Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

BJP ಸ್ಥಿರ ಸರ್ಕಾರದಿಂದ ದೇಶದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗಿದೆ – ತೇಜಸ್ವಿ ಸೂರ್ಯ

Public TV
Last updated: August 31, 2023 7:08 pm
Public TV
Share
3 Min Read
tejasvi surya
SHARE

– 2014, 2019ರ ಲೋಕಸಭೆ ಚುನಾವಣೆಗಳಿಂದ ದೇಶದಲ್ಲಿ ಸ್ಥಿರ ಸರ್ಕಾರ ಸ್ಥಾಪನೆ
– 2009ಕ್ಕೆ ಹೋಲಿಸಿದ್ರೆ 12% ಯುವ ಮತದಾರರ ಸಂಖ್ಯೆ ಹೆಚ್ಚಳ

ಬೆಂಗಳೂರು: ಬಿಜೆಪಿ (BJP) ನೇತೃತ್ವದ ಸ್ಥಿರ ಕೇಂದ್ರ ಸರ್ಕಾರದಿಂದ ದೇಶದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗಿದೆ ಎಂದು ಸಂಸದ ತೇಜಸ್ವಿ ಸೂರ್ಯ (Tejasvi Surya) ಶ್ಲಾಘಿಸಿದರು.

ಮಲ್ಲೇಶ್ವರದ ಬಿಜೆಪಿ (BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ʻಲೋಕಸಭಾ ಕ್ಷೇತ್ರಗಳ ಮತದಾರರ ಚೇತನ ಮಹಾ ಅಭಿಯಾನʼ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2014 ಮತ್ತು 2019ರ ಚುನಾವಣೆಗಳು ದೇಶಕ್ಕೆ ಸ್ಥಿರ ಸರ್ಕಾರ ನೀಡಿವೆ. 2009ರ ಚುನಾವಣೆಗೆ ಹೋಲಿಸಿದ್ರೆ ಸುಮಾರು 12% ಯುವ ಮತದಾರರು ಹೆಚ್ಚುವರಿಯಾಗಿ ಮತದಾನ ಮಾಡಿದ್ದರು. ಅವರು ಬಿಜೆಪಿ, ಮೋದಿಜಿ (Narendra Modi) ಅವರಿಗೆ ಮಾಡಿದ ಆಶೀರ್ವಾದದಿಂದ 34 ವರ್ಷದ ಬಳಿಕ ಈ ದೇಶದಲ್ಲಿ ಸ್ಥಿರ, ಸದೃಢ ಸರ್ಕಾರ ಬಂತು ಎಂದು ವಿಶ್ಲೇಷಿಸಿದರು.  

chandrayaan 3 narendra modi

ಸ್ಥಿರ, ಸದೃಢ ಸರ್ಕಾರದ ಫಲವಾಗಿ ಕಳೆದ 9 ವರ್ಷಗಳಲ್ಲಿ ದೇಶದಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗಿದೆ ಎಂದ ಅವರು, ಮುಂದಿನ ಕೆಲವು ತಿಂಗಳಿನಲ್ಲಿ ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ ಪರಿಷ್ಕರಿಸಲಿದ್ದು, ಅದಕ್ಕೆ ಬಿಜೆಪಿ ಸಹಕಾರ ಕೊಡಲಿದೆ ಎಂದರು. ಇದನ್ನೂ ಓದಿ: ಮಾರ್ಗ ಮಧ್ಯೆ ಕೈಕೊಟ್ಟ ಅಂಬುಲೆನ್ಸ್ – ಆನೆ ದಾಳಿಯಿಂದ ಗಾಯಗೊಂಡಿದ್ದ ಶಾರ್ಪ್ ಶೂಟರ್ ಅರಣ್ಯ ಸಿಬ್ಬಂದಿ ಸಾವು

50 ಕೋಟಿ ಬಡಜನರ ಜನ್‍ಧನ್ ಬ್ಯಾಂಕ್ ಖಾತೆ ತೆರೆಯಲು ಮತದಾರರು ನೆರವಾಗಿದ್ದಾರೆ. 29 ಲಕ್ಷ ಡಿಬಿಟಿ ಹಣ ವರ್ಗಾವಣೆ ಆಗಿದೆ. 4.5 ಕೋಟಿ ಬಡಜನರಿಗೆ ಮನೆಗಳ ನಿರ್ಮಾಣವಾಗಿದೆ. ದೇಶದ ಹಳ್ಳಿಗಳಲ್ಲಿ ಸ್ವಚ್ಛ ಭಾರತ್ ಮಿಷನ್‌ ಅಡಿಯಲ್ಲಿ 11 ಕೋಟಿ ಶೌಚಾಲಯ ನಿರ್ಮಾಣ ಮಾಡಿಸಲು ಮತದಾರರು ತಮ್ಮ ಮತದ ಮೂಲಕ ಅವಕಾಶ ಕೊಟ್ಟಿದ್ದಾರೆ. 23 ಕೋಟಿ ಬಡ ಕುಟುಂಬಗಳಿಗೆ ಆಯುಷ್ಮಾನ್ ವಿಮೆ ಲಭಿಸಿದೆ. 20 ಕೋಟಿ ಎಸ್ಸಿ, ಎಸ್ಟಿ, ಒಬಿಸಿ ಮಹಿಳೆಯರಿಗೆ ಮುದ್ರಾ ಯೋಜನೆಯಡಿ ಸಾಲ ಲಭಿಸಿದೆ ಎಂದು ವಿವರಿಸಿದರು.

bjp flag 3

ಒಂದು ಮತದ ಫಲವಾಗಿ ಭಾರತ ಚಂದ್ರಯಾನ-3 (Chandrayaan-3) ಮಾಡಿ ದೇಶದ, ವಿಶ್ವದ ದಕ್ಷಿಣ ಧ್ರುವಕ್ಕೆ ತೆರಳಿದ ಮೊದಲ ದೇಶ ಎಂಬ ಕೀರ್ತಿಯನ್ನ ತನ್ನದಾಗಿಸಿಕೊಂಡಿದೆ. ಪಾಕಿಸ್ತಾನದ ಒಳಗೆ ನುಗ್ಗಿ ಸರ್ಜಿಕಲ್ ಸ್ಟ್ರೈಕ್ ಮಾಡುವ ಶಕ್ತಿ ದೇಶಕ್ಕೆ ಸಿಕ್ಕಿದೆ. 500 ವರ್ಷಗಳಿಂದ ಜನರು ಕಾಯುತ್ತಿದ್ದ ಶ್ರೀರಾಮಮಂದಿರದ ನಿರ್ಮಾಣ ಆಗಿದೆ. ಆರ್ಟಿಕಲ್ 370 ರದ್ದು ಮಾಡುವ ಮೂಲಕ ಮತ್ತು ಭಾರತ ಸಂವಿಧಾನವನ್ನ ಜಮ್ಮುಕಾಶ್ಮೀರಕ್ಕೆ ಅನುಷ್ಠಾನಕ್ಕೆ ತರುವ ಕೆಲಸ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಅಮೆಜಾನ್ ಮ್ಯಾನೇಜರ್ ಹತ್ಯೆ ಕೇಸ್; ಪೊಲೀಸರನ್ನೇ ಬೆಚ್ಚಿ ಬೀಳಿಸಿದ್ದ 18ರ ಯುವಕನ `ಮಾಯಾ ಗ್ಯಾಂಗ್’

ಈ ಅಭಿವೃದ್ಧಿಗೆ ದೇಶದ ಮತದಾರರು ಕಾರಣ. ಸದೃಢ ಸರ್ಕಾರ ನೀಡಿದ ಮತದಾರರನ್ನ ನಾನು ಅಭಿನಂದಿಸುತ್ತೇನೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜನರನ್ನು ಮತದಾನಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಅಭಿಯಾನ ನಡೆಯಲಿದೆ. ಅಭಿಯಾನದ ಯಶಸ್ಸಿಗೆ ತಂಡ ರಚಿಸಿದ್ದು, ಪಿ.ರಾಜೀವ್, ಅರವಿಂದ ಬೆಲ್ಲದ್‌, ವಿವೇಕ್ ರೆಡ್ಡಿ, ಲೋಕೇಶ್ ಹಾಗೂ ನಾನು ರಾಜ್ಯ ಸಂಚಾಲನಾ ಸಮಿತಿಯಲ್ಲಿ ಇದ್ದೇವೆ. ಇದೇ ರೀತಿಯ ತಂಡಗಳನ್ನ ಜಿಲ್ಲೆ, ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ರಚನೆಯಾಗಿವೆ ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಡಿ.ವಿ.ಸದಾನಂದಗೌಡ, ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಕೇಂದ್ರ ಸಚಿವ ನಾರಾಯಣಸ್ವಾಮಿ, ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್‍ಕುಮಾರ್ ಸುರಾಣ, ಮಾಲೀಕಯ್ಯ ಗುತ್ತೇದಾರ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಜಿ.ವಿ ರಾಜೇಶ್, ಮಾಜಿ ಸಚಿವರಾದ ಬಿ.ಶ್ರೀರಾಮುಲು, ಡಾ.ಸಿ.ಎನ್ ಅಶ್ವಥ್‌ ನಾರಾಯಣ್‌ ಪ್ರಮುಖರು ಭಾಗವಹಿಸಿದ್ದರು.

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:bengalurubjpChandrayaan-3Lok Sabha electionnarendra modiTejasvi Suryaಚಂದ್ರಯಾನ-3ತೇಜಸ್ವಿ ಸೂರ್ಯನರೇಂದ್ರ ಮೋದಿಬಿಜೆಪಿ ಸರ್ಕಾರಬೆಂಗಳೂರು
Share This Article
Facebook Whatsapp Whatsapp Telegram

You Might Also Like

Shivamogga
Bengaluru City

ಶಿವಮೊಗ್ಗ | ರಾಗಿಗುಡ್ಡದಲ್ಲಿ ಅನ್ಯಕೋಮಿನ ಯುವಕರ ದುಷ್ಕೃತ್ಯ – ಗಣಪತಿ ವಿಗ್ರಹ, ನಾಗರ ಕಲ್ಲಿಗೆ ಅಪಮಾನ ಆರೋಪ

Public TV
By Public TV
9 minutes ago
Ramesh Jarkiholi
Belgaum

ಜಾತ್ರೆಯಲ್ಲಿ ಗುಂಡು ಹಾರಿಸಿದ ಪ್ರಕರಣ – ರಮೇಶ್‌ ಜಾರಕಿಹೊಳಿ ಪುತ್ರನ ವಿರುದ್ಧ ಎಫ್‌ಐಆರ್‌

Public TV
By Public TV
53 minutes ago
Anekal Marriage
Bengaluru Rural

ಬೆಂಗಳೂರು | ಅಪ್ರಾಪ್ತೆಯನ್ನು ಕರೆದೊಯ್ದು ಮದುವೆಗೆ ಯತ್ನ – ಆರೋಪಿ ಅರೆಸ್ಟ್

Public TV
By Public TV
53 minutes ago
Eshwar Khandre 2
Districts

ರಾಜ್ಯದಾದ್ಯಂತ 3 ಕೋಟಿ ಸಸಿ ನೆಡಲಾಗುವುದು: ಈಶ್ವರ್‌ ಖಂಡ್ರೆ

Public TV
By Public TV
2 hours ago
Team India
Cricket

ಗಿಲ್‌ ಅಮೋಘ ಶತಕ, ಪಂತ್‌, ಜಡ್ಡು ಫಿಫ್ಟಿ – ಇಂಗ್ಲೆಂಡ್‌ಗೆ 608 ರನ್‌ಗಳ ಬೃಹತ್‌ ಗುರಿ ನೀಡಿದ ʻಯುವ ಭಾರತʼ

Public TV
By Public TV
2 hours ago
kea
Bengaluru City

ನೀಟ್ ರೋಲ್ ನಂಬರ್ ದಾಖಲಿಸಲು ಜುಲೈ 8ರವರೆಗೆ ಅವಕಾಶ: ಕೆಇಎ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?