು ಕೇಂದ್ರಿಕರಿಸಿದ್ದಾರೆ. ತಾನು ಕೆಳಗೆ ಇಳಿಯುತ್ತಿರುವ ವಿಚಾರವನ್ನು ರೋಹಿತ್ ಶರ್ಮಾ ಜೊತೆ ವಿರಾಟ್ ಕೊಹ್ಲಿ ಚರ್ಚಿಸಿದ್ದಾರೆ ಎಂದು ಬಿಸಿಸಿಐ ಮೂಲಗಳನ್ನು ಆಧರಿಸಿ ವರದಿ ಮಾಡಿದೆ.

ಕಳೆದ ಕೆಲ ತಿಂಗಳಿನಿಂದ ಈ ವಿಚಾರವನ್ನು ರೋಹಿತ್ ಶರ್ಮಾ ಮತ್ತು ಟೀಂ ಮ್ಯಾನೇಜ್‍ಮೆಂಟ್ ಜೊತೆ ಕೊಹ್ಲಿ ಚರ್ಚಿಸಿದ್ದಾರೆ. ವಿಶೇಷವಾಗಿ ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೀಂ ಇಂಡಿಯಾದ ವಿಶೇಷ ಸಾಧನೆಯ ಬಳಿಕ ಈ ವಿಚಾರ ಜಾಸ್ತಿ ಚರ್ಚೆ ಆಗುತ್ತಿದೆ.

Virat Kohli Rohit Sharma Lords Balcony

ತಾನು ನಾಯಕತ್ವದಿಂದ ಹಿಂದಕ್ಕೆ ಸರಿಯುತ್ತಿರುವ ವಿಚಾರವನ್ನು ವಿರಾಟ್ ಕೊಹ್ಲಿಯೇ ಅಧಿಕೃತವಾಗಿ ಪ್ರಕಟಿಸಲಿದ್ದಾರೆ ಎಂದು ವರದಿ ತಿಳಿಸಿದೆ.

ವಿರಾಟ್ ಕೊಹ್ಲಿ ವಿಶ್ವಶ್ರೇಷ್ಠ ಬ್ಯಾಟ್ಸ್ ಮನ್ ಎಂಬುದರಲ್ಲಿ ಅನುಮಾನವಿಲ್ಲ. ಆದರೆ ಟಿ20 ಮತ್ತು ಏಕದಿನ ಕ್ರಿಕೆಟ್ ಬಂದಾಗ ವಿರಾಟ್ ಕೊಹ್ಲಿಗಿಂತ ರೋಹಿತ್ ಶರ್ಮಾ ಅವರ ನಾಯಕತ್ವವೇ ಉತ್ತಮ ಎಂಬ ಚರ್ಚೆ ಮೊದಲಿನಿಂದಲೂ ಇದೆ. ಮುಂಬೈ ತಂಡ ರೋಹಿತ್ ಅಡಿ 5 ಬಾರಿ ಐಪಿಎಲ್ ಚಾಂಪಿಯನ್ ಆಗಿದೆ. ಈ ದಾಖಲೆ ಇಟ್ಟುಕೊಂಡು ವಿಶ್ಲೇಷಣೆ ಮಾಡಿದಾಗ ಕೊಹ್ಲಿಗಿಂತ ರೋಹಿತ್ ನಾಯಕತ್ವ ಉತ್ತಮ ಎಂಬ ಅಭಿಪ್ರಾಯ ಮುನ್ನೆಲೆಗೆ ಬಂದಿತ್ತು. ಇದನ್ನೂ ಓದಿ: ರಿಟರ್ನ್ ಟಿಕೆಟ್ ಬುಕ್ ಮಾಡಿದ್ದ ಎಮ್ಮಾ ರಾಡುಕಾನು ಯುಎಸ್ ಓಪನ್ ಚಾಂಪಿಯನ್

Virat Kohli Rohit Sharma Lords Balcony

ಬಿಳಿ ಮತ್ತು ಕೆಂಪು ಚೆಂಡಿನ ಕ್ರಿಕೆಟ್‍ಗೆ ಪ್ರತ್ಯೇಕ ನಾಯಕತ್ವದಲ್ಲಿ ತಂಡ ಇಳಿಯುವುದು ಹೊಸದೆನಲ್ಲ. ಈ ಹಿಂದಿನಿಂದಲೂ ಇದು ನಡೆದುಕೊಂಡು ಬಂದಿದೆ. ಈ ಹಿಂದೆ ಆಸ್ಟ್ರೇಲಿಯಾವನ್ನು ಮಾರ್ಕ್ ಟೇಲರ್ ಮತ್ತು ಸ್ವೀವ್ ವಾ ನಂತರ ಸ್ವೀವ್ ವಾ ಮತ್ತು ರಿಕ್ಕಿ ಪಾಟಿಂಗ್ ಮುನ್ನಡೆಸಿದ್ದರು.

ಭಾರತದಲ್ಲೂ ಈ ಪ್ರಯೋಗ ನಡೆದಿದೆ. 2007ರಲ್ಲಿ ಟೆಸ್ಟ್ ತಂಡವನ್ನು ಅನಿಲ್ ಕುಂಬ್ಳೆ ಮುನ್ನಡೆಸಿದ್ದರೆ ಧೋನಿ ಏಕದಿನ ತಂಡವನ್ನು ಮುನ್ನಡೆಸಿದ್ದರು. 2015ರಲ್ಲಿ ಧೋನಿ ಟೆಸ್ಟ್ ಕ್ರಿಕೆಟಿಗೆ ನಿವೃತ್ತಿ ಹೇಳಿದ ಬಳಿಕ 2017ರವರೆಗೂ ಏಕದಿನ ಮತ್ತು ಟಿ20 ಪಂದ್ಯದ ನಾಯಕರಾಗಿ ಮುಂದುವರಿದಿದ್ದರು. ಇದನ್ನೂ ಓದಿ: ಟಿ20 ವಿಶ್ವಕಪ್‍ಗೆ ಅಚ್ಚರಿಯಾಗಿ ಆಯ್ಕೆಗೊಂಡ ಆಟಗಾರರಿವರು

virat kohli rohit sharma

ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಏಕದಿನದಲ್ಲಿ 844 ರೇಟಿಂಗ್ ಪಡೆದಿರುವ ವಿರಾಟ್ ಕೊಹ್ಲಿ 2ನೇ ಸ್ಥಾನದಲ್ಲಿದ್ದರೆ ರೋಹಿತ್ ಶರ್ಮಾ 813 ರೇಟಿಂಗ್ ಪಡೆದು 3ನೇ ಸ್ಥಾನದಲ್ಲಿದ್ದಾರೆ. ಟಿ20ಯಲ್ಲಿ ವಿರಾಟ್ ಕೊಹ್ಲಿ 717 ರೇಟಿಂಗ್ ಪಡೆದು 5ನೇ ಸ್ಥಾನದಲ್ಲಿದ್ದರೆ 577 ರೇಟಿಂಗ್ ಪಡೆದಿರುವ ರೋಹಿತ್ ಶರ್ಮಾ 19ನೇ ಸ್ಥಾನದಲ್ಲಿದ್ದಾರೆ. ಟೆಸ್ಟ್ ನಲ್ಲಿ 813 ರೇಟಿಂಗ್ ಪಡೆದಿರುವ ರೋಹಿತ್ ಶರ್ಮಾ 5ನೇ ಸ್ಥಾನದಲ್ಲಿದ್ದರೆ, 783 ರೇಟಿಂಗ್ ಪಡೆದಿರುವ ವಿರಾಟ್ ಕೊಹ್ಲಿ 6ನೇ ಸ್ಥಾನದಲ್ಲಿದ್ದಾರೆ.

Virat kohli Rohit Sharma

ರೋಹಿತ್ ಶರ್ಮಾ ಅಡಿಯಲ್ಲಿ ಟೀಂ ಇಂಡಿಯಾ 2 ಬಾರಿ ಚಾಂಪಿಯನ್ ಆಗಿದೆ. ಶ್ರೀಲಂಕಾದಲ್ಲಿ 2018ರ ನಿಧಾಸ್ ಟ್ರೋಫಿ ತ್ರಿಕೋನಾ ಸರಣಿ ಮತ್ತು 2018ರ ಯುಎಇಯಲ್ಲಿ 6 ತಂಡಗಳು ಪಾಲ್ಗೊಂಡಿದ್ದ ಏಷ್ಯಾ ಕಪ್ ಜಯಿಸಿತ್ತು.

ಏಕದಿನದಲ್ಲಿ 2 ಬಾರಿ ದ್ವಶತಕ ಹೊಡೆದಿರುವ ರೋಹಿತ್ ನಾಯಕತ್ವದ ಅಡಿ 2013, 2015, 2017, 2019ರಲ್ಲಿ ಮುಂಬೈ ಇಂಡಿಯನ್ಸ್ ಐಪಿಎಲ್ ಟ್ರೋಫಿ ಗೆದ್ದುಕೊಂಡಿದೆ.

TAGGED:cricketRohit SharmaT20 World CupTeam indiavirat kohliಕ್ರಿಕೆಟ್ಟೀಂ ಇಂಡಿಯಾರೋಹಿತ್ ಶರ್ಮಾವಿರಾಟ್ ಕೊಹ್ಲಿವಿಶ್ವಕಪ್ ಕ್ರಿಕೆಟ್
Share This Article
Facebook Whatsapp Whatsapp Telegram

Cinema news

darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories

You Might Also Like

HC Balakrishna zameer
Bengaluru City

ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ – ಪರೋಕ್ಷವಾಗಿ ಜಮೀರ್ ವಿರುದ್ಧ ಕ್ರಮಕ್ಕೆ ಬಾಲಕೃಷ್ಣ ಒತ್ತಾಯ

Public TV
By Public TV
55 minutes ago
HC BALAKRISHNA
Bengaluru City

ನಾಯಕತ್ವ ಬದಲಾವಣೆ ಚರ್ಚೆ ಮುಗಿದ ಅಧ್ಯಾಯ ಅಲ್ಲ: ಹೆಚ್.ಸಿ.ಬಾಲಕೃಷ್ಣ

Public TV
By Public TV
1 hour ago
congress mlas randeep singh surjewala
Bengaluru City

ಕಾಂಗ್ರೆಸ್‌ನಲ್ಲಿ ಸಂಪುಟ ಪುನಾರಚನೆ ಸರ್ಕಸ್ – 12 ಶಾಸಕರಿಂದ ರಣದೀಪ್ ಸುರ್ಜೇವಾಲ ಭೇಟಿ

Public TV
By Public TV
2 hours ago
krishna river 200361 960 720
Latest

ಕೃಷ್ಣಾ ನದಿಯಲ್ಲಿ ಕುರಿಗಾಹಿ ಮೇಲೆ ಮೊಸಳೆ ದಾಳಿ – ಬಲಗೈ ಕಟ್‌

Public TV
By Public TV
2 hours ago
Vinay Kulkarni 1 1
Bengaluru City

ಸೆಲ್‌ ಒಳಗೆ ಹೋಗ್ತಿದ್ದಂತೆ ಕಣ್ಣೀರು – ಪರಪ್ಪನ ಅಗ್ರಹಾರ ಜೈಲಲ್ಲಿ ಇಡೀ ರಾತ್ರಿ ನಿದ್ದೆ ಮಾಡದ ಕುಲಕರ್ಣಿ

Public TV
By Public TV
3 hours ago
pm modi mann ki baat
Latest

ಮಹಿಳೆಯರನ್ನು ಗೌರವಿಸುವುದು ದೇಶವನ್ನೇ ಗೌರವಿಸಿದಂತೆ: ಮಹಿಳಾ ಮೀಸಲಾತಿ ಕಾನೂನು ಶ್ಲಾಘಿಸಿದ ಮೋದಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?