Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಇನ್ನೂ ಬಗೆಹರಿದಿಲ್ಲ: ಕೆ.ಎಸ್.ಈಶ್ವರಪ್ಪ ಬೇಸರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಇನ್ನೂ ಬಗೆಹರಿದಿಲ್ಲ: ಕೆ.ಎಸ್.ಈಶ್ವರಪ್ಪ ಬೇಸರ

Districts

ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಇನ್ನೂ ಬಗೆಹರಿದಿಲ್ಲ: ಕೆ.ಎಸ್.ಈಶ್ವರಪ್ಪ ಬೇಸರ

Public TV
Last updated: May 2, 2017 6:11 pm
Public TV
Share
2 Min Read
RCR ESHWARAPPA 6
SHARE

-ಯಡಿಯೂರಪ್ಪ ಕೆಜೆಪಿ ಕಟ್ಟದಿದ್ರೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿರಲಿಲ್ಲ

ರಾಯಚೂರು: ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಇನ್ನೂ ಬಗೆಹರಿದಿಲ್ಲ, ಗೊಂದಲ ಬಗೆಹರಿಸಲು ನೇಮಿಸಿದ್ದ ಸಮಿತಿ ಸಮಸ್ಯೆ ನಿವಾರಣೆಗೆ ಪ್ರಯತ್ನ ಮಾಡುತ್ತಿಲ್ಲ ಅಂತ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಯಚೂರಿನಲ್ಲಿ ಮೇ 8 ರಂದು ನಡೆಯಲಿರುವ ಸಂಗೊಳ್ಳಿರಾಯಣ್ಣ ಬ್ರಿಗೇಡ್ ಅಭ್ಯಾಸ ವರ್ಗದ ಕಾರ್ಯಕ್ರಮ ಸಿದ್ದತೆ ವೀಕ್ಷಣೆ ಮುನ್ನ ಈಶ್ವರಪ್ಪ ಮಾತನಾಡಿದರು. ಫೆ.10 ಕ್ಕೆ ವರದಿ ಸಿದ್ದಪಡಿಸಿ ಸಮಸ್ಯೆ ಬಗೆಹರಿಸಲು ಅಮಿತ್ ಶಾ ತಿಳಿಸಿದ್ದರು. ಆದ್ರೆ ಸಮಿತಿ ಯಾವ ಜಿಲ್ಲೆಗೂ ಭೇಟಿ ನೀಡಿ ಗೊಂದಲ ಬಗ್ಗೆ ಮಾಹಿತಿ ಪಡೆದಿಲ್ಲ. ಇದು ಅತೃಪ್ತಿ ಮುಂದುವರೆಯಲು ಕಾರಣವಾಗಿದೆ. ಇನ್ನೂ ಬ್ರಿಗೇಡ್‍ಗೆ ಹೋದರೆ ಶಿಸ್ತು ಕ್ರಮ ತೆಗೆದುಕೊಳ್ಳುತ್ತೇವೆ ಅಂತ ಕೆಲ ನಾಯಕರು ಹೇಳುವ ಮೂಲಕ ಗೊಂದಲ ಮೂಡಿಸುತ್ತಿದ್ದಾರೆ ಅಂತ ಈಶ್ವರಪ್ಪ ಹೇಳಿದರು.

RCR ESHWARAPPA 5

ನನ್ನ ರಕ್ತದ ಕಣಕಣದಲ್ಲೂ ಬಿಜೆಪಿಯಿದೆ: ಯಡಿಯೂರಪ್ಪ ಅವರು ಕೆಜೆಪಿ ಕಟ್ಟದಿದ್ದರೇ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿರಲಿಲ್ಲ ಅಂತ ಬಿಎಸ್‍ವೈ ವಿರುದ್ದ ಈಶ್ವರಪ್ಪ ಕಿಡಿಕಾರಿದ್ರು. ನನ್ನ ರಕ್ತದ ಕಣಕಣದಲ್ಲೂ ಬಿಜೆಪಿಯಿದೆ ಅದಕ್ಕೆ ನಾನು ಅಪ್ಪ ಅಮ್ಮನಿಗೆ ಹುಟ್ಟಿದ್ದು ಅಂತ ಹೇಳಿದ್ದು ಇದಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದರು. ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮಾತಿನಂತೆ ಬಡವರು, ಧೀನ ದಲಿತರಿಗಾಗಿ ಬ್ರಿಗೇಡ್ ಮುಂದುವರೆಸುತ್ತಿದ್ದೇವೆ. ಯಾವುದೇ ರಾಜಕೀಯ ಚಟುವಟಿಕೆ ನಡೆಸುತ್ತಿಲ್ಲ. ಆದ್ರೆ ಸಂಘಟನೆ ಉಳಿಸೋಣ ಬನ್ನಿ ಕಾರ್ಯಕ್ರಮದಲ್ಲಿ ಬ್ರಿಗೇಡ್ ಹಿಂದೆ ಸಂತೋಷ್ ಇದ್ದಾರೆ ಅಂತ ಯಡಿಯೂರಪ್ಪ ಹೇಳಿರುವುದು ನೋವು ತಂದಿದೆ. ಕಾಂಗ್ರೆಸ್, ಜೆಡಿಎಸ್ ನಿಂದ ಹಣ ತೆಗೆದುಕೊಂಡು ಅವರಿಗೆ ಬೆಂಬಲಿಸುತ್ತಿದ್ದೇನೆ ಅಂತ ಕೆಲ ನಾಯಕರು ಸುಳ್ಳು ಹಬ್ಬಿಸುತ್ತಿರುವುದು ಸರಿಯಲ್ಲ ಎಂದರು.

fb977a0c aaf7 4b72 9ffb d9397931354a

ರಾಷ್ಟ್ರಾಧ್ಯಕ್ಷರು ಹೇಳಿರುವಂತೆ ಬಿಜೆಪಿ ಅಧಿಕಾರಕ್ಕೆ ಬಂದೇ ಬರುತ್ತೆ, ಯಡಿಯೂರಪ್ಪನವರೇ ಮುಂದಿನ ಮುಖ್ಯಮಂತ್ರಿಯಾಗುತ್ತಾರೆ. ಆದ್ರೆ ಎಂಥಹ ಮುಖ್ಯಮಂತ್ರಿ ನಮಗೆ ಬೇಕು ಅನ್ನೋದು ಗೊಂದಲದಲ್ಲಿದೆ ಎಂದರು. ರೆಸಾರ್ಟ್ ರಾಜಕಾರಣ ಮಾಡುವ ಶಾಸಕರಿಂದ ಆಯ್ಕೆಯಾಗುವ ಮುಖ್ಯಮಂತ್ರಿ ಬೇಡ, ಸಂಘಟನೆ ಹೋರಾಟದ ಮೂಲಕ ಬಂದ ಶಾಸಕರಿಂದ ಆಯ್ಕೆಯಾಗುವ ಮುಖ್ಯಮಂತ್ರಿ ಬೇಕು ಎಂದು ಹೇಳಿದರು.

ಮೇ 6 ಮತ್ತು 7ರಂದು ಮೈಸೂರಿನಲ್ಲಿ ನಡೆಯಲಿರುವ ಬಿಜೆಪಿ ಕಾರ್ಯಕಾರಿಣಿ ಬಗ್ಗೆ ಅಧಿಕೃತ ಮಾಹಿತಿ ಬಂದಿಲ್ಲ. ಬಂದಮೇಲೆ ಹೋಗುವುದರ ಬಗ್ಗೆ ಯೋಚಿಸುತ್ತೇನೆ ಅಂತ ಈಶ್ವರಪ್ಪ ತಿಳಿಸಿದ್ದಾರೆ. ರಾಯಚೂರಿಗೆ ಆಗಮಿಸುವ ಮುನ್ನ ಮಂತ್ರಾಲಯಕ್ಕೆ ತೆರಳಿದ್ದ ಈಶ್ವರಪ್ಪ ರಾಯರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

RCR ESWARPP AV 1

ಬ್ರಿಗೇಡ್‍ಗೆ ಶಕ್ತಿ: ವಿವಾದಗಳ ನಡುವೆಯೇ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‍ಗೆ ಶಕ್ತಿ ತುಂಬಲು ರಾಯಚೂರಿನಲ್ಲಿ ಮೇ 8 ರಂದು ಅಭ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಂದ ಬ್ರಿಗೇಡ್ ಹಾಗೂ ಯುವ ಬ್ರಿಗೇಡ್‍ನ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಒಂದು ಸಾವಿರಕ್ಕೂ ಹೆಚ್ಚು ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಅಭ್ಯಾಸ ವರ್ಗದಲ್ಲಿ ಹಿಂದುಳಿದ ವರ್ಗಗಳ ಆಯೋಗದ ಮಸೂದೆ ಕುರಿತು ಹಾಗೂ ಬ್ರಿಗೇಡ್‍ನ ಮುಂದಿನ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಯಲಿದೆ.

ಇನ್ನೂ ಅಭ್ಯಾಸ ವರ್ಗ ಕಾರ್ಯಕ್ರಮ ಸಿದ್ದತೆ ವೀಕ್ಷಣೆಯಲ್ಲಿದ್ದ ಬ್ರಿಗೇಡ್ ರಾಜ್ಯಾಧ್ಯಕ್ಷ ಕೆ.ವಿರುಪಾಕ್ಷಪ್ಪ ಪ್ರತಿ ತಿಂಗಳು ಒಂದೊಂದು ಜಿಲ್ಲೆಯಲ್ಲಿ ಕಾರ್ಯಕಾರಣಿ ಸಭೆ ಮಾಡುತ್ತೇವೆ ಎಂದಿದ್ದಾರೆ. ಸಂತೋಷ್‍ಜೀ ಮೊದಲಿನಿಂದ ಪರಿಚಯವಿದ್ದಿದ್ದರಿಂದ ನಿನ್ನೆ ಭೇಟಿಯಾಗಿ ಬಂದಿದ್ದೇನೆ ಬ್ರಿಗೇಡ್ ಬಗ್ಗೆ ಚರ್ಚಿಸಿಲ್ಲ ಅಂತ ವಿರುಪಾಕ್ಷಪ್ಪ ತಿಳಿಸಿದ್ದಾರೆ.

RCR ESHWARAPPA 7

RCR ESHWARAPPA 4

TAGGED:Amit ShahbjpeshwarappaPublic TVraichurRayanna Brigadeyeddyurappaಅಮಿತ್ ಶಾಈಶ್ವರಪ್ಪಪಬ್ಲಿಕ್ ಟಿವಿಬಿಜೆಪಿಯಡಿಯೂರಪ್ಪರಾಯಚೂರುರಾಯಣ್ಣ ಬ್ರಿಗೇಡ್
Share This Article
Facebook Whatsapp Whatsapp Telegram

Cinema news

Sreeleela
AI ದುರ್ಬಳಕೆ ವಿರುದ್ಧ ಧ್ವನಿ ಎತ್ತಿದ ಶ್ರೀಲೀಲಾ – ಅಂತದ್ದೇನಾಯ್ತು?
Cinema Latest Sandalwood Top Stories
Mohanlal Samarjit Lankesh
ವೃಷಭ ಚಿತ್ರದ ಅದ್ದೂರಿ ಟ್ರೈಲರ್ ಅನಾವರಣ; ಮಿಂಚಿದ ಕನ್ನಡ ಹುಡುಗ ಸಮರ್ಜಿತ್
Cinema Latest South cinema Top Stories
p.c.shekhar
‘ಜಸ್ಟ್ ಅಸ್’ ಅಂತ ವೆಬ್ ಸಿರೀಸ್ ಲೋಕಕ್ಕೆ ನಿರ್ದೇಶಕ ಪಿ.ಸಿ.ಶೇಖರ್ ಎಂಟ್ರಿ
Cinema Latest Sandalwood Top Stories
srimurali
ಪ್ರಶಾಂತ್ ನೀಲ್ ಜೊತೆಗಿನ ಉಗ್ರಂ ವೀರಂ ಸಿನಿಮಾ ಬಗ್ಗೆ ಶ್ರೀಮುರಳಿ ಹೇಳಿದ್ದೇನು?
Cinema Latest Sandalwood Top Stories

You Might Also Like

RENUKASWAMY 1
Bengaluru City

ರೇಣುಕಾಸ್ವಾಮಿ ಕೊಲೆ ಕೇಸ್‌- ಪೋಷಕರ ಹೇಳಿಕೆ ದಾಖಲು, ವಕೀಲರಿಂದ ಪ್ರಶ್ನೆಗಳ ಸುರಿಮಳೆ

Public TV
By Public TV
6 minutes ago
Yellow Line Metro
Bengaluru City

ಹಳದಿ ಮಾರ್ಗದ ಮೆಟ್ರೋ ಬಳಿಯೇ ಬಂತು ಬಿಎಂಟಿಸಿ ಬಸ್‌ ನಿಲ್ದಾಣ!

Public TV
By Public TV
33 minutes ago
Raichuru YTPS 1
Districts

ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳ ಕಲ್ಲಿದ್ದಲು ಕಳ್ಳತನ – ರೈಲ್ವೇ ಅಧಿಕಾರಿಗಳ ತಂಡದಿಂದ ಪರಿಶೀಲನೆ

Public TV
By Public TV
37 minutes ago
Chalavadi Narayanaswamy
Belgaum

ಕೃಷ್ಣಬೈರೇಗೌಡರಿಂದ ಕೆರೆ, ಸ್ಮಶಾನ ಜಾಗ ಕಬಳಿಕೆ- ಬಿಜೆಪಿಯಿಂದ ಗಂಭೀರ ಆರೋಪ

Public TV
By Public TV
1 hour ago
horse glanders disease 1
Bengaluru City

ಕುದುರೆಗಳಲ್ಲಿ ಗ್ಲಾಂಡರ್ಸ್ ರೋಗ; ಬೆಂಗಳೂರು ಟರ್ಫ್ ಕ್ಲಬ್‌ ಸುತ್ತಮುತ್ತ ಕುದುರೆ, ಕತ್ತೆ, ಹೇಸರಗತ್ತೆ ಚಲನವಲನಕ್ಕೆ ನಿರ್ಬಂಧ

Public TV
By Public TV
1 hour ago
tiger chamarajanagara
Chamarajanagar

ಮಲೆ ಮಹದೇಶ್ವರ ವನ್ಯಧಾಮದ ಮೀಣ್ಯ ಸಮೀಪ ಹುಲಿ ಪ್ರತ್ಯಕ್ಷ: ವಿಡಿಯೋ ವೈರಲ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?