Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ದೇಶದಲ್ಲಿ ಅಗ್ನಿಪಥ್ ಪ್ರತಿಭಟನೆಯ ಕಾವು- ಉತ್ತರದ ಬಳಿಕ ದಕ್ಷಿಣದಲ್ಲಿ ಹಿಂಸಾತ್ಮಕ ಪ್ರೊಟೆಸ್ಟ್

Public TV
Last updated: June 17, 2022 3:18 pm
Public TV
Share
3 Min Read
AGNIPATH
SHARE

ನವದೆಹಲಿ: ಸೇನೆಯ ಅಲ್ಪಾವಧಿ ನೇಮಕಾತಿ ಯೋಜನೆ ಅಗ್ನಿಪಥ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಉತ್ತರಕ್ಕೆ ಸೀಮಿತವಾಗಿದ್ದ ಪ್ರತಿಭಟನೆ ಕಾವು ಈಗ ದಕ್ಷಿಣಕ್ಕೂ ವಿಸ್ತರಿಸಿದ್ದು, ತೆಲಂಗಾಣ ಹೊತ್ತಿ ಉರಿದಿದೆ. ಉದ್ಯೋಗಾಕಾಂಕ್ಷಿಗಳು ರೈಲುಗಳಿಗೆ ಬೆಂಕಿ ಹಚ್ಚಿ, ಪೊಲೀಸರ ಮೇಲೆ ದಾಳಿ ನಡೆಸುತ್ತಿದ್ದು ಇಡೀ ದೇಶಕ್ಕೆ ಈಗ ಅಗ್ನಿಪಥ್ ಭೀತಿ ಶುರುವಾಗಿದೆ.

#WATCH | Bihar: Trains burnt and damaged, cycles, benches, bikes, and stalls thrown on railway tracks amid the ongoing agitation against the recently announced #AgnipathRecruitmentScheme

(Visuals from Danapur Railway Station, Patna district) pic.twitter.com/JBOnCihIoZ

— ANI (@ANI) June 17, 2022

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಅಗ್ನಿಪಥ್ ಗೇಮ್ ಚೇಂಜರ್ ಸ್ಕೀಮ್ ಅಂತಾ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿಕೊಂಡಿದ್ದರು. ಆದರೆ ಈ ಯೋಜನೆಯ ವಿರುದ್ಧವೇ ಉದ್ಯೋಗಾಕಾಂಕ್ಷಿಗಳು ರೆಬಲ್ ಆಗಿದ್ದಾರೆ. ಯೋಜನೆಯನ್ನು ಕೂಡಲೇ ವಾಪಸ್ ಪಡೆಯಬೇಕೆಂದು ಆಗ್ರಹಿಸಿದ್ದಾರೆ. ನಿನ್ನೆ ಬಿಹಾರ, ರಾಜಸ್ಥಾನ, ಉತ್ತರ ಪ್ರದೇಶ, ಹರಿಯಾಣ, ಜಮ್ಮು ಕಾಶ್ಮೀರ ಅಂತಾ ಉತ್ತರ ಪ್ರದೇಶಕ್ಕೆ ಸೀಮಿತವಾಗಿದ್ದು ಪ್ರತಿಭಟನೆ ಇಂದು ದಕ್ಷಿಣ ಭಾರತಕ್ಕೂ ವ್ಯಾಪ್ತಿಸಿದೆ. ಇದನ್ನೂ ಓದಿ: ಇಸ್ರೇಲ್ ಮಾದರಿಯ ʼಅಗ್ನಿಪಥ್ʼ- ಏನಿದು ಯೋಜನೆ, ಯಾಕಿಷ್ಟು ವಿರೋಧ?

AGNIPATH 1

ಇಂದು ತೆಲಂಗಾಣದಲ್ಲಿ ಯೋಜನೆ ವಿರುದ್ಧ ಭಾರಿ ಪ್ರತಿಭಟನೆ ನಡೆದಿದೆ. ತೆಲಂಗಾಣದ ಸಿಕಂದರಾಬಾದ್ ನಲ್ಲಿ ರೈಲ್ವೆ ನುಗ್ಗಿದ ಪ್ರತಿಭಟನಾಕಾರರು ರೈಲು ಬೋಗಿಗಳಿಗೆ ಬೆಂಕಿ ಹಚ್ಚಿದರು. ಹಿಂಸಾಚಾರದ ನಡುವೆ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಬಿಹಾರದಲ್ಲಿ ತೀವ್ರಗೊಂಡ ಹೋರಾಟ: ಪ್ರತಿಭಟನೆಯ ಕೇಂದ್ರ ಬಿಂದು ಬಿಹಾರದಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಸರ್ಕಾರ ಯೋಜನೆಯನ್ನು ಹಿಂಪಡೆಯಲ್ಲ ಎಂದು ಸ್ಪಷ್ಟನೆ ನೀಡಿದ ಬಳಿಕ ಹೋರಾಟಗಾರರ ಆಕ್ರೋಶ ಮತ್ತಷ್ಟು ಹೆಚ್ಚಾಗಿದೆ. ಇದನ್ನೂ ಓದಿ: ‘ಅಗ್ನಿಪಥ್’ ದೇಶ ಸೇವೆ ಮಾಡಲು ಯುವಕರಿಗೆ ಸುವರ್ಣ ಅವಕಾಶ: ರಾಜನಾಥ್ ಸಿಂಗ್

Bihar | Train coaches torched by protesters at Islampur railway station in Nalanda today pic.twitter.com/3wSTlRZiSp

— ANI (@ANI) June 17, 2022

ಬಿಹಾರದ ಸಸಾರಾಮ್‍ನಲ್ಲಿ ಉಪಮುಖ್ಯಮಂತ್ರಿ ರೇಣುದೇವಿ ಅವರ ಬೆಟ್ಟಯ್ಯ ನಿವಾಸದ ಮೇಲೂ ಪ್ರತಿಭಟನಾಕಾರರು ದಾಳಿ ನಡೆಸಿದ್ದಾರೆ. ಮಾಧೇಪುರದಲ್ಲಿರುವ ಬಿಜೆಪಿ ಕಚೇರಿಗೆ ಬೆಂಕಿ ಹಾಕಲಾಯ್ತು. ಕೆಲವು ಪ್ರತಿಭಟನಾಕಾರರು ಪೊಲೀಸರ ಮೇಲೆ ಗುಂಡು ಹಾರಿಸಿದರು. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಜಲಫಿರಂಗಿಗಳನ್ನು ಬಳಸಿದರು. ಲಖ್ಮಿನಿಯಾ, ಬಕ್ಸಾರ್‍ನ ಡುಮ್ರಾನ್, ಲಖಿಸರಾಯ್ ರೈಲು ನಿಲ್ದಾಣದಲ್ಲಿ ರೈಲು ಹಳಿಗಳ ನಡುವೆ ಬೆಂಕಿ ಹಚ್ಚಿ ರೈಲು ಸಂಚಾರಕ್ಕೆ ತಡೆ ಒಡ್ಡಲಾಯ್ತು, ಮೊಹಿಯುದ್ದಿನಗರ ನಿಲ್ದಾಣದಲ್ಲಿ ಜಮ್ಮು ತಾವಿ – ಗುವಾಹಟಿ ಅಮರನಾಥ ಎಕ್ಸ್‍ಪ್ರೆಸ್‍ಗೆ ಬೆಂಕಿ ಹಚ್ಚಲಾಯ್ತು ಇದರಿಂದ ಎರಡು ಕೋಚ್‍ಗಳು ಸುಟ್ಟು ಕರಕಲಾದವು.

केंद्र सरकार द्वारा घोषित की गई ‘अग्निपथ योजना’ भारत के युवाओं को देश की रक्षा व्यवस्था से जुड़ने और देश सेवा करने का सुनहरा अवसर है।

पिछले दो वर्षों से सेना में भर्ती की प्रक्रिया नहीं होने के कारण बहुत से युवाओं को सेना में भर्ती होने का अवसर नहीं मिल सका था। 1/3

— Rajnath Singh (@rajnathsingh) June 17, 2022

ಉತ್ತರ ಪ್ರದೇಶ, ಹರಿಯಾಣದಲ್ಲೂ ಪ್ರತಿಭಟನೆ: ಹರಿಯಾಣದ ಮಹೇಂದ್ರಗಢ್ ಜಿಲ್ಲೆಯ ಮಹಾವೀರ ಚೌಕ್‍ನಲ್ಲಿ ಪ್ರತಿಭಟನೆ ನಡೆಯಿತು, ರೈಲು ಸಂಚಾರಕ್ಕೆ ಅಡ್ಡಿ ಪಡಿಸಲಾಯ್ತು. ವಾರಣಾಸಿಯಲ್ಲಿ ಬಸ್‍ಗಳಿಗೆ ಕಲ್ಲು ತೂರಿ ಜಕಂ ಮಾಡಲಾಯ್ತು. ಯಮುನಾ ಎಕ್ಸ್ ಪ್ರೆಸ್ ಹೈವೆಯಲ್ಲಿ ಉತ್ತರ ಪ್ರದೇಶ ಸರ್ಕಾರದ ಬಸ್ ಗೆ ಬೆಂಕಿ ಹಾಕಿ ಸುಡಲಾಯ್ತು. ದೆಹಲಿಯಲ್ಲೂ ಪ್ರತಿಭಟನೆ ನಡೆದಿದ್ದು ಕೆಲವು ವಿದ್ಯಾರ್ಥಿಗಳನ್ನು ಬಂಧಿಸಲಾಯ್ತು.

इसलिए युवाओं के भविष्य को ध्यान में रखकर प्रधानमंत्री श्री @narendramodi निर्देश पर सरकार ने अग्निवीरों को भर्ती की आयु सीमा को इस बार 21 वर्ष से बढ़ा कर 23 वर्ष कर दी है।

यह one time relaxation दिया गया है। इससे बहुत सारे युवाओं को अग्निवीर बनने की पात्रता प्राप्त हो जाएगी।2/3

— Rajnath Singh (@rajnathsingh) June 17, 2022

ವಯಸ್ಸಿನ ಮೀತಿ ಹೆಚ್ಚಿಸಿದ ಕೇಂದ್ರ ಸರ್ಕಾರ: ಅಗ್ನಿಪಥ್ ಯೋಜನೆಗೆ ತೀವ್ರ ವಿರೋಧದ ನಡುವೆ ಯೋಜನೆ ಹಿಂಪಡೆಯುವ ಮಾತೇ ಇಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಈ ಬಗ್ಗೆ ಮಾತನಾಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಯೋಜನೆ ನಿಲ್ಲಿಸಲ್ಲ ಆದರೆ ವಯಸ್ಸಿನ ಮೀತಿ ಈ ವರ್ಷ 17.5-21 ರ ಬದಲು, 17.5- 23 ಕ್ಕೆ ಹೆಚ್ಚಿಸಿದೆ. ಕೊವೀಡ್ ಹಿನ್ನೆಲೆಯಲ್ಲಿ ಈ ರಿಯಾಯ್ತಿ ನೀಡಿದ್ದು ಮುಂದಿನ ವರ್ಷದಿಂದ 17.5-21 ಮೀತಿ ಇರಲಿದೆ ಎಂದು ಅವರು ಹೇಳಿದ್ದಾರೆ.

मैं प्रधानमंत्री श्री @narendramodi को युवाओं के भविष्य की चिंता करने और उनके प्रति संवेदनशीलता के लिए हृदय से धन्यवाद करता हूँ।

मैं युवाओं से अपील करता हूँ कि सेना में भर्ती की प्रक्रिया कुछ ही दिनों में प्रारम्भ होने जा रही है। वे इसके लिए अपनी तैयारी शुरू करें। 3/3

— Rajnath Singh (@rajnathsingh) June 17, 2022

ಒಟ್ಟಿನಲ್ಲಿ ಪ್ರತಿಭಟನೆಯ ಬಿಸಿ ಒಂದೊಂದೇ ರಾಜ್ಯಗಳಿಗೆ ವ್ಯಾಪ್ತಿಸುತ್ತಿದ್ದು, ತೀವ್ರ ಹಿಂಸಾ ಸ್ವರೂಪ ಪಡೆದುಕೊಳ್ಳುತ್ತಿದೆ. ರೈಲು ನಿಲ್ದಾಣಗಳೇ ಪ್ರತಿಭಟನಾಕಾರರ ಟಾರ್ಗೆಟ್ ಆಗುತ್ತಿದ್ದು ನಷ್ಟಸ ಜೊತೆಗೆ ಜನರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ಕೇಂದ್ರ ಪಟ್ಟು ಸಡಿಲಿಸದ ಹಿನ್ನಲೆ ಮುಂದೆ ಈ ಪ್ರತಿಭಟನೆ ಇನ್ಯಾವ ಸ್ವರೂಪಕ್ಕೆ ತಿರುಗಲಿದೆ ಕಾದು ನೋಡಬೇಕು.

Live Tv

TAGGED:Agnipathnewdelhiprotestrajnath singhuttarpradeshಅಗ್ನಿಪಥ್‌ಉತ್ತರಪ್ರದೇಶನವದೆಹಲಿಪ್ರತಿಭಟನೆರಾಜನಾಥ್ ಸಿಂಗ್
Share This Article
Facebook Whatsapp Whatsapp Telegram

Cinema Updates

Shivarajkumar Kamal Haasan
ಕನ್ನಡದ ಬಗ್ಗೆ ಕಮಲ್ ಹಾಸನ್‌ಗೆ ಪ್ರೀತಿಯಿದೆ, ಯಾಕೆ ಅದನ್ನ ದೊಡ್ಡ ವಿಷಯ ಮಾಡ್ತೀರಾ?: ಶಿವಣ್ಣ
1 hour ago
darshan 1
ವಿದೇಶಕ್ಕೆ ಶೂಟಿಂಗ್‌ಗೆ ತೆರಳಲು ಅನುಮತಿ ಕೋರಿ ದರ್ಶನ್ ಅರ್ಜಿ – ಮೇ 30ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
4 hours ago
RASHMIKA
ಸೀರೆಯಲ್ಲಿ ಮಿಂಚು ಬಳ್ಳಿಯಂತೆ ಕಂಗೊಳಿಸಿದ ರಶ್ಮಿಕಾ – ವಿಜಯ್‌ ಕ್ಲಿಕ್‌ ಮಾಡಿದ್ದು ಅಂದ್ರು ಫ್ಯಾನ್ಸ್‌!
5 hours ago
akhil akkineni
ಜೂನ್‌ನಲ್ಲಿ ಝೈನಾಬ್ ಜೊತೆ ಅಖಿಲ್ ಅಕ್ಕಿನೇನಿ ಮದುವೆ?
6 hours ago

You Might Also Like

Thawar Chand Gehlot
Bengaluru City

ಮುಸ್ಲಿಮರಿಗೆ 4%ರಷ್ಟು ಗುತ್ತಿಗೆ ಮೀಸಲಿಗೆ ಒಪ್ಪದ ಗವರ್ನರ್ – ರಾಷ್ಟ್ರಪತಿಗಳ ಅಂಗಳಕ್ಕೆ ರವಾನೆ?

Public TV
By Public TV
59 minutes ago
Madhabi Puri Buch
Latest

ಸೆಬಿ ಮಾಜಿ ಮುಖ್ಯಸ್ಥೆ ಮಾಧವಿ ಪುರಿ ಬುಚ್‌ಗೆ ಲೋಕಪಾಲ್ ಕ್ಲೀನ್ ಚಿಟ್

Public TV
By Public TV
1 hour ago
Shashi Tharoor 1
Latest

ಶಶಿ ತರೂರ್ ಬಿಜೆಪಿಯ ಸೂಪರ್ ವಕ್ತಾರ ಆಗಿದ್ದಾರೆ: ಕಾಂಗ್ರೆಸ್ ಕಿಡಿ

Public TV
By Public TV
2 hours ago
Rishabh Pant 4
Cricket

RCB ವಿರುದ್ಧದ ಪಂದ್ಯದಲ್ಲಿ ನಾನಾ ಅವತಾರ – ಪಂತ್‌ ಸೇರಿ ಎಲ್‌ಎಸ್‌ಜಿಗೆ ಬಿತ್ತು ಭಾರಿ ದಂಡ

Public TV
By Public TV
2 hours ago
Kodagu Student Suicide copy
Crime

Kodagu | ಕಾಲೇಜು ಹಾಸ್ಟೆಲ್‌ನಲ್ಲಿ ರಾಯಚೂರು ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ

Public TV
By Public TV
2 hours ago
Uttar Pradesh Operation Langda
Latest

ಯುಪಿಯಲ್ಲಿ ರೇಪಿಸ್ಟ್, ಕೊಲೆಗಾರರ ವಿರುದ್ಧ ‘ಆಪರೇಷನ್ ಲಂಗ್ಡಾ’ – 11 ಕ್ರಿಮಿನಲ್ಸ್ ಕಾಲಿಗೆ ಗುಂಡೇಟು

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?