Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವನ್ಯಜೀವಿ ಮಂಡಳಿಯಲ್ಲಿ ಪರಿಪಾಲಕ ಹುದ್ದೆ ಸಿಕ್ಕಿದ್ದು ಹೇಗೆ: ಮಾಜಿ ಗಗನಸಖಿ ಪ್ರೇರಣಾ ವಿವರಿಸಿದ್ರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವನ್ಯಜೀವಿ ಮಂಡಳಿಯಲ್ಲಿ ಪರಿಪಾಲಕ ಹುದ್ದೆ ಸಿಕ್ಕಿದ್ದು ಹೇಗೆ: ಮಾಜಿ ಗಗನಸಖಿ ಪ್ರೇರಣಾ ವಿವರಿಸಿದ್ರು

Bengaluru City

ವನ್ಯಜೀವಿ ಮಂಡಳಿಯಲ್ಲಿ ಪರಿಪಾಲಕ ಹುದ್ದೆ ಸಿಕ್ಕಿದ್ದು ಹೇಗೆ: ಮಾಜಿ ಗಗನಸಖಿ ಪ್ರೇರಣಾ ವಿವರಿಸಿದ್ರು

Public TV
Last updated: November 28, 2017 6:06 pm
Public TV
Share
2 Min Read
kpcc prerana
SHARE

ಬೆಂಗಳೂರು: ಚಾಮರಾಜನಗರ ವನ್ಯಜೀವಿ ಮಂಡಳಿಯ ಪರಿಪಾಲಕ ಹುದ್ದೆ ಸಿಗುವಲ್ಲಿ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರ ಪಾತ್ರವಿಲ್ಲ ಎಂದು ಮಾಜಿ ಗಗನಸಖಿ ಪ್ರೇರಣಾ ಅವರು ಸ್ಪಷ್ಟನೆ ಕೊಟ್ಟಿದ್ದಾರೆ.

ಪ್ರಭಾವ ಬಳಸಿ ಅರಣ್ಯ ಇಲಾಖೆಯಲ್ಲಿ ಉದ್ಯೋಗ ಪಡೆದಿಕೊಂಡಿದ್ದಾರೆ ಎನ್ನುವ ಆರೋಪಕ್ಕೆ ಸಂಬಂಧಿಸಿ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಅವರು, ನಾನು ಸಣ್ಣ ವಯಸ್ಸಿನಿಂದಲೇ ಅರಣ್ಯದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಬೆಳೆಸಿಕೊಂಡಿದ್ದೇನೆ. 2013ರಲ್ಲಿ ಅರಣ್ಯ ಇಲಾಖೆಯವರು ಭಾಗವಹಿಸಿದ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಮಾಣ ಪತ್ರವನ್ನು ಪಡೆದುಕೊಂದಿದ್ದೇನೆ. ಪರಿಸರಕ್ಕೆ ಸಂಬಂಧಿಸಿದ್ದಂತೆ ನಾನು ಒಂದು ಟ್ರಸ್ಟ್ ಸ್ಥಾಪಿಸಿದ್ದೇನೆ. ನನ್ನ ಅರ್ಹತೆಯ ಆಧಾರದಲ್ಲಿ ನನಗೆ ಈ ಹುದ್ದೆ ಸಿಕ್ಕಿದೆ ಹೊರತು ಇದಕ್ಕೆ ಯಾರ ಪ್ರಭಾವ ಬಳಸಿಲ್ಲ ಎಂದು ತಿಳಿಸಿದರು.

PRERANA KPCC 4

ನಿಯಮಗಳ ಪ್ರಕಾರ ಈ ಹುದ್ದೆಗೆ ಸ್ಥಳೀಯರಿಗೆ ಸಿಗಬೇಕು. ಆದರೆ ನಿಯಮವನ್ನು ಗಾಳಿಗೆ ತೂರಿ ನಿಮಗೆ ಹುದ್ದೆ ಸಿಕ್ಕಿದೆ ಎಂದು ದೂರುದಾರರು ಆರೋಪಿಸುತ್ತಿದ್ದಾರೆ ಎನ್ನುವ ಪ್ರಶ್ನೆಗೆ ಇದೊಂದು ಆಧಾರರಹಿತ ಆರೋಪ. ಈ ಹುದ್ದೆ ಸಲ್ಲಿಸುವ ಅಭ್ಯರ್ಥಿ ಅರಣ್ಯದ ಬಗ್ಗೆ ಆಸಕ್ತಿ ಹೊಂದಿರಬೇಕು ಎನ್ನುವ ನಿಯಮವಿದೆ ಹೊರತು ಬೇರೆ ಯಾವುದೇ ನಿಯಮವಿಲ್ಲ. ಸರಿಯಾಗಿ ನಿಯಮವನ್ನು ಓದದೇ ಅವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂದು ಉತ್ತರಿಸಿದರು.

ಕೆಪಿಸಿಸಿ ಐಟಿ ಸೆಲ್‍ನಲ್ಲಿ ನಿಮಗೆ ಜಂಟಿ ಕಾರ್ಯದರ್ಶಿ ಹುದ್ದೆ ಸಿಕ್ಕಿದೆ. ಈ ಹುದ್ದೆ ಸಿಗಬೇಕಾದರೆ ಪರಮೇಶ್ವರ್ ಶಿಫಾರಸು ಇತ್ತು ಎನ್ನುವ ಮಾತು ಕೇಳಿ ಬಂದಿದೆ ಎಂದು ಕೇಳಿದ್ದಕ್ಕೆ, ಕೆಲ ದಿನಗಳ ಹಿಂದೆ ಕಾರ್ಯಕ್ರಮವೊಂದು ಆಯೋಜನೆಗೊಂಡಿತ್ತು. ಈ ಕಾರ್ಯಕ್ರಮಕ್ಕೆ ಪರಮೇಶ್ವರ್ ಬಂದಿದ್ದರು. ನಾನು ವೇದಿಕೆಯ ಮೇಲೆ ಕುಳಿತಿದ್ದೆ. ಪರಮೇಶ್ವರ್ ಜೊತೆಗೆ ವೇದಿಕೆಯ ಮೇಲೆ ಕುಳಿತ್ತಿದ್ದ ಫೋಟೋವನ್ನು ನಾನು ವಾಟ್ಸಪ್ ಡಿಪಿ ಮಾಡಿದ್ದೆ. ಈ ಕಾರ್ಯಕ್ರಮಕ್ಕೂ ಮುನ್ನ ನಾನು ಪರಮೇಶ್ವರ್ ಜೊತೆಗೆ ಮಾತನಾಡಿಲ್ಲ. ಮೊದಲ ಬಾರಿಗೆ ಅವರನ್ನು ನೋಡಿದ್ದೆ ಈ ಕಾರ್ಯಕ್ರಮದಲ್ಲಿ. ಈ ವಿಚಾರವನ್ನು ತಿಳಿಯದವರು ಈ ಆರೋಪ ಮಾಡುತ್ತಿದ್ದಾರೆ ಎಂದು ಪ್ರತಿಕ್ರಿಯಿಸಿದರು.

ಅರ್ಜಿ ಸಲ್ಲಿಸಿಯೂ ಈ ಹುದ್ದೆ ಸಿಗದವರು ನನ್ನ ವಿರುದ್ಧ ದೂರು ನೀಡಿರಬಹುದು. ನನ್ನ ವಿರುದ್ಧ ಮಾಡಿರುವ ಎಲ್ಲ ಆರೋಪಗಳು ಸುಳ್ಳು. ಗಗನ ಸಖಿಯಾದವರು ಈ ಹುದ್ದೆ ಪಡೆಯಬಾರದು ಎನ್ನುವ ನಿಯಮ ಇದರಲ್ಲಿ ಇದ್ಯಾ ಎಂದು ಅವರು ಪ್ರಶ್ನಿಸಿದರು.

ಈ ವೇಳೆ ನಮ್ಮ ಕುಟುಂಬದವರು ಈ ಹಿಂದಿನಿಂದಲೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾ ಬಂದಿದ್ದಾರೆ. ನನಗೂ ಕಾಂಗ್ರೆಸ್ ಬಗ್ಗೆ ಒಲವು ಇದೆ. ಹೀಗಾಗಿ ನನಗೆ ಕೆಪಿಸಿಸಿ ಐಟಿ ಸೆಲ್ ನಲ್ಲಿ ಉದ್ಯೋಗ ಸಿಕ್ಕಿದೆ ಎಂದು ಪ್ರೇರಣಾ ತಿಳಿಸಿದರು.

ಸಾಮಾಜಿಕ ಕಾರ್ಯಕರ್ತ ನಾಗರಾಜ್ ಪ್ರೇರಣಾಗೆ ಸರ್ಕಾರ ನೀಡಿದ್ದ ಹುದ್ದೆ ಪ್ರಶ್ನಿಸಿ ರಾಜ್ಯಪಾಲರಿಗೂ ಪತ್ರ ಬರೆದು ದೂರು ನೀಡಿದ್ದಾರೆ. ಅರ್ಹತೆ ಇಲ್ಲದೆ ಇದ್ದರೂ ಈಕೆಗೆ ಹುದ್ದೆ ನೀಡಲಾಗಿದೆ. ಈಕೆಯ ಹಿಂದೆ ದೊಡ್ಡ ರಾಜಕೀಯ ವ್ಯಕ್ತಿಗಳ ಕೈವಾಡ ಇದೆ ಎಂದು ದೂರಿನಲ್ಲಿ ಆರೋಪಿಸಿದ್ದರು.

 

https://youtu.be/OPdCm_RBDLs

PRERANA KPCC 1

PRERANA KPCC 7

PRERANA KPCC 6

PRERANA KPCC 5

PRERANA KPCC 3

PRERANA KPCC 2

 

 

TAGGED:congressforestkarnatakaKPCCparameshwarpreranaಅರಣ್ಯ ಇಲಾಖೆಕೆಪಿಸಿಸಿಗಗನ ಸಖಿಚಾಮರಾಜನಗರಪ್ರೇರಣಾಬೆಂಗಳೂರು
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Arunachal Forest Fire
Latest

ಅರುಣಾಚಲ ಪ್ರದೇಶದಲ್ಲಿ ಕಾಡ್ಗಿಚ್ಚು – ಬೆಂಕಿ ನಂದಿಸಲು ಹೆಲಿಕಾಪ್ಟರ್‌ನಿಂದ 66,000 ಲೀಟರ್ ನೀರು ಚೆಲ್ಲಿದ ವಾಯುಪಡೆ

Public TV
By Public TV
22 minutes ago
United Airlines flight
Bengaluru City

ಇರಾನ್-ಇಸ್ರೇಲ್ ಯುದ್ಧ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ 17 ವಿಮಾನಗಳ ಹಾರಾಟಗಳ ರದ್ದು

Public TV
By Public TV
44 minutes ago
IRGC
Latest

ಯುದ್ಧ ನಿಲ್ಲಿಸೋ ನಿರ್ಧಾರ ಅಮೆರಿಕದ್ದಲ್ಲ, ನಮ್ಮದು – ದಾಳಿ ಮುಂದುವರಿದ್ರೆ 1 ಲೀಟರ್‌ ತೈಲವೂ ಸಿಗಲ್ಲ: ಇರಾನ್‌

Public TV
By Public TV
2 hours ago
donald trump
Latest

ನಾವು ಈಗಾಗಲೇ ಗೆದ್ದಿದ್ದೇವೆ, ಯುದ್ಧ ಶೀಘ್ರದಲ್ಲೇ ಕೊನೆಗೊಳ್ಳಬಹುದು: ಟ್ರಂಪ್‌

Public TV
By Public TV
2 hours ago
LPG Commercial Cylinder
Latest

ಕಮರ್ಷಿಯಲ್ ಸಿಲಿಂಡರ್ ಅಭಾವ – ತಮಿಳುನಾಡಲ್ಲಿ ರೆಸ್ಟೋರೆಂಟ್‌ಗಳು ಬಂದ್‌

Public TV
By Public TV
2 hours ago
Haryana Gurugram Wall Collapse
Latest

ಹರಿಯಾಣ | ನಿರ್ಮಾಣ ಹಂತದ ಗೋಡೆ ಕುಸಿತ – 7 ಕಾರ್ಮಿಕರು ಸಾವು, ಐವರ ಸ್ಥಿತಿ ಚಿಂತಾಜನಕ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?