Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಗ್ನಿವೀರ್ ರದ್ದು, ಒಪಿಎಸ್ ಜಾರಿ: ನಾಸಿರ್ ಹುಸೇನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಗ್ನಿವೀರ್ ರದ್ದು, ಒಪಿಎಸ್ ಜಾರಿ: ನಾಸಿರ್ ಹುಸೇನ್

Latest

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಗ್ನಿವೀರ್ ರದ್ದು, ಒಪಿಎಸ್ ಜಾರಿ: ನಾಸಿರ್ ಹುಸೇನ್

Public TV
Last updated: September 27, 2024 1:55 pm
Public TV
Share
2 Min Read
yed Naseer Hussain
SHARE

ಜಮ್ಮು: ಕೇಂದ್ರದಲ್ಲಿ ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದರೆ ಅಗ್ನಿವೀರ್ (Agniveer) ಯೋಜನೆಯನ್ನು ರದ್ದುಪಡಿಸುವುದರ ಜೊತೆಗೆ ಹಳೆಯ ಪಿಂಚಣಿ ಯೋಜನೆಯನ್ನು (OPS) ಜಾರಿ ಮಾಡಲಾಗುವುದು ಎಂದು ರಾಜ್ಯಸಭೆ ಸಂಸದ, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಸೈಯದ್ ನಾಸಿರ್ ಹುಸೇನ್ ( Syed Naseer Hussain) ಹೇಳಿದ್ದಾರೆ.

ವಿಧಾನಸಭೆ ಚುನಾವಣೆ ಹಿನ್ನೆಲೆ ಜಮ್ಮುವಿನಲ್ಲಿ (Jammu) ಮಾತನಾಡಿದ ಅವರು, ಅಗ್ನಿವೀರ್ ಯೋಜನೆ ಅನುಷ್ಠಾನದಿಂದ ಅನೇಕ ರಾಜ್ಯಗಳ ವಿಶೇಷವಾಗಿ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಮತ್ತು ಲಡಾಖ್‌ನಂತಹ ಗುಡ್ಡಗಾಡು ಪ್ರದೇಶದ ಯುವಕರು ಬಹಳಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ನಾಲ್ಕು ವರ್ಷಗಳ ಸೈನಿಕ ಸೇವೆಯ ನಂತರ ಯುವಕರು ಮತ್ತೆ ನಿರುದ್ಯೋಗಿಗಳಾಗಲಿದ್ದಾರೆ ಎಂದರು. ಇದನ್ನೂ ಓದಿ: ಪಿತೃಪಕ್ಷದ ಊಟಕ್ಕೆ ಹೋಗಲು ಪೊಲೀಸ್ ಜೀಪ್ ಕರೆಸಿಕೊಂಡ ಭೂಪ!

ಪ್ರಧಾನಿ ನರೇಂದ್ರ ಮೋದಿ (Narendra Modi) ಸರ್ಕಾರ ಈ ಯೋಜನೆಯನ್ನು ಪರಿಚಯಿಸುವ ಮೂಲಕ ದೇಶದ ಭದ್ರತೆ, ಸಂರಕ್ಷಣೆಯೊಂದಿಗೆ ರಾಜಿ ಮಾಡಿಕೊಂಡಿದೆ. ಕೇಂದ್ರದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದ ನಂತರ ಈ ಯೋಜನೆಯನ್ನು ರದ್ದುಗೊಳಿಸಲು ನಿರ್ಧರಿಸಿದ್ದೇವೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೂಡ ಘೋಷಣೆ ಮಾಡಿದ್ದಾರೆ. ಈ ಯುವ ವಿರೋಧಿ ಯೋಜನೆಯನ್ನು ರದ್ದುಗೊಳಿಸುವ ಮೂಲಕ ಕಾಂಗ್ರೆಸ್ ದೇಶದ ಯುವಕರಿಗೆ ದೊಡ್ಡ ಪರಿಹಾರವನ್ನು ನೀಡುತ್ತದೆ ಎಂದರು. ಇದನ್ನೂ ಓದಿ: ನಿಮ್ಮಿಂದ ನಮ್ಮ ಸಿದ್ದರಾಮಯ್ಯಗೆ ಈ ಸ್ಥಿತಿ ಬಂತು – ಮುಡಾ ಅಧ್ಯಕ್ಷರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಘೇರಾವ್

ಕಾಂಗ್ರೆಸ್ ಪಕ್ಷವು ರಾಜಸ್ಥಾನ ಮತ್ತು ಹಿಮಾಚಲ ಪ್ರದೇಶದಲ್ಲಿ ಮಾಡಿದಂತೆ ಹಳೆಯ ಪಿಂಚಣಿ ಯೋಜನೆ ಪುನಶ್ಚೇತನಕ್ಕೆ ಸಂಬಂಧಿಸಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕರ್ನಾಟಕ, ರಾಜಸ್ಥಾನ (Rajasthan) ಮತ್ತು ಹಿಮಾಚಲ ಪ್ರದೇಶದಲ್ಲಿಯೂ (Himachal Pradesh) ಈಗಾಗಲೇ ಮಾಡಿದ್ದೇವೆ. ಇಲ್ಲಿ ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಜಮ್ಮು ಕಾಶ್ಮೀರದಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಮರಳಿ ತರಲು ಬದ್ಧವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಆನ್‌ಲೈನ್‌ನಲ್ಲಿ ಹಣ ಹೂಡಿಕೆ ಮಾಡಿ 91 ಲಕ್ಷ ರೂ. ಕಳೆದುಕೊಂಡ ಖಾಸಗಿ ಶಾಲಾ ಶಿಕ್ಷಕ

ಜಮ್ಮು ಮತ್ತು ಕಾಶ್ಮೀರದ (Kashmir) ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 60,000 ಕ್ಕೂ ಹೆಚ್ಚು ದಿನಗೂಲಿಗಳು, ಗುತ್ತಿಗೆದಾರರು ಮತ್ತು ಇತರ ಹಂಗಾಮಿ ಕಾರ್ಮಿಕರ ಅನಿಶ್ಚಿತ ಭವಿಷ್ಯದ ಬಗ್ಗೆ ಕಾಂಗ್ರೆಸ್ ಪಕ್ಷದ ಕೆಲವು ಯೋಜನೆಯನ್ನು ಪರಿಗಣಿಸಿದೆ. ನ್ಯಾಷನಲ್ ಕಾನ್ಫರೆನ್ಸ್ ಕೂಡ ತನ್ನ ಮೊದಲ ಆದ್ಯತೆಯಲ್ಲಿ ಇಟ್ಟುಕೊಂಡಿದೆ. ದೀರ್ಘಕಾಲದಿಂದ ಶೋಷಣೆಯನ್ನು ಎದುರಿಸುತ್ತಿರುವ ಈ ಕಾರ್ಮಿಕರ ಭವಿಷ್ಯವನ್ನು ಖಂಡಿತವಾಗಿಯೂ ನಿರ್ಧರಿಸುತ್ತದೆ. ಎಲ್ಲಾ ದಿನಗೂಲಿ ಕಾರ್ಮಿಕರನ್ನು ಕಾಯಂಗೊಳಿಸಲಾಗುವುದು ಮತ್ತು ಜೆ & ಕೆ ನಲ್ಲಿ ಕನಿಷ್ಠ ವೇತನ ಕಾಯ್ದೆಯ ಅಡಿಯಲ್ಲಿ ಕಾರ್ಮಿಕರಿಗೆ ಕೇಂದ್ರ ನಿಯಮಗಳ ಪ್ರಕಾರ ಸಾಕಷ್ಟು ವೇತನವನ್ನು ಒದಗಿಸಲಾಗುವುದು ಎಂದರು. ಇದನ್ನೂ ಓದಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯರಾಗಿ ಭಾರತವನ್ನು ಸೇರಿಸಿ: ಫ್ರಾನ್ಸ್ ಅಧ್ಯಕ್ಷ ಒತ್ತಾಯ

ಸತ್ಯಪಾಲ್ ಮಲಿಕ್ ಅವರನ್ನು ಬಿಜೆಪಿಯಿಂದ ನೇಮಿಸಲಾಗಿದೆಯೇ ಹೊರತು ಕಾಂಗ್ರೆಸ್ ಪಕ್ಷದಿಂದಲ್ಲ, ಅವರು ಪುಲ್ವಾಮದಂತಹ ಗಂಭೀರ ಆರೋಪಗಳನ್ನು ಎತ್ತಿದ್ದರೆ ಬಿಜೆಪಿ ಸರ್ಕಾರ ಅದನ್ನು ಗಂಭೀರವಾಗಿ ಪರಿಗಣಿಸಬೇಕಿತ್ತು. ‘ಸಮಸ್ಯೆಯ ಬಗ್ಗೆ ಮೌನವಾಗಿರಿ’ ಎಂದು ಪಿಎಂಒ ಮತ್ತು ಗೃಹ ಸಚಿವಾಲಯವು ಅವರಿಗೆ ಸೂಚಿಸಿದೆ. ಇದರ ಬಗ್ಗೆ ನಾವು ಯೋಚಿಸಬೇಕಿದೆ ಎಂದರು. ಇದನ್ನೂ ಓದಿ: ಮಹಾಲಕ್ಷ್ಮಿ ಕೊಲೆ ಬಳಿಕ ಬೆಂಗಳೂರಿನಿಂದ ಒಡಿಶಾಗೆ ಬೈಕ್‌ನಲ್ಲೇ ಪ್ರಯಾಣ – ಮೂರು ದಿನ 1,550 ಕಿಮೀ ಬೈಕ್ ಓಡಿಸಿದ್ದ ಹಂತಕ!

TAGGED:agniveercongressJammunarendra modiOPSsyed naseer hussainಅಗ್ನಿವೀರ್ಕಾಂಗ್ರೆಸ್ಕಾಶ್ಮೀರಜಮ್ಮುನರೇಂದ್ರ ಮೋದಿಸೈಯದ್‌ ನಾಸಿರ್‌ ಹುಸೇನ್‌
Share This Article
Facebook Whatsapp Whatsapp Telegram

Cinema news

Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National

You Might Also Like

Israel eleminates Naval Commander Alireza Tangsiri directly responsible for closing the Strait of Hormuz
Latest

ಹಾರ್ಮುಜ್ ಜಲಸಂಧಿ ಮುಚ್ಚಲು ಕಾರಣರಾಗಿದ್ದ ಇರಾನ್‌ ನೌಕಾ ಕಮಾಂಡರ್‌ ಹತ್ಯೆ

Public TV
By Public TV
3 minutes ago
siddaramaiah 2
Bengaluru City

ಮುಡಾ ಹಗರಣ ಕೇಸ್‌ – ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್‌ ತುರ್ತು ನೋಟಿಸ್‌

Public TV
By Public TV
13 minutes ago
hyderabad Murder
Crime

ಪ್ರೀತಿಗೆ ಅಡ್ಡಿಯಾಗಿದ್ದಕ್ಕೆ ಅಪ್ರಾಪ್ತೆ, ಲವ್ವರ್ ಸೇರಿ ಹೆತ್ತಮ್ಮನ ಹತ್ಯೆ – ವರ್ಷದ ಬಳಿಕ ಬಯಲಾಯ್ತು ಕೊಲೆ ರಹಸ್ಯ

Public TV
By Public TV
15 minutes ago
Double Murder
Bengaluru City

ಬೆಂಗಳೂರಲ್ಲಿ ಅಪ್ತಾಪ್ತನಿಂದ ಡಬಲ್‌ ಮರ್ಡರ್‌ – ಬೆಚ್ಚಿಬಿದ್ದ ಜನ

Public TV
By Public TV
28 minutes ago
CRIME
Crime

ಹಾಡಹಗಲೇ ಕತ್ತು ಕೊಯ್ದು ಪತ್ನಿಯ ಬರ್ಬರ ಹತ್ಯೆ – ಶವದ ಮೇಲೆ ಕಾರು ಹಾಯಿಸಿ ವಿಕೃತಿ, ಪತಿ ವಶಕ್ಕೆ

Public TV
By Public TV
1 hour ago
Belagavi Ministers
Bagalkot

ಬೆಳಗಾವಿಯ ನಾಯಕರಿಗೆ ಉಪಕದನ ಗೆಲ್ಲಿಸುವ ಜವಾಬ್ದಾರಿ – ಕಾಂಗ್ರೆಸ್ ಹೈಕಮಾಂಡ್ ಆದೇಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?