Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಲಮಟ್ಟಿ ಎತ್ತರದಿಂದ ಮುಳುಗಲಿರುವ ಜಮೀನುಗಳ ಮಾರ್ಗಸೂಚಿ ದರ ಪರಿಷ್ಕರಿಸಲು ಸಿಎಂಗೆ ಒತ್ತಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆಲಮಟ್ಟಿ ಎತ್ತರದಿಂದ ಮುಳುಗಲಿರುವ ಜಮೀನುಗಳ ಮಾರ್ಗಸೂಚಿ ದರ ಪರಿಷ್ಕರಿಸಲು ಸಿಎಂಗೆ ಒತ್ತಾಯ

Bengaluru City

ಆಲಮಟ್ಟಿ ಎತ್ತರದಿಂದ ಮುಳುಗಲಿರುವ ಜಮೀನುಗಳ ಮಾರ್ಗಸೂಚಿ ದರ ಪರಿಷ್ಕರಿಸಲು ಸಿಎಂಗೆ ಒತ್ತಾಯ

Public TV
Last updated: September 21, 2021 6:57 pm
Public TV
Share
2 Min Read
alamatti dam
SHARE

ಬೆಂಗಳೂರು: ಆಲಮಟ್ಟಿ ಎತ್ತರದಿಂದ ಮುಳುಗಲಿರುವ ಜಮೀನುಗಳ ಮಾರ್ಗಸೂಚಿ ದರ ಪರಿಷ್ಕರಿಸಲು ಸಿಎಂಗೆ ರೈತರು ಒತ್ತಾಯ ಮಾಡಿದ್ದಾರೆ. ಈ ವಿಚಾರವಾಗಿ ರೈತರ ನಿಯೋಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಕಾರಾತ್ಮಕವಾಗಿ ಸ್ಪಂದನೆ ನೀಡಿದ್ದಾರೆ.

Alamatti Dam F 1

ಯುಕೆಪಿ 3ನೇ ಹಂತದಲ್ಲಿ ಮುಳುಗಡೆಯಾಗುವ ಬಬಲೇಶ್ವರ ತಾಲೂಕಿನ ಎಲ್ಲಾ ಜಮೀನುಗಳಿಗೆ ಏಕರೂಪ ಪರಿಹಾರ ಒದಗಿಸಲು ಕೋರಿ ರೈತರ ನಿಯೋಗ ಇಂದು ಮುಖ್ಯಮಂತ್ರಿಗಳನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿತು. ಈ ವೇಳೆ ರೈತರ ನಿಯೋಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಕಾರಾತ್ಮಕವಾಗಿ ಸ್ಪಂದನೆ ನೀಡಿದ್ದು, ನಮ್ಮ ಬೇಡಿಕೆ ಈಡೇರಿಸುವ ಭರವಸೆ ದೊರೆತಿದೆ ಎಂದು ರಾಜ್ಯ ಬಾರ್ ಕೌನ್ಸಿಲ್ ಅಧ್ಯಕ್ಷ ರಾಜೇಂದ್ರ ದೇಸಾಯಿ ತಿಳಿಸಿದ್ದಾರೆ. ಇದನ್ನೂ ಓದಿ:  5 ಮುಖ್ಯ ನ್ಯಾಯಮೂರ್ತಿಗಳ ವರ್ಗಾವಣೆ, 8 ನ್ಯಾಯಮೂರ್ತಿಗಳ ಪದೋನ್ನತಿಗೆ ಕೊಲಿಜಿಯಂ ಶಿಫಾರಸು

ಮುಖ್ಯಮಂತ್ರಿ @BSBommai ಅವರು ಇಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಕುಂದುಕೊರತೆಗಳನ್ನು ಆಲಿಸಿದರು. pic.twitter.com/lFqXFUMCuH

— CM of Karnataka (@CMofKarnataka) September 20, 2021

ಆಲಮಟ್ಟಿ ಆಣೆಕಟ್ಟು 524.256ಮೀ ಎತ್ತರಿಸಿ, ನೀರು ನಿಲ್ಲಿಸಿದಾಗ ಅಂದಾಜು 75 ಸಾವಿರ ಎಕರೆ ಪ್ರದೇಶದಷ್ಟು ಜಮೀನು ಮುಳುಗಡೆಯಾಗಲಿದೆ. ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ 14 ಗ್ರಾಮಗಳು ಮುಳುಗಡೆಯಾಗಲಿವೆ. ಈ ಹಿಂದೆ 2015-16ರಲ್ಲಿ ಮಾರ್ಗಸೂಚಿ ಬೆಲೆಯನ್ನು ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಗ್ರಾಮಗಳಿಗೆ ನಿಗದಿಪಡಿಸಿರುತ್ತಾರೆ. ಆದರೆ ಬಾಗಲಕೋಟೆಯ ಜಮಖಂಡಿ ಮತ್ತು ಬೀಳಗಿ ತಾಲೂಕಿನ ಮಾರ್ಗಸೂಚಿ ದರ ಪರಿಷ್ಕರಣೆ ಮಾಡಿರುತ್ತಾರೆ. ಅದರಂತೆ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ 14 ಗ್ರಾಮಗಳ ಜಮೀನುಗಳ ಮಾರ್ಗಸೂಚಿ ಪರಿಷ್ಕರಣೆ ಮಾಡಿ ಎಲ್ಲಾ ರೈತರಿಗೆ ನ್ಯಾಯ ದೊರಕಿಸಲು ಕೋರಿ ಮಾಜಿ ಸಚಿವ, ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ್ ಅವರ ನೇತೃತದಲ್ಲಿ ಮುಖ್ಯಮಂತ್ರಿಗಳನ್ನು ಇಂದು ಭೇಟಿ ಮಾಡಿದ್ದಾಗ ಅವರಿಂದ ಸಕಾರಾತ್ಮಕ ಭರವಸೆ ದೊರೆತಿದೆ ಎಂದರು. ಇದನ್ನೂ ಓದಿ:  ಮಕ್ಕಳ ನಿರ್ಲಕ್ಷ್ಯ- ಬೇಸತ್ತ ವೃದ್ಧ ತಂದೆ, ತಾಯಿ ಆತ್ಮಹತ್ಯೆ

Alamatti Dam

ಈ ಸಂದರ್ಭದಲ್ಲಿ ಎಂ.ಬಿ.ಪಾಟೀಲ್ ಅವರು ರೈತರ ಬೇಡಿಕೆಯನ್ನು ಮುಖ್ಯಮಂತ್ರಿಗಳಿಗೆ ವಿವರಿಸಿದರು. ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರು ಉಪಸ್ಥಿತರಿದ್ದು, ರೈತರ ಮನವಿಯನ್ನು ಆಲಿಸಿದರು.

almatti dam vijaypura

ಈ ಸಂದರ್ಭದಲ್ಲಿ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಶಶಿಕಾಂತಗೌಡ ಪಾಟೀಲ್, ಉಪಾಧ್ಯಕ್ಷ ಎಚ್.ಆರ್.ಬಿರಾದಾರ, ಜಿ.ಪಂ ಮಾಜಿ ಅಧ್ಯಕ್ಷ ಬಸವರಾಜ್ ದೇಸಾಯಿ, ತಾಲೂಕು ಪಂಚಾಯತ ಮಾಜಿ ಅಧ್ಯಕ್ಷ ಶ್ರೀಶೈಲ ಸುಳ್ಳದ, ಭೀಮನಗೌಡ ಪಾಟೀಲ್, ರಾಮನಗೌಡ ಪಾಟೀಲ್, ವೆಂಕಟೇಶ ನಿಡೋಣಿ, ಸುಭಾಸ ಪಾಟೀಲ್, ಸಂಗನಗೌಡ ಪಾಟೀಲ್, ಸಂಗಣ್ಣ ಹುಣಸಿಕಟ್ಟಿ, ಶಿವಾನಂದ ಕಳ್ಳಿಗುದ್ದಿ, ಹಣಮಂತ ಮುದಕರೆಡ್ಡಿ, ವೆಂಕಣ್ಣ ಬಿರಾದಾರ, ರಮೇಶ ಗಡದಾನಿ, ವಿಠ್ಠಲ ಶೇಬಾನಿ, ಸುರೇಶ ಪೂಜಾರಿ, ಗೋವಿಂದಪ್ಪ ಶಿರಬೂರ, ಮಹೇಶ್ ಯರಗಟ್ಟಿ, ಸುರೇಶ್ ಬಿರಾದಾರ, ಸುರೇಶ್ ಕೊಡಬಾಗಿ, ಸುನೀಲ್‍ಗೌಡ ಪಾಟೀಲ್, ಮಹಾದೇವ ಮಾಸರೆಡ್ಡಿ, ವಿಜಯ್ ಸುತಗುಂಡಿ, ವೆಂಕಪ್ಪ ಚಿಕ್ಕಗಲಗಲಿ, ಅರವಿಂದ್ ಗುರಡ್ಡಿ, ವಿಠ್ಠಲ ಪೋತರೆಡ್ಡಿ, ಗಿರೀಶ್ ಪಾಟೀಲ್ ಸೇರಿದಂತೆ ಚಿಕ್ಕಗಲಗಲಿ, ಜೈನಾಪುರ, ಲಿಂಗದಳ್ಳಿ, ಹಂಗರಗಿ, ಬೆಳ್ಳುಬ್ಬಿ, ಬಬಲಾದ, ದೇವರಗೆಣ್ಣೂರ, ಕಣಬೂರ, ಹೊಸೂರ, ಸುತಗುಂಡಿ, ಜಂಬಗಿ, ಶಿರಬೂರ, ಮಂಗಳೂರ, ತಾಜಪೂರ ಗ್ರಾಮದ ರೈತರು ಉಪಸ್ಥಿತರಿದ್ದರು.

TAGGED:Almatti DamappealBasavaraj S Bommaifarmerspublictvಆಲಮಟ್ಟಿ ಅಣೆಕಟ್ಟುಬಸವರಾಜ ಬೊಮ್ಮಾಯಿಬೆಂಗಳೂರುಬೇಡಿಕೆರೈತವಿಜೆಪಿಸರ್ಕಾರ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Channapatna Gas Cylinder Theft
Crime

ಗ್ಯಾಸ್ ಟ್ರಬಲ್ – ಚನ್ನಪಟ್ಟಣದ ಮನೆಯಲ್ಲಿ ಸಿಲಿಂಡರ್ ಕಳ್ಳತನ

Public TV
By Public TV
8 minutes ago
Gas Auto LPG
Districts

ಎಲ್‌ಪಿಜಿ ಗ್ಯಾಸ್‌ ದರ ಏರಿಕೆ, ವಿತರಣೆಯೂ ಇಲ್ಲ – ಆಟೋ ಚಾಲಕರ ಪರದಾಟ

Public TV
By Public TV
19 minutes ago
NCERT Textbook Row
Court

ಎನ್‌ಸಿಇಆರ್‌ಟಿ ಪುಸ್ತಕದಲ್ಲಿ ನ್ಯಾಯಂಗಕ್ಕೆ ಅಪಮಾನ ಆರೋಪ – ಎಲ್ಲ ಪುಸ್ತಕಗಳ ಪರಿಶೀಲನೆಗೆ ತಜ್ಞರ ಸಮಿತಿ ರಚನೆ

Public TV
By Public TV
25 minutes ago
Rohini Sindhuri MSME
Bengaluru City

ಹೊಸ MSME ನೀತಿಯಲ್ಲಿ ಎಐ, ಡಿಜಿಟಲ್ ಮಾರ್ಗಸೂಚಿ ಅಳವಡಿಸಲು ಚಿಂತನೆ: ರೋಹಿಣಿ ಸಿಂಧೂರಿ

Public TV
By Public TV
35 minutes ago
chalavadi narayanaswamy 1
Bengaluru City

ರಾಜ್ಯ ಸರ್ಕಾರದಿಂದ ವಿದ್ಯಾವಂತರಿಗೆ ವಂಚನೆ – ಛಲವಾದಿ

Public TV
By Public TV
38 minutes ago
Legislative Assembly Siddaramaiah
Bengaluru City

ವಿಧಾನಸಭೆಯಲ್ಲಿ ಗ್ಯಾಸ್ ಸಮರ; ಬಿಜೆಪಿ, ಕಾಂಗ್ರೆಸ್ ಗದ್ದಲ – ಕೇಂದ್ರ ಕಾರಣ ಎಂದು ಸಿಎಂ ಕಿಡಿ

Public TV
By Public TV
55 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?