Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಎಸ್‍ವೈ ಏರ್ ಸ್ಟ್ರೈಕ್ ರಾಜಕೀಯ ಹೇಳಿಕೆ ಸಮರ್ಥಿಸಿಕೊಂಡ ಪ್ರತಾಪ್ ಸಿಂಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬಿಎಸ್‍ವೈ ಏರ್ ಸ್ಟ್ರೈಕ್ ರಾಜಕೀಯ ಹೇಳಿಕೆ ಸಮರ್ಥಿಸಿಕೊಂಡ ಪ್ರತಾಪ್ ಸಿಂಹ

Districts

ಬಿಎಸ್‍ವೈ ಏರ್ ಸ್ಟ್ರೈಕ್ ರಾಜಕೀಯ ಹೇಳಿಕೆ ಸಮರ್ಥಿಸಿಕೊಂಡ ಪ್ರತಾಪ್ ಸಿಂಹ

Public TV
Last updated: February 28, 2019 1:33 pm
Public TV
Share
3 Min Read
Pratap Simha BSY
SHARE

ಮೈಸೂರು: ಏರ್ ಸ್ಟ್ರೈಕ್ ವಿಚಾರದಲ್ಲಿ ರಾಜಕೀಯ ಲೆಕ್ಕಾಚಾರ ಹಾಕಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸಾರ್ವಜನಿಕರು, ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು, ಬಿ.ಎಸ್.ಯಡಿಯೂರಪ್ಪ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪರವರ ಮಾತು ರಾಜಕೀಯ ಮಾತಲ್ಲ. ಈಗ ದೇಶಕ್ಕೆ ಗಟ್ಟಿ ನಾಯಕತ್ವ ಸಿಕ್ಕಿದೆ. ಆ ನಾಯಕನ ಹಿಂದೆ ದೇಶದ ಜನ ನಿಲ್ಲುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿಯೂ ಈ ಭಾವನೆ ವ್ಯಕ್ತವಾಗಬೇಕು. ಸಿಕ್ಕಿರುವ ನಾಯಕನನ್ನು ಉಳಿಸಿಕೊಳ್ಳುವಂತೆ ಅವರು ಹೇಳಿದ್ದಾರೆ ಅಷ್ಟೇ ಎಂದು ಬಿಎಸ್‍ವೈ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇದನ್ನು ಓದಿ: ಸುಳ್ಳೇ ಸುಳ್ಳು…! ಮತ್ತೆ ಸುಳ್ಳು ಹೇಳಿದ ಯಡಿಯೂರಪ್ಪ! – ನೀವು ಹೇಳಿದ್ದನ್ನು ಮತ್ತೊಮ್ಮೆ ಕೇಳಿಸ್ಕೊಳ್ಳಿ

air attack

ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿ ಆಗಿದ್ದಾಗ 2001 ಡಿಸೆಂಬರ್ ನಲ್ಲಿ ಪಾರ್ಲಿಮೆಂಟ್ ಮೇಲೆ ಉಗ್ರರು ದಾಳಿ ಮಾಡಿದ್ದರು. ತಕ್ಷಣವೇ ಎಚ್ಚೆತ್ತುಕೊಂಡ ಅಟಲ್ ಬಿಹಾರಿ ವಾಜಪೇಯಿ ಅವರು ದೇಶದ ಗಡಿಯಲ್ಲಿ ಸೇನೆಯನ್ನು ನಿಯೋಜನೆ ಮಾಡಿದ್ದರು. ಯುದ್ಧ ಮಾಡುವಂತೆ ದೇಶದ ಜನರು ಒತ್ತಾಯಿಸಿದ್ದರು. ಆದರೆ ಶಾಂತಿಯುತ ಮಾತುಕತೆಗೆ ಪಾಕಿಸ್ತಾನಕ್ಕೆ ಅವಕಾಶ ನೀಡಲಾಗಿತ್ತು. ಇದಕ್ಕೆ ಪಾಕಿಸ್ತಾನ ಸಹಮತ ತೋರದಿದ್ದಾಗ ಯುದ್ಧ ಮಾಡುವುದು ಅನಿವಾರ್ಯವಾಯಿತು ಎಂದು ಪ್ರತಾಪ್ ಸಿಂಹ ಹೇಳಿದರು.

ಪಾರ್ಲಿಮೆಂಟ್ ದಾಳಿಯ ಬಳಿಕ ಉಗ್ರರು ಮುಂಬೈನ ತಾಜ್ ಹೋಟೆಲ್ ಮೇಲೆ ದಾಳಿ ಮಾಡಿದರು. ಈ ವೇಳೆ 180ಕ್ಕಿಂತಲೂ ಹೆಚ್ಚು ಜನರನ್ನು ಉಗ್ರರು ಹತ್ಯೆ ಮಾಡಿದ್ದರು. ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ಯುದ್ಧ ಮಾಡುವ ಎದೆಗಾರಿಕೆ ತೋರಲಿಲ್ಲ. ಪಾಕಿಸ್ತಾನ ಹಾಗೂ ಭಾರತದ ಗಡಿ ನಿಯಂತ್ರಣ ರೇಖೆಯನ್ನು ದಾಟಿ ಹೋಗುವಂತೆ ಸೇನೆಯನ್ನು ಪ್ರೋತ್ಸಾಹಿಸಲು ಕಾಂಗ್ರೆಸ್ ನೇತೃತ್ವದ ಸರ್ಕಾರವು ಹಿಂದೇಟು ಹಾಕಿತ್ತು ಎಂದು ದೂರಿದರು.

atal

ಪುಲ್ವಾಮಾದಲ್ಲಿ ಫೆಬ್ರವರಿ 14ರಂದು ನಡೆದ ಉಗ್ರರ ದಾಳಿಯಲ್ಲಿ 40ಕ್ಕೂ ಹೆಚ್ಚು ಯೋಧರನ್ನು ಹುತಾತ್ಮರಾಗಿದ್ದಾರೆ. ಪಾಕಿಸ್ತಾನಕ್ಕೆ ಮತ್ತೆ ಪಾಠ ಕಲಿಸಬೇಕು ಎನ್ನುವ ಧ್ವನಿ ದೇಶದಲ್ಲಿ ಕೇಳಿ ಬರುತ್ತಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು, ಪುಲ್ವಾಮಾ ದಾಳಿಯ ಪ್ರತಿ ಕಣ್ಣೀರಿಗೂ ಪ್ರತೀಕಾರ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದರು. ಈ ನಿಟ್ಟಿನಲ್ಲಿ ಭಾರತೀಯ ಸೇನೆಗೆ ಎಲ್ಲ ರೀತಿಯ ಅವಕಾಶ ನೀಡಿದ್ದರು. ಇದರಿಂದಾಗಿ ಫೆಬ್ರವರಿ 26ರಂದು ಮುಂಜಾನೆ 3 ಗಂಟೆಗೆ ಪಾಕಿಸ್ತಾನದ ಉಗ್ರರ ಮೂಲ ನೆಲೆಗಳ ಮೇಲೆ ಭಾರತೀಯ ವಾಯು ಪಡೆ ದಾಳಿ ಮಾಡಿದೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.

ಈ ದಾಳಿಯಿಂದಾಗಿ ನಮಗೆ ಒಬ್ಬ ಗಟ್ಟಿ, ಎದೆಗಾರಿಕೆಯ ನಾಯಕ ಸಿಕ್ಕಿದ್ದಾನೆ ಎಂಬ ಭರವಸೆ, ಭಾವನೆ ದೇಶ ಜನರಲ್ಲಿ ಮೂಡಿದೆ. ಇದರಿಂದಾಗಿ ದೇಶದ ಪ್ರಧಾನಿ ಮೋದಿ ಬೆಂಬಲಕ್ಕೆ ನಿಂತಿದ್ದಾರೆ. ಈ ಅರ್ಥದಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆಯೇ ಹೊರತು ಬೇರೆ ಅರ್ಥದಲ್ಲಿ ಮಾತನಾಡಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಬ್ಯಾಟಿಂಗ್ ಮಾಡಿದರು.

manmohan singh narendra modi 1

ಇದೇ ವೇಳೆ ಮಾಜಿ ಸಿಎಂ ವಿರುದ್ಧ ಗುಡುಗಿದ ಸಂಸದರು, ಸಿದ್ದರಾಮಯ್ಯ ಅವರು ವಿನಾಕಾರಣ ಮಾತನಾಡಿ ಹಾಳಾದರು ಹಾಗೂ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡರು. ಈಗ ಅದೇ ಪ್ರವೃತ್ತಿಯನ್ನು ಸಿಎಂ ಕುಮಾರಸ್ವಾಮಿ ಅವರು ಮುಂದುವರಿಸುತ್ತಿದ್ದಾರೆ. ಏರ್ ಸ್ಟ್ರೈಕ್ ದೇಶ ವಿಚಾರ. ಪಾಕಿಸ್ತಾನ ನಮ್ಮ ದೇಶದ ವೈರಿ. ಹೀಗಾಗಿ ಎಲ್ಲರೂ ರಾಜಕೀಯವನ್ನು ಮರೆತು ಪ್ರಧಾನಿ ನರೇಂದ್ರ ಮೋದಿ ಅವರ ಬೆಂಬಲಕ್ಕೆ ನಿಂತು ಪಾಕಿಸ್ತಾನಕ್ಕೆ ಪಾಠ ಕಲಿಸಿ ಎಂದು ಆತ್ಮವಿಶ್ವಾಸ ಮಾತುಗಳನ್ನು ಆಡಬೇಕು. ಇದನ್ನು ಮರೆತು ಕ್ಷುಲ್ಲಕ ರಾಜಕಾರಣ ಮಾಡುತ್ತಿವವರ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದು ಪ್ರತಿಕ್ರಿಯಿಸಿದರು.

https://www.youtube.com/watch?v=-HDTIgjGwJg

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:air strikebjpbs yeddyurappaLok Sabha electionMP Pratap Simhapm narendra modiPublic TVಏರ್ ಸ್ಟ್ರೈಕ್ಪಬ್ಲಿಕ್ ಟಿವಿಪ್ರಧಾನಿ ನರೇಂದ್ರ ಮೋದಿಬಿ.ಎಸ್.ಯಡಿಯೂರಪ್ಪಬಿಜೆಪಿಲೋಕಸಭಾ ಚುನಾವಣೆಸಂಸದ ಪ್ರತಾಪ್ ಸಿಂಹ
Share This Article
Facebook Whatsapp Whatsapp Telegram

Cinema news

darshan wife vijayalakshmi dinakar tugudeepa
ಪರಪ್ಪನ ಅಗ್ರಹಾರ ಜೈಲಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ, ಸಹೋದರ ದಿನಕರ್ ಭೇಟಿ
Cinema Latest Sandalwood Top Stories
Kichcha Sudeep Mark
ತ್ರಿಶೂಲ ಹಿಡಿದು ಬಂದ ನಟ ಕಿಚ್ಚ ಸುದೀಪ್
Cinema Latest Sandalwood Top Stories
45 Movie
ಕರುನಾಡಲ್ಲಿ `45’ ಸಿನಿಮಾ ಅಬ್ಬರ: ಅಡ್ವಾನ್ಸ್‌ ಬುಕ್ಕಿಂಗ್ ಭರ್ಜರಿ ಜೋರು
Cinema Latest Sandalwood Top Stories
Vijay Deverakondas next titled Rowdy Janardhana
ವಿಜಯ್‌ ದೇವರಕೊಂಡ ನಟನೆಯ ರೌಡಿ ಜನಾರ್ದನ ಟೈಟಲ್ ಗ್ಲಿಂಪ್ಸ್ ರಿಲೀಸ್
Cinema Latest South cinema

You Might Also Like

Hubballi Daughter Honor Killing Accused Arrest
Dharwad

ತಂದೆಯಿಂದಲೇ ಗರ್ಭಿಣಿ ಮಗಳ ಮರ್ಯಾದಾ ಹತ್ಯೆ – ಬಂಧಿತರ ಸಂಖ್ಯೆ 6ಕ್ಕೆ ಏರಿಕೆ

Public TV
By Public TV
15 minutes ago
bengaluru shoot out
Bengaluru City

ಬೆಂಗಳೂರು| ಪತ್ನಿ ಜೊತೆ ಜಗಳ; ಗನ್‌ ತೆಗೆದು ಶೂಟೌಟ್‌ ಮಾಡಿದ ಪತಿ – ಮಹಿಳೆ ಸಾವು

Public TV
By Public TV
1 hour ago
Imran masood Priyanka Gandhi
Latest

ಪ್ರಿಯಾಂಕಾಗೆ ಪ್ರಧಾನಿ ಪಟ್ಟ – ಪಿಎಂ ಆಗುವ ಸಾಮರ್ಥ್ಯ ಅವರಿಗಿದೆ: ಸಂಸದ ಇಮ್ರಾನ್ ಮಸೂದ್

Public TV
By Public TV
2 hours ago
Koyanadu Govt School Bhoomi Pooje
Districts

Kodagu | ಕೊಯನಾಡು ಶಾಲೆ ನಿರ್ಮಾಣಕ್ಕೆ ಕೊನೆಗೂ ಭೂಮಿ ಪೂಜೆ

Public TV
By Public TV
2 hours ago
Vince Zampella
Latest

ಭೀಕರ ರಸ್ತೆ ಅಪಘಾತ – `Call Of Duty’ ಗೇಮ್ ತಯಾರಕ ವಿನ್ಸ್ ಜಾಂಪೆಲ್ಲಾ ನಿಧನ

Public TV
By Public TV
2 hours ago
MB Patil 1 2
Districts

ಗಾಂಧಿ ಹೆಸರು ತೆಗೆದು ರಾಮ ಅಥವಾ ಅದನ್ನು ತೆಗೆದು ಬೇರೆ ಯಾರದ್ದೋ ಹೆಸರು ಹಾಕೋದು ಸರಿಯಲ್ಲ: ಎಂ.ಬಿ ಪಾಟೀಲ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?