Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದುನಿಯಾ ವಿಜಿಗೆ ಇನ್ನೂ 2 ದಿನ ಜೈಲು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದುನಿಯಾ ವಿಜಿಗೆ ಇನ್ನೂ 2 ದಿನ ಜೈಲು!

Bengaluru City

ದುನಿಯಾ ವಿಜಿಗೆ ಇನ್ನೂ 2 ದಿನ ಜೈಲು!

Public TV
Last updated: September 30, 2018 10:21 am
Public TV
Share
3 Min Read
Duniya Vijay Jail New
SHARE

ಬೆಂಗಳೂರು: ಜಿಮ್ ಟ್ರೈನರ್ ಮಾರುತಿ ಗೌಡ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ದುನಿಯಾ ವಿಜಯ್ ಅವರು ಇನ್ನೂ 2 ದಿನಗಳ ಕಾಲ ಜೈಲಿನಲ್ಲೇ ಇರಲಿದ್ದಾರೆ.

ಜೈಲಿನಲ್ಲಿರುವ ವಿಜಯ್ ಅವರ ಜಾಮೀನು ಅರ್ಜಿಯನ್ನು ಈ ಹಿಂದೆ ಮ್ಯಾಜಿಸ್ಟ್ರೇಟ್ ಕೋರ್ಟ್ ವಜಾಗೊಳಿಸಿತ್ತು. ಹೀಗಾಗಿ ಜಾಮೀನಿಗಾಗಿ ವಿಜಿ ಸೆಷನ್ಸ್ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸೆಷನ್ಸ್ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ಅಕ್ಟೋಬರ್ 1ಕ್ಕೆ ಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ.

DUNIYA VIJAY1

ವಿಜಿ ಪರ ವಕೀಲರ ವಾದವೇನು?:
ಐಪಿಸಿ ಸೆಕ್ಷನ್ ಕಲಂ 326 ಹೊರತುಪಡಿಸಿ ಉಳಿದ ಪ್ರಕರಣಗಳು ಜಾಮೀನಿಗೆ ಅರ್ಹವಾದದ್ದಾಗಿದೆ. ಇಲ್ಲಿ ಉದ್ದೇಶಪೂರ್ವಕವಾಗಿ ಐಪಿಸಿ ಸೆಕ್ಷನ್ 326 ಸೆಕ್ಷನ್ ಸೇರಿಸಲಾಗಿದೆ. ಆದ್ರೆ ದೂರಿನಲ್ಲಾಗಲಿ, ಎಫ್‍ಐಆರ್ ನಲ್ಲಾಗಲಿ ಮಾರಕಾಸ್ತ್ರದ ಬಗ್ಗೆ ಪ್ರಸ್ತಾಪವಿಲ್ಲ. ಕೈನಿಂದ ಹಲ್ಲೆ ಎಂದು ಮಾತ್ರ ಆರೋಪಿಸಲಾಗಿತ್ತು. ಈ ಬಗ್ಗೆ ನೀಡಿದ ಮೊದಲ ಹೇಳಿಕೆಯಲ್ಲೂ ಇದರ ಪ್ರಸ್ತಾಪವಿಲ್ಲ. ನಾಲ್ಕು ಗಂಟೆಗಳ ಅವಧಿಯಲ್ಲಿ 2 ನೇ ಹೇಳಿಕೆ ಪಡೆದು ಸೆಕ್ಷನ್ 326 ದಾಖಲಿಸಿದ್ದಾರೆ. ಹಲ್ಲೆಗೊಳಗಾದ ಮಾರುತಿ ಗೌಡ ಆರೋಗ್ಯ ಸುಧಾರಿಸಿದೆ. ನಿನ್ನೆ ಆಸ್ಪತ್ರೆಯಿಂದ ಅವರು ಡಿಸ್ಚಾರ್ಜ್ ಆಗಿದ್ದಾರೆ. ಇದೊಂದು ಸಾಮಾನ್ಯ ಪ್ರಕರಣವಾಗಿದೆ. ಹೀಗಾಗಿ ವಿಜಿಗೆ ಜಾಮೀನು ನೀಡಿ ಅಂತ ದುನಿಯಾ ವಿಜಿ ಪರ ವಕೀಲ ಆರ್. ಶ್ರೀನಿವಾಸ್ ವಾದ ಮಾಡಿದ್ದಾರೆ.

vlcsnap 2018 09 23 12h06m07s20
ಸರ್ಕಾರಿ ವಕೀಲರ ವಾದವೇನು?:
ದುನಿಯಾ ವಿಜಿ ಮನುಷ್ಯನೇ ಅಲ್ಲ. ಈತ ಸುಧಾರಿಸುವ ಲಕ್ಷಣಗಳು ಕಾಣಿಸುತ್ತಿಲ್ಲ. ಹೀಗಾಗಿ ಯಾವುದೇ ಕಾರಣಕ್ಕೂ ವಿಜಿಗೆ ಜಾಮೀನು ನೀಡಬೇಡಿ ಅಂತ ಸರ್ಕಾರಿ ಪರ ವಕೀಲರು ಪ್ರತಿವಾದ ಮಾಡಿದ್ದಾರೆ.

ಹೀಗಾಗಿ ಎರಡೂ ತಂಡಗಳ ವಾದ-ಪ್ರತಿವಾದಗಳನ್ನು ಆಲಿಸಿದ ಕೋರ್ಟ್ ಅದೇಶವನ್ನು ಅಕ್ಟೋಬರ್ 1ಕ್ಕೆ ಕಾಯ್ದಿರಿಸಿದೆ. ಈ ಹಿನ್ನೆಲೆಯಲ್ಲಿ ದುನಿಯಾ ವಿಜಿ ಅವರು ಇನ್ನೂ 2 ದಿನಗಳ ಕಾಲ ಜೈಲಿನಲ್ಲಿರಲಿದ್ದಾರೆ.

VIJAY copy

ಜಾಮೀನು ನೀಡದಂತೆ ಹೈಗ್ರೌಂಡ್ಸ್ ಪೊಲೀಸರು ಕೂಡ ಆಕ್ಷೇಪಣೆ ಸಲ್ಲಿಸಿದ್ದರು. ಈ ಆಕ್ಷೇಪಣೆಗಳೇನು?:
* ಆರೋಪಿಗಳು ಗಾಂಜಾ ಸೇವಿಸಿದ್ದಾರೆ ಎಂಬ ಮಾಹಿತಿ ಇದೆ
* ರಕ್ತ ಮಾದರಿ ಕೊಡಲಾಗ್ತಾ ಇದೆ, ಈಗಲೇ ಜಾಮೀನು ಮಂಜೂರು ಮಾಡಬೇಡಿ.
* ಆರೋಪಿ ಪದೇ ಪದೇ ಇದೇ ರೀತಿಯ ಗಲಾಟೆ ಮಾಡ್ತಾನೆ
* ಇದೇ ರೀತಿಯ ಗಲಾಟೆಯನ್ನು ಮಾಡಿ ಮೂರು ಬಾರಿ ಸ್ಟೇಷನ್ ಬೇಲ್ ಪಡೆದಿದ್ದಾರೆ
* ಈ ಬಾರಿಯೂ ಜಾಮೀನು ಸಿಕ್ಕಿದ್ದರೆ ಕಾನೂನು ಮೇಲಿನ ಭಯ ಹೋಗುತ್ತೆ
* ಪ್ರಭಾವಿ ವ್ಯಕ್ತಿ ಆಗಿರೋದ್ರಿಂದ ಸಾಕ್ಷಿ ನಾಶ ಮಾಡ್ತಾನೆ
* ಪೊಲೀಸ್ ಠಾಣೆಯ ಮುಂದೆಯೇ ದೊಡ್ಡ ಗಲಾಟೆ ಮಾಡಿದ್ದಾನೆ.

MARUTHI GOWDA copy

ಮಾರುತಿ ಗೌಡ ಡಿಸ್ಚಾರ್ಜ್:
ದುನಿಯಾ ವಿಜಿಗೆ ಜಾಮೀನು ಸಿಗುವ ಸಾಧ್ಯತೆಗಳಿವೆ. ಯಾಕಂದ್ರೆ ಹಲ್ಲೆಗಳೊಳಗಾಗಿದ್ದ ಮಾರುತಿ ಗೌಡ ಶುಕ್ರವಾರ ರಾತ್ರಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ನಟ ದುನಿಯಾ ವಿಜಿ ಹಲ್ಲೆಯಿಂದ ವಿಕ್ರಮ್ ಆಸ್ಪತ್ರೆಯಲ್ಲಿ ಮಾರುತಿ ಗೌಡ ದಾಖಲಾಗಿದ್ದರು. ಆರು ದಿನಗಳ ಬಳಿಕ ನಿನ್ನೆ ರಾತ್ರಿ ಡಿಸ್ಚಾರ್ಜ್ ಆಗಿದ್ದಾರೆ. ಮಾರುತಿ ಗೌಡ ತುಟಿಗೆ ಗಾಯವಾಗಿ, ಕಣ್ಣು ಮತ್ತು ಮುಖ ಊತ ಬಂದಿತ್ತು. ಹೀಗಾಗಿ ಆರು ದಿನಗಳ ಕಾಲ ಚಿಕಿತ್ಸೆ ನೀಡಿ ತುಟಿಗೆ ಹದಿನೈದು ಹೊಲಿಗೆ ಹಾಕಲಾಗಿತ್ತು. ಸದ್ಯಕ್ಕೆ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.

KITTY copy

ಏನಿದು ಪ್ರಕರಣ?:
ಕಳೆದ ಶನಿವಾರ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಮಿಸ್ಟರ್ ಬೆಂಗಳೂರು ಬಾಡಿ ಬಿಲ್ಡಿಂಗ್ ಸ್ಪರ್ಧೆ ನಡೆಯುತಿತ್ತು. ಈ ಸ್ಪರ್ಧೆ ನೋಡಲು ದುನಿಯಾ ವಿಜಿ ತಮ್ಮ ತಂಡದೊಂದಿಗೆ ಬಂದಿದ್ದರು. ಈ ವೇಳೆ ಪಾನಿಪೂರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ ಮತ್ತು ದುನಿಯಾ ವಿಜಿ ನಡುವೆ ಮಾತಿನ ಚಕಮಕಿ ನಡೆದಿತ್ತು. ಆದರೆ ಗಲಾಟೆ ವಿಕೋಪಕ್ಕೆ ತಿರುಗಿ ದುನಿಯಾ ವಿಜಯ್ ಗ್ಯಾಂಗ್, ಮಾರುತಿ ಗೌಡರ ಮೇಲೆ ಹಲ್ಲೆ ನಡೆಸಿ ಕಾರಿನಲ್ಲಿ ಹಾಕಿಕೊಂಡು ಕಿಡ್ನಾಪ್ ಮಾಡಿತ್ತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

https://www.youtube.com/watch?v=YjxBslBdbNU

TAGGED:actorbengaluruduniya vijiGym trainermaruthi gowdaPublic TVsandalwoodಜಿಮ್ ಟ್ರೈನರ್ದುನಿಯಾ ವಿಜಯ್ನಟಪಬ್ಲಿಕ್ ಟಿವಿಬೆಂಗಳೂರುಮಾರುತಿ ಗೌಡಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ಅಪಮಾನ – ಕೇಸ್ ರದ್ದಿಗೆ ರಣವೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾ.9ಕ್ಕೆ ಮುಂದೂಡಿಕೆ
Cinema Latest Top Stories
Rashmika Mandanna Vijay Deverakonda
ತೆಲಂಗಾಣದ ಹೊಸ ಮನೆಯಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಿದ ವಿಜಯ್‌-ರಶ್ಮಿಕಾ
Cinema Latest South cinema Top Stories
Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood

You Might Also Like

a young man was brutally killed after being hit by a car in holenarasipura hassan
Crime

ಹಾಸನ | ನಿಧಾನ ಕಾರ್ ಓಡಿಸು ಎಂದಿದ್ದಕ್ಕೆ ‌ಡಿಕ್ಕಿ ಹೊಡೆಸಿ ಯುವಕನ ಬರ್ಬರ ಹತ್ಯೆ, ಮೂವರಿಗೆ ಗಂಭೀರ ಗಾಯ

Public TV
By Public TV
2 seconds ago
BANASHANKARI TEMPLE
Bengaluru City

ಗ್ರಹಣ ಆರಂಭಕ್ಕೂ ಮುನ್ನ ಬೆಂಗಳೂರಿನ ದೇವಾಲಯಗಳು ಬಂದ್‌ – ಯಾವ ದೇವಸ್ಥಾನದಲ್ಲಿ ಏನೇನು ಕಾರ್ಯಕ್ರಮ?

Public TV
By Public TV
10 minutes ago
Contarctor House Fire Bengaluru Subramanyanagar
Bengaluru City

ಬೆಂಗಳೂರಿನ ಕಂಟ್ರಾಕ್ಟರ್ ಮನೆಯಲ್ಲಿ ಬೆಂಕಿ ಅವಘಡ – ಮಹಿಳೆ ಸಾವು, ಮೂವರ ರಕ್ಷಣೆ

Public TV
By Public TV
27 minutes ago
Bhojegowda
Bengaluru City

3 ಬಾಂಬ್‌, ಮಿಸೈಲ್‌ ಬೀಳೋದನ್ನ ಹತ್ತಿರದಿಂದ ನೋಡಿದೆ; ಇರಾನ್‌ – ಇಸ್ರೇಲ್ ಯುದ್ಧದ ಭೀಕರತೆ ಬಿಚ್ಚಿಟ್ಟ ಭೋಜೇಗೌಡ

Public TV
By Public TV
1 hour ago
Simha Rashi 2
Astrology

ಇಂದು ವರ್ಷದ ಮೊದಲ ಚಂದ್ರಗ್ರಹಣ; ಯಾವ ರಾಶಿಗಳಿಗೆ ಶುಭ – ಅಶುಭ?

Public TV
By Public TV
1 hour ago
LUNAR ECLIPSE 4
Bengaluru City

ಇಂದು ರಕ್ತ ಚಂದ್ರಗ್ರಹಣ – ಬೆಂಗಳೂರಿನ ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜೆ ಪುನಸ್ಕಾರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?