Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ನೆರೆ ಬಂದಾಗ ಕಾಣೆಯಾಗಿದ್ದ ಸಚಿವರು, ಶಾಸಕರೆಲ್ಲ ದೊಡ್ಡಬಳ್ಳಾಪುರದಲ್ಲಿ ಪತ್ತೆ: ಕಾಂಗ್ರೆಸ್ ಲೇವಡಿ

Public TV
Last updated: September 10, 2022 5:26 pm
Public TV
Share
3 Min Read
Congress
SHARE

ಬೆಂಗಳೂರು: ರಾಜ್ಯದಲ್ಲಿ ಮಳೆಯ ರುದ್ರ ನರ್ತನ ನಡೆಯುತ್ತಿದೆ. ಸಂತ್ರಸ್ತರ ನೋವಿನ ರೋಧನೆ ಕೇಳಿಸುತ್ತಿದೆ. ಆದರೆ ಬಿಜೆಪಿ ಮೋಜಿನ ವರ್ತನೆ ತೋರಿಸುತ್ತಿದೆ. ನೆರೆ ಬಂದಾಗ ಕಾಣೆಯಾಗಿದ್ದ ಸಚಿವರು ಹಾಗೂ ಶಾಸಕರೆಲ್ಲರೂ ಈಗ ದೊಡ್ಡಬಳ್ಳಾಪುರದಲ್ಲಿ ಪತ್ತೆಯಾಗಿದ್ದಾರೆ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದೆ.

ಬಿಜೆಪಿ
ಹೇಳಿದ್ದು – ಗೋರಕ್ಷಣೆ
ಮಾಡಿದ್ದು – ಗೋವಿನ ಹೆಸರಲ್ಲಿ ಕಮಿಷನ್ ಭಕ್ಷಣೆ.

ಸರ್ಕಾರ ಗೋಶಾಲೆಗಳನ್ನು ನಿರ್ಮಿಸುವುದು ದೂರದ ಮಾತು ಕನಿಷ್ಠ ಗೋವುಗಳಿಗೆ ನ್ಯಾಯಯುತವಾಗಿ ಮೇವನ್ನೂ ಕೊಡಲಿಲ್ಲ.

ಮೇವು ಪೂರೈಕೆದಾರರ ಹಣ ಬಿಡುಗಡೆಗೆ 8.5% ಕಮಿಷನ್ ಕೇಳಿದ ಬಿಜೆಪಿಯ ನಡೆ ಗೋಭಕ್ಷಣೆಗಿಂತ ಭಿನ್ನವೇನಲ್ಲ.#BJPBrashtotsava pic.twitter.com/uQp0NEtqfl

— Karnataka Congress (@INCKarnataka) September 10, 2022

ಟ್ವೀಟ್‌ನಲ್ಲಿ ಏನಿದೆ?
40% ಕಮಿಷನ್ ಹಣದಲ್ಲಿ ನಡೆಯುತ್ತಿರುವ ಬಿಜೆಪಿ ಭ್ರಷ್ಟೋತ್ಸವಕ್ಕೆ ಕೋಟಿ ಕೋಟಿ ಹಣ ಸುರಿಯಲಾಗುತ್ತಿದೆ. ಸಮಾವೇಶದ ವೇದಿಕೆ ಅಲಂಕಾರದ ಖರ್ಚಿನಲ್ಲಿ ಮೃತ ಅಂಕಿತಾಳಿಗೆ ಪರಿಹಾರ ನೀಡಬಹುದಿತ್ತು. ಹಾಡು, ನೃತ್ಯಗಳ ಖರ್ಚಿನಲ್ಲಿ ಬೆಂಗಳೂರಿನ ನೆರೆ ಸಂತ್ರಸ್ತರಿಗೆ ಪರಿಹಾರ ನೀಡಬಹುದಿತ್ತು. ರಸ್ತೆ ಗುಂಡಿಗೆ ಬಲಿಯಾದವರಿಗೆ ಪರಿಹಾರ ನೀಡಬಹುದಿತ್ತು.

ಸಂಪುಟ ಸಚಿವರೊಬ್ಬರ ಸಾವಿನ ಸೂತಕವೇ ಕಳೆದಿಲ್ಲ, ಜೀವ ಬಿಟ್ಟ ತಮ್ಮದೇ ಪಕ್ಷದ ನಿಷ್ಠಾವಂತ ಕಾರ್ಯಕರ್ತನ ಕುಟುಂಬದ ಕಣ್ಣೀರು ಇನ್ನೂ ಆರಿಲ್ಲ. ತಮ್ಮವರ ಸಾವೇ ಬಿಜೆಪಿಗೆ ಕೊಂಚವೂ ಬೇಸರ ಮೂಡಿಸಿಲ್ಲ ಎಂದಾದರೆ ಜನರ ನೋವಿಗೆ ಮರುಕಪಡುವರೆ?

ಇನ್ನೂ ಸಂಪುಟ ಸಚಿವರೊಬ್ಬರ ಸಾವಿನ ಸೂತಕವೇ ಕಳೆದಿಲ್ಲ,
ಜೀವ ಬಿಟ್ಟ ತಮ್ಮದೇ ಪಕ್ಷದ ನಿಷ್ಠಾವಂತ ಕಾರ್ಯಕರ್ತನ ಕುಟುಂಬದ ಕಣ್ಣೀರು ಆರಿಲ್ಲ.

ತಮ್ಮವರ ಸಾವುಗಳೇ ಬಿಜೆಪಿಗೆ ಕೊಂಚವೂ ಬೇಸರ ಮೂಡಿಸಿಲ್ಲ ಎಂದಾದರೆ ಜನರ ನೋವಿಗೆ ಮರುಕಪಡುವರೆ?@BJP4Karnataka ಗೆ ಕನಿಷ್ಠ ಅಂತಃಕರಣವಿಲ್ಲ.#BJPBrashtotsava ದ ಮುಂದೆ ಮಾನವೀಯತೆ ಕಳೆದುಹೋಗಿದೆ. pic.twitter.com/Z7WTb4lbOr

— Karnataka Congress (@INCKarnataka) September 10, 2022

ಅತ್ತ ಜನತೆ ಕಣ್ಣೀರಲ್ಲಿ ಕೈ ತೊಳೆಯುತ್ತಿರುವಾಗ ಇತ್ತ ಬಿಜೆಪಿ ಸಂಭ್ರಮಾಚರಣೆಯಲ್ಲಿದೆ. ಯಾವ ಕಾರಣಕ್ಕಾಗಿ ಈ ಸಂತೋಷ, ಸಡಗರ, ಸಂಭ್ರಮ? ಅತಿವೃಷ್ಟಿಯಲ್ಲಿ ಜನರ ಬದುಕು ಮುಳುಗಿರುವುದಕ್ಕಾ? ಆತ್ಮಹತ್ಯೆಯಲ್ಲಿ ಕರ್ನಾಟಕ 5ನೇ ಸ್ಥಾನ ಪಡೆದಿರುವುದಕ್ಕಾ? ಸರ್ಕಾರಿ ಹುದ್ದೆಗಳು ಲಾಭದಾಯಕವಾಗಿ ಸೇಲ್ ಆಗಿರುವುದಕ್ಕಾ? 40% ಕಮಿಷನ್ ಲೂಟಿಯನ್ನು ಯಶಸ್ವಿಯಾಗಿ ಮಾಡುತ್ತಿರುವುದಕ್ಕಾ? ಇದು ಲಜ್ಜೆಗೇಡಿತನದ ಪರಮಾವಧಿ. ಇದನ್ನೂ ಓದಿ: ಕರ್ನಾಟಕಕ್ಕೆ 55 ಸಾವಿರ ಕೋಟಿ ಅನುದಾನ ನೀಡಲು ಚಿಂತನೆ – ಸ್ಮೃತಿ ಇರಾನಿ

ಯಾವ ಕಾರಣಕ್ಕಾಗಿ ಈ ಸಂತೋಷ, ಸಡಗರ, ಸಂಭ್ರಮ @BJP4Karnataka?

◆ಅತಿವೃಷ್ಟಿಯಲ್ಲಿ ಜನರ ಬದುಕು ಮುಳುಗಿರುವುದಕ್ಕಾ?

◆ಆತ್ಮಹತ್ಯೆಯಲ್ಲಿ ಕರ್ನಾಟಕ 5ನೇ ಸ್ಥಾನ ಪಡೆದಿರುವುದಕ್ಕಾ?

◆ಸರ್ಕಾರಿ ಹುದ್ದೆಗಳು ಲಾಭದಾಯಕವಾಗಿ ಸೇಲ್ ಆಗಿರುವುದಕ್ಕಾ?

◆40% ಕಮಿಷನ್ ಲೂಟಿಯನ್ನು ಯಶಸ್ವಿಯಾಗಿ ಮಾಡುತ್ತಿರುವುದಕ್ಕಾ?#BJPBrashtotsava pic.twitter.com/bxFWkgvurx

— Karnataka Congress (@INCKarnataka) September 10, 2022

ಭ್ರಷ್ಟಾಚಾರವನ್ನೇ ಉಸಿರಾಡುತ್ತಿರುವ ನಿಮ್ಮ ಸರ್ಕಾರದ ಸಾಧನೆ ಏನು? ಅಕ್ರಮಗಳನ್ನು ಮುಚ್ಚಿಕೊಳ್ಳುವುದೇ ಸಾಧನೆಯೇ? ಇತರೆಡೆಯ ಕಮಿಷನ್ 40% ಆದರೆ, ಬಿಬಿಎಂಪಿಯಲ್ಲಿ ಒಂದು ಹೆಜ್ಜೆ ಮುಂದೆ ಹೋಗಿ, ಅಲ್ಲಿ 50% ಇದೆ. ಬಿಬಿಎಂಪಿಯ ಭ್ರಷ್ಟಾಚಾರದಲ್ಲಿ ‘ಸಮಪಾಲು ಸಮಬಾಳು’ ಇರುವುದರಿಂದಲೇ ಇಂದು ಬೆಂಗಳೂರು ಮುಳುಗಿರುವುದು. ರಸ್ತೆಗಳು ಗುಂಡಿಮಯವಾಗಿರುವುದು! 50% ಕಮಿಷನ್ ಇರುವಾಗ ಬೆಂಗಳೂರು ಉಸ್ತುವಾರಿಗಾಗಿ ಸಚಿವರ ಪೈಪೋಟಿ ನಡೆಯದಿರುತ್ತದೆಯೇ? ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಕುಟುಂಬದ ಸದಸ್ಯರಿಗೆ ಸಿಎಂ ಕಚೇರಿಯಲ್ಲಿ ಕೆಲಸ

ಇತರೆಡೆಯ ಕಮಿಷನ್ 40% ಆದರೆ, ಬಿಬಿಎಂಪಿಯಲ್ಲಿ ಒಂದು ಹೆಜ್ಜೆ ಮುಂದೆ, ಇಲ್ಲಿ 50%.

ಬಿಬಿಎಂಪಿಯ ಭ್ರಷ್ಟಾಚಾರದಲ್ಲಿ
“ಸಮಪಾಲು ಸಮಬಾಳು” ಇರುವುದರಿಂದಲೇ ಇಂದು ಬೆಂಗಳೂರು ಮುಳುಗಿರುವುದು, ರಸ್ತೆಗಳು ಗುಂಡಿಮಯವಾಗಿರುವುದು!

50% ಕಮಿಷನ್ ಇರುವಾಗ ಬೆಂಗಳೂರು ಉಸ್ತುವಾರಿಗಾಗಿ ಸಚಿವರ ಪೈಪೋಟಿ ನಡೆಯದಿರುತ್ತದೆಯೇ?#BJPBrashtotsava pic.twitter.com/AB2JJAo1a0

— Karnataka Congress (@INCKarnataka) September 10, 2022

ಬಿಜೆಪಿ ಹೇಳಿದ್ದು ಗೋರಕ್ಷಣೆ, ಆದರೆ ಮಾಡಿದ್ದು ಗೋವಿನ ಹೆಸರಲ್ಲಿ ಕಮಿಷನ್ ಭಕ್ಷಣೆ. ಸರ್ಕಾರ ಗೋಶಾಲೆಗಳನ್ನು ನಿರ್ಮಿಸುವುದು ದೂರದ ಮಾತು. ಕನಿಷ್ಠ ಗೋವುಗಳಿಗೆ ನ್ಯಾಯಯುತವಾಗಿ ಮೇವನ್ನೂ ಕೊಡಲಿಲ್ಲ. ಮೇವು ಪೂರೈಕೆದಾರರ ಹಣ ಬಿಡುಗಡೆಗೆ 8.5% ಕಮಿಷನ್ ಕೇಳಿದ ಬಿಜೆಪಿಯ ನಡೆ ಗೋಭಕ್ಷಣೆಗಿಂತ ಭಿನ್ನವೇನಲ್ಲ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

Live Tv
[brid partner=56869869 player=32851 video=960834 autoplay=true]

TAGGED:bjpcongressDoddaballapurJanaspandanaಕಾಂಗ್ರೆಸ್ಜನಸ್ಪಂದನದೊಡ್ಡಬಳ್ಳಾಪುರಬಿಜೆಪಿ
Share This Article
Facebook Whatsapp Whatsapp Telegram

You Might Also Like

Basavaraj Horatti
Latest

ಎಂಎಲ್‌ಸಿ ರವಿಕುಮಾರ್ ಮೇಲೆ ನಿಯಮಾವಳಿಗಳ ಪ್ರಕಾರ ಕ್ರಮ – ಹೊರಟ್ಟಿ

Public TV
By Public TV
7 minutes ago
Prahlad Joshi 1
Bengaluru City

ದಾವಣಗೆರೆ ಬಿಜೆಪಿ ಸಂಘರ್ಷಕ್ಕೆ ಮದ್ದು – ರೇಣುಕಾಚಾರ್ಯ ಅಂಡ್ ಟೀಮ್‌ಗೆ ಬುಲಾವ್

Public TV
By Public TV
14 minutes ago
Husband claims wife died of a heart attack relatives demand investigation Beluru Hassana 1
Crime

ಹಾಸನ| ಪತ್ನಿಯನ್ನು ಕೊಂದು ಹೃದಯಾಘಾತವಾಗಿದೆ ಎಂದು ಬಿಂಬಿಸಿದ್ನಾ ಪತಿ?

Public TV
By Public TV
21 minutes ago
Karna Serial
Cinema

ಕರ್ಣನಿಗೆ ಗ್ರೀನ್ ಸಿಗ್ನಲ್ – ಭವ್ಯಾ, ನಮ್ರತಾ, ಕಿರಣ್ ರಾಜ್ ತ್ರಿವಳಿ ಆಟ

Public TV
By Public TV
26 minutes ago
Pranam Devaraj 2
Cinema

ಪ್ರಣಂ ದೇವರಾಜ್ ನಟಿಸಿರುವ `ಸನ್ ಆಫ್ ಮುತ್ತಣ್ಣ’ ರಿಲೀಸ್ ಡೇಟ್ ಫಿಕ್ಸ್

Public TV
By Public TV
44 minutes ago
Darshan
Cinema

ಡೆವಿಲ್ ಸಿನಿಮಾದಲ್ಲಿ ನಟಿಸಿಲ್ಲ ದರ್ಶನ್ ಪುತ್ರ

Public TV
By Public TV
56 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?