Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತೋಳ ಬಂತು ತೋಳ ಕಥೆ ಹೇಳ್ತಿದ್ದಾರೆ ರಮೇಶ್ ಜಾರಕಿಹೊಳಿ: ಲಕ್ಷ್ಮಿ ಹೆಬ್ಬಾಳ್ಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ತೋಳ ಬಂತು ತೋಳ ಕಥೆ ಹೇಳ್ತಿದ್ದಾರೆ ರಮೇಶ್ ಜಾರಕಿಹೊಳಿ: ಲಕ್ಷ್ಮಿ ಹೆಬ್ಬಾಳ್ಕರ್

Belgaum

ತೋಳ ಬಂತು ತೋಳ ಕಥೆ ಹೇಳ್ತಿದ್ದಾರೆ ರಮೇಶ್ ಜಾರಕಿಹೊಳಿ: ಲಕ್ಷ್ಮಿ ಹೆಬ್ಬಾಳ್ಕರ್

Public TV
Last updated: April 23, 2019 1:35 pm
Public TV
Share
2 Min Read
LAKSHMI HEBBALKAR RAMESH JARAKIHOLI
SHARE

– ನಾಯಕರನ್ನು ಹುಟ್ಟು ಹಾಕುವ ಪಕ್ಷಕ್ಕೆ ಯಾರು ಅನಿವಾರ್ಯವಲ್ಲ
– ಇಂತಹ ನಾಯಕರು ಹೋದರೆ ಸೆಕೆಂಡ್ ಲೈನ್ ನಾಯಕರು ಮುಂದೆ ಬರ್ತಾರೆ

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ತೋಳ ಬಂತು ತೋಳದ ಕಥೆಯನ್ನು ಹೇಳಿಕೊಂಡು ಬರುತ್ತಿದ್ದಾರೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವ್ಯಂಗ್ಯವಾಡಿದ್ದಾರೆ.

ರಮೇಶ್ ಜಾರಕಿಹೊಳಿ ಪಕ್ಷ ತೊರೆಯುವ ವಿಚಾರದ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್, ತೋಳ ಬಂತು ತೋಳ ಬಂತು ಎಂಬಂತೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುತ್ತೇನೆ ಎಂದು ಹೇಳುತ್ತಿದ್ದಾರೆ. ನಾನು ಸೇರಿದಂತೆ ಪಕ್ಷಕ್ಕೆ ಯಾರು ಅನಿವಾರ್ಯ ಇಲ್ಲ. ರಾಷ್ಟ್ರೀಯ ಪಕ್ಷಗಳಿಗೆ ಯಾರು ಅನಿವಾರ್ಯ ಇಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕಿದೆ ಎಂದರು.

Lakshmi 2

ಮತದಾನ ದಿನ ಅತ್ಯಂತ ಮಹತ್ವದ ದಿನವಾಗಿದ್ದು, ಇಂದು ಇಂತಹ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ. ಪಕ್ಷದಲ್ಲಿ ಬಹಳಷ್ಟು ಜನ ಬರ್ತಾರೆ, ಹೋಗುತ್ತಿರುತ್ತಾರೆ. ರಮೇಶ್ ಜಾರಕಿಹೊಳಿ ಒಬ್ಬರು ಪಕ್ಷದಿಂದ ಹೊರ ಹೋದರೆ ಕಾಂಗ್ರೆಸ್‍ಗೆ ಯಾವುದೇ ನಷ್ಟವಿಲ್ಲ. ಪಕ್ಷ ನಾಯಕರನ್ನು ಹುಟ್ಟಿಸುತ್ತದೆ. ಹೊಸ ನಾಯಕ, ನಾಯಕತ್ವವನ್ನು ಹುಟ್ಟಿಸುವ ಸಾಮಾರ್ಥ್ಯ ಕಾಂಗ್ರೆಸ್ ಹೊಂದಿದೆ. ಇಂತಹ ನಾಯಕರು ಹೋದರೆ ಸೆಕೆಂಡ್ ಲೈನ್ ನಾಯಕರು ಮುಂದೆ ಬರಲು ಸಾಧ್ಯವಾಗುತ್ತದೆ. ಪಕ್ಷದಲ್ಲಿ ಇರಬೇಕೋ ಅಥವಾ ಬಿಡಬೇಕೋ ಎಂಬುವುದು ರಮೇಶ್ ಜಾರಕಿಹೊಳಿ ಅವರ ವೈಯಕ್ತಿಕ ವಿಚಾರ ಎಂದರು.

ಮತದಾನ ಮಾಡಿ ಮಾಧ್ಯಮಗಳ ಜೊತೆ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್, ರಾಜಕೀಯಕ್ಕೆ ಬಂದಾಗಿನಿಂದ ಸಂಸದೆ ಅಗಬೇಕೆಂಬ ಆಸೆ ನನಗಿತ್ತು. ಕಾರಣಾಂತರಗಳಿಂದ ಅದು ಸಾಧ್ಯವಾಗಲಿಲ್ಲ. ಹಾಗಾಗಿ ಸಂಸದ ಚುನಾವಣೆಗೆ ನಾನೇ ಸ್ಪರ್ಧೆ ಮಾಡಿದ್ದೇನೆ ಎಂದು ತಿಳಿದುಕೊಂಡು ನನಗೆ ನೀಡಲಾಗಿದ್ದ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದ್ದೇನೆ. ಕಾಂಗ್ರೆಸ್ ಅಭ್ಯರ್ಥಿ ವಿರೂಪಾಕ್ಷಿ ಸಾಧುನವರ್ ಒಳ್ಳೆಯ ಕುಟುಂಬದಿಂದ ಬಂದ ನಾಯಕರಾಗಿದ್ದು, ಹೆಚ್ಚು ಮತಗಳಿಂದ ಗೆಲ್ಲಲಿ ಎಂದು ಶುಭ ಹಾರೈಸಿದರು.

Lakshmi 1

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪಕ್ಷದಿಂದ ಹೊರ ಹೋದ ಮೇಲೆ ಮಾತನಾಡುತ್ತೇನೆ. ಕಳೆದ 30 ರಿಂದ 35 ದಿನ ನನ್ನ ಪಕ್ಷದ ಅಭ್ಯರ್ಥಿ ಪರ ಪ್ರಚಾರದಲ್ಲಿ ತೊಡಗಿಕೊಂಡಿದ್ದರಿಂದ ಹೆಚ್ಚಿನ ಮಾಹಿತಿ ನನಗಿಲ್ಲ. ಇಲ್ಲಿ ನಾನೇ ಅಭ್ಯರ್ಥಿ ಎಂದು ತಿಳಿದು ಪ್ರಚಾರ ಮಾಡಿದ್ದೇನೆ ಎಂದು ಹೆಬ್ಬಾಳ್ಕರ್ ತಿಳಿಸಿದರು.

ಸಮುದ್ರ ಮಥನವಾದಾಗ ಅಮೃತ ಮತ್ತು ವಿಷ ಎರಡೂ ಬರುತ್ತದೆ. ಎರಡನ್ನೂ ಸೇವಿಸಲು ಸಿದ್ಧವಾಗಬೇಕು. ಇಂತಹ ಸೂಕ್ಷ್ಮ ವಿಚಾರಗಳನ್ನು ಹೈಕಮಾಂಡ್ ಮತ್ತು ರಾಜ್ಯದ ನಾಯಕರು ನೋಡಿಕೊಳ್ಳುತ್ತಾರೆ. ನಮ್ಮ ಒಂದು ಹೇಳಿಕೆಯಿಂದ ಯಾವುದೇ ಬದಲಾವಣೆಗಳು ಆಗಲ್ಲ. ಹೈಕಮಾಂಡ್ ಎಲ್ಲರೂ ಗಣನೆಗೆ ತೆಗದುಕೊಂಡು ಸಾಧಕ-ಬಾಧಕಗಳನ್ನು ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಾರೆ. ಅಷ್ಟು ಸುಲಭವಾಗಿ ಕಾಂಗ್ರೆಸ್ ಪಕ್ಷದ ಮೇಲೆ ದಾಳಿ (ರೇಡ್) ಮಾಡೋದಕ್ಕೆ ಸಾಧ್ಯವಿಲ್ಲ. ಪಕ್ಷವನ್ನೇ ಹಿಡಿತಕ್ಕೆ ತೆಗೆದುಕೊಳ್ಳುತ್ತೇನೆ ಅನ್ನೋದು ಮೂರ್ಖತನದ ಪರಮಾವಧಿ. ರಮೇಶ್ ಜಾರಕಿಹೊಳಿ ಅವರ ಬಗ್ಗೆ ಮಾಹಿತಿ ಗೊತ್ತಿಲ್ಲ. ಮುಂದಿನ ದಿನಗಳಲ್ಲಿ ತಿಳಿದುಕೊಂಡು ಮಾತನಾಡುತ್ತೇನೆ ಎಂದು ಹೇಳಿದರು.

TAGGED:belagavicongressLok Sabha elections 2019Public TVRamesh jarakiholiಕಾಂಗ್ರೆಸ್ಪಬ್ಲಿಕ್ ಟಿವಿಬೆಳಗಾವಿರಮೇಶ್ ಜಾರಕಿಹೊಳಿಲೋಕಸಭಾ ಚುನಾವಣೆ 2019
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
34 minutes ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
35 minutes ago
kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
1 hour ago
OMR EXAM
Bengaluru City

ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ OMR ಶೀಟ್ ವೆಬ್‌ಸೈಟ್‌ಗೆ ಅಪ್‌ಲೋಡ್: ಕೆಇಎ

Public TV
By Public TV
1 hour ago
Ramesh Kumar
Districts

63 ಎಕ್ರೆ ಅರಣ್ಯ ಭೂಮಿ ಒತ್ತುವರಿ ಪ್ರಕರಣ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಹಿನ್ನಡೆ

Public TV
By Public TV
2 hours ago
CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?