Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿವಾದದ ಬಳಿಕ ಸಿದ್ದಾರ್ಥ ವಿಹಾರ್ ಟ್ರಸ್ಟ್‌ಗೆ ನೀಡಿದ್ದ ಸಿಎ ನಿವೇಶನ ವಾಪಸ್ ನೀಡಿದ ಖರ್ಗೆ ಕುಟುಂಬ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ವಿವಾದದ ಬಳಿಕ ಸಿದ್ದಾರ್ಥ ವಿಹಾರ್ ಟ್ರಸ್ಟ್‌ಗೆ ನೀಡಿದ್ದ ಸಿಎ ನಿವೇಶನ ವಾಪಸ್ ನೀಡಿದ ಖರ್ಗೆ ಕುಟುಂಬ

Public TV
Last updated: October 13, 2024 12:55 pm
Public TV
Share
3 Min Read
Priyank Kharge
SHARE

– ನಮ್ಮ ಕುಟುಂಬದಿಂದ ಇನ್ಯಾರೂ ರಾಜಕೀಯಕ್ಕೆ ಬರಲ್ಲ; ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ವಿವಾದಕ್ಕೆ ಕಾರಣವಾಗಿದ್ದ ಸಿದ್ದಾರ್ಥ ವಿಹಾರ್ ಟ್ರಸ್ಟ್ ಸಿಎ ನಿವೇಶನವನ್ನ KIADBಗೆ ಖರ್ಗೆ ಕುಟುಂಬ ವಾಪಸ್ ನೀಡಿದೆ. 5 ಎಕರೆ ಸಿಎ ನಿವೇಶನ (CA Site) ಹಂಚಿಕೆ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಬಿಜೆಪಿ ನಾಯಕರು ನಿವೇಶನ ಹಂಚಿಕೆಯಲ್ಲಿ ಅಕ್ರಮವಾಗಿದೆ ಅಂತ‌ ಆರೋಪ ಮಾಡಿದ್ರು. ಇಷ್ಟೇ ಅಲ್ಲದೇ ರಾಜ್ಯಪಾಲರಿಗೂ ದೂರು ನೀಡಿದ್ರು. ವಿವಾದದಿಂದ ಎಚ್ಚೆತ್ತಿರೋ ಸಿದ್ದಾರ್ಥ ವಿಹಾರ್ ಟ್ರಸ್ಟ್‌ ಅಧ್ಯಕ್ಷ ರಾಹುಲ್ ಖರ್ಗೆ ನಿವೇಶನ ವಾಪಸ್ ನೀಡಿದ್ದಾರೆ. ಈ ಕುರಿತು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಮಾಹಿತಿ ನೀಡಿದ್ದಾರೆ.

ಸಿದ್ದಾರ್ಥ ವಿಹಾರ್ ಟ್ರಸ್ಟ್‌ಗೆ (Siddharth Vihar Trust) ನೀಡಿದ್ದ 5 ಎಕರೆ ಸಿಎ ನಿವೇಶನ ವಾಪಸ್ ನೀಡಿರೋ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ನಾವು ಮೊದಲ ದಿನದಿಂದ ನಾವು ಹೇಳ್ತಿದ್ದೇವೆ. ತರಾತುರಿಯಲ್ಲಿ, ಕಾನೂನು ಬಾಹಿರವಾಗಿ ಹಂಚಿಕೆ ಆಗಿಲ್ಲ. ಬಿಜೆಪಿ ಅವರು ಸುಮ್ಮನೆ ಆರೋಪ ಮಾಡಿದ್ರು. ಅದಕ್ಕೆ ನಾವು ಡಿಫೆಂಡ್ ಮಾಡಿಕೊಂಡ್ವಿ. ರಾಹುಲ್ ಖರ್ಗೆ ಬಗ್ಗೆ ಬಿಜೆಪಿ ಅವರಿಗೆ ಅರಿವಿರಲಿಲ್ಲ. ಅರಿವು ಬಂದ ಕೂಡಲೇ ಬಿಜೆಪಿ (BJP) ಮಾತಾಡೋದು ಬಿಟ್ಟಿದ್ದಾರೆ. ರಾಹುಲ್ ಖರ್ಗೆ ಅವರ ವಿದ್ಯಾರ್ಹತೆ ನೋಡಿದ ಬಳಿಕ ಬಿಜೆಪಿ ಅವರು ಮಾತಾಡುತ್ತಿಲ್ಲ ಎಂದಿದ್ದಾರೆ.

ಮೊದಲು ರಾಜಕೀಯ ಮಾಡೋಕೆ ಮಾಡಿದ್ರು. ನಾನು, ನಮ್ಮ ತಂದೆ ಕಲಬುರ್ಗಿ ಎಂಪಿ ಬಿಟ್ಟು ಇನ್ಯಾರು ಇಲ್ಲ. ಏರೋ ಸ್ಪೇಸ್‌ನಲ್ಲಿ ಸ್ಕಿಲ್ ಡೆವಲಪ್ಮೆಂಟ್ ಮಾತಾಡಬೇಕು ಅಂತ ಆಸೆ ಇತ್ತು. ಹೀಗಾಗಿ ಅರ್ಜಿ ಹಾಕಿದ್ರು. ಮೇ 30ಕ್ಕೆ ಅರ್ಹತೆ ಆಧಾರದಲ್ಲಿ ನಿವೇಶನ ಹಂಚಿಕೆ ಆಗುತ್ತೆ. ಎಲ್ಲಾ ದಾಖಲಾತಿ ಇದೆ. ಡಿಆರ್‌ಡಿಒ, ಅಗ್ನಿ ಅವಾರ್ಡ್ ಪಡೆದ ರಾಹುಲ್ ಸ್ಕಿಲ್ ಡೆವಲಪ್ಮೆಂಟ್ ಮಾಡೋಕೆ ಹೊರಟಿದ್ರು. ಇದಕ್ಕೆ ಬಿಜೆಪಿ ರಾಜಕೀಯ ಮಾಡಿದ್ರು ಎಂದು ಕಿಡಿ ಕಾರಿದ್ದಾರೆ.

ರಾಹುಲ್ ಮೃದು ಸ್ವಭಾವದರು. ಸೆಪ್ಟೆಂಬರ್ 20 ರಂದು ಸೈಟ್ ವಾಪಸ್ ನೀಡಿದ್ದಾರೆ. ಕೆಐಎಡಿಬಿ ಸಿಇಒಗೆ ಪತ್ರ ಬರೆದು ನಿವೇಶನ ವಾಪಸ್ ಕೊಡೋದಾಗಿ ಹೇಳಿದ್ದಾರೆ. ಸಿದ್ದಾರ್ಥ ವಿಹಾರ್ ಟ್ರಸ್ಟ್‌ಗೆ ನೀಡಿದ್ದ 5 ಎಕರೆ ಸಿಎ ನಿವೇಶನ ಹಂಚಿಕೆ ಕಾನೂನು ಪ್ರಕಾರವೇ ಆಗಿದೆ. ಆದರೂ ಇದರಲ್ಲಿ ರಾಜಕೀಯ ಮಾಡ್ತಿದ್ದಾರೆ. ಹೀಗಾಗಿ ಇದನ್ನ ವಾಪಸ್ ನೀಡೋದಾಗಿ ತಿಳಿಸಿರುವುದಾಗಿ ಹೇಳಿದ್ದಾರೆ.

ಟ್ರಸ್ಟ್ ಲಾಭ ಮಾಡಲು ಇಲ್ಲ. ನಿಯಮದ ಪ್ರಕಾರವಾಗಿಯೇ ಹಂಚಿಕೆ ಆಗಿದೆ, ಏಕೆಂದರೆ ಸಿಎ ಸೈಟ್ ಕೊಡೋವಾಗ ಯಾವುದೇ ರಿಯಾಯ್ತಿ ಇರೋದಿಲ್ಲ. ಹಂಚಿಕೆ ಆಗಿರೋ ನಿವೇಶನ 10 ವರ್ಷಕ್ಕೆ ಅಲರ್ಟ್ ಆಗಿದೆ. ಅದಕ್ಕೆ ಲೆಟರ್ ಕೊಟ್ಟಿದ್ದಾರೆ. ನಮ್ಮ ಉದ್ದೇಶ ಸ್ಕಿಲ್ ಡೆವಲಪ್ಮೆಂಟ್, ಎಜುಕೇಶನ್ ನೀಡುವ ಉದ್ದೇಶಕ್ಕೆ ಇತ್ತು. ಆದರೆ ಬಿಜೆಪಿ ಅವರು ಅನಗತ್ಯವಾಗಿ ರಾಜಕೀಯ ಮಾಡಿದ್ದಾರೆ. ವೈಯಕ್ತಿಕ ರಾಜಕೀಯದಿಂದ ಬೇಸರ ಆಗಿದೆ. ಕಲುಷಿತ ವಾತಾವರಣದಲ್ಲಿ ಟ್ರಸ್ಟ್ ಮುಂದುವರೆಸೋಕೆ ಸಾಧ್ಯವಿಲ್ಲ. ಹಾಗಾಗಿ ನಿವೇಶನ ವಾಪಸ್‌ ಪಡೆಯಬೇಕು ಅಂತ ರಾಹುಲ್‌ ಖರ್ಗೆ ಕೆಐಎಡಿಬಿಗೆ ಬರೆದ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.

ಸೆ.22ರಂದು ರಾಹುಲ್‌ ಖರ್ಗೆ ಪತ್ರ ಬರೆದಿದ್ದರು, ಸೆ.27ಕ್ಕೆ ಕೆಐಎಡಿಬಿ ನಿವೇಶನ ಹಿಂಪಡೆಯಲು ಒಪ್ಪಿಗೆ ನೀಡಿತ್ತು. ಈಗಲೂ ಬಿಜೆಪಿಗೆ ಸವಾಲ್ ಹಾಕ್ತೀನಿ ನಿವೇಶನ ಹಂಚಿಕೆ ಅಕ್ರಮ ಅಂತ ಸಾಬೀತು ಮಾಡಲಿ. ಕ್ರಿಕೆಟ್‌ ಬಾರದೇ ಇರೋ ಅಮಿತ್‌ ಶಾ ಪುತ್ರ ಬಿಸಿಸಿಐ ಕಾರ್ಯದರ್ಶಿ ಆಗಿದ್ದಾರೆ. ಬಿಜೆಪಿಯವರು ತಮ್ಮ ಮಕ್ಕಳಿಗೆ ಎಷ್ಟು ಸೈಟ್‌ಗಳನ್ನ ಹಂಚಿಕೆ ಮಾಡಿದ್ದಾರೆ. ಬಿಜೆಪಿಗೆ ಸಮಸ್ಯೆ ಇರೋದು ಖರ್ಗೆ ಕುಟುಂಬದ್ದು ಎಂದು ತಿರುಗೇಟು ನೀಡಿದ್ದಾರೆ.

bjp flag

ತಾಯಿ ಕಷ್ಟಪಟ್ಟು ಬೆಳೆಸಿದ್ದಾರೆ:
ರಾಜ್ಯಪಾಲರಿಗೆ ಮಾಹಿತಿ ಕೊಡಬೇಕು ಎಂಬ ವಿಚಾರ ಕುರಿತು ಮಾತನಾಡಿ, ರಾಜ್ಯಪಾಲರಿಗೆ ನಾವು ಯಾಕೆ ಮಾಹಿತಿ ಕೊಡೋಣ? ಅಧಿಕಾರಿಗಳ ಬಳಿ ಮಾಹಿತಿ ಪಡೆಯಲಿ. ನನ್ನ ಮತ್ತು ನಮ್ಮ ತಂದೆ ಮೇಲಿನ ಸಿಟ್ಟು ನನ್ನ ಸಹೋದರನ ಮೇಲೆ ಬಿದ್ದಿದೆ. ಅವರು ಎಲ್ಲೂ ಕಾಣಿಸಿಕೊಂಡಿರಲಿಲ್ಲ. ನಾವು 5 ಜನ ಕಷ್ಟಪಟ್ಟು ಓದಿದ್ದೇವೆ, ನಮ್ಮ ತಂದೆ ತಾಯಿ ಕಷ್ಟ ಪಟ್ಟು ಓದಿಸಿದ್ದಾರೆ. ನಮ್ಮ ಮೇಲಿನ ರಾಜಕೀಯಕ್ಕೆ ನಮ್ಮ ಕುಟುಂಬದವರಿಗೆ ಹೀಗೆ ಆಗಿದೆ. ಈಗಲೂ ಚಾಲೆಂಜ್ ಮಾಡ್ತೀನಿ. ಬಿಜೆಪಿ ಅವರು ಇದು ಅಕ್ರಮವಾಗಿ ಕೊಟ್ಟಿದ್ದಾರೆ ಅಂತ ಸಾಬೀತು ಮಾಡಲಿ ಎಂದು ಬಿಜೆಪಿ ನಾಯಕರಿಗೆ ಸವಾಲ್ ಹಾಕಿದ್ದಾರೆ.

ನಮ್ಮ ಕುಟುಂಬದವರು ಯಾರೂ ರಾಜಕೀಯಕ್ಕೆ ಬರೊಲ್ಲ:
ಇನ್ನೂ ಕುಟುಂಬ ರಾಜಕೀಯ ಆರೋಪಕ್ಕೆ ಪ್ರತಿಕ್ರಿಯಿಸಿ, ನಮ್ಮ ಕುಟುಂಬದವರು ಯಾರೂ ರಾಜಕೀಯಕ್ಕೆ ಬರೊಲ್ಲ. ಚುನಾವಣೆ ಪ್ರಚಾರಕ್ಕೂ ಬರೊಲ್ಲ. ಅವರ ಪಾಡಿಗೆ ಅವರು ಖಾಸಗಿ ಕೆಲಸ ಮಾಡಿಕೊಂಡು ಹೋಗಿದ್ದಾರೆ. ಬಿಜೆಪಿ ಅವರದ್ದು ಮನುಸ್ಮೃತಿ ಮನಸ್ಥಿತಿ, ಬಿಜೆಪಿ ಅವರ ಮಕ್ಕಳಿಗೆ ಆರ್‌ಎಸ್‌ಎಸ್‌ಗೆ ಕಳಿಸೊಲ್ಲ. ಬಡವರ ಮಕ್ಕಳಿಗೆ ಮಾತ್ರ ಕಳುಹಿಸುತ್ತಾರೆ. ಬಡವರ ಮಕ್ಕಳಿಗೆ ಮಾತ್ರ ಕೇಸರಿ ಶಾಲು ಹಾಕಿಸ್ತಾರೆ. ಇವರ ಮಕ್ಕಳ ದೊಡ್ಡ ದೊಡ್ಡ ಶಾಲೆಗಳಿಗೆ ಸೇರಿಸುತ್ತಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Share This Article
Facebook Whatsapp Whatsapp Telegram
Previous Article RAMANAGAR CRIME ಪ್ರಿಯಕರನ ಜೊತೆ ಸೇರಿ ಇಬ್ಬರು ಮಕ್ಕಳನ್ನು ಹತ್ಯೆಗೈದ ಪಾಪಿ ತಾಯಿ
Next Article HD KUMARSWAMY ಏನೇ ಆಗಲಿ ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿ ನಾನೇ – ಹೆಚ್‌ಡಿಕೆ

Latest Cinema News

Rishab Shetty 2
4 ಸಲ ಸತ್ತೇ ಹೋಗ್ತಿದ್ದೆ, ದೈವ ನನ್ನನ್ನ ಬದುಕಿಸಿದೆ – ರಿಷಬ್ ಶೆಟ್ಟಿ ಭಾವುಕ
Bengaluru City Cinema Latest Main Post Sandalwood
Pawan Kalyan 3
800 ರೂ. ಸಿನಿಮಾ ಟಿಕೆಟನ್ನ 1,29,999 ರೂ.ಗೆ ಖರೀದಿಸಿದ ʻಪವನ್‌ ಕಲ್ಯಾಣ್‌ʼ ಅಭಿಮಾನಿ
Cinema Latest Sandalwood
Zubeen Garg Funeral 1
ಗಾಯಕ ಜುಬೀನ್ ಗಾರ್ಗ್ ಅಂತಿಮ ಯಾತ್ರೆ ಲಿಮ್ಕಾ ದಾಖಲೆಗೆ ಸೇರ್ಪಡೆ
Cinema Latest National Top Stories
karnataka High Court
ಕೇಂದ್ರದ ಅಧಿಕಾರವನ್ನು ರಾಜ್ಯ ಬಳಸುತ್ತಿದೆ, ಜಾತಿ ಸಮೀಕ್ಷೆಗೆ ತಡೆ ನೀಡಿ | ಲಿಂಗಾಯತ, ಒಕ್ಕಲಿಗ, ಕೇಂದ್ರ, ರಾಜ್ಯದ ವಾದ ಏನು?
Bengaluru City Court Latest Main Post Sandalwood
Dhruva Sarja
ಧ್ರುವ ಸರ್ಜಾ ಜೀವನದ ಜಂಬೂ ಸವಾರಿ – ಸೆ.27ಕ್ಕೆ ಉದಯ ಟಿವಿಯಲ್ಲಿ ಪ್ರಸಾರ
Bengaluru City Cinema Latest Sandalwood

You Might Also Like

bengaluru murder
Bengaluru City

ಅನೈತಿಕ ಸಂಬಂಧ ಶಂಕೆ – 9 ಬಾರಿ ಚಾಕು ಇರಿದು ಲಿವ್ ಇನ್ ಗೆಳತಿಯ ಕೊಂದ ಪ್ರಿಯಕರ

4 hours ago
Dharwad Mukaleppa Case
Crime

ಧಾರವಾಡ | ಯೂಟ್ಯೂಬರ್‌ ಮುಕಳೆಪ್ಪನ ಪತ್ನಿ ಪೊಲೀಸರ ವಶಕ್ಕೆ – ಶಕ್ತಿ ಸದನ ಕೇಂದ್ರಕ್ಕೆ ರವಾನೆ

4 hours ago
pandit venkatesh kumar 2
Districts

ಪಂಡಿತ್ ವೆಂಕಟೇಶ್ ಕುಮಾರ್‌ಗೆ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ

5 hours ago
Modi 4
Districts

ನರೇಂದ್ರ ಮೋದಿ ಹೇಗೆ ಟೋಪಿ ಹಾಕ್ತಾರೆ ಅಂತ ನೀವು ತಿಳಿದುಕೊಳ್ಳಬೇಕು: ಸಿದ್ದರಾಮಯ್ಯ

5 hours ago
Tirupati 100 crore theft
Latest

ತಿರುಪತಿಯಲ್ಲಿ ಬರೋಬ್ಬರಿ 100 ಕೋಟಿ ಲೂಟಿ – ಬಿಜೆಪಿ ನಾಯಕ ಆರೋಪ

5 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?