Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಇನ್ನೂ ಬಗೆಹರಿದಿಲ್ಲ: ಕೆ.ಎಸ್.ಈಶ್ವರಪ್ಪ ಬೇಸರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಇನ್ನೂ ಬಗೆಹರಿದಿಲ್ಲ: ಕೆ.ಎಸ್.ಈಶ್ವರಪ್ಪ ಬೇಸರ

Districts

ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಇನ್ನೂ ಬಗೆಹರಿದಿಲ್ಲ: ಕೆ.ಎಸ್.ಈಶ್ವರಪ್ಪ ಬೇಸರ

Public TV
Last updated: May 2, 2017 6:11 pm
Public TV
Share
2 Min Read
RCR ESHWARAPPA 6
SHARE

-ಯಡಿಯೂರಪ್ಪ ಕೆಜೆಪಿ ಕಟ್ಟದಿದ್ರೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿರಲಿಲ್ಲ

ರಾಯಚೂರು: ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಇನ್ನೂ ಬಗೆಹರಿದಿಲ್ಲ, ಗೊಂದಲ ಬಗೆಹರಿಸಲು ನೇಮಿಸಿದ್ದ ಸಮಿತಿ ಸಮಸ್ಯೆ ನಿವಾರಣೆಗೆ ಪ್ರಯತ್ನ ಮಾಡುತ್ತಿಲ್ಲ ಅಂತ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಯಚೂರಿನಲ್ಲಿ ಮೇ 8 ರಂದು ನಡೆಯಲಿರುವ ಸಂಗೊಳ್ಳಿರಾಯಣ್ಣ ಬ್ರಿಗೇಡ್ ಅಭ್ಯಾಸ ವರ್ಗದ ಕಾರ್ಯಕ್ರಮ ಸಿದ್ದತೆ ವೀಕ್ಷಣೆ ಮುನ್ನ ಈಶ್ವರಪ್ಪ ಮಾತನಾಡಿದರು. ಫೆ.10 ಕ್ಕೆ ವರದಿ ಸಿದ್ದಪಡಿಸಿ ಸಮಸ್ಯೆ ಬಗೆಹರಿಸಲು ಅಮಿತ್ ಶಾ ತಿಳಿಸಿದ್ದರು. ಆದ್ರೆ ಸಮಿತಿ ಯಾವ ಜಿಲ್ಲೆಗೂ ಭೇಟಿ ನೀಡಿ ಗೊಂದಲ ಬಗ್ಗೆ ಮಾಹಿತಿ ಪಡೆದಿಲ್ಲ. ಇದು ಅತೃಪ್ತಿ ಮುಂದುವರೆಯಲು ಕಾರಣವಾಗಿದೆ. ಇನ್ನೂ ಬ್ರಿಗೇಡ್‍ಗೆ ಹೋದರೆ ಶಿಸ್ತು ಕ್ರಮ ತೆಗೆದುಕೊಳ್ಳುತ್ತೇವೆ ಅಂತ ಕೆಲ ನಾಯಕರು ಹೇಳುವ ಮೂಲಕ ಗೊಂದಲ ಮೂಡಿಸುತ್ತಿದ್ದಾರೆ ಅಂತ ಈಶ್ವರಪ್ಪ ಹೇಳಿದರು.

RCR ESHWARAPPA 5

ನನ್ನ ರಕ್ತದ ಕಣಕಣದಲ್ಲೂ ಬಿಜೆಪಿಯಿದೆ: ಯಡಿಯೂರಪ್ಪ ಅವರು ಕೆಜೆಪಿ ಕಟ್ಟದಿದ್ದರೇ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿರಲಿಲ್ಲ ಅಂತ ಬಿಎಸ್‍ವೈ ವಿರುದ್ದ ಈಶ್ವರಪ್ಪ ಕಿಡಿಕಾರಿದ್ರು. ನನ್ನ ರಕ್ತದ ಕಣಕಣದಲ್ಲೂ ಬಿಜೆಪಿಯಿದೆ ಅದಕ್ಕೆ ನಾನು ಅಪ್ಪ ಅಮ್ಮನಿಗೆ ಹುಟ್ಟಿದ್ದು ಅಂತ ಹೇಳಿದ್ದು ಇದಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದರು. ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮಾತಿನಂತೆ ಬಡವರು, ಧೀನ ದಲಿತರಿಗಾಗಿ ಬ್ರಿಗೇಡ್ ಮುಂದುವರೆಸುತ್ತಿದ್ದೇವೆ. ಯಾವುದೇ ರಾಜಕೀಯ ಚಟುವಟಿಕೆ ನಡೆಸುತ್ತಿಲ್ಲ. ಆದ್ರೆ ಸಂಘಟನೆ ಉಳಿಸೋಣ ಬನ್ನಿ ಕಾರ್ಯಕ್ರಮದಲ್ಲಿ ಬ್ರಿಗೇಡ್ ಹಿಂದೆ ಸಂತೋಷ್ ಇದ್ದಾರೆ ಅಂತ ಯಡಿಯೂರಪ್ಪ ಹೇಳಿರುವುದು ನೋವು ತಂದಿದೆ. ಕಾಂಗ್ರೆಸ್, ಜೆಡಿಎಸ್ ನಿಂದ ಹಣ ತೆಗೆದುಕೊಂಡು ಅವರಿಗೆ ಬೆಂಬಲಿಸುತ್ತಿದ್ದೇನೆ ಅಂತ ಕೆಲ ನಾಯಕರು ಸುಳ್ಳು ಹಬ್ಬಿಸುತ್ತಿರುವುದು ಸರಿಯಲ್ಲ ಎಂದರು.

fb977a0c aaf7 4b72 9ffb d9397931354a

ರಾಷ್ಟ್ರಾಧ್ಯಕ್ಷರು ಹೇಳಿರುವಂತೆ ಬಿಜೆಪಿ ಅಧಿಕಾರಕ್ಕೆ ಬಂದೇ ಬರುತ್ತೆ, ಯಡಿಯೂರಪ್ಪನವರೇ ಮುಂದಿನ ಮುಖ್ಯಮಂತ್ರಿಯಾಗುತ್ತಾರೆ. ಆದ್ರೆ ಎಂಥಹ ಮುಖ್ಯಮಂತ್ರಿ ನಮಗೆ ಬೇಕು ಅನ್ನೋದು ಗೊಂದಲದಲ್ಲಿದೆ ಎಂದರು. ರೆಸಾರ್ಟ್ ರಾಜಕಾರಣ ಮಾಡುವ ಶಾಸಕರಿಂದ ಆಯ್ಕೆಯಾಗುವ ಮುಖ್ಯಮಂತ್ರಿ ಬೇಡ, ಸಂಘಟನೆ ಹೋರಾಟದ ಮೂಲಕ ಬಂದ ಶಾಸಕರಿಂದ ಆಯ್ಕೆಯಾಗುವ ಮುಖ್ಯಮಂತ್ರಿ ಬೇಕು ಎಂದು ಹೇಳಿದರು.

ಮೇ 6 ಮತ್ತು 7ರಂದು ಮೈಸೂರಿನಲ್ಲಿ ನಡೆಯಲಿರುವ ಬಿಜೆಪಿ ಕಾರ್ಯಕಾರಿಣಿ ಬಗ್ಗೆ ಅಧಿಕೃತ ಮಾಹಿತಿ ಬಂದಿಲ್ಲ. ಬಂದಮೇಲೆ ಹೋಗುವುದರ ಬಗ್ಗೆ ಯೋಚಿಸುತ್ತೇನೆ ಅಂತ ಈಶ್ವರಪ್ಪ ತಿಳಿಸಿದ್ದಾರೆ. ರಾಯಚೂರಿಗೆ ಆಗಮಿಸುವ ಮುನ್ನ ಮಂತ್ರಾಲಯಕ್ಕೆ ತೆರಳಿದ್ದ ಈಶ್ವರಪ್ಪ ರಾಯರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

RCR ESWARPP AV 1

ಬ್ರಿಗೇಡ್‍ಗೆ ಶಕ್ತಿ: ವಿವಾದಗಳ ನಡುವೆಯೇ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‍ಗೆ ಶಕ್ತಿ ತುಂಬಲು ರಾಯಚೂರಿನಲ್ಲಿ ಮೇ 8 ರಂದು ಅಭ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಂದ ಬ್ರಿಗೇಡ್ ಹಾಗೂ ಯುವ ಬ್ರಿಗೇಡ್‍ನ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಒಂದು ಸಾವಿರಕ್ಕೂ ಹೆಚ್ಚು ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಅಭ್ಯಾಸ ವರ್ಗದಲ್ಲಿ ಹಿಂದುಳಿದ ವರ್ಗಗಳ ಆಯೋಗದ ಮಸೂದೆ ಕುರಿತು ಹಾಗೂ ಬ್ರಿಗೇಡ್‍ನ ಮುಂದಿನ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಯಲಿದೆ.

ಇನ್ನೂ ಅಭ್ಯಾಸ ವರ್ಗ ಕಾರ್ಯಕ್ರಮ ಸಿದ್ದತೆ ವೀಕ್ಷಣೆಯಲ್ಲಿದ್ದ ಬ್ರಿಗೇಡ್ ರಾಜ್ಯಾಧ್ಯಕ್ಷ ಕೆ.ವಿರುಪಾಕ್ಷಪ್ಪ ಪ್ರತಿ ತಿಂಗಳು ಒಂದೊಂದು ಜಿಲ್ಲೆಯಲ್ಲಿ ಕಾರ್ಯಕಾರಣಿ ಸಭೆ ಮಾಡುತ್ತೇವೆ ಎಂದಿದ್ದಾರೆ. ಸಂತೋಷ್‍ಜೀ ಮೊದಲಿನಿಂದ ಪರಿಚಯವಿದ್ದಿದ್ದರಿಂದ ನಿನ್ನೆ ಭೇಟಿಯಾಗಿ ಬಂದಿದ್ದೇನೆ ಬ್ರಿಗೇಡ್ ಬಗ್ಗೆ ಚರ್ಚಿಸಿಲ್ಲ ಅಂತ ವಿರುಪಾಕ್ಷಪ್ಪ ತಿಳಿಸಿದ್ದಾರೆ.

RCR ESHWARAPPA 7

RCR ESHWARAPPA 4

TAGGED:Amit ShahbjpeshwarappaPublic TVraichurRayanna Brigadeyeddyurappaಅಮಿತ್ ಶಾಈಶ್ವರಪ್ಪಪಬ್ಲಿಕ್ ಟಿವಿಬಿಜೆಪಿಯಡಿಯೂರಪ್ಪರಾಯಚೂರುರಾಯಣ್ಣ ಬ್ರಿಗೇಡ್
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

BJP MP Vishweshwar Hegde Kageri
Kalaburagi

ಇರಾನ್-ಇಸ್ರೇಲ್ ಯುದ್ಧದ ಸಂದರ್ಭದಲ್ಲಿ ದೇಶಕ್ಕೆ ಸಮಸ್ಯೆಯಾಗಿಲ್ಲ: ಕಾಗೇರಿ

Public TV
By Public TV
4 minutes ago
Behnam Rezaei
Latest

ಇರಾನ್‌ಗೆ ಶಾಕ್: ನೌಕಾಪಡೆ ಉಪ ಗುಪ್ತಚರ ಮುಖ್ಯಸ್ಥ ಬೆಹ್ನಾಮ್ ರೆಝಾಯ್ ಹತ್ಯೆ – ಖಚಿತಪಡಿಸಿದ IRGC

Public TV
By Public TV
14 minutes ago
eve Sweet 2
Latest

ವಿಶ್ವದ ನಂ.1 ನೀಲಿ ತಾರೆಗೆ 1 ತಿಂಗಳಲ್ಲಿ 1000 ಪುರುಷರಿಂದ ಬಂತು ಮದುವೆ ಪ್ರಪೋಸಲ್‌

Public TV
By Public TV
38 minutes ago
sirsi bus accident
Latest

ಶಿರಸಿ| KSRTC-ಖಾಸಗಿ ಬಸ್‌ ಮುಖಾಮುಖಿ ಡಿಕ್ಕಿ; 40 ಪ್ರಯಾಣಿಕರಿಗೆ ಗಾಯ

Public TV
By Public TV
42 minutes ago
Amit shah
Latest

ಅಮಿತ್‌ ಶಾ ಹೆಲಿಕಾಪ್ಟರ್‌ನಲ್ಲಿ ಇಳಿಯುವಾಗ ತಾಂತ್ರಿಕ ದೋಷ – ಅಸ್ಸಾಂ ರ‍್ಯಾಲಿ ರದ್ದು

Public TV
By Public TV
56 minutes ago
amit shah
Latest

ನಾವು ಯುಸಿಸಿ ಜಾರಿಗೆ ತರುತ್ತೇವೆ.. ಆಗ ನುಸುಳುಕೋರರು 4 ಬಾರಿ ಮದುವೆಯಾಗಲು ಸಾಧ್ಯವಾಗಲ್ಲ: ಅಮಿತ್‌ ಶಾ

Public TV
By Public TV
57 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?