Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭ್ರಷ್ಟಾಚಾರದ ವಿರುದ್ಧ ಸಮರ – 22 ತೆರಿಗೆ ಅಧಿಕಾರಿಗಳು ವಜಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭ್ರಷ್ಟಾಚಾರದ ವಿರುದ್ಧ ಸಮರ – 22 ತೆರಿಗೆ ಅಧಿಕಾರಿಗಳು ವಜಾ

Latest

ಭ್ರಷ್ಟಾಚಾರದ ವಿರುದ್ಧ ಸಮರ – 22 ತೆರಿಗೆ ಅಧಿಕಾರಿಗಳು ವಜಾ

Public TV
Last updated: August 26, 2019 1:37 pm
Public TV
Share
2 Min Read
nirmala sitharaman
SHARE

– ಇತ್ತೀಚೆಗಷ್ಟೇ 27 ಅಧಿಕಾರಿಗಳನ್ನು ವಜಾ ಮಾಡಲಾಗಿತ್ತು

ನವದೆಹಲಿ: ಭ್ರಷ್ಟಾಚಾರ ಹಾಗೂ ಗಂಭೀರ ಅಕ್ರಮ ಎಸಗಿದ ಆರೋಪ ಹೊಂದಿದ್ದ 22 ತೆರಿಗೆ ಅಧಿಕಾರಿಗಳನ್ನು ಕೇಂದ್ರ ಸರ್ಕಾರ ವಜಾ ಮಾಡಿ ಸೋಮವಾರ ಆದೇಶ ಹೊರಡಿಸಿದೆ.

ಭ್ರಷ್ಟಾಚಾರ ಕಿತ್ತೊಗೆಯಲು ಪ್ರಧಾನಿ ಮೋದಿಯವರ ವ್ಯವಸ್ಥೆಯ ಶುದ್ಧೀಕರಣದ ಭಾಗವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇತ್ತೀಚೆಗಷ್ಟೇ ಹಣಕಾಸು ಸಚಿವಾಲಯ 12 ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳನ್ನು ಸೇರಿ ಕಂದಾಯ ಇಲಾಖೆಯ ಒಟ್ಟು 27 ಹಿರಿಯ ಅಧಿಕಾರಿಗಳನ್ನು ವಜಾ ಮಾಡಿ ಕ್ರಮ ಕೈಗೊಂಡಿತ್ತು.

Central Board of Indirect Taxes & Customs (CBIC) has compulsorily retired yet another 22 senior officers of the rank of Superintendent/AO under Fundamental Rule 56 (J) in the public interest, due to corruption and other charges. pic.twitter.com/848fScXJdG

— ANI (@ANI) August 26, 2019

ಇದೀಗ ಕೇಂದ್ರ ನೇರ ತೆರಿಗೆ ಮತ್ತು ಸೀಮಾ ಸುಂಕ ಮಂಡಳಿ(ಸಿಬಿಐಸಿ) ಇದೀಗ ಸುಪರಿಂಟೆಂಡೆಂಟ್ ಹಾಗೂ ಆಡಳಿತಾಧಿಕಾರಿ ದರ್ಜೆಯ 22 ಹಿರಿಯ ಅಧಿಕಾರಿಗಳನ್ನು ಮೂಲಭೂತ ನಿಯಮ 56(ಜೆ) ಅಡಿ ಭಷ್ಟಾಚಾರ, ಇತರ ಆರೋಪಗಳು ಹಾಗೂ ಸಿಬಿಐ ಬಲೆಗೆ ಬಿದ್ದಿದ್ದರಿಂದ ಅವರು ಕಡ್ಡಾಯ ನಿವೃತ್ತಿ ಪಡೆದುಕೊಳ್ಳುವಂತೆ ಸೂಚಿಸಲಾಗಿದೆ.

ಈ ಮೂಲಕ ಭ್ರಷ್ಟಾಚಾರ ಹಾಗೂ ಇತರ ಗಂಭೀರ ಆರೋಪಗಳನ್ನು ಮಾಡಿದ ಅಧಿಕಾರಿಗಳಿಗೆ ಕೇವಲ ನೋಟಿಸ್ ಹಾಗೂ ಸಮನ್ಸ್ ನೀಡುವ ಸಂಸ್ಕೃತಿಗೆ ಸರ್ಕಾರ ತಿಲಾಂಜಲಿ ಹಾಡಿದ್ದು, ಭ್ರಷ್ಟಾಚಾರದಲ್ಲಿ ತೊಡಗುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಈ ಕುರಿತು ಖಡಕ್ ಎಚ್ಚರಿಕೆ ನೀಡಿದ್ದು, ಅಕ್ಟೋಬರ್ 1 ರಿಂದ ಆದಾಯ ತೆರಿಗೆ ಅಧಿಕಾರಿಗಳ ಎಲ್ಲ ನೋಟಿಸ್, ಸಮನ್ಸ್ ಹಾಗೂ ಆದೇಶಗಳು ಕೇಂದ್ರೀಕೃತ ಕಂಪ್ಯೂಟರ್ ವ್ಯವಸ್ಥೆಯ ಮೂಲಕ ನೀಡಲಾಗುವುದು. ಅಲ್ಲದೆ, ಕಂಪ್ಯೂಟರ್ ದಾಖಲೆಗಳು ವಿಶೇಷ ಗುರುತಿನ ಸಂಖ್ಯೆಯನ್ನು ಹೊಂದಿರುತ್ತವೆ ಎಂದು ತಿಳಿಸಿದ್ದಾರೆ.

Income Tax department

ಕಂಪ್ಯೂಟರ್ ಜನರೇಟೆಡ್ ಡಿಐಎನ್ ಇಲ್ಲದೆ, ನಡೆಸಲಾಗುವ ಯಾವುದೇ ಸಂವಹನ ಕಾನೂನಿನಿಂದ ಹೊರಗುಳಿಯಲಿದೆ. ಅಲ್ಲದೆ, ಯಾವುದೇ ಕಂಪನಿ ಪ್ರತಿಕ್ರಿಯೆ ನೀಡಿದ ಮೂರು ತಿಂಗಳೊಳಗೆ ತೆರಿಗೆ ಇಲಾಖೆಯು ಆ ಪ್ರಕರಣವನ್ನು ನಿರ್ಧರಿಸದಿದ್ದಲ್ಲಿ ತೆರಿಗೆ ನೋಟಿಸ್ ತನ್ನ ಮೌಲ್ಯವನ್ನು ಕಳೆದುಕೊಳ್ಳಲಿದೆ ಎಂದು ಕಳೆದ ಬಾರಿಯ ಸುದ್ದಿಗೋಷ್ಠಿಯಲ್ಲಿ ನಿರ್ಮಲಾ ಸೀತಾರಾಮ್ ತಿಳಿಸಿದ್ದರು.

ಇತ್ತೀಚೆಗೆ ನಿವೃತ್ತಿ ಹೊಂದಿದ ಪರೋಕ್ಷ ತೆರಿಗೆ ಹಾಗೂ ಕಸ್ಟಮ್ಸ್ ಇಲಾಖೆಯ ಅಧಿಕಾರಿಗಳನ್ನು ಈ ಹಿಂದೆ ಕೇಂದ್ರ ತನಿಖಾ ದಳ(ಸಿಬಿಐ)ದ ಅಧಿಕಾರಿಗಳು ಬಂಧಿಸಿದ್ದರು. ಇದರಲ್ಲಿ ಇನ್ನೂ ಕೆಲವರ ವಿಚಾರಣೆಯನ್ನು ನಡೆಸಲಾಗುತ್ತಿದೆ.

22 ಅಧಿಕಾರಿಗಳಲ್ಲಿ 9 ಮಂದಿ ಭೋಪಾಲ್ ಮೂಲದವರಾಗಿದ್ದು, ಇವರು ಸಿಗರೇಟ್ ತಯಾರಿಕರೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಸಿಗರೇಟ್‍ಗಳನ್ನು ರಹಸ್ಯವಾಗಿ ಉತ್ಪಾದಿಸಲು ಅನುಮತಿ ನೀಡಿರುವುದು ಮತ್ತು ಅವುಗಳನ್ನು ಸರಬರಾಜು ಮಾಡಲು ಅನುಕೂಲ ಮಡಿಕೊಡುತ್ತಿದ್ದ ಎಂಬ ಆರೋಪ ಎದುರಿಸುತ್ತಿದ್ದಾರೆ.

1200px Income Tax Department May 2018

2003ರಲ್ಲಿ ಬೆಂಗಳೂರಿನ ಇನ್ನೊಬ್ಬ ಅಧಿಕಾರಿ ಮೊಬೈಲ್ ಸ್ಮಗ್ಲಿಂಗ್ ಹಾಗೂ ಕಂಪ್ಯೂಟರ್ ಬಿಡಿ ಭಾಗಗಳನ್ನು ಭಾರತಕ್ಕೆ ಕಳ್ಳಸಾಗಣೆ ಮಾಡಲು ಸಂಚು ರೂಪಿಸಿದ್ದವರಿಗೆ ಸಹಾಯ ಮಾಡಿದ್ದರು. ಹೀಗಾಗಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯವು ಈ ವಸ್ತುಗಳನ್ನು ವಶಪಡಿಸಿಕೊಂಡು ಅಧಿಕಾರಿಯನ್ನು ವಜಾ ಮಾಡಲಾಗಿತ್ತು.

ದೆಹಲಿಯ ಇನ್ನೊಂದು ಪ್ರಕರಣದಲ್ಲಿ, ದೆಹಲಿಯ ಜಿಎಸ್‍ಟಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ತೆರಿಗೆ ಅಧಿಕಾರಿಯೊಬ್ಬರು ಕಳೆದ ವರ್ಷ ದುಬೈನಿಂದ 1,200 ಗ್ರಾಂ. ತೂಕದ 10 ಬಾರ್ ಚಿನ್ನವನ್ನು ಕಳ್ಳಸಾಗಣೆ ಮಾಡಲು ಸಹಾಯ ಮಾಡುತ್ತಿದ್ದಾಗ ಸಿಕ್ಕಿಬಿದ್ದಿದ್ದರು. ಇವರನ್ನು ಕಸ್ಟಮ್ಸ್ ಅಧಿಕಾರಿಗಳು ಹಿಡಿದಿದ್ದರು.

ಹಣಕಾಸು ಇಲಾಖೆಯ 56 (ಜೆ) ನಿಯಮದ ಹಲವು ದಶಕಗಳಿಂದ ಅಸ್ವಿತ್ವದಲ್ಲಿದ್ದು ಇಲ್ಲಿಯವರೆಗೆ ಪರಿಣಾಮಕಾರಿಯಾಗಿ ಜಾರಿಯಾಗಿರಲಿಲ್ಲ. ಆದರೆ ಈಗ ಈ ನಿಯಮದ ಅಡಿ ನಿವೃತ್ತಿ ಪಡೆಯಲು ಸೂಚಿಸಿದ್ದು ಮಹತ್ವ ಎನಿಸಿಕೊಂಡಿದೆ.

TAGGED:cbifinance ministryNirmala SitharamanOfficers dismissedPublic TVtaxಅಧಿಕಾರಿಗಳು ವಜಾತೆರಿಗೆನಿರ್ಮಲಾ ಸೀತಾರಾಮನ್ಪಬ್ಲಿಕ್ ಟಿವಿಸಿಬಿಐಹಣಕಾಸು ಸಚಿವಾಲಯ
Share This Article
Facebook Whatsapp Whatsapp Telegram

Cinema news

Varanasi movie
ರಾಜಮೌಳಿ ನಿರ್ದೇಶನದ ‘ವಾರಣಾಸಿ’ ರಿಲೀಸ್‌ ಡೇಟ್‌ ಔಟ್‌
Cinema Latest South cinema Top Stories
Bengaluru 17th Film Festival
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಚಾಲನೆ
Bengaluru City Cinema Districts Karnataka Latest Sandalwood Top Stories
PRAJWAL DEVARAJ 2
ಸಹೋದರನ ಚಿತ್ರಕ್ಕೆ ನಿರ್ಮಾಪಕನಾದ ಪ್ರಜ್ವಲ್ ದೇವರಾಜ್ – ಚಿತ್ರದ ಫಸ್ಟ್ ಲುಕ್ ಲಾಂಚ್
Cinema Latest Sandalwood Top Stories
actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood

You Might Also Like

ivan dsouza
Bengaluru City

ವಿಬಿಜಿ ರಾಮ್ ಜಿ ಕಾಯ್ದೆ ಬಡವರ ಪಾಲಿಗೆ ಮರಣ ಶಾಸನ – ಐವಾನ್ ಡಿಸೋಜ

Public TV
By Public TV
3 minutes ago
bus collides with bike in channarayapatna head constable dies
Crime

ಚನ್ನರಾಯಪಟ್ಟಣ | ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ – ಹೆಡ್‌ಕಾನ್ಸ್‌ಟೇಬಲ್‌ ಸಾವು

Public TV
By Public TV
10 minutes ago
PT Usha VSrinivasan
Latest

IOA ಅಧ್ಯಕ್ಷೆ ಪಿ.ಟಿ ಉಷಾ ಪತಿ ಶ್ರೀನಿವಾಸನ್ ನಿಧನ

Public TV
By Public TV
13 minutes ago
PM Modi PT Usha
Latest

IOA ಅಧ್ಯಕ್ಷೆ ಪಿಟಿ ಉಷಾ ಪತಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

Public TV
By Public TV
13 minutes ago
ajit pawar sunetra pawar
Latest

ಅಜಿತ್ ಪವಾರ್ ನಿಧನ ಬಳಿಕ ಪತ್ನಿ ಸುನೇತ್ರಾ ಕ್ಯಾಬಿನೆಟ್ ಸೇರ್ಪಡೆಗೆ ಒತ್ತಡ

Public TV
By Public TV
29 minutes ago
Marriage
Chikkaballapur

ಮಕ್ಕಳಾದ ಮೇಲೆ ಮೊದಲ ಪತಿಗೆ ಕೈಕೊಟ್ಟು 2ನೇ ಮದುವೆ, 24 ಲಕ್ಷ ದೋಚಿ ಮತ್ತೊಬ್ಬನ ಜೊತೆ ಜೂಟ್‌!

Public TV
By Public TV
37 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?