Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ನೀನು ಶರ್ಟ್ ಬಿಚ್ಚಿ ಪ್ರತಿಭಟಿಸಿದ್ರೆ ಪವರ್‌ಫುಲ್ ಆಗಿರುತ್ತೆ- ಸಂಗಮೇಶ್‍ಗೆ ಐಡಿಯಾ ಕೊಟ್ಟಿದ್ದೇ ಜಮೀರ್..!

    ನೀನು ಶರ್ಟ್ ಬಿಚ್ಚಿ ಪ್ರತಿಭಟಿಸಿದ್ರೆ ಪವರ್‌ಫುಲ್ ಆಗಿರುತ್ತೆ- ಸಂಗಮೇಶ್‍ಗೆ ಐಡಿಯಾ ಕೊಟ್ಟಿದ್ದೇ ಜಮೀರ್..!

    ಸಾಹುಕಾರನ ರಾಸಲೀಲೆ ಔಟ್- ಸಂತ್ರಸ್ತೆಯ ಹೇಳಿಕೆಯ ನಂತ್ರವಷ್ಟೇ ಎಫ್‍ಐಆರ್

    ನಾಳೆ ಬೆಳಗ್ಗೆ 10.30ಕ್ಕೆ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ

    ಕಾಶಿ ವಿಶ್ವೇಶ್ವರ ಸ್ವಾಮಿ ದರ್ಶನ ಪಡೆದ ಕಿಚ್ಚ ಸುದೀಪ್

    ಕಾಶಿ ವಿಶ್ವೇಶ್ವರ ಸ್ವಾಮಿ ದರ್ಶನ ಪಡೆದ ಕಿಚ್ಚ ಸುದೀಪ್

    ಮರಿ ಮೃತಪಟ್ಟು ಹಲವು ದಿನಗಳೇ ಕಳೆದ್ರೂ, ಮಡಿಲಲ್ಲೇ ಹೊತ್ತು ತಿರುಗುತ್ತಿದ್ದಾಳೆ ತಾಯಿ

    ಮರಿ ಮೃತಪಟ್ಟು ಹಲವು ದಿನಗಳೇ ಕಳೆದ್ರೂ, ಮಡಿಲಲ್ಲೇ ಹೊತ್ತು ತಿರುಗುತ್ತಿದ್ದಾಳೆ ತಾಯಿ

    ದೇಶದಲ್ಲಿ 86 ಸಾವಿರ ಮಂದಿಗೆ ಕೊರೊನಾ- ಸೋಂಕಿತರ ಸಂಖ್ಯೆ 58 ಲಕ್ಷಕ್ಕೆ ಏರಿಕೆ

    ಇಂದು 436 ಕೇಸ್ ಪತ್ತೆ- 478 ಜನ ಡಿಸ್ಚಾರ್ಜ್, 5 ಸಾವು

    ಬಜೆಟ್ ಬಳಿಕ ಮದ್ವೆ ಮನೆಯಲ್ಲಿ ಸಿದ್ದು, ಬಿಸ್‍ವೈ ನಡುವೆ ಹಾಸ್ಯ ಚಟಾಕಿ

    ಬಜೆಟ್ ಬಳಿಕ ಮದ್ವೆ ಮನೆಯಲ್ಲಿ ಸಿದ್ದು, ಬಿಸ್‍ವೈ ನಡುವೆ ಹಾಸ್ಯ ಚಟಾಕಿ

    ಜಿಲ್ಲೆಗೊಂದು ಗೋಶಾಲೆ ಘೋಷಣೆ ಮಾಡಿರುವುದು ಸಂತಸ ತಂದಿದೆ, ಸಿಎಂಗೆ ಧನ್ಯವಾದ: ಪೇಜಾವರ ಶ್ರೀ

    ಜಿಲ್ಲೆಗೊಂದು ಗೋಶಾಲೆ ಘೋಷಣೆ ಮಾಡಿರುವುದು ಸಂತಸ ತಂದಿದೆ, ಸಿಎಂಗೆ ಧನ್ಯವಾದ: ಪೇಜಾವರ ಶ್ರೀ

    Auto Draft

    ಯುಡಿಯೂರಪ್ಪ ಬಜೆಟ್‌ – ಯಾವ ಜಿಲ್ಲೆಗೆ ಏನು ಸಿಕ್ಕಿದೆ? ಇಲ್ಲಿದೆ ವಿವರ

    ರಾಜ್ಯ ಬಜೆಟ್‍ನಲ್ಲಿ ಶಿವಮೊಗ್ಗ, ರಾಮನಗರಕ್ಕೆ ಸಿಕ್ಕಿದ್ದೇನು..?

    ರಾಜ್ಯ ಬಜೆಟ್‍ನಲ್ಲಿ ಶಿವಮೊಗ್ಗ, ರಾಮನಗರಕ್ಕೆ ಸಿಕ್ಕಿದ್ದೇನು..?

    ಯಲ್ಲಾಪುರದಲ್ಲಿ ಗುಡ್ಡ ಕುಸಿದು ನಾಲ್ವರು ಕೂಲಿ ಕಾರ್ಮಿಕರು ಸಾವು

    ಯಲ್ಲಾಪುರದಲ್ಲಿ ಗುಡ್ಡ ಕುಸಿದು ನಾಲ್ವರು ಕೂಲಿ ಕಾರ್ಮಿಕರು ಸಾವು

    ಅಮ್ಮನ ಅಕ್ರಮ ಸಂಬಂಧದಿಂದ ಬೇಸತ್ತು ಮಗಳು ಆತ್ಮಹತ್ಯೆ

    ಅಮ್ಮನ ಅಕ್ರಮ ಸಂಬಂಧದಿಂದ ಬೇಸತ್ತು ಮಗಳು ಆತ್ಮಹತ್ಯೆ

    ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಕಾಂಗ್ರೆಸ್ಸಿಗೆ ಸೇರ್ಪಡೆ

    ಬಜೆಟ್‌ನಲ್ಲಿ ಲಾಲಿಪಾಪ್, ಸಿಎಂ ರಾಜ್ಯದ ಮಹಿಳೆಯರಲ್ಲಿ ಕ್ಷಮೆ ಕೇಳಲಿ- ರಮೇಶ್‌ ಬಾಬು

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಹಿಂದೂ ಧರ್ಮಕ್ಕೆ ಮತಾಂತರವಾದ ಮುಸ್ಲಿಂ ವ್ಯಕ್ತಿಗೆ ಕೊಲೆ ಬೆದರಿಕೆ- ಪೊಲೀಸ್ ಭದ್ರತೆ

Public Tv by Public Tv
2 months ago
Reading Time: 1min read
ಹಿಂದೂ ಧರ್ಮಕ್ಕೆ ಮತಾಂತರವಾದ ಮುಸ್ಲಿಂ ವ್ಯಕ್ತಿಗೆ ಕೊಲೆ ಬೆದರಿಕೆ- ಪೊಲೀಸ್ ಭದ್ರತೆ

ಲಕ್ನೋ: ಮುಸ್ಲಿಂ ಧರ್ಮದಿಂದ ಹಿಂದೂ ಧರ್ಮಕ್ಕೆ ಮತಾಂತರ ಹೊಂದಿದ ವ್ಯಕ್ತಿಗೆ ಬೆದರಿಕೆ ಕರೆಗಳು ಬರಲು ಆಗಮಿಸಿದ್ದು, ಪೊಲೀಸರು ಭದ್ರತೆ ನೀಡಿದ್ದಾರೆ.

ಉತ್ತರ ಪ್ರದೇಶದ ಅಲೀಘರ್ ನಿವಾಸಿ ಕರಮ್‍ವೀರ್ ಅವರು ಇತ್ತೀಚೆಗೆ ಮುಸ್ಲಿಂ ಧರ್ಮದಿಂದ ಹಿಂದೂ ಧರ್ಮಕ್ಕೆ ಮತಾಂತರ ಹೊಂದಿದ್ದಾರೆ. ಈ ಹಿಂದೆ ಇವರ ಹೆಸರು ಖಾಸೀಮ್ ಎಂದಿದ್ದು, ಮತಾಂತರವಾದ ಬಳಿಕ ಹಸೆರನ್ನು ಬದಲಾಯಿಸಿಕೊಂಡಿದ್ದಾರೆ. ನಾನು ಮತಾಂತರ ಹೊಂದಿದ ಬಳಿಕ ನನಗೆ ಹಾಗೂ ನನ್ನ ಕುಟುಂಬದವರಿಗೆ ಬೆದರಿಕೆ ಕರೆಗಳು ಬರುತ್ತಿವೆ. ನನಗೆ ಪೊಲೀಸ್ ಭದ್ರತೆ ಬೇಕು ಎಂದು ಕರಮ್‍ವೀರ್ ಅವರು ಮನವಿ ಮಾಡಿದ್ದಾರೆ.

ವ್ಯಕ್ತಿ ನೀಡಿದ ದೂರಿನ ಆಧಾರದ ಮೇಲೆ ನಾವು ಪ್ರಕರಣ ದಾಖಲಿಸಿಕೊಂಡಿದ್ದೇವೆ. ಅಲ್ಲದೆ ಅವರಿಗೆ ಕೆಲವರು ಬೆದರಿಕೆ ಒಡ್ಡುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಹೀಗಾಗಿ ಅವರ ಮನೆಗೆ ಭದ್ರತೆ ಒದಗಿಸಿದ್ದೇವೆ ಎಂದು ಅಲೀಘರ್ ಅಪರಾಧ ವಿಭಾಗದ ಎಸ್‍ಪಿ ಅರವಿಂದ್ ಕುಮಾರ್ ಕುಮಾರ್ ತಿಳಿಸಿದ್ದಾರೆ.

ಕರಮ್‍ವೀರ್ ಅವರು ಡಿಸೆಂಬರ್ 20ರಂದು ಸನಾತನ ಹಿಂದೂ ಧರ್ಮಕ್ಕೆ ತಮ್ಮ ಮಕ್ಕಳೊಂದಿಗೆ ಮತಾಂತರಗೊಂಡಿದ್ದಾರೆ. ದೆಹಲಿ ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕರಮ್‍ವೀರ್ ಹಾಗೂ ಅನಿತಾ ಅವರು ಕೆಲವು ವರ್ಷಗಳ ಹಿಂದೆ ಹಿಂದೂ ಧರ್ಮದ ಪ್ರಕಾರ ವಿವಾಹವಾಗಿದ್ದಾರೆ. ನ್ಯಾಯಾಲಯದಲ್ಲಿ ವಿವಾಹ ನೋಂದಣಿಯನ್ನು ಸಹ ಮಾಡಿಸಿದ್ದಾರೆ. ವಿವಾಹದ ಬಳಿಕ ಸಹ ಹಲವು ವರ್ಷಗಳ ಕಾಲ ನಮ್ಮ ಧರ್ಮದ ಸಂಪ್ರದಾಯವನ್ನೇ ಪಾಲಿಸಿಕೊಂಡು ಬಂದಿದ್ದೇವೆ ಎಂದು ಕರಮ್‍ವೀರ್ ತಿಳಿಸಿದ್ದಾರೆ.

ಕರಮ್‍ವೀರ್ ಅವರ ಜೀವಕ್ಕೆ ಅಪಾಯವಿದೆ. ನಮ್ಮ ಹೊಸ ನಂಬಿಕೆಯನ್ನು ತ್ಯಜಿಸಲು ಕೆಲವರು ಒತ್ತಡ ಹೇರಲು ಯತ್ನಿಸುತ್ತಿದ್ದಾರೆ. ನನ್ನ ಪತಿಗೆ ಪದೇ ಪದೇ ಬೆದರಿಕೆಗಳು ಬರುತ್ತಿವೆ. ಇತ್ತೀಚೆಗೆ ಸ್ವೀಕರಿಸಿರುವ ಧರ್ಮವನ್ನು ತ್ಯಜಿಸಲು ಕೆಲವರು ಒತ್ತಡ ಹೇರುತ್ತಿದ್ದಾರೆ. 5 ದಿನಗಳಿಂದ ಮನೆಗೆ ಹೋಗಿಲ್ಲ ಎಂದು ಕರಮ್‍ವೀರ್ ಪತ್ನಿ ಅಳಲು ತೋಡಿಕೊಂಡಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

Tags: conversionmarriagepolicePublic TVuttar pradeshಉತ್ತರ ಪ್ರದೇಶಪಬ್ಲಿಕ್ ಟಿವಿಪೊಲೀಸರುಮತಾಂತರವಿವಾಹ
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV