Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಕೃಷಿ ಸಚಿವರ ಭೇಟಿ: ಹವಾಮಾನ ಪರಿಸ್ಥಿತಿ ಅಧ್ಯಯನ

Public TV
Last updated: September 2, 2023 6:05 pm
Public TV
Share
2 Min Read
disaster management
SHARE

ಬೆಂಗಳೂರು: ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ (N.Cheluvarayaswamy) ಶನಿವಾರ ಬೆಂಗಳೂರಿನ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರಕ್ಕೆ ಭೇಟಿ ನೀಡಿ ‌ರಾಜ್ಯದ ಹಾವಾಮಾನ ಪರಿಸ್ಥಿತಿಗಳ ಬಗ್ಗೆ ಅಧ್ಯಯನ ನಡೆಸಿ ನಿಖರ ಮಾಹಿತಿ ಪಡೆದರು.

ವಿಕೋಪ‌ ಉಸ್ತುವಾರಿ ಕೇಂದ್ರದಲ್ಲಿ ವಿಜ್ಞಾನಿಗಳು, ತಜ್ಞರೊಂದಿಗೆ ಚರ್ಚಿಸಿದ ಸಚಿವರು ಮುಂದಿನ‌ ದಿನಗಳಲ್ಲಿ ರಾಜ್ಯದ ಹವಾಮಾನ ಪರಿಸ್ಥಿತಿ ಹಾಗೂ ರಾಜ್ಯ ಮೇಲಾಗುವ ಪರಿಣಾಮಗಳ ಬಗ್ಗೆ ಅಧ್ಯಯನ ವರದಿ ಪಡೆದರು. ಇದನ್ನೂ ಓದಿ: G20ಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸ

disaster management2

ಸುಮಾರು ಮೂರು ಗಂಟೆಗಳಿಗೂ ಅಧಿಕ ಕಾಲ ವಿಕೋಪ ಉಸ್ತುವಾರಿ ಕೇಂದ್ರದಲ್ಲಿ ಕಳೆದ ಸಚಿವರು ಮುಂದಿನ ದಿನಗಳಲ್ಲಿ ಹಾಗೂ ಈ ವರ್ಷದಲ್ಲಿ ಜಿಲ್ಲೆ ಮತ್ತು ವಲಯವಾರು ಆಗಬಹುದಾದ ಮಳೆ, ಜಲಾಶಯಕ್ಕೆ ಹರಿದು ಬರಬಹುದಾದ‌ ನೀರು, ಹವಾಮಾನ, ರೈತರಿಗೆ ನೀಡಬಹುದಾದ ಮಾಹಿತಿ, ಇದಕ್ಕೆ ಪೂರಕವಾಗಿ ಕೃಷಿ ಇಲಾಖೆ ರೂಪಿಸಬೇಕಾದ ಯೋಜನೆಗಳ ಕುರಿತು ತಜ್ಞರಿಂದ ಮಾಹಿತಿ ಪಡೆದರು.

ಹಾಲಿ ಬರಲಿರುವ ಮಳೆ‌ ಮಾರುತ, ಕಾವೇರಿ ಕೊಳ್ಳ ಸೇರಿದಂತೆ ಜಲಾನಯನ ಪ್ರದೇಶಗಳಲ್ಲಿ ಮತ್ತು ಉತ್ತರ ಕರ್ನಾಟಕದಲ್ಲಿ ‌ಮುಂದಿನ‌ ದಿನಗಳಲ್ಲಿ ಸುರಿಯಬಹುದಾದ ಮಳೆ, ಹಾಲಿ ಇರುವ ಬೆಳೆಗಳು ಉಳಿಯುವ ಸಾಧ್ಯತೆ ಹಾಗೂ ಮುಂದಿನ‌ ದಿನಗಳಲ್ಲಿ ರೈತರು ಅನುಸರಿಸಬೇಕಾದ ‌ಕ್ರಮಗಳ ಬಗ್ಗೆ ಸಚಿವರು ವಿವರಣೆ ಪಡೆದುಕೊಂಡರು. ಇದನ್ನೂ ಓದಿ: ಮತ್ತೆ ರೀ ಓಪನ್ ಆಗುತ್ತಾ ಸುರತ್ಕಲ್ ಟೋಲ್?

disaster management3

ಇದೇ ವೇಳೆ ಸಚಿವರು ಹವಾಮಾನ ಮುನ್ಸೂಚನೆ ನೀಡುವ ವರುಣ ಮಿತ್ರ ಸಹಾಯವಾಣಿ ಕೇಂದ್ರಕ್ಕೆ ಭೇಟಿ ನೀಡಿ ಸ್ವತಃ ಕರೆ ಸ್ವೀಕರಿಸಿ ಮಾತನಾಡಿದರು. ಅಲ್ಲದೆ ಮಳೆ‌ ಮಾಪನ‌, ಹವಾಮಾನ, ಗಾಳಿ ಮಾಪನ, ಭೂಕಂಪ ಮಾಪನ ಸಾಧನಗಳು ಹಾಗೂ ಅವುಗಳ ಕಾರ್ಯ ಸ್ವರೂಪದ ಬಗ್ಗೆ ಮಾಹಿತಿ ಪಡೆದರು.

ಇದೇ ವೇಳೆ ಮಾತನಾಡಿದ ಸಚಿವರು, ಅನ್ನದಾತ ರಾಜ್ಯದ ಜೀವಾಳ. ಸರ್ಕಾರ, ಇಲಾಖೆಗಳು, ಸಂಸ್ಥೆಗಳು ಒಗ್ಗೂಡಿ ರೈತರ ಹಿತ ಕಾಯುವ ಮಾರ್ಗ ಹುಡುಕಿ ಕ್ರಮ‌ವಹಿಸಬೇಕಿದೆ. ಕೃಷಿಕರಿಗೆ ಯೋಜನೆಗಳ ಸೌಲಭ್ಯದ ಜೊತೆಗೆ ತಾಂತ್ರಿಕ ನೆರವು, ಮಾಹಿತಿ‌, ಮಾರ್ಗದರ್ಶನ ‌ನೀಡಬೇಕಿದೆ ಎಂದರು.

disaster management1

ರಾಜ್ಯದಲ್ಲಿ ಈ ವಾರ ಮಳೆಯಾಗುವ ಬಗ್ಗೆ ವಿವರ ಪಡೆದ ಸಚಿವರು‌, ಇದರಿಂದ ರೈತರ ಸಂಕಷ್ಟ ದೂರಾಗಲಿ ಎಂದು ಆಶಿಸಿದರು. ಇದೇ ವೇಳೆ ಸಚಿವರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಾಮರ್ಥ್ಯ, ಪರಿಶ್ರಮ, ದೂರದೃಷ್ಟಿ ಕ್ರಮಗಳು, ಹಿರಿಮೆ, ತಾಂತ್ರಿಕ ಶ್ರೇಷ್ಠತೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದರು. ಇದನ್ನೂ ಓದಿ: ಮಲತಾಯಿಯಿಂದ ಹಸುಗೂಸು ಕೊಲೆ- ಅಂತ್ಯಕ್ರಿಯೆ ಮಾಡಿದ್ದ ಸ್ಥಳದಲ್ಲಿ ಪೊಲೀಸರು ನಿಗಾ

ನೈಸರ್ಗಿಕ ವಿಕೋಪ ‌ಉಸ್ತುವಾರಿ ಕೇಂದ್ರದ ಹಿರಿಯ ‌ಸಮಾಲೋಚಕ ಶ್ರೀನಿವಾಸ್ ರೆಡ್ಡಿ ಹಾಗೂ ಕಿರಿಯ ವೈಜ್ಞಾನಿಕ ಅಧಿಕಾರಿ ಸುನೀಲ್ ಗವಾಸ್ಕರ್ ಅವರು ಪ್ರಸ್ತುತ ಹಾವಾಮಾನ ಪರಿಸ್ಥಿತಿ, ಮುಂದಿನ ಮುನ್ಸೂಚನೆ, ವಿಪತ್ತು ನಿರ್ವಹಣಾ ಕೇಂದ್ರ ಕಾರ್ಯ ಸ್ವರೂಪ, ನಿಖರತೆ ಬಗ್ಗೆ ಮಾಹಿತಿ ನೀಡಿದರು. ಕೃಷಿ ಆಯುಕ್ತ ವೈ.ಎಸ್. ಪಾಟೀಲ್, ಜಲಾನಯನ ಅಭಿವೃದ್ಧಿ ಇಲಾಖೆ ಆಯುಕ್ತ ಗಿರೀಶ್, ಕೃಷಿ ನಿರ್ದೇಶಕ ಡಾ.ಜಿ.ಟಿ.ಪುತ್ರ, ಜಲಾನಯನ ಅಭಿವೃದ್ಧಿ ಇಲಾಖೆ ನಿರ್ದೇಶಕ ಶ್ರೀನಿವಾಸ್, ಕೃಷಿ ಸಚಿವರ ಅಪ್ತ ಕಾರ್ಯದರ್ಶಿ ಪ್ರಭಾಕರ್ ಮತ್ತಿತರರು ಹಾಜರಿದ್ದರು.

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:bengaluruDisaster ManagementN. Cheluvarayaswamyಎನ್ ಚಲುವರಾಯಸ್ವಾಮಿಬೆಂಗಳೂರುವಿಪತ್ತು ನಿರ್ವಹಣೆ
Share This Article
Facebook Whatsapp Whatsapp Telegram

You Might Also Like

Pranam Devaraj 2
Cinema

ಪ್ರಣಂ ದೇವರಾಜ್ ನಟಿಸಿರುವ `ಸನ್ ಆಫ್ ಮುತ್ತಣ್ಣ’ ರಿಲೀಸ್ ಡೇಟ್ ಫಿಕ್ಸ್

Public TV
By Public TV
7 minutes ago
Darshan
Cinema

ಡೆವಿಲ್ ಸಿನಿಮಾದಲ್ಲಿ ನಟಿಸಿಲ್ಲ ದರ್ಶನ್ ಪುತ್ರ

Public TV
By Public TV
19 minutes ago
SKSSF 5
Latest

SKSSF ಅಬುಧಾಬಿ ಕರ್ನಾಟಕ & ಬ್ಲಡ್ ಹೆಲ್ಪ್‌ಲೈನ್ ಕರ್ನಾಟಕ ಆಶ್ರಯದಲ್ಲಿ 4ನೇ ಯಶಸ್ವಿ ರಕ್ತದಾನ ಶಿಬಿರ

Public TV
By Public TV
24 minutes ago
N Ravikumar
Bengaluru City

ಸಿಎಸ್‌ ವಿರುದ್ಧ ರವಿಕುಮಾರ್ ಅವಹೇಳನಕಾರಿ ಹೇಳಿಕೆ – ನಾಳೆ ಜೋಷಿಗೆ ಸ್ಪಷ್ಟನೆ

Public TV
By Public TV
30 minutes ago
Patanjali
Court

ಪತಂಜಲಿ ಚವನ್‌ಪ್ರಾಶ್ ಉತ್ಪನ್ನದ ಜಾಹೀರಾತು ನಿಲ್ಲಿಸಲು ದೆಹಲಿ ಹೈಕೋರ್ಟ್ ಸೂಚನೆ

Public TV
By Public TV
52 minutes ago
7 members of the same family die of heart attacks Four grandchildren undergo bypass surgery Mudhol
Bagalkot

ಹೃದಯಾಘಾತಕ್ಕೆ ಒಂದೇ ಕುಟುಂಬದ 7 ಮಂದಿ ಬಲಿ – ನಾಲ್ವರು ಮೊಮ್ಮಕ್ಕಳಿಗೆ ಬೈಪಾಸ್‌ ಸರ್ಜರಿ!

Public TV
By Public TV
54 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?