Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ನೀನು ಶರ್ಟ್ ಬಿಚ್ಚಿ ಪ್ರತಿಭಟಿಸಿದ್ರೆ ಪವರ್‌ಫುಲ್ ಆಗಿರುತ್ತೆ- ಸಂಗಮೇಶ್‍ಗೆ ಐಡಿಯಾ ಕೊಟ್ಟಿದ್ದೇ ಜಮೀರ್..!

    ನೀನು ಶರ್ಟ್ ಬಿಚ್ಚಿ ಪ್ರತಿಭಟಿಸಿದ್ರೆ ಪವರ್‌ಫುಲ್ ಆಗಿರುತ್ತೆ- ಸಂಗಮೇಶ್‍ಗೆ ಐಡಿಯಾ ಕೊಟ್ಟಿದ್ದೇ ಜಮೀರ್..!

    ಸಾಹುಕಾರನ ರಾಸಲೀಲೆ ಔಟ್- ಸಂತ್ರಸ್ತೆಯ ಹೇಳಿಕೆಯ ನಂತ್ರವಷ್ಟೇ ಎಫ್‍ಐಆರ್

    ನಾಳೆ ಬೆಳಗ್ಗೆ 10.30ಕ್ಕೆ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ

    ಕಾಶಿ ವಿಶ್ವೇಶ್ವರ ಸ್ವಾಮಿ ದರ್ಶನ ಪಡೆದ ಕಿಚ್ಚ ಸುದೀಪ್

    ಕಾಶಿ ವಿಶ್ವೇಶ್ವರ ಸ್ವಾಮಿ ದರ್ಶನ ಪಡೆದ ಕಿಚ್ಚ ಸುದೀಪ್

    ಮರಿ ಮೃತಪಟ್ಟು ಹಲವು ದಿನಗಳೇ ಕಳೆದ್ರೂ, ಮಡಿಲಲ್ಲೇ ಹೊತ್ತು ತಿರುಗುತ್ತಿದ್ದಾಳೆ ತಾಯಿ

    ಮರಿ ಮೃತಪಟ್ಟು ಹಲವು ದಿನಗಳೇ ಕಳೆದ್ರೂ, ಮಡಿಲಲ್ಲೇ ಹೊತ್ತು ತಿರುಗುತ್ತಿದ್ದಾಳೆ ತಾಯಿ

    ದೇಶದಲ್ಲಿ 86 ಸಾವಿರ ಮಂದಿಗೆ ಕೊರೊನಾ- ಸೋಂಕಿತರ ಸಂಖ್ಯೆ 58 ಲಕ್ಷಕ್ಕೆ ಏರಿಕೆ

    ಇಂದು 436 ಕೇಸ್ ಪತ್ತೆ- 478 ಜನ ಡಿಸ್ಚಾರ್ಜ್, 5 ಸಾವು

    ಬಜೆಟ್ ಬಳಿಕ ಮದ್ವೆ ಮನೆಯಲ್ಲಿ ಸಿದ್ದು, ಬಿಸ್‍ವೈ ನಡುವೆ ಹಾಸ್ಯ ಚಟಾಕಿ

    ಬಜೆಟ್ ಬಳಿಕ ಮದ್ವೆ ಮನೆಯಲ್ಲಿ ಸಿದ್ದು, ಬಿಸ್‍ವೈ ನಡುವೆ ಹಾಸ್ಯ ಚಟಾಕಿ

    ಜಿಲ್ಲೆಗೊಂದು ಗೋಶಾಲೆ ಘೋಷಣೆ ಮಾಡಿರುವುದು ಸಂತಸ ತಂದಿದೆ, ಸಿಎಂಗೆ ಧನ್ಯವಾದ: ಪೇಜಾವರ ಶ್ರೀ

    ಜಿಲ್ಲೆಗೊಂದು ಗೋಶಾಲೆ ಘೋಷಣೆ ಮಾಡಿರುವುದು ಸಂತಸ ತಂದಿದೆ, ಸಿಎಂಗೆ ಧನ್ಯವಾದ: ಪೇಜಾವರ ಶ್ರೀ

    Auto Draft

    ಯುಡಿಯೂರಪ್ಪ ಬಜೆಟ್‌ – ಯಾವ ಜಿಲ್ಲೆಗೆ ಏನು ಸಿಕ್ಕಿದೆ? ಇಲ್ಲಿದೆ ವಿವರ

    ರಾಜ್ಯ ಬಜೆಟ್‍ನಲ್ಲಿ ಶಿವಮೊಗ್ಗ, ರಾಮನಗರಕ್ಕೆ ಸಿಕ್ಕಿದ್ದೇನು..?

    ರಾಜ್ಯ ಬಜೆಟ್‍ನಲ್ಲಿ ಶಿವಮೊಗ್ಗ, ರಾಮನಗರಕ್ಕೆ ಸಿಕ್ಕಿದ್ದೇನು..?

    ಯಲ್ಲಾಪುರದಲ್ಲಿ ಗುಡ್ಡ ಕುಸಿದು ನಾಲ್ವರು ಕೂಲಿ ಕಾರ್ಮಿಕರು ಸಾವು

    ಯಲ್ಲಾಪುರದಲ್ಲಿ ಗುಡ್ಡ ಕುಸಿದು ನಾಲ್ವರು ಕೂಲಿ ಕಾರ್ಮಿಕರು ಸಾವು

    ಅಮ್ಮನ ಅಕ್ರಮ ಸಂಬಂಧದಿಂದ ಬೇಸತ್ತು ಮಗಳು ಆತ್ಮಹತ್ಯೆ

    ಅಮ್ಮನ ಅಕ್ರಮ ಸಂಬಂಧದಿಂದ ಬೇಸತ್ತು ಮಗಳು ಆತ್ಮಹತ್ಯೆ

    ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಕಾಂಗ್ರೆಸ್ಸಿಗೆ ಸೇರ್ಪಡೆ

    ಬಜೆಟ್‌ನಲ್ಲಿ ಲಾಲಿಪಾಪ್, ಸಿಎಂ ರಾಜ್ಯದ ಮಹಿಳೆಯರಲ್ಲಿ ಕ್ಷಮೆ ಕೇಳಲಿ- ರಮೇಶ್‌ ಬಾಬು

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಪಾರ್ಕ್‍ನಲ್ಲಿದ್ದ ವಿಶ್ವದ ಎರಡನೇ ಅತೀ ದೊಡ್ಡ ಆಮೆಯನ್ನೇ ಎಗರಿಸಿದ ಕಳ್ಳರು

Public Tv by Public Tv
2 months ago
Reading Time: 1min read
ಪಾರ್ಕ್‍ನಲ್ಲಿದ್ದ ವಿಶ್ವದ ಎರಡನೇ ಅತೀ ದೊಡ್ಡ ಆಮೆಯನ್ನೇ ಎಗರಿಸಿದ ಕಳ್ಳರು

– 10 ಲಕ್ಷ ಬೆಲೆ ಬಾಳುವ ಆಮೆ ಕಳ್ಳತನ

ಚೆನ್ನೈ: ಪಾರ್ಕ್‍ನಲ್ಲಿದ್ದ 10 ಲಕ್ಷ ರೂ. ಬೆಲೆ ಬಾಳುವ ವಿಶ್ವದ ಎರಡನೇ ಅತೀ ದೊಡ್ಡ ಆಲ್ಡಾಬ್ರಾ ಅಮೆಯನ್ನು ಕದಿಯುವ ಮೂಲಕ ಕಳ್ಳರು ಕೈಚಳಕ ತೋರಿಸಿದ್ದಾರೆ.

ತಮಿಳುನಾಡಿನ ಮಹಾಬಲಿಪುರದ ಮೊಸಳೆ ಉದ್ಯಾನವನದಲ್ಲಿದ್ದ ಆಮೆ ಕಾಣೆಯಾಗಿದ್ದು, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಬೆಲೆ 10 ಲಕ್ಷ ರೂ.ಗೂ ಅಧಿಕವಾಗಿದೆ. ಆರು ವಾರಗಳ ಹಿಂದೆ ಕ್ರೊಕೊಡೈನ್ ಬ್ಯಾಂಕ್ ಟ್ರಸ್ಟ್ ಸೆಂಟರ್ ಫಾರ್ ಹರ್ಪಿಟಾಲಜಿಯಲ್ಲಿ ಈ ಕಳ್ಳತನ ನಡೆದಿದ್ದು, ಈಗ ಬೆಳಕಿಗೆ ಬಂದಿದೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ. ಇದು ಪಾರ್ಕ್ ಒಳಗಿನವರ ಕೃತ್ಯವಿರಬೇಕು ಎಂದು ಪೊಲೀಸರು ಶಂಕಿಸಿದ್ದಾರೆ. ಉದ್ಯಾನವನದ ಸಿಬ್ಬಂದಿಯನ್ನು ಈ ಕುರಿತು ವಿಚಾರಣೆ ನಡೆಸಲಾಗಿದ್ದು, ತನಿಖೆ ಬಳಿಕ ಸತ್ಯಾಸತ್ಯತೆ ತಿಳಿಯಬೇಕಿದೆ.

ಈ ಬಗ್ಗೆ ಸ್ಥಳೀಯ ಪೊಲೀಸ್ ಇನ್‍ಸ್ಪೆಕ್ಟರ್ ವೆಲ್ ಮುರುಗನ್ ಪ್ರತಿಕ್ರಿಯಿಸಿ, ನವೆಂಬರ್ 11 ಮತ್ತು 12ರ ಮಧ್ಯರಾತ್ರಿ ಕಳ್ಳತನ ನಡೆದಿರಬಹುದು. ಕಳ್ಳರು ಸುತ್ತಲಿನ ಯಾವುದೇ ಸಿಸಿ ಕ್ಯಾಮೆರಾಗಳಿಗೆ ಸಿಗದೇ ತಪ್ಪಿಸಿಕೊಂಡಿರುವುದನ್ನು ನೋಡಿದರೆ ಇದೊಂದು ಪೂರ್ವನಿಯೋಜಿತ ಕೃತ್ಯ ಎಂದು ತಿಳಿಯುತ್ತದೆ ಎಂದು ತಿಳಿಸಿದ್ದಾರೆ.

ದೈತ್ಯ ಆಮೆ ಇದ್ದ ಆವರಣದಲ್ಲಿ ಯಾವುದೇ ಸಿಸಿಟಿವಿ ಕ್ಯಾಮರಾ ಇರಲಿಲ್ಲ. ಆದರೆ ಮಧ್ಯರಾತ್ರಿ ಉದ್ಯಾನವನದ ಹೊರಗಡೆ ನಡೆದ ಚಟುವಟಿಕೆಯನ್ನು ನಾವು ಸಿಸಿಟಿವಿ ಕ್ಯಾಮರಾದಲ್ಲಿ ಗಮನಿಸಿದ್ದೇವೆ. ಈಸ್ಟ್ ಕೋಸ್ಟ್ ರಸ್ತೆಯ ಮೂಲಕ ಕಳ್ಳರು ಪರಾರಿಯಾಗಿರಬಹುದು. ಈ ಬಗ್ಗೆ ನಾವು ಮಾಹಿತಿ ಕಲೆ ಹಾಕುತ್ತಿದ್ದೇವೆ. ಒಳಗಿರುವವರೇ ಕೃತ್ಯ ಎಸಗಿದ್ದಾರೆ ಎಂದು ಶಂಕಿಸಲಾಗಿದೆ. ಅಲ್ಲದೆ ಪ್ರಕರಣ ಬೇಧಿಸಲು ವಿಶೇಷ ತಂಡ ರಚಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಇ.ಸುಂದರವಥನಂ ವಿವರಿಸಿದ್ದಾರೆ.

ಉದ್ಯಾನವನದಲ್ಲಿ ಹಲವು ಆಮೆ ಮತ್ತು ಮೊಸಳೆಗಳು ಸೇರಿದಂತೆ ನೂರಾರು ಸರೀಸೃಪಗಳ ಪೈಕಿ ನಾಲ್ಕು ಅಲ್ಡಾಬ್ರಾ ಆಮೆಗಳಲ್ಲಿ ಇದೀಗ ಒಂದು ಕಳ್ಳತನವಾಗಿದೆ. ಇದನ್ನು ವೈಜ್ಞಾನಿಕವಾಗಿ ಅಲ್ಡಬ್ರಾಚೆಲಿಸ್ ಗಿಗಾಂಟಿಯಾ ಎಂದು ಕರೆಯಲಾಗುತ್ತದೆ. ಗ್ಯಾಲಪಗೋಸ್ ಗಾತ್ರಗಳ ಪೈಕಿ ಆಲ್ಡಾಬ್ರಾ ಆಮೆಗಳು ಎರಡನೇ ಅತೀ ದೊಡ್ಡವಾಗಿವೆ. ಇವು 150 ವರ್ಷಗಳ ಜೀವಿತಾವಧಿಯನ್ನು ಹೊಂದಿದ್ದು, ಭೂಮಿ ಮೇಲೆ ಅತಿ ಹೆಚ್ಚು ಕಾಲ ಜೀವಿಸುವ ಪ್ರಾಣಿಗಳ ಪೈಕಿ ಈ ಆಮೆಗಳು ಸಹ ಸೇರಿವೆ. ಆಲ್ಡಾಬ್ರಾಗಳು 1.5 ಮೀಟರ್‍ಗಿಂತ ಹೆಚ್ಚು ಉದ್ದ ಹಾಗೂ 200 ಕೆ.ಜಿ. ವರೆಗೆ ತೂಕವಿರುತ್ತವೆ.

ಮದ್ರಾಸ್ ಮೊಸಳೆ ಉದ್ಯಾನವನದಿಂದ ಕಾಣೆಯಾಗಿರುವ ಈ ಆಮೆ 50 ವರ್ಷಗಳದ್ದಾಗಿದ್ದು, 80 ರಿಂದ 100 ಕೆ.ಜಿ. ತೂಕವಿತ್ತು. ವೈದ್ಯಕೀಯ ಪ್ರಯೋಜನಗಳಿಗೆ ಪ್ರಾಣಿಗಳ ಬಿಡಿ ಭಾಗಕ್ಕಾಗಿ ಈ ಆಮೆಯನ್ನು ಕದ್ದಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

ಇನ್ನೂ ಉದ್ಯಾನವನದ ಸಾಮಾಜಿಕ ಜಾಲತಾಣಗಳಲ್ಲಿ ಇದೇ ಆಮೆಯ ಚಿತ್ರದೊಂದಿಗೆ ಕ್ರಿಸ್‍ಮಸ್ ಶುಭಾಶಯ ಕೋರಿರುವುದು ಚರ್ಚೆಗೆ ಕಾರಣವಾಗಿದೆ. ಉದ್ಯಾನದ ನಿರ್ದೇಶಕ ಈ ಕುರಿತು ಹೇಳಿಕೆ ನೀಡಲು ನಿರಾಕರಿಸಿದ್ದಾರೆ.

Tags: Aldabra TortoiseCrocodile ParkPublic TVtamil naduಅಲ್ಡಾಬ್ರಾ ಆಮೆತಮಿಳುನಾಡುಪಬ್ಲಿಕ್ ಟಿವಿಮೊಸಳೆ ಉದ್ಯಾನವನ
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV