Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶದ ನೂತನ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್‌ ಯಾರು? ಹಿನ್ನೆಲೆ ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೇಶದ ನೂತನ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್‌ ಯಾರು? ಹಿನ್ನೆಲೆ ಏನು?

Latest

ದೇಶದ ನೂತನ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್‌ ಯಾರು? ಹಿನ್ನೆಲೆ ಏನು?

Public TV
Last updated: September 9, 2025 10:16 pm
Public TV
Share
4 Min Read
CP Radhakrishnan Narendra Modi
SHARE

– 17ನೇ ವಯಸ್ಸಿನಲ್ಲೇ RSS ಸೇರಿದ್ದ ರಾಧಾಕೃಷ್ಣನ್‌

ನವದೆಹಲಿ: ಸಿ.ಪಿ ರಾಧಾಕೃಷ್ಣನ್ ಅವರು ಭಾರತದ 15ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಸಿ.ಪಿ ರಾಧಾಕೃಷ್ಣನ್ (CP Radhakrishnan) 452 ಮತಗಳನ್ನು ಪಡೆದಿದ್ದರೆ, ಎದುರಾಳಿ ನಿವೃತ್ತ ನ್ಯಾ. ಬಿ. ಸುದರ್ಶನ್ ರೆಡ್ಡಿ (B SudershanReddy) ಅವರು 300 ಮತಗಳನ್ನ ಪಡೆದು ಪರಾಭವಗೊಂಡರು.

ನೂತನ ಉಪರಾಷ್ಟ್ರಪತಿಯಾದ ರಾಧಾಕೃಷ್ಣನ್‌ ಅವರಿಗೆ ಪ್ರಧಾನಿ ಮೋದಿ ಸೇರಿದಂತೆ ಎನ್‌ಡಿಎ ಒಕ್ಕೂಟದ ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ. ಇನ್ನೂ ರಾಧಾಕೃಷ್ಣನ್‌ ಯಾರು, ಹಿನ್ನೆಲೆ ಏನೂ ಅಂತ ನೋಡೋದಾದ್ರೆ…

Vice President Election

* 1957ರಲ್ಲಿ ತಮಿಳುನಾಡಿನ ಕೊಂಗು ಪ್ರದೇಶದ ತಿರುಪ್ಪೂರಿನಲ್ಲಿ ಜನಿಸಿದ ಸಿ.ಪಿ ರಾಧಾಕೃಷ್ಣನ್ (ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ ), ಕಳೆದ ವರ್ಷ ಜುಲೈನಿಂದ ಮಹಾರಾಷ್ಟ್ರದ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

* 68 ವರ್ಷ ವಯಸ್ಸಿನ ಅವರು ಈ ಹಿಂದೆ ಫೆಬ್ರವರಿ 2023 ರಿಂದ ಜುಲೈ 2024ರ ವರೆಗೆ ಜಾರ್ಖಂಡ್ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಮಾರ್ಚ್ ಮತ್ತು ಜುಲೈ 2024 ರ ನಡುವೆ ಅವರು ತೆಲಂಗಾಣ ರಾಜ್ಯಪಾಲರಾಗಿ ಮತ್ತು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಹೆಚ್ಚುವರಿ ಜವಾಬ್ದಾರಿ ಹೊಂದಿದ್ದರು.

* 2023 ರಲ್ಲಿ ಜಾರ್ಖಂಡ್ ರಾಜ್ಯಪಾಲರಾಗಿ ನೇಮಕಗೊಂಡ ಮೊದಲ ನಾಲ್ಕು ತಿಂಗಳೊಳಗೆ, ರಾಧಾಕೃಷ್ಣನ್ ಅವರು ರಾಜ್ಯದ ಎಲ್ಲಾ 24 ಜಿಲ್ಲೆಗಳಿಗೆ ಪ್ರಯಾಣಿಸಿ ನಾಗರಿಕರು ಮತ್ತು ಜಿಲ್ಲಾ ಅಧಿಕಾರಿಗಳೊಂದಿಗೆ ಸಂವಹನ ನಡೆಸಿದ್ದರು.

* 17ನೇ ವಯಸ್ಸಿನಲ್ಲೇ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಸೇರಿದ ಅವರು, ಭಾರತೀಯ ಜನ ಸಂಘದೊಂದಿಗೂ ತಮ್ಮ ರಾಜಕೀಯ ಪ್ರಯಾಣ ಪ್ರಾರಂಭಿಸಿದರು. 1998 ಮತ್ತು 1999 ರಲ್ಲಿ ಎರಡು ಬಾರಿ ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು.

* ತಮಿಳುನಾಡು ಬಿಜೆಪಿ ಮುಖ್ಯಸ್ಥರಾಗಿದ್ದಾಗ (2004-2007) ಅವರು 93 ದಿನಗಳ ಕಾಲ 19 ಸಾವಿರ ಕಿಮೀ ‘ರಥ ಯಾತ್ರೆ’ಯನ್ನು ಕೈಗೊಂಡಿದ್ದರು. ಭಾರತದ ಎಲ್ಲಾ ನದಿಗಳ ಜೋಡಣೆ, ಭಯೋತ್ಪಾದನೆ ನಿರ್ಮೂಲನೆ, ಏಕರೂಪ ನಾಗರಿಕ ಸಂಹಿತೆ ಜಾರಿ, ಅಸ್ಪೃಶ್ಯತೆಯನ್ನು ಹೋಗಲಾಡಿಸುವುದು ಮತ್ತು ಮಾದಕ ದ್ರವ್ಯಗಳ ಪಿಡುಗನ್ನು ಎದುರಿಸುವುದು ಮುಂತಾದ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಈ ಯಾತ್ರೆಯನ್ನು ಆಯೋಜಿಸಲಾಗಿತ್ತು. ಅವರು ವಿಭಿನ್ನ ಕಾರಣಗಳಿಗಾಗಿ ಇನ್ನೂ ಎರಡು ಪಾದಯಾತ್ರೆಗಳನ್ನು ಕೈಗೊಂಡಿದ್ದರು.

* ನಾಲ್ಕು ದಶಕಗಳಿಗೂ ಹೆಚ್ಚು ಅನುಭವ ಹೊಂದಿರುವ ರಾಧಾಕೃಷ್ಣನ್ ಅವರು ತಮಿಳುನಾಡಿನ ರಾಜಕೀಯ ಮತ್ತು ಸಾರ್ವಜನಿಕ ಜೀವನದಲ್ಲಿ ಗೌರವಾನ್ವಿತ ಹೆಸರನ್ನು ಹೊಂದಿದ್ದಾರೆ.

* 1957 ರಲ್ಲಿ ತಮಿಳುನಾಡಿನ ತಿರುಪ್ಪೂರಿನಲ್ಲಿ ಜನಿಸಿದ ಅವರು ಕೊಯಮತ್ತೂರಿನ ಚಿದಂಬರಂ ಕಾಲೇಜಿನಿಂದ ಬಿಬಿಎ ಪದವಿ ಪಡೆದಿದ್ದಾರೆ. ಒಬ್ಬ ಉತ್ಸಾಹಿ ಕ್ರೀಡಾಪಟುವಾಗಿರುವ ಇವರು ಟೇಬಲ್ ಟೆನ್ನಿಸ್‌ನಲ್ಲಿ ಕಾಲೇಜು ಚಾಂಪಿಯನ್ ಆಗಿದ್ದರು. ಅಷ್ಟೇ ಅಲ್ಲದೇ ಓಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳುತ್ತಿದ್ದರು.

* ಸಂಸದರಾಗಿದ್ದಾಗ ಅವರು ಜವಳಿ ಸ್ಥಾಯಿ ಸಮಿತಿಯ ಅಧ್ಯಕ್ಷತೆ ವಹಿಸಿದ್ದರು ಮತ್ತು ಹಣಕಾಸು ಮತ್ತು ಸಾರ್ವಜನಿಕ ಉದ್ಯಮಗಳಿಗೆ ಸಂಬಂಧಿಸಿದ ಹಲವಾರು ಸಮಿತಿಗಳಿಗೆ ಕೊಡುಗೆ ನೀಡಿದ್ದಾರೆ.

* ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ (2004) ಸಂಸದೀಯ ನಿಯೋಗದ ಭಾಗವಾಗಿದ್ದರು ಮತ್ತು ತೈವಾನ್‌ಗೆ ತೆರಳಿದ್ದ ಮೊದಲ ಭಾರತೀಯ ನಿಯೋಗದ ಭಾಗವಾಗಿದ್ದರು.

* ರಾಧಾಕೃಷ್ಣನ್ ಸಾರ್ವಜನಿಕ ಆಡಳಿತದಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ತೆಂಗಿನ ನಾರು ಮಂಡಳಿಯ ಅಧ್ಯಕ್ಷರಾಗಿದ್ದಾಗ (2016–2020) ಬೋರ್ಡ್‌ ದಾಖಲೆಯ 2,532 ಕೋಟಿ ರೂ. ಮೌಲ್ಯದ ವಸ್ತುಗಳನ್ನು ರಫ್ತು ಮಾಡಿತ್ತು. ಕೇರಳದ ಬಿಜೆಪಿಯ ಅಖಿಲ ಭಾರತ ಉಸ್ತುವಾರಿಯಾಗಿ (2020–2022) ಕೆಲಸ ಮಾಡಿದ್ದಾರೆ.

* ರಾಜಕೀಯ ಮತ್ತು ಆಡಳಿತದಲ್ಲಿ ನಾಲ್ಕು ದಶಕಗಳಿಗೂ ಹೆಚ್ಚು ಅನುಭವ ಹೊಂದಿರುವ ಸಿ.ಪಿ. ರಾಧಾಕೃಷ್ಣನ್ ಅವರನ್ನು ತಮಿಳುನಾಡಿನ ರಾಜಕೀಯ ಮತ್ತು ಬಿಜೆಪಿಯ ಸಂಘಟನೆಯ ಅನುಭವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.

ಮೋದಿಯಿಂದ ಮೊದಲ ಮತ
ಉಪರಾಷ್ಟ್ರಪತಿ ಆಯ್ಕೆಗೆ ಇಂದು ಬೆಳಗ್ಗೆ 10 ಗಂಟೆ ಸಂಜೆ 5 ಗಂಟೆವರೆಗೆ ಮತದಾನ ಪ್ರಕ್ರಿಯೆ ನಡೆದಿತ್ತು. ಪ್ರಧಾನಿ ನರೇಂದ್ರ ಮೋದಿ ಮೊದಲ ಚಲಾಯಿಸಿದ್ದರು. ಬಳಿಕ ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಅಮಿತ್‌ ಶಾ ಸೇರಿದಂತೆ ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರು ತಮ್ಮ ಹಕ್ಕು ಚಲಾಯಿಸಿದರು. ಇದನ್ನೂ ಓದಿ: ನೂತನ ಉಪ ರಾಷ್ಟ್ರಪತಿಯಾಗಿ ಸಿ.ಪಿ ರಾಧಕೃಷ್ಣನ್ ಆಯ್ಕೆ

Modi Rahul

15 ಮತಗಳು ಅಮಾನ್ಯ
ಸಂಸತ್ತಿನಲ್ಲಿ ಲೋಕಸಭೆ ಮತ್ತು ರಾಜ್ಯಸಭೆ ಸೇರಿದಂತೆ ಒಟ್ಟು 788 ಸಂಸದರಿದ್ದಾರೆ. ಪ್ರಸ್ತುತ ಎರಡೂ ಸದನಗಳಲ್ಲಿ 7 ಸ್ಥಾನಗಳು ಖಾಲಿ ಇರುವ ಕಾರಣ ಒಟ್ಟು 781 ಸಂಸದರು ಮತ ಚಲಾಯಿಸಬೇಕಾಗಿತ್ತು. ಆದ್ರೆ ಇದರಲ್ಲಿ ಬಿಆರ್‌ಎಸ್‌ನ 4, ಬಿಜೆಡಿಯ 7, ಅಕಾಲಿ ದಳದ 3 ಮತ್ತು 1 ಸ್ವತಂತ್ರ ಸಂಸದರು ಮತದಾನದಿಂದ ದೂರ ಉಳಿದಿದ್ದರು. ಹೀಗಾಗಿ ಒಟ್ಟು 767 ಸಂಸದರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು. ಇದರಲ್ಲಿ 15 ಮತಗಳನ್ನು ಅಮಾನ್ಯವೆಂದು ಘೋಷಿಸಲಾಯಿತು. 752 ಮತಗಳನ್ನು ಮಾತ್ರವೇ ಮಾನ್ಯ ಮಾಡಿ ಮತ ಎಣಿಕೆಗೆ ಪರಿಗಣಿಸಲಾಯಿತು. ಇದನ್ನೂ ಓದಿ: ಈ ಜನ್ಮದಲ್ಲೇ ಮುಸ್ಲಿಂ ಧರ್ಮಕ್ಕೆ ಹೋಗಿಬಿಡಿ, ನಾವೇ ಹಾರ ಹಾಕಿ ಕಳುಹಿಸ್ತೇವೆ: ಶೋಭಾ ಕರಂದ್ಲಾಜೆ

25 ಸಂಸದರಿಂದ ಅಡ್ಡ ಮತದಾನ
17ನೇ ಉಪರಾಷ್ಟ್ರಪತಿ ಹುದ್ದೆಯಲ್ಲಿ ಗೆಲುವು ಸಾಧಿಸಿರುವ ಸಿ.ಪಿ ರಾಧಾಕೃಷ್ಣನ್‌, ಒಟ್ಟು 452 ಮೊದಲ ಪ್ರಾಶಸ್ತ್ಯದ ಮತಗಳನ್ನ ಪಡೆದು ಗೆಲುವು ಸಾಧಿಸಿದ್ರೆ, 300 ಮತಗಳನ್ನು ಪಡೆದಿರುವ ಸುದರ್ಶನ್ ರೆಡ್ಡಿ ಪರಾಭಗೊಂಡಿದ್ದಾರೆ. ಎನ್‌ಡಿಎ ಅಭ್ಯರ್ಥಿಗಳ ಸ್ವಂತ ಸಂಸದರನ್ನು ಹೊರತುಪಡಿಸಿ ಇನ್ನೂ 14 ಸಂಸದರು ಅಡ್ಡಮತದಾನ ನಡೆಸಿದ್ದಾರೆ. ಅಲ್ಲದೇ ಎನ್‌ಡಿಎ ಬಲಕ್ಕಿಂತ 25 ಮತಗಳು ಹೆಚ್ಚಾಗಿ ರಾಧಾಕೃಷ್ಣನ್‌ಗೆ ಬಂದಿವೆ. ಇದನ್ನೂ ಓದಿ: ಪ್ರವಾಹ ಪೀಡಿತ ಹಿಮಾಚಲ ಪ್ರದೇಶಕ್ಕೆ ಮೋದಿ ಭೇಟಿ – ವೈಮಾನಿಕ ಸಮೀಕ್ಷೆ, ಪರಿಸ್ಥಿತಿ ಅವಲೋಕನ

TAGGED:B.Sudershan ReddyCP RadhakrishnanindiandaNew DelhiVice Presidential Election 2025ಇಂಡಿ ಒಕ್ಕೂಟಎನ್‍ಡಿಎಬಿ.ಸುದರ್ಶನ್ ರೆಡ್ಡಿಸಿ.ಪಿ.ರಾಧಾಕೃಷ್ಣನ್
Share This Article
Facebook Whatsapp Whatsapp Telegram

Cinema news

JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories
rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema

You Might Also Like

Pathum Nissanka
Cricket

ನಿಸ್ಸಂಕ ಸ್ಫೋಟಕ ಶತಕ, ಸೂಪರ್‌ 8ಕ್ಕೆ ಹಾರಿದ ಲಂಕಾ – ಟೂರ್ನಿಯಿಂದಲೇ ಆಸ್ಟ್ರೇಲಿಯಾ ಔಟ್‌?

Public TV
By Public TV
4 hours ago
Bidar Karanja River
Bidar

ಮುಖ ತೊಳೆಯುವಾಗ ಕಾಲುಜಾರಿ ಮಗ ನೀರುಪಾಲು – ರಕ್ಷಿಸಲು ಹೋಗಿ ತಂದೆಯೂ ಸಾವು

Public TV
By Public TV
5 hours ago
Red Chilli
Districts

ಕ್ವಿಂಟಾಲ್ ಬ್ಯಾಡಗಿ ಮೆಣಸಿನಕಾಯಿಗೆ 89 ಸಾವಿರ – ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ದಾಖಲೆಯ ದರಕ್ಕೆ ಮಾರಾಟ

Public TV
By Public TV
5 hours ago
Prime Minister Modi inaugurates India AI Impact Expo 2026 at Bharat Mandapam
Latest

AI Impact Summit 2026 – ಜಾಗತಿಕ ಶೃಂಗಕ್ಕೆ ಮೋದಿ ಚಾಲನೆ

Public TV
By Public TV
5 hours ago
Bidar ai camera
Bidar

ಆಟೋದಲ್ಲಿ ಮಹಿಳೆ ಕಳೆದುಕೊಂಡಿದ್ದ 29 ಸಾವಿರ ಪತ್ತೆಹಚ್ಚಿದ AI ಕ್ಯಾಮೆರಾ

Public TV
By Public TV
6 hours ago
Karnataka State Budget 2025
Bengaluru City

ಮಾ.6 ರಂದು ಬಜೆಟ್‌ – ದಾಖಲೆ ಬರೆಯಲಿದ್ದಾರೆ ಸಿದ್ದರಾಮಯ್ಯ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?