Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೀನೇ ಸಾಕಿದ ಗಿಣಿ, ನಿನ್ನ ಮುದ್ದಿನ ಗಿಣಿ, ಹದ್ದಾಗಿ ಕುಕ್ಕಿತ್ತಲ್ಲೋ: ಡಿಕೆಶಿ ಕಾಲೆಳೆದ ಬಿಜೆಪಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನೀನೇ ಸಾಕಿದ ಗಿಣಿ, ನಿನ್ನ ಮುದ್ದಿನ ಗಿಣಿ, ಹದ್ದಾಗಿ ಕುಕ್ಕಿತ್ತಲ್ಲೋ: ಡಿಕೆಶಿ ಕಾಲೆಳೆದ ಬಿಜೆಪಿ

Bengaluru City

ನೀನೇ ಸಾಕಿದ ಗಿಣಿ, ನಿನ್ನ ಮುದ್ದಿನ ಗಿಣಿ, ಹದ್ದಾಗಿ ಕುಕ್ಕಿತ್ತಲ್ಲೋ: ಡಿಕೆಶಿ ಕಾಲೆಳೆದ ಬಿಜೆಪಿ

Public TV
Last updated: May 12, 2022 4:50 pm
Public TV
Share
2 Min Read
ramya d k shivakumar
SHARE

ಬೆಂಗಳೂರು: ನೀನೇ ಸಾಕಿದ ಗಿಣಿ, ನಿನ್ನ ಮುದ್ದಿನ ಗಿಣಿ, ಹದ್ದಾಗಿ ಕುಕ್ಕಿತ್ತಲ್ಲೋ, ಇದು ಅಸಹಾಯಕ ಡಿಕೆಶಿ ಅವರ ಸದ್ಯದ ಸ್ಥಿತಿ. ಡಿಕೆಶಿ ಅವರೇ ಬೆಳೆಸಿದ ರಮ್ಯಾ ಈಗ ಡಿಕೆಶಿಗೆ ಸಾಮಾಜಿಕ ಮಾಧ್ಯಮದಲ್ಲಿ ಬುದ್ಧಿ ಮಾತು ಹೇಳುತ್ತಿದ್ದಾರೆ ಎಂದು ಬಿಜೆಪಿ ಟ್ವಿಟ್ಟರ್ ಮೂಲಕ ಕೆಪಿಸಿಸಿ ಅಧ್ಯಕ ಡಿ.ಕೆ ಶಿವಕುಮಾರ್ ಅವರ ಕಾಲೆಳೆದಿದೆ.‌

BJP FLAG

ಟ್ವೀಟ್‍ನಲ್ಲಿ ಏನಿದೆ?
ರಮ್ಯಾ ಅವರನ್ನು ಭ್ರಷ್ಟಾಧ್ಯಕ್ಷರ ವಿರುದ್ಧ ಛೂಬಿಟ್ಟಿದ್ದು ಮೀರ್ ಸಾದೀಕ್ ಅವರಿರಬಹುದೇ? ಕೆಪಿಸಿಸಿ ಮನೆಯಲ್ಲಿ ಮೀರ್ ಸಾದೀಕ್ ಹಾವಳಿ ಜಾಸ್ತಿ ಆಗಿದ್ದು ನಿಜವೇ? ನೀನೇ ಸಾಕಿದ ಗಿಣಿ ಹದ್ದಾಗಿ ಕುಕ್ಕಿತ್ತಲ್ಲೋ ಎಂಬ ಸ್ಥಿತಿ ಡಿಕೆಶಿದು. ಕಾಂಗ್ರೆಸ್ ಒಂದು ಒಡೆದ ಮನೆ. ಇಲ್ಲಿ ಯಾರ ಅಭಿಪ್ರಾಯವನ್ನು ಯಾರು ಸಮರ್ಥಿಸುತ್ತಾರೆ, ಯಾರು ವಿರೋಧಿಸುತ್ತಾರೆ ಎಂಬುದು ಯಾರಿಗೂ ಗೊತ್ತಿಲ್ಲ. ಎಂ.ಬಿ. ಪಾಟೀಲ್ ಹಾಗೂ ಅಶ್ವಥ್ ನಾರಾಯಣ ಅವರ ಭೇಟಿಯ ಬಗ್ಗೆ ಮಾತನಾಡಿದ ಅಸಹಾಯಕ ಡಿಕೆಶಿ ಅವರೀಗ ತಮ್ಮ ಸ್ವಂತ ಮನೆಯಲ್ಲೇ ಉಪವಾಸ ಮಾಡುವ ಸ್ಥಿತಿಯಲ್ಲಿದ್ದಾರೆ. ಹೀಗೇಕಾಯಿತು ಡಿಕೆಶಿವಕುಮಾರ್ ಅವರೇ? ತನ್ನ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ ಉಗ್ರಪ್ಪ ಅವರನ್ನು ಪಕ್ಕದಲ್ಲಿ ಕೂರಿಸಿಕೊಳ್ಳುವಷ್ಟು ಡಿಕೆಶಿವಕುಮಾರ್ ಅಸಹಾಯಕರೇ? ಅಲ್ಪಸಂಖ್ಯಾತ ಸಲೀಂ ಅವರನ್ನು ಕಿತ್ತೊಗೆದು ಉಗ್ರಪ್ಪ ಜೊತೆ ಪತ್ರಿಕಾಗೋಷ್ಠಿ ಮಾಡುವ ಮೂಲಕ ಯಾವ ಸಂದೇಶ ನೀಡುತ್ತಿದ್ದೀರಿ? ನೀವೆಂತಹ ಬಂಡೆ, ಕಲ್ಲುಬಂಡೆಯೋ ಅಥವಾ ಟೊಳ್ಳು ಬಂಡೆಯೋ? ಅಸಹಾಯಕ ಡಿಕೆಶಿ. ಅಕ್ರಮ ಸಂಪಾದನೆಯ ಹಣದ ಮೂಲಕ ಕಾಂಗ್ರೆಸ್ ಪಕ್ಷದಲ್ಲಿ ಏನೋ ಸಾಧನೆ ಮಾಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಂಡ ಅವರೀಗ ಅಸಹಾಯಕ ಡಿಕೆಶಿ ಆಗಿದ್ದಾರೆ. ಇದನ್ನೂ ಓದಿ: ನನಗೆ ಅವಕಾಶ ಕೊಟ್ಟಿದ್ದು, ಬೆನ್ನೆಲುಬಾಗಿ ನಿಂತಿದ್ದು ರಾಹುಲ್‍ಗಾಂಧಿ: ರಮ್ಯಾ

d k shi ramya

ಕೆಪಿಸಿಸಿ ಮನೆಯಲ್ಲಿ ಈಗ ಮೀರ್ ಸಾದೀಕ್ ಹಾವಳಿ ಜಾಸ್ತಿಯಾಗಿದ್ದು ನಿಜವೇ? ಗುಂಪುಗಾರಿಕೆ, ಬಣ, ಉಪಬಣ, ಆ ಬಣ ಈ ಬಣಗಳ ನಡುವೆಯೂ ಒಗ್ಗಟ್ಟಿನ ಮಂತ್ರವೇಕೆ? ಡಿಕೆಶಿ ವಿರುದ್ಧ ಮಾಜಿ ಸಂಸದೆ ರಮ್ಯಾ ತಿರುಗಿಬಿದ್ದಿದ್ದಾರೆ. ಅಸಹಾಯಕ ಡಿಕೆಶಿ ಅವರೇ, ನೀವೇ ಬೆಳೆಸಿದ Social Media Encounter Specialist ರಮ್ಯಾ ನೇತೃತ್ವದಲ್ಲಿ ಮತ್ತಷ್ಟು ನಕಲಿ ಖಾತೆ ಜನಿಸಲಿದ್ದು, ನಿಮ್ಮದೇ ಮೂಗಿನ ಕೆಳಗೆ ನಿಮ್ಮ ವಿರುದ್ಧವೇ ಟೂಲ್‌ ಕಿಟ್ ಹಣೆಯಲಾಗುತ್ತಿದೆ. ಇದರ ಹಿಂದೆ ಮೀರ್ ಸಾದೀಕ್ ಕೈವಾಡವಿದೆ, ಎಚ್ಚರ!.

ಡಿಕೆಶಿ ವಿರುದ್ಧ ಮಾಜಿ ಸಂಸದೆ ರಮ್ಯಾ ತಿರುಗಿಬಿದ್ದಿದ್ದಾರೆ. . #ಅಸಹಾಯಕಡಿಕೆಶಿ ಅವರೇ, ನೀವೇ ಬೆಳೆಸಿದ Social Media Encounter Specialist ರಮ್ಯಾ ನೇತೃತ್ವದಲ್ಲಿ ಮತ್ತಷ್ಟು ನಕಲಿ ಖಾತೆ ಜನಿಸಲಿದ್ದು, ನಿಮ್ಮದೇ ಮೂಗಿನ ಕೆಳಗೆ ನಿಮ್ಮ ವಿರುದ್ಧವೇ #ToolKit ಹಣೆಯಲಾಗುತ್ತಿದೆ.

ಇದರ ಹಿಂದೆ #ಮೀರ್‌ಸಾದಿಕ್‌ ಕೈವಾಡವಿದೆ, ಎಚ್ಚರ! pic.twitter.com/Atok69c9Ae

— BJP Karnataka (@BJP4Karnataka) May 12, 2022

ಮಾನ್ಯ ಡಿಕೆಶಿ ಅವರೇ, ನಿಮ್ಮ ಹೇಳಿಕೆಯನ್ನು ಪಕ್ಷದ ವೇದಿಕೆಯಲ್ಲಿ ಪ್ರಶ್ನಿಸುತ್ತೇನೆ ಎಂದು ಎಂಬಿ ಪಟೀಲ್ ಹೇಳಿದ್ದಾರೆ. ದೆಹಲಿ ವರಿಷ್ಠರ ಮುಂದೆಯೇ ನಿಮ್ಮ ನಾಯಕತ್ವದ ಪ್ರಶ್ನೆಗೆ ವೇದಿಕೆ ಸಿದ್ದವಾಗುತ್ತಿದೆಯೇ ಅಸಹಾಯಕ ಡಿಕೆಶಿ? ಚುನಾವಣೆಯ ಹೊಸ್ತಿಲಲ್ಲಿ ಡಿ.ಕೆ ಶಿವಕುಮಾರ್ ಜೊತೆ ಎಷ್ಟು ಮಂದಿ ನಿಲ್ಲಬಹುದು ಎಂದು ಕಾಂಗ್ರೆಸಿಗರು ಈಗಲೇ ನಿರ್ಧರಿಸಿರಬಹುದು. ಮೀರ್ ಸಾಧೀಕ್ ಬಣದ ಜೊತೆಗೆ ಅಸಹಾಯಕ ಡಿಕೆಶಿ ಅವರ ವಿರೋಧಿಗಳ ಸಾಲಿಗೆ ಈಗ ಮಾಜಿ ಸಂಸದೆ ರಮ್ಯಾ ಕೂಡಾ ಸೇರಿದ್ದಾರೆ. ಡಿಕೆಶಿ ಅವರೇ, ಸಹೋದರ ಡಿ.ಕೆ.ಸುರೇಶ್ ಅವರಾದರೂ ನಿಮ್ಮ ಜೊತೆ ನಿಲ್ಲಬಹುದೇ? ಇದನ್ನೂ ಓದಿ: ಕಾಂಗ್ರೆಸ್‍ನಿಂದಲೇ ಟ್ರೋಲ್‍ಗೆ ಕರೆ – ನನ್ನನ್ನು ನಾನೇ ಟ್ರೋಲ್ ಮಾಡ್ಕೋತಿನಿ ಎಂದ ರಮ್ಯಾ

ಭ್ರಷ್ಟಾಧ್ಯಕ್ಷ ಡಿಕೆಶಿ ಅವರೇ, ನೀವು ನಿಜಕ್ಕೂ ಕೆಪಿಸಿಸಿ ಅಧ್ಯಕ್ಷರೇ? ಸಾರ್ವಜನಿಕ ಬದುಕಿನಿಂದ ಕಳೆದು ಹೋದವರೆಲ್ಲ ಈಗ ಬಂದು ಕೆಪಿಸಿಸಿ ಅಧ್ಯಕ್ಷರಿಗೆ ಪಾಠ ಹೇಳುತ್ತಿರುವುದನ್ನು ನೋಡಿದರೆ, ಕನಕಪುರದ ಬಂಡೆ ಎಷ್ಟು ಗಟ್ಟಿ ಎಂದು ಯೋಚಿಸಬೇಕಲ್ಲವೇ? ಡಿಕೆಶಿ ಅವರನ್ನು ಅಧೀರರನ್ನಾಗಿಸುವ ಹಿಂದೆ ಮೀರ್ ಸಾದೀಕ್ ತಂತ್ರವಿದೆಯೇ?

TAGGED:bjpcongressDK ShivakumarRamyaಕಾಂಗ್ರೆಸ್ಡಿ.ಕೆ.ಶಿವಕುಮಾರ್ಬಿಜೆಪಿರಮ್ಯಾ
Share This Article
Facebook Whatsapp Whatsapp Telegram

Cinema news

Bigg Boss Rashika raghu
BBK 12 | ಫಿನಾಲೆ ವಾರಕ್ಕೆ ಕೊನೆಯ ಸ್ಪರ್ಧಿಯಾಗಿ ರಘು ಎಂಟ್ರಿ – ರಾಶಿಕಾ ಔಟ್
Cinema Districts Karnataka Latest Main Post TV Shows
Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories

You Might Also Like

team india
Cricket

IND vs NZ 1st ODI: ನ್ಯೂಜಿಲೆಂಡ್‌ ವಿರುದ್ಧ ಭಾರತಕ್ಕೆ 4 ವಿಕೆಟ್‌ಗಳ ಜಯ; 1-0 ಅಂತರದಲ್ಲಿ ಮುನ್ನಡೆ

Public TV
By Public TV
16 minutes ago
Bengaluru Ramamurthy Nagar Techie Death case
Bengaluru City

ಉಸಿರುಗಟ್ಟಿ ಟೆಕ್ಕಿ ಸಾವು ಕೇಸ್‌ಗೆ ಟ್ವಿಸ್ಟ್ – ಪ್ರೀತಿ ನಿರಾಕರಿಸಿದ್ದಕ್ಕೆ 18ರ ಯುವಕನಿಂದ ಹತ್ಯೆಯಾದ ಶರ್ಮಿಳಾ

Public TV
By Public TV
1 hour ago
virat kohli
Cricket

28,000 ರನ್‌ ಗಳಿಸಿದ ವೇಗದ ಬ್ಯಾಟ್ಸ್‌ಮನ್ – ತೆಂಡೂಲ್ಕರ್‌ ದಾಖಲೆ ಮುರಿದ ಕೊಹ್ಲಿ

Public TV
By Public TV
2 hours ago
h.d.kumaraswamy
Bengaluru City

2ಎ ಪ್ರವರ್ಗಕ್ಕೆ ನಾಮಧಾರಿ ಒಕ್ಕಲಿಗರು: ಪ್ರಾಮಾಣಿಕ ಪ್ರಯತ್ನದ ಭರವಸೆ ಕೊಟ್ಟ ಹೆಚ್‌ಡಿಕೆ

Public TV
By Public TV
3 hours ago
R Ashok 3
Bengaluru City

ಗೆಜ್ಜಲಗೆರೆ ಗ್ರಾ.ಪಂ ಮದ್ದೂರು ನಗರಸಭೆಗೆ ಸೇರ್ಪಡೆ, ಆದೇಶವನ್ನು ಕೂಡಲೇ ರದ್ದು ಮಾಡಬೇಕು: ಆರ್.ಅಶೋಕ್

Public TV
By Public TV
3 hours ago
Shivalinge Gowda
Districts

ಸಿದ್ದರಾಮಯ್ಯ ಕಟೌಟ್‌ಗೆ ಹಾಲಿನ ಅಭಿಷೇಕ ಮಾಡಿ ರೇವಣ್ಣಗೆ ಸವಾಲೆಸೆದ ಶಿವಲಿಂಗೇಗೌಡ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?