Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಗದಿತ ಸಮಯಕ್ಕೆ ಚುನಾವಣೆ ನಡೆಸುವಂತೆ ರಾಜಕೀಯ ಪಕ್ಷಗಳು ಮನವಿ ಮಾಡಿವೆ: ಸುಶೀಲ್ ಚಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಿಗದಿತ ಸಮಯಕ್ಕೆ ಚುನಾವಣೆ ನಡೆಸುವಂತೆ ರಾಜಕೀಯ ಪಕ್ಷಗಳು ಮನವಿ ಮಾಡಿವೆ: ಸುಶೀಲ್ ಚಂದ್ರ

Latest

ನಿಗದಿತ ಸಮಯಕ್ಕೆ ಚುನಾವಣೆ ನಡೆಸುವಂತೆ ರಾಜಕೀಯ ಪಕ್ಷಗಳು ಮನವಿ ಮಾಡಿವೆ: ಸುಶೀಲ್ ಚಂದ್ರ

Public TV
Last updated: December 30, 2021 3:00 pm
Public TV
Share
2 Min Read
Election 2
SHARE

ಲಕ್ನೋ: ಮುಂಬರುವ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳನ್ನು ಮುಂದೂಡುವುದಿಲ್ಲ, ಬದಲಿಗೆ ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಚುನಾವಣೆ ನಡೆಸಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಸುಶೀಲ್ ಚಂದ್ರ ಹೇಳಿದ್ದಾರೆ.

ELECTION COMMISNERSushil Chandra

ದೇಶದ್ಯಾಂತ ಓಮಿಕ್ರಾನ್ ಸೋಂಕು ಹರಡುವಿಕೆ ತೀವ್ರವಾಗುತ್ತಿರುವ ಹಿನ್ನಲೆ ಫೆಬ್ರವರಿ ಮತ್ತು ಮಾರ್ಚ್ ನಡುವೆ ನಡೆಯಲಿರುವ ಉತ್ತರ ಪ್ರದೇಶ, ಉತ್ತರಾಖಂಡ, ಮಣಿಪುರ, ಗೋವಾ ಮತ್ತು ಪಂಜಾಬ್ ರಾಜ್ಯಗಳ ವಿಧಾನಸಭೆ ಚುನಾವಣೆ ಮುಂದೂಡಿಕೆಗೆ ಕೇಳಿ ಬಂದ ಒತ್ತಡಕ್ಕೆ ಇಂದು ಸುದ್ದಿಗೋಷ್ಠಿಯಲ್ಲಿ ಆಯೋಗದ ತಿರ್ಮಾನ ತಿಳಿಸಿದರು. ಇದನ್ನೂ ಓದಿ: ರಿಕ್ಷಾ ಕೊಡಿಸೆಂದು ತಾಯಿ ಜೊತೆ ಜಗಳವಾಡ್ತಿದ್ದವ ಸಹೋದರನಿಂದ್ಲೇ ಕೊಲೆಯಾದ!

bjp cng

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಯೋಗ ಚುನಾವಣೆಗಳನ್ನು ಮುಂದೂಡುತ್ತಿಲ್ಲ. ಎಲ್ಲ ರಾಜಕೀಯ ಪಕ್ಷಗಳು ಆಯೋಗವನ್ನು ಭೇಟಿ ಮಾಡಿ ಸರಿಯಾದ ಸಮಯಕ್ಕೆ ಚುನಾವಣೆ ನಡೆಸಲು ಮನವಿ ಮಾಡಿವೆ. ಈ ಹಿನ್ನಲೆಯಲ್ಲಿ ಎಲ್ಲ ರೀತಿಯ ಕೊವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಅಳವಡಿಸುವ ಮೂಲಕ ಚುನಾವಣೆಯನ್ನು ನಡೆಸಲಾಗುವುದು. ಜನವರಿ 5 ರಂದು ಮತದಾರರ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು, ಚುನಾವಣಾ ಸಮಿತಿಯು ಮುಂದಿನ ವರ್ಷದ ಚುನಾವಣೆಯ ವೇಳಾಪಟ್ಟಿಯನ್ನು ಜನವರಿ ಮೊದಲ ವಾರದಲ್ಲಿ ಪ್ರಕಟಿಸುವ ನಿರೀಕ್ಷೆಯಿದೆ, ಮತದಾನದ ದಿನಾಂಕದಂದು ಬೆಳಗ್ಗೆ 8 ರಿಂದ ಸಂಜೆ 6 ರವರೆಗೆ ಮತದಾನ ನಡೆಯಲಿದೆ. ಎಲ್ಲಾ ಮತಗಟ್ಟೆಗಳಲ್ಲಿ ವಿವಿಪ್ಯಾಟ್‍ಗಳನ್ನು ಅಳವಡಿಸಲಾಗುವುದು, ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಸುಮಾರು 1 ಲಕ್ಷ ಮತಗಟ್ಟೆಗಳಲ್ಲಿ ಲೈವ್ ವೆಬ್‍ಕಾಸ್ಟಿಂಗ್ ಸೌಲಭ್ಯಗಳು ಲಭ್ಯವಿರುತ್ತವೆ ಎಂದು ಅವರು ಹೇಳಿದರು. ಇದನ್ನೂ ಓದಿ: ಆಡಳಿತ ಪಕ್ಷವನ್ನು ತೊಲಗಿಸಬೇಕು ಅಂತ ಜನ ಭಾವಿಸಿದ್ದಾರೆ: ಸಿದ್ದರಾಮಯ್ಯ

80 ವರ್ಷಕ್ಕಿಂತ ಮೇಲ್ಪಟ್ಟ ಜನರು, ಅಂಗವಿಕಲರು ಮತ್ತು ಕೋವಿಡ್ ಪೀಡಿತ ಜನರು ಮತಗಟ್ಟೆಗೆ ಬರಲು ಸಾಧ್ಯವಾಗದಿದ್ದರೆ, ಚುನಾವಣಾ ಆಯೋಗವು ಅವರ ಮನೆ ಬಾಗಿಲಿಗೆ ತಲುಪುತ್ತದೆ, ಚುನಾವಣಾ ನೀತಿ ಸಂಹಿತೆಗಳನ್ನು ಆಯೋಗ ಕಟ್ಟುನಿಟ್ಟಾಗಿ ಜಾರಿಗೆ ತರಲಿದೆ ಎಂದು ಸುಶೀಲ್ ಚಂದ್ರ ತಿಳಿಸಿದರು.

624592 election commission

ಇದಕ್ಕೂ ಮುನ್ನ ಬುಧವಾರ, ಆಯೋಗದ ನಿಯೋಗವು ಜಿಲ್ಲಾಧಿಕಾರಿಗಳು, ಪೊಲೀಸ್ ಮುಖ್ಯಸ್ಥರು, ಆಯುಕ್ತರು, ಐಜಿಗಳು, ಡಿಐಜಿಗಳು ಮತ್ತು ಇತರ ಅಧಿಕಾರಿಗಳನ್ನು ಭೇಟಿ ಮಾಡಿ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಸಿದ್ಧತೆಗಳನ್ನು ಪರಿಶೀಲಿಸಿತು. ಮಂಗಳವಾರ ಉತ್ತರ ಪ್ರದೇಶದ ರಾಷ್ಟ್ರೀಯ ಮತ್ತು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿತ್ತು. ಇದನ್ನೂ ಓದಿ: ರಾಜ್ಯದ 58 ಪುರಸಭೆ, 57 ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶ ಇಂದು

ಕಳೆದ ಸೋಮವಾರ, ಕೇಂದ್ರ ಚುನಾವಣಾ ಆಯೋಗವು ದೆಹಲಿಯಲ್ಲಿ ಹಿರಿಯ ಆರೋಗ್ಯ ಸಚಿವಾಲಯದ ಅಧಿಕಾರಿಗಳೊಂದಿಗೆ ಓಮಿಕ್ರಾನ್ ಬೆದರಿಕೆ ಮತ್ತು ಚುನಾವಣೆಗೆ ಒಳಪಡುವ ರಾಜ್ಯಗಳಲ್ಲಿ ಸುರಕ್ಷಿತವಾಗಿ ಚುನಾವಣೆ ನಡೆಸಲು ಅಗತ್ಯವಾದ ಕ್ರಮಗಳ ಕುರಿತು ಸಭೆ ನಡೆಸಿತ್ತು. ನಂತರ, ಕೇಂದ್ರ ಸರ್ಕಾರವು ಕೋವಿಡ್ ಲಸಿಕೆಯನ್ನು ಹೆಚ್ಚಿಸಲು, ಮಾದರಿ ಪರೀಕ್ಷೆಗಳನ್ನು ಹೆಚ್ಚಿಸಲು ಮತ್ತು ಕೋವಿಡ್ ಪ್ರೋಟೋಕಾಲ್‌ಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಚುನಾವಣೆಗೆ ಒಳಪಡುವ ರಾಜ್ಯಗಳಿಗೆ ಸಲಹೆ ನೀಡಿತು.

TAGGED:election commissionpolitical partiesSushil Chandraಓಮಿಕ್ರಾನ್‌ಕೇಂದ್ರ ಚುನಾವಣಾ ಆಯೋಗಕೊರೊನಾಚುನಾವಣೆ
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

bill gates
Latest

ಎಪ್‌ಸ್ಟೈನ್‌ ವಿವಾದ; ಇಂಡಿಯಾ AI ಇಂಪ್ಯಾಕ್ಟ್ ಶೃಂಗಸಭೆಗೆ ಬಿಲ್ ಗೇಟ್ಸ್ ಗೈರು

Public TV
By Public TV
1 minute ago
Supreme Court 1
Court

ಉಚಿತ ಯೋಜನೆಗಳು ದೇಶದ ದೀರ್ಘಕಾಲೀನ ಅಭಿವೃದ್ಧಿಗೆ ತೊಡಕು – ಸುಪ್ರೀಂ

Public TV
By Public TV
3 minutes ago
Priyank kharge 1
Karnataka

AI Impact ಶೃಂಗಸಭೆಯಲ್ಲಿ ರಾಜ್ಯದ ಸಾಧನೆ ಪ್ರದರ್ಶನ – ಎಐ ಕ್ಷೇತ್ರ, ನವೋದ್ಯಮಗಳ ಮುಖ್ಯಸ್ಥರ ಜೊತೆ ಪ್ರಿಯಾಂಕ್ ಖರ್ಗೆ ಸಮಾಲೋಚನೆ

Public TV
By Public TV
5 minutes ago
India AI Impact Summit Guinness World Record
Latest

ಇಂಡಿಯಾ ಎಐ ಶೃಂಗದಲ್ಲಿ ಗಿನ್ನೆಸ್‌ ವರ್ಲ್ಡ್‌ ರೆಕಾರ್ಡ್‌ – ಜವಾಬ್ದಾರಿಯುತವಾಗಿ AI ಬಳಸುವ ಪ್ರತಿಜ್ಞೆ ಮಾಡಿದ 2.5 ಲಕ್ಷ ಜನರು

Public TV
By Public TV
7 minutes ago
poultry mysuru
Latest

ಮೈಸೂರು| ಸರ್ಕಾರದ ಜಾಗದಲ್ಲಿ ಹೈಟೆಕ್ ಪೌಲ್ಟ್ರಿ

Public TV
By Public TV
26 minutes ago
Cocaine Seized in kempegowda airport
Bengaluru City

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 23.8 ಕೋಟಿ ಮೌಲ್ಯದ ಕೊಕೇನ್ ಜಪ್ತಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?