Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಝೂನಲ್ಲಿ ಹಾಕಿದ ತಕ್ಷಣ ಹುಲಿ ತನ್ನ ಪ್ರವೃತ್ತಿ ಮೆರೆಯಲ್ಲ: ತಂದೆಯನ್ನು ಹೊಗಳಿದ ವಿಜಯೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಝೂನಲ್ಲಿ ಹಾಕಿದ ತಕ್ಷಣ ಹುಲಿ ತನ್ನ ಪ್ರವೃತ್ತಿ ಮೆರೆಯಲ್ಲ: ತಂದೆಯನ್ನು ಹೊಗಳಿದ ವಿಜಯೇಂದ್ರ

Districts

ಝೂನಲ್ಲಿ ಹಾಕಿದ ತಕ್ಷಣ ಹುಲಿ ತನ್ನ ಪ್ರವೃತ್ತಿ ಮೆರೆಯಲ್ಲ: ತಂದೆಯನ್ನು ಹೊಗಳಿದ ವಿಜಯೇಂದ್ರ

Public TV
Last updated: May 28, 2022 10:41 pm
Public TV
Share
2 Min Read
Vijayendra
SHARE

ಹಾಸನ: ಝೂನಲ್ಲಿ ಹಾಕಿದ ತಕ್ಷಣ ಹುಲಿ ತನ್ನ ಪ್ರವೃತ್ತಿ ಮೆರೆಯಲ್ಲ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಬಿ.ವೈ.ವಿಜಯೇಂದ್ರ ಅವರು ಹಾಡಿ ಹೊಗಳಿದರು.

ಹಾಸನ ಜಿಲ್ಲೆ, ಹೊಳೆನರಸೀಪುರದಲ್ಲಿ ಶಿವಕುಮಾರಸ್ವಾಮೀಜಿ ಅವರ 115ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ವೇದಿಕೆ ಮೇಲೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಇವತ್ತು ಬಿಜೆಪಿ ಅಧಿಕಾರಕ್ಕೆ ಬರುತ್ತೆ ಎಂದು ಯಾರೂ ಕೂಡ ಅಂದುಕೊಂಡಿರಲಿಲ್ಲ. ನಮ್ಮ ಪೂಜ್ಯ ತಂದೆಯವರು, ರಾಜ್ಯದ ಸಿಎಂ ಆಗಬೇಕೆಂದು ಯಾವತ್ತೂ ಕೂಡ ಹೋರಾಟ ಮಾಡಲಿಲ್ಲ. ಈ ರಾಜ್ಯ ಅನೇಕ ಮುಖ್ಯಮಂತ್ರಿಗಳನ್ನು ಕೊಟ್ಟಿದೆ, ಆದರೆ ಈ ವೇದಿಕೆ ಮೂಲಕ ಸವಾಲು ಹಾಕುತ್ತೇನೆ. ಶಿಕಾರಿಪುರ ಅಭಿವೃದ್ಧಿ ಹೊಂದಿದಂತೆ ಇನ್ಯಾವ ಕ್ಷೇತ್ರವೂ ರಾಜ್ಯದಲ್ಲಿ ಅಭಿವೃದ್ಧಿ ಹೊಂದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯಗೆ 74 ವರ್ಷ ಆಗಿದೆ: ಸಿದ್ದುಗೆ ಟಾಂಗ್ ಕೊಟ್ಟ ಬಿ.ಸಿ.ನಾಗೇಶ್ 

Yeddyurappa

ತಮ್ಮ ಸಮಾಜದ ಶಕ್ತಿಯ ಬಗ್ಗೆಯೂ ಇದೇ ವೇಳೆ ಮಾತನಾಡಿದ ಅವರು, ಒಕ್ಕಲಿಗರ ಪ್ರಾಬಲ್ಯವಿರುವ ಹಾಸನ ನೆಲದಲ್ಲಿ ತಮ್ಮ ಸಮಾಜದ ಶಕ್ತಿಯ ಬಗ್ಗೆ ಗುಣಗಾನ ಮಾಡಲಾಗಿದೆ. ಕಾಡಿನಲ್ಲಿ ಬೇಟೆಯಾಡುವ ಹುಲಿಯನ್ನ ಹಿಡಿದುಕೊಂಡು ಬಂದು ಬೋನಿನಲ್ಲಿ ಹಾಕಿದ ತಕ್ಷಣ ಅದು ಹುಲ್ಲು ತಿನ್ನಲ್ಲ. ಕಾಡಿನಲ್ಲಿರುವ ಹುಲಿ ಏನು ತಿನ್ನುತ್ತೋ, ಬೋನಿನಲ್ಲಿರುವ ಹುಲಿ ಅದನ್ನೇ ತಿನ್ನುತ್ತೆ. ಝೂನಲ್ಲಿ ಹಾಕಿದ ತಕ್ಷಣ ಹುಲಿ ತನ್ನ ಪ್ರವೃತ್ತಿ ಮೆರೆಯಲ್ಲ. ಭೇಟೆಯಾಡುವುದನ್ನು ಮರೆಯಲ್ಲ ಎಂದು ಆಕ್ರೋಶ ಹೊರಹಾಕಿದರು.

ಅದೇ ರೀತಿ ನಮ್ಮ ಸಮಾಜ ಕೂಡ ಕರ್ನಾಟಕ ರಾಜ್ಯದಲ್ಲಿ ದೊಡ್ಡಮಟ್ಟದಲ್ಲಿ ಇದೆ. ಅದರಲ್ಲೂ ಈ ಭಾಗದಲ್ಲಿ ನಾವ್ಯಾರು ಕೂಡ ಬಸವಣ್ಣನವರ ರೀತಿ ಹುಲ್ಲು ತಿಂದು ಕೂರುವ ಅವಶ್ಯಕತೆ ಇಲ್ಲ ಎಂದು ಹೇಳಿದರು.

bjp yeddyurappa bsy

ರೈತರು, ದಲಿತ, ಹಿಂದುಳಿದ ವರ್ಗದವರು ಎಲ್ಲಿ ಕಣ್ಣೀರು ಹಾಕುತ್ತಿದ್ದರು ಅಲ್ಲಿ ಯಡಿಯೂರಪ್ಪ ಅವರು ಇರ್ತಿದ್ರು. ಅದೆಷ್ಟೋ ಪಾದಯಾತ್ರೆ, ಜೀತದಾಳು ಪದ್ಧತಿ ವಿರುದ್ಧ ಹೋರಾಟಗಳನ್ನು ಮಾಡಿದ್ದಾರೆ. ವಿಧಾನಸಭೆಯಲ್ಲಿ ಜೀತಪದ್ಧತಿ ವಿರುದ್ಧ ಕಾನೂನು ಮಂಡನೆ ಮಾಡ್ತಾರೆ ಎಂದು ವಿವರಿಸಿದರು.

ಅದು ರಾಚಯ್ಯ ಅವರು ಇರುವ ಸಂದರ್ಭ. ಯಡಿಯೂರಪ್ಪ ಅವರು ಅಂದು ವಿಧಾನಸಭೆಯಲ್ಲಿ ಮಾಡಿದ ಭಾಷಣ ಕೇಳಿ ರಾಚಯ್ಯ ಅವರು ಕಣ್ಣೀರು ಹಾಕಿ ಆ ಕಾನೂನನ್ನು ಕಿತ್ತು ಹಾಕಿದ್ರು. ಯಡಿಯೂರಪ್ಪ ಅವರ ಬಗ್ಗೆ ನನಗೆ ಹೆಮ್ಮೆಯಿದೆ. ಯಡಿಯೂರಪ್ಪ ಅವರ ಮಗನಾಗಿ ಬಾಲ್ಯದಿಂದಲೇ ಅವರ ಹೋರಾಟಗಳನ್ನು ನೋಡಿಕೊಂಡು ಬಂದಿದ್ದೇನೆ. ನಾಡಿನ ಎಲ್ಲ ವರ್ಗದ ಮಠಮಾನ್ಯಗಳ ಶ್ರೀಗಳ ಆಶೀರ್ವಾದದಿಂದ ಈ ರಾಜ್ಯದಲ್ಲಿ ನಾಲ್ಕು ಮುಖ್ಯಮಂತ್ರಿಯಾದರು ಎಂದರು.

Vijayendra 1

ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯದಲ್ಲಿ ಯಾರೂ ಈ ರೀತಿ ಮಾಡಲಿಲ್ಲ. ರೈತರಿಗಾಗಿ ಪ್ರತ್ಯೇಕ ಬಜೆಟ್ ಮಂಡನೆ ಮಾಡಿದ್ರು. ಯಡಿಯೂರಪ್ಪ ಅವರು ರಾಜಕೀಯದಲ್ಲಿ ಬೆಳೆಯುತ್ತಾರೆ ಅಂತ ಹೇಳಿ ಇರುವ ರಸ್ತೆಯಲ್ಲೆಲ್ಲಾ ಕಲ್ಲು ಹೊಡೆಯುವ ಕೆಲಸ ಮಾಡಿದ್ರು. ಅದೇ ಕಲ್ಲನ್ನು ತೆಗೆದುಕೊಂಡು, ಅಡಿಪಾಯ ಹಾಕಿಕೊಂಡು ನಾಲ್ಕು ಬಾರಿ ಮುಖ್ಯಮಂತ್ರಿಯಾದರು. ಅಂತಹ ಧೀಮಂತ ನಾಯಕನನ್ನು ನಾಡು ಕಂಡಿದ್ರೆ ಅದು ನಿಮ್ಮ ಯಡಿಯೂರಪ್ಪನವರು ಎಂದು ಸಂತೋಷ ವ್ಯಕ್ತಪಡಿಸಿದರು. ಇದನ್ನೂ ಓದಿ:  ಅಪ್ರಾಪ್ತ ಬಾಲಕ ವಾಹನ ಸವಾರಿ – ಮಾಲೀಕನಿಗೆ ಬಿತ್ತು ಭಾರೀ ದಂಡ 

ಮುಖ್ಯಮಂತ್ರಿಯಾಗಿದ್ದಾಗ ಆದಿಚುಂಚನಗಿರಿ ಮಠಕ್ಕೆ ಅನುದಾನ ಕೊಟ್ಟಿದ್ದಾರೆ. ಎಸ್‍ಸಿ ಸಮಾಜದ ಮಠಗಳಿಗೆ, ಹಿಂದುಳಿದ ಮಠಗಳಿಗೂ ಅನುದಾನ ಕೊಟ್ಟಿದ್ದಾರೆ. ಸರ್ಕಾರಕ್ಕೆ ಸರಿಸಮನಾಗಿ, ಅದಕ್ಕಿಂತ ಹೆಚ್ಚು ಮಠಮಾನ್ಯಗಳು ಶಿಕ್ಷಣವನ್ನು ನೀಡಿವೆ. ಆ ಮಠಗಳಿಗೆ ಶಕ್ತಿ ಕೊಡುವ ಉದ್ದೇಶದಿಂದ ಅನುದಾನ ಕೊಟ್ಟರು ಎಂದು ಹೆಮ್ಮೆಯಿಂದ ಹೇಳಿದರು.

TAGGED:bjphassantigerVijayendrayeddyurappaಬಿಜೆಪಿಯಡಿಯೂರಪ್ಪವಿಜಯೇಂದ್ರಹಾಸನಹುಲಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
5 hours ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
5 hours ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
6 hours ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
7 hours ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
7 hours ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?