ನವದೆಹಲಿ: ದೆಹಲಿ ಪೊಲೀಸ್ ಕ್ರೈಂ ಬ್ರ್ಯಾಂಚ್ ಬೇಹುಗಾರಿಕೆ ಜಾಲವನ್ನು ಬೇಧಿಸಿದ್ದು, ಕೇಂದ್ರ ಹಣಕಾಸು ಸಚಿವಾಲಯಕ್ಕೆ (Finance Ministry) ಸಂಬಂಧಿಸಿದ ಸೂಕ್ಷ್ಮ ಮಾಹಿತಿ (Sensitive Information) ಸೋರಿಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಗುತ್ತಿಗೆ ಉದ್ಯೋಗಿಯನ್ನು ಬಂಧಿಸಲಾಗಿದೆ.
- Advertisement 2
ಸುಮಿತ್ ಬಂಧನಕ್ಕೆ ಒಳಗಾದ ಆರೋಪಿ. ಈತ ಹಣಕಾಸು ಸಚಿವಾಲಯದ ಡೇಟಾ ಆಪರೇಟರ್ ಆಗಿ ಗುತ್ತಿಗೆ ಉದ್ಯೋಗಿಯಾಗಿ ಸೇರಿದ್ದ. ಹಣ ಪಡೆದು ವಿದೇಶಗಳಿಗೆ ವರ್ಗೀಕೃತ ದತ್ತಾಂಶವನ್ನು ಈತ ಒದಗಿಸುತ್ತಿದ್ದ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ಎಂದಿಗೂ ಲಾಡೆನ್ ಭೇಟಿಯಾಗಿಲ್ಲ: ಭಾರತದಿಂದ ತಪ್ಪು ಮಾಹಿತಿ ಎಂದ ಜಾಗತಿಕ ಉಗ್ರ
- Advertisement 3
ಫೆಬ್ರವರಿ 1 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ (Union Budget) ಮಂಡಿಸಲಿದ್ದಾರೆ.
- Advertisement 4
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k