Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿಜಿಗೆ ಮನವಿ ಪತ್ರ ಕೊಟ್ಟು ಸಿಕ್ಕಿಬಿದ್ದ ಅಗ್ನಿ ಶ್ರೀಧರ್?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಡಿಜಿಗೆ ಮನವಿ ಪತ್ರ ಕೊಟ್ಟು ಸಿಕ್ಕಿಬಿದ್ದ ಅಗ್ನಿ ಶ್ರೀಧರ್?

Bengaluru City

ಡಿಜಿಗೆ ಮನವಿ ಪತ್ರ ಕೊಟ್ಟು ಸಿಕ್ಕಿಬಿದ್ದ ಅಗ್ನಿ ಶ್ರೀಧರ್?

Public TV
Last updated: March 30, 2017 5:24 pm
Public TV
Share
2 Min Read
agni shridhar 1
SHARE

ಬೆಂಗಳೂರು:`ಹಲವು ಕಾರಣಗಳಿಂದಾಗಿ 1981 ರಿಂದ 1998ರ ಅವಧಿಯವರೆಗೂ ನಾನು ಭೂಗತ ಜಗತ್ತಿನಲ್ಲಿ ಇದ್ದೆ. 1986ರಲ್ಲಿ ನಡೆದ ಕುಖ್ಯಾತ ಭೂಗತ ಪಾತಕಿ ಕೊತ್ವಾಲ್ ರಾಮಚಂದ್ರ ಕೊಲೆ ಪ್ರಕರಣದಲ್ಲಿ ನಾನು ಭಾಗಿಯಾಗಿದ್ದೆ. ತುಂಡರಿಸದ ಸರಪಣಿ ರೀತಿ ಹತ್ತು ಹಲವು ಘಟನಾವಳಿಗಳ ನಡೆದು ಹೋದ ಕಾರಣ ನಾನು 13 ವರ್ಷ ಭೂಗತ ಪ್ರಪಂಚದಲ್ಲಿ ಇದ್ದೆ’ ಎಂದು ಅಗ್ನಿ ಶ್ರೀಧರ್ ಡಿಜಿಪಿ ಆರ್‍ಕೆ ದತ್ತಾಗೆ ಸಲ್ಲಿಸಿರುವ ಮನವಿಯೇ ಈಗ ಆತನಿಗೆ ಉರುಳಾಗುವ ಸಾಧ್ಯತೆಯಿದೆ.

ಹೌದು.ಭೂಗತ ಜಗತ್ತಿನ ದಿನಗಳ ಬಗ್ಗೆ ವಿವರಣೆ ಇರುವ ಮನವಿ ಪತ್ರವನ್ನು ಡಿಜಿಪಿಗೆ ಅಗ್ನಿ ಶ್ರೀಧರ್ ಕೊಟ್ಟಿದ್ದ. ಕೊತ್ವಾಲ್ ಮರ್ಡರ್ ಕೇಸ್‍ನಲ್ಲಿ ನಾನು ಭಾಗಿಯಾಗಿದ್ದೇನೆ ಎನ್ನುವ ಅಂಶವನ್ನು ಅಗ್ನಿ ಶ್ರೀಧರ್ ಈ ಮನವಿ ಪತ್ರದಲ್ಲಿ ಉಲ್ಲೇಖಿಸಿದ್ದ. ಈ ಅಂಶವನ್ನು ಉಲ್ಲೇಖಿಸಿದ ಹಿನ್ನೆಲೆಯಲ್ಲಿ ಮತ್ತೆ ಈ ಕೊಲೆ ಕೇಸಿಗೆ ಮರು ಜೀವ ನೀಡಲು ಬೆಂಗಳೂರು ಪೊಲೀಸರು ಸಿದ್ದತೆ ಮಾಡಿಕೊಂಡಿದ್ದಾರೆ.ಇವತ್ತು ಮಾಧ್ಯಮಗಳ ಜೊತೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಪ್ರವೀಣ್ ಸೂದ್, ಅಗ್ನಿಶ್ರೀಧರ್ ಮನವಿ ಪತ್ರವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಅಂಥ ಹೇಳಿದ್ದಾರೆ.

ಇದನ್ನೂ ಓದಿ: Exclusive : ಅಗ್ನಿ ಶ್ರೀಧರ್ ರಕ್ಷಣೆ ಮುಂದಾಗಿದ್ದ ಸರ್ಕಾರದ ಪ್ರಭಾವಿ ಸಚಿವ

ನಗರ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ದರ್ಪ ತೋರಿಸಿ ನನ್ನ ಮೇಲೆ ಸುಳ್ಳು ಆರೋಪ ದಾಖಲಿಸಿದ್ದಾರೆ. ಆದರೆ ನಾನು ಈಗ ಭೂಗತ ಜಗತ್ತಿನಿಂದ ಹೊರ ಬಂದಿದ್ದೇನೆ. ಈ ಪ್ರಕರಣದಲ್ಲಿ ನಾನು ವಿಲನ್ ಅಲ್ಲ. ನಿಂಬಾಳ್ಕರ್ ನನಗೆ ಕಿರುಕುಳ ನೀಡುತ್ತಿದ್ದಾರೆ. ಹೀಗಾಗಿ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಬೇಕೆಂದು ಅಗ್ನಿ ಶ್ರೀಧರ್ ಮನವಿ ಮಾಡಿದ್ದ.

ಏನಿದು ಕೊತ್ವಾಲ್ ಮರ್ಡರ್ ಕೇಸ್?
80ರ ದಶಕದಲ್ಲಿ ಕೊತ್ವಾಲ್ ರಾಮಚಂದ್ರಪ್ಪ ಬೆಂಗಳೂರಿನ ಅಂಡರ್ ವಲ್ರ್ಡ್ ಡಾನ್ ಆಗಿದ್ದ. 1986ರ ಮಾರ್ಚ್ 22 ರಂದು ಕುಣಿಗಲ್ ಸಮೀಪ ತೋಟದ ಮನೆಯೊಂದಕ್ಕೆ ಕರೆದುಕೊಂಡು ಹೋಗಿ ಹತ್ಯೆ ಮಾಡಿದ್ದರು. ಈ ಕೊಲೆ ಪ್ರಕರಣದಲ್ಲಿ ಜೈರಾಜ್, ಸೀತಾರಾಮ್ ಶೆಟ್ಟಿ, ಶ್ರೀಧರ್‍ಮೂರ್ತಿ ಅಲಿಯಾಸ್ ಅಗ್ನಿಶ್ರೀಧರ್ ಸೇರಿದಂತೆ ಅನೇಕರನ್ನು ಆರೋಪಿಗಳನ್ನಾಗಿ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಕೋರ್ಟ್‍ನಲ್ಲಿ ಖುಲಾಸೆ :
ಈ ಪ್ರಕರಣದಲ್ಲಿ ಸಾಕ್ಷ್ಯ ಹೇಳಲು ಬಂದಿದ್ದವರು ಹೆದರಿಕೊಂಡು ಹೋಗಿದ್ದರಂತೆ. ಸಾಕ್ಷ್ಯಗಳ ಕೊರತೆಯಿಂದಾಗಿ ಕೊತ್ವಾಲ್ ಕೊಲೆ ಪ್ರಕರಣದಲ್ಲಿದ್ದ ಎಲ್ಲ ಆರೋಪಿಗಳನ್ನು ಕೋರ್ಟ್ ಖುಲಾಸೆಗೊಳಿಸಿತ್ತು. ಈಗ ಅಗ್ನಿ ಶ್ರೀಧರ್ ಕೊತ್ವಾಲ್ ಕೊಲೆ ಕೇಸ್‍ನಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಸಹಿ ಹಾಕಿರುವ ಪತ್ರವನ್ನು ಡಿಜಿಗೆ ನೀಡಿದ್ದು ಈ ಪ್ರಕರಣಕ್ಕೆ ಹೊಸ ತಿರುವು ಪಡೆದುಕೊಂಡಿದೆ.

ದಾಳಿಯಾಗಿದ್ದು ಯಾಕೆ?
ಕಡಬಗೆರೆ ಶ್ರೀನಿವಾಸ್ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ಸ್‍ಗೆ ಆಶ್ರಯ ನೀಡಿದ್ದ ಮಾಹಿತಿ ಮೇರೆಗೆ ಇತ್ತೀಚೆಗೆ ಪೊಲೀಸರು ಅಗ್ನಿ ಶ್ರೀಧರ್ ಮನೆ ಮೇಲೆ ದಾಳಿ ನಡೆಸಿದ್ದರು. ಈ ಸಂದರ್ಭ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ, ವಿದೇಶಿ ಮದ್ಯ ದೊರಕಿತ್ತು. ದಾಳಿ ನಡೆದಾಗ ಅತಿಯಾದ ರಕ್ತದೊತ್ತಡದಿಂದ ಕುಸಿದು ಬಿದ್ದಿದ್ದರಿಂದ ಅಗ್ನಿ ಶ್ರೀಧರ್ ಕುಮಾರಸ್ವಾಮಿ ಲೇಔಟ್‍ನಲ್ಲಿರುವ ಸಾಗರ್ ಆಸ್ಪತ್ರೆಗೆ ದಾಖಲಾಗಿದ್ದ. ಬಳಿಕ ಶ್ರೀಧರ್ ಆಪ್ತ, ಬಲಗೈ ಬಂಟ ಬಚ್ಚನ್ ಸೇರಿದಂತೆ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

ಸಾಗರ್ ಆಸ್ಪತ್ರೆಯ ಸ್ಪೆಶಲ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀಧರ್, ಬಂಧನದ ಭೀತಿ ಹಿನ್ನೆಲೆಯಲ್ಲಿ ವಕೀಲರ ಮೂಲಕ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶ ನೀಡಿತ್ತು.

https://www.youtube.com/watch?v=ZhUvTr8EtIk

agni shridahr leeter 1

agni shridhar letter

agni shridhar

kothwal ramachandra
ಕೊತ್ವಾಲ್ ರಾಮಚಂದ್ರ
TAGGED:agni shridharbengaluruKotwal ramachandrapolicePraveen Soodಅಗ್ನಿ ಶ್ರೀಧರ್ಕೊತ್ವಾಲ್ ರಾಮಚಂದ್ರಗೌಡಪೊಲೀಸ್ಬೆಂಗಳೂರುಹೇಮಂತ್ ನಿಂಬಾಳ್ಕರ್
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Iranian Crude Oil
Latest

ಭಾರತದತ್ತ ಹೊರಟಿದ್ದ ಇರಾನ್ ಕಚ್ಚಾ ತೈಲ ಹೊತ್ತ ಹಡಗು ಚೀನಾದತ್ತ ಪ್ರಯಾಣ

Public TV
By Public TV
3 minutes ago
Raw Bitumen Karwar
Latest

ಕಾರವಾರ| ಮಧ್ಯಪ್ರಾಚ್ಯದಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
23 minutes ago
Induction Stove
Bengaluru City

ಇಂಡಕ್ಷನ್‌ ಸ್ಟವ್‌ ಖರೀದಿ ಮುನ್ನ ಈ ಅಂಶಗಳನ್ನು ತಿಳಿದುಕೊಳ್ಳಿ

Public TV
By Public TV
24 minutes ago
Hubli Love Jihad
Dharwad

ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ

Public TV
By Public TV
29 minutes ago
Sameer
Latest

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ | ಸಮೀರ್ ನನ್ನ ಮಗಳ ತಲೆ ಕೆಡಿಸಿದ್ದಾನೆ: ಯುವತಿ ತಾಯಿ ಆಕ್ರೋಶ

Public TV
By Public TV
34 minutes ago
pralhad joshi
Latest

ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ವಿನಾಯಿತಿ ಹಿಂಪಡೆದಿದ್ದು ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನದ ಸೂಚಕ: ಜೋಶಿ ಟೀಕೆ

Public TV
By Public TV
36 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?