Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ನೆರೆ ಬಂದಾಗ ಕಾಣೆಯಾಗಿದ್ದ ಸಚಿವರು, ಶಾಸಕರೆಲ್ಲ ದೊಡ್ಡಬಳ್ಳಾಪುರದಲ್ಲಿ ಪತ್ತೆ: ಕಾಂಗ್ರೆಸ್ ಲೇವಡಿ

Public TV
Last updated: September 10, 2022 5:26 pm
Public TV
Share
3 Min Read
Congress
SHARE

ಬೆಂಗಳೂರು: ರಾಜ್ಯದಲ್ಲಿ ಮಳೆಯ ರುದ್ರ ನರ್ತನ ನಡೆಯುತ್ತಿದೆ. ಸಂತ್ರಸ್ತರ ನೋವಿನ ರೋಧನೆ ಕೇಳಿಸುತ್ತಿದೆ. ಆದರೆ ಬಿಜೆಪಿ ಮೋಜಿನ ವರ್ತನೆ ತೋರಿಸುತ್ತಿದೆ. ನೆರೆ ಬಂದಾಗ ಕಾಣೆಯಾಗಿದ್ದ ಸಚಿವರು ಹಾಗೂ ಶಾಸಕರೆಲ್ಲರೂ ಈಗ ದೊಡ್ಡಬಳ್ಳಾಪುರದಲ್ಲಿ ಪತ್ತೆಯಾಗಿದ್ದಾರೆ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದೆ.

ಬಿಜೆಪಿ
ಹೇಳಿದ್ದು – ಗೋರಕ್ಷಣೆ
ಮಾಡಿದ್ದು – ಗೋವಿನ ಹೆಸರಲ್ಲಿ ಕಮಿಷನ್ ಭಕ್ಷಣೆ.

ಸರ್ಕಾರ ಗೋಶಾಲೆಗಳನ್ನು ನಿರ್ಮಿಸುವುದು ದೂರದ ಮಾತು ಕನಿಷ್ಠ ಗೋವುಗಳಿಗೆ ನ್ಯಾಯಯುತವಾಗಿ ಮೇವನ್ನೂ ಕೊಡಲಿಲ್ಲ.

ಮೇವು ಪೂರೈಕೆದಾರರ ಹಣ ಬಿಡುಗಡೆಗೆ 8.5% ಕಮಿಷನ್ ಕೇಳಿದ ಬಿಜೆಪಿಯ ನಡೆ ಗೋಭಕ್ಷಣೆಗಿಂತ ಭಿನ್ನವೇನಲ್ಲ.#BJPBrashtotsava pic.twitter.com/uQp0NEtqfl

— Karnataka Congress (@INCKarnataka) September 10, 2022

ಟ್ವೀಟ್‌ನಲ್ಲಿ ಏನಿದೆ?
40% ಕಮಿಷನ್ ಹಣದಲ್ಲಿ ನಡೆಯುತ್ತಿರುವ ಬಿಜೆಪಿ ಭ್ರಷ್ಟೋತ್ಸವಕ್ಕೆ ಕೋಟಿ ಕೋಟಿ ಹಣ ಸುರಿಯಲಾಗುತ್ತಿದೆ. ಸಮಾವೇಶದ ವೇದಿಕೆ ಅಲಂಕಾರದ ಖರ್ಚಿನಲ್ಲಿ ಮೃತ ಅಂಕಿತಾಳಿಗೆ ಪರಿಹಾರ ನೀಡಬಹುದಿತ್ತು. ಹಾಡು, ನೃತ್ಯಗಳ ಖರ್ಚಿನಲ್ಲಿ ಬೆಂಗಳೂರಿನ ನೆರೆ ಸಂತ್ರಸ್ತರಿಗೆ ಪರಿಹಾರ ನೀಡಬಹುದಿತ್ತು. ರಸ್ತೆ ಗುಂಡಿಗೆ ಬಲಿಯಾದವರಿಗೆ ಪರಿಹಾರ ನೀಡಬಹುದಿತ್ತು.

ಸಂಪುಟ ಸಚಿವರೊಬ್ಬರ ಸಾವಿನ ಸೂತಕವೇ ಕಳೆದಿಲ್ಲ, ಜೀವ ಬಿಟ್ಟ ತಮ್ಮದೇ ಪಕ್ಷದ ನಿಷ್ಠಾವಂತ ಕಾರ್ಯಕರ್ತನ ಕುಟುಂಬದ ಕಣ್ಣೀರು ಇನ್ನೂ ಆರಿಲ್ಲ. ತಮ್ಮವರ ಸಾವೇ ಬಿಜೆಪಿಗೆ ಕೊಂಚವೂ ಬೇಸರ ಮೂಡಿಸಿಲ್ಲ ಎಂದಾದರೆ ಜನರ ನೋವಿಗೆ ಮರುಕಪಡುವರೆ?

ಇನ್ನೂ ಸಂಪುಟ ಸಚಿವರೊಬ್ಬರ ಸಾವಿನ ಸೂತಕವೇ ಕಳೆದಿಲ್ಲ,
ಜೀವ ಬಿಟ್ಟ ತಮ್ಮದೇ ಪಕ್ಷದ ನಿಷ್ಠಾವಂತ ಕಾರ್ಯಕರ್ತನ ಕುಟುಂಬದ ಕಣ್ಣೀರು ಆರಿಲ್ಲ.

ತಮ್ಮವರ ಸಾವುಗಳೇ ಬಿಜೆಪಿಗೆ ಕೊಂಚವೂ ಬೇಸರ ಮೂಡಿಸಿಲ್ಲ ಎಂದಾದರೆ ಜನರ ನೋವಿಗೆ ಮರುಕಪಡುವರೆ?@BJP4Karnataka ಗೆ ಕನಿಷ್ಠ ಅಂತಃಕರಣವಿಲ್ಲ.#BJPBrashtotsava ದ ಮುಂದೆ ಮಾನವೀಯತೆ ಕಳೆದುಹೋಗಿದೆ. pic.twitter.com/Z7WTb4lbOr

— Karnataka Congress (@INCKarnataka) September 10, 2022

ಅತ್ತ ಜನತೆ ಕಣ್ಣೀರಲ್ಲಿ ಕೈ ತೊಳೆಯುತ್ತಿರುವಾಗ ಇತ್ತ ಬಿಜೆಪಿ ಸಂಭ್ರಮಾಚರಣೆಯಲ್ಲಿದೆ. ಯಾವ ಕಾರಣಕ್ಕಾಗಿ ಈ ಸಂತೋಷ, ಸಡಗರ, ಸಂಭ್ರಮ? ಅತಿವೃಷ್ಟಿಯಲ್ಲಿ ಜನರ ಬದುಕು ಮುಳುಗಿರುವುದಕ್ಕಾ? ಆತ್ಮಹತ್ಯೆಯಲ್ಲಿ ಕರ್ನಾಟಕ 5ನೇ ಸ್ಥಾನ ಪಡೆದಿರುವುದಕ್ಕಾ? ಸರ್ಕಾರಿ ಹುದ್ದೆಗಳು ಲಾಭದಾಯಕವಾಗಿ ಸೇಲ್ ಆಗಿರುವುದಕ್ಕಾ? 40% ಕಮಿಷನ್ ಲೂಟಿಯನ್ನು ಯಶಸ್ವಿಯಾಗಿ ಮಾಡುತ್ತಿರುವುದಕ್ಕಾ? ಇದು ಲಜ್ಜೆಗೇಡಿತನದ ಪರಮಾವಧಿ. ಇದನ್ನೂ ಓದಿ: ಕರ್ನಾಟಕಕ್ಕೆ 55 ಸಾವಿರ ಕೋಟಿ ಅನುದಾನ ನೀಡಲು ಚಿಂತನೆ – ಸ್ಮೃತಿ ಇರಾನಿ

ಯಾವ ಕಾರಣಕ್ಕಾಗಿ ಈ ಸಂತೋಷ, ಸಡಗರ, ಸಂಭ್ರಮ @BJP4Karnataka?

◆ಅತಿವೃಷ್ಟಿಯಲ್ಲಿ ಜನರ ಬದುಕು ಮುಳುಗಿರುವುದಕ್ಕಾ?

◆ಆತ್ಮಹತ್ಯೆಯಲ್ಲಿ ಕರ್ನಾಟಕ 5ನೇ ಸ್ಥಾನ ಪಡೆದಿರುವುದಕ್ಕಾ?

◆ಸರ್ಕಾರಿ ಹುದ್ದೆಗಳು ಲಾಭದಾಯಕವಾಗಿ ಸೇಲ್ ಆಗಿರುವುದಕ್ಕಾ?

◆40% ಕಮಿಷನ್ ಲೂಟಿಯನ್ನು ಯಶಸ್ವಿಯಾಗಿ ಮಾಡುತ್ತಿರುವುದಕ್ಕಾ?#BJPBrashtotsava pic.twitter.com/bxFWkgvurx

— Karnataka Congress (@INCKarnataka) September 10, 2022

ಭ್ರಷ್ಟಾಚಾರವನ್ನೇ ಉಸಿರಾಡುತ್ತಿರುವ ನಿಮ್ಮ ಸರ್ಕಾರದ ಸಾಧನೆ ಏನು? ಅಕ್ರಮಗಳನ್ನು ಮುಚ್ಚಿಕೊಳ್ಳುವುದೇ ಸಾಧನೆಯೇ? ಇತರೆಡೆಯ ಕಮಿಷನ್ 40% ಆದರೆ, ಬಿಬಿಎಂಪಿಯಲ್ಲಿ ಒಂದು ಹೆಜ್ಜೆ ಮುಂದೆ ಹೋಗಿ, ಅಲ್ಲಿ 50% ಇದೆ. ಬಿಬಿಎಂಪಿಯ ಭ್ರಷ್ಟಾಚಾರದಲ್ಲಿ ‘ಸಮಪಾಲು ಸಮಬಾಳು’ ಇರುವುದರಿಂದಲೇ ಇಂದು ಬೆಂಗಳೂರು ಮುಳುಗಿರುವುದು. ರಸ್ತೆಗಳು ಗುಂಡಿಮಯವಾಗಿರುವುದು! 50% ಕಮಿಷನ್ ಇರುವಾಗ ಬೆಂಗಳೂರು ಉಸ್ತುವಾರಿಗಾಗಿ ಸಚಿವರ ಪೈಪೋಟಿ ನಡೆಯದಿರುತ್ತದೆಯೇ? ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಕುಟುಂಬದ ಸದಸ್ಯರಿಗೆ ಸಿಎಂ ಕಚೇರಿಯಲ್ಲಿ ಕೆಲಸ

ಇತರೆಡೆಯ ಕಮಿಷನ್ 40% ಆದರೆ, ಬಿಬಿಎಂಪಿಯಲ್ಲಿ ಒಂದು ಹೆಜ್ಜೆ ಮುಂದೆ, ಇಲ್ಲಿ 50%.

ಬಿಬಿಎಂಪಿಯ ಭ್ರಷ್ಟಾಚಾರದಲ್ಲಿ
“ಸಮಪಾಲು ಸಮಬಾಳು” ಇರುವುದರಿಂದಲೇ ಇಂದು ಬೆಂಗಳೂರು ಮುಳುಗಿರುವುದು, ರಸ್ತೆಗಳು ಗುಂಡಿಮಯವಾಗಿರುವುದು!

50% ಕಮಿಷನ್ ಇರುವಾಗ ಬೆಂಗಳೂರು ಉಸ್ತುವಾರಿಗಾಗಿ ಸಚಿವರ ಪೈಪೋಟಿ ನಡೆಯದಿರುತ್ತದೆಯೇ?#BJPBrashtotsava pic.twitter.com/AB2JJAo1a0

— Karnataka Congress (@INCKarnataka) September 10, 2022

ಬಿಜೆಪಿ ಹೇಳಿದ್ದು ಗೋರಕ್ಷಣೆ, ಆದರೆ ಮಾಡಿದ್ದು ಗೋವಿನ ಹೆಸರಲ್ಲಿ ಕಮಿಷನ್ ಭಕ್ಷಣೆ. ಸರ್ಕಾರ ಗೋಶಾಲೆಗಳನ್ನು ನಿರ್ಮಿಸುವುದು ದೂರದ ಮಾತು. ಕನಿಷ್ಠ ಗೋವುಗಳಿಗೆ ನ್ಯಾಯಯುತವಾಗಿ ಮೇವನ್ನೂ ಕೊಡಲಿಲ್ಲ. ಮೇವು ಪೂರೈಕೆದಾರರ ಹಣ ಬಿಡುಗಡೆಗೆ 8.5% ಕಮಿಷನ್ ಕೇಳಿದ ಬಿಜೆಪಿಯ ನಡೆ ಗೋಭಕ್ಷಣೆಗಿಂತ ಭಿನ್ನವೇನಲ್ಲ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

Live Tv
[brid partner=56869869 player=32851 video=960834 autoplay=true]

TAGGED:bjpcongressDoddaballapurJanaspandanaಕಾಂಗ್ರೆಸ್ಜನಸ್ಪಂದನದೊಡ್ಡಬಳ್ಳಾಪುರಬಿಜೆಪಿ
Share This Article
Facebook Whatsapp Whatsapp Telegram

Cinema Updates

shamanth gowda 1 1
ಹಸೆಮಣೆ ಏರಿದ ‘ಬಿಗ್ ಬಾಸ್’ ಖ್ಯಾತಿಯ ಶಮಂತ್ ಗೌಡ
2 hours ago
Ananya Panday 1
ನಿಮ್ಮದು ಕೋಳಿ ಕಾಲುಗಳು- ಬಾಡಿ ಶೇಮಿಂಗ್ ಬಗ್ಗೆ ಮಾತನಾಡಿದ ಅನನ್ಯಾ ಪಾಂಡೆ
2 hours ago
kushi kapoor
ಬಿಕಿನಿಯಲ್ಲಿ ಬೀಚ್ ಬಳಿ ನಟಿ ಖುಷಿ ಕಪೂರ್ ಚಿಲ್
3 hours ago
shamanth gowda
‘ಲಕ್ಷ್ಮಿ ಬಾರಮ್ಮ’ ನಟನ ಅದ್ಧೂರಿ ಆರತಕ್ಷತೆ- ಸಿನಿ ತಾರೆಯರು ಭಾಗಿ
2 hours ago

You Might Also Like

CM IBRAHIM
Districts

ಪಾಕಿಸ್ತಾನದ ಮುಂಡೆವನ್ನ ನಿಂಬೆಹಣ್ಣು ಹಿಂಡಿದ ಹಾಗೆ ಹಿಂಡಬಹುದು: ಸಿಎಂ ಇಬ್ರಾಹಿಂ

Public TV
By Public TV
31 minutes ago
R ASHOK 4
Bengaluru City

ಅವೈಜ್ಞಾನಿಕ ನೀತಿಯಿಂದ ಅಬಕಾರಿ ಆದಾಯದ ಮೂಲಕ್ಕೆ ಸರ್ಕಾರ ಕೊಡಲಿ ಪೆಟ್ಟು ನೀಡಲು ಮುಂದಾಗಿದೆ – ಅಶೋಕ್

Public TV
By Public TV
44 minutes ago
Vidhana Soudha
Bengaluru City

ಮೇ 21 ರಂದು ವಿಧಾನಸೌಧದ ಮುಂದೆ ಆಂಧ್ರಕ್ಕೆ ಆನೆಗಳ ಹಸ್ತಾಂತರ

Public TV
By Public TV
1 hour ago
vlcsnap 2025 05 18 13h52m37s038
Districts

ಸೈನಿಕರ ಸುರಕ್ಷೆಗೆ ಉಡುಪಿ ಪೇಜಾವರ ಶ್ರೀ ಮಾರ್ಗದರ್ಶನದಲ್ಲಿ ಸುದರ್ಶನ ಯಾಗ

Public TV
By Public TV
1 hour ago
Weather
Belgaum

ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ – ಎಲ್ಲೆಲ್ಲಿ?

Public TV
By Public TV
1 hour ago
virat kohli suresh raina
Cricket

ವಿರಾಟ್‌ ಕೊಹ್ಲಿಗೆ ‘ಭಾರತ ರತ್ನ’ ನೀಡಬೇಕು: ಸುರೇಶ್‌ ರೈನಾ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?