Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ನೀನೇ ಸಾಕಿದ ಗಿಣಿ, ನಿನ್ನ ಮುದ್ದಿನ ಗಿಣಿ, ಹದ್ದಾಗಿ ಕುಕ್ಕಿತ್ತಲ್ಲೋ: ಡಿಕೆಶಿ ಕಾಲೆಳೆದ ಬಿಜೆಪಿ

Public TV
Last updated: May 12, 2022 4:50 pm
Public TV
Share
2 Min Read
ramya d k shivakumar
SHARE

ಬೆಂಗಳೂರು: ನೀನೇ ಸಾಕಿದ ಗಿಣಿ, ನಿನ್ನ ಮುದ್ದಿನ ಗಿಣಿ, ಹದ್ದಾಗಿ ಕುಕ್ಕಿತ್ತಲ್ಲೋ, ಇದು ಅಸಹಾಯಕ ಡಿಕೆಶಿ ಅವರ ಸದ್ಯದ ಸ್ಥಿತಿ. ಡಿಕೆಶಿ ಅವರೇ ಬೆಳೆಸಿದ ರಮ್ಯಾ ಈಗ ಡಿಕೆಶಿಗೆ ಸಾಮಾಜಿಕ ಮಾಧ್ಯಮದಲ್ಲಿ ಬುದ್ಧಿ ಮಾತು ಹೇಳುತ್ತಿದ್ದಾರೆ ಎಂದು ಬಿಜೆಪಿ ಟ್ವಿಟ್ಟರ್ ಮೂಲಕ ಕೆಪಿಸಿಸಿ ಅಧ್ಯಕ ಡಿ.ಕೆ ಶಿವಕುಮಾರ್ ಅವರ ಕಾಲೆಳೆದಿದೆ.‌

BJP FLAG

ಟ್ವೀಟ್‍ನಲ್ಲಿ ಏನಿದೆ?
ರಮ್ಯಾ ಅವರನ್ನು ಭ್ರಷ್ಟಾಧ್ಯಕ್ಷರ ವಿರುದ್ಧ ಛೂಬಿಟ್ಟಿದ್ದು ಮೀರ್ ಸಾದೀಕ್ ಅವರಿರಬಹುದೇ? ಕೆಪಿಸಿಸಿ ಮನೆಯಲ್ಲಿ ಮೀರ್ ಸಾದೀಕ್ ಹಾವಳಿ ಜಾಸ್ತಿ ಆಗಿದ್ದು ನಿಜವೇ? ನೀನೇ ಸಾಕಿದ ಗಿಣಿ ಹದ್ದಾಗಿ ಕುಕ್ಕಿತ್ತಲ್ಲೋ ಎಂಬ ಸ್ಥಿತಿ ಡಿಕೆಶಿದು. ಕಾಂಗ್ರೆಸ್ ಒಂದು ಒಡೆದ ಮನೆ. ಇಲ್ಲಿ ಯಾರ ಅಭಿಪ್ರಾಯವನ್ನು ಯಾರು ಸಮರ್ಥಿಸುತ್ತಾರೆ, ಯಾರು ವಿರೋಧಿಸುತ್ತಾರೆ ಎಂಬುದು ಯಾರಿಗೂ ಗೊತ್ತಿಲ್ಲ. ಎಂ.ಬಿ. ಪಾಟೀಲ್ ಹಾಗೂ ಅಶ್ವಥ್ ನಾರಾಯಣ ಅವರ ಭೇಟಿಯ ಬಗ್ಗೆ ಮಾತನಾಡಿದ ಅಸಹಾಯಕ ಡಿಕೆಶಿ ಅವರೀಗ ತಮ್ಮ ಸ್ವಂತ ಮನೆಯಲ್ಲೇ ಉಪವಾಸ ಮಾಡುವ ಸ್ಥಿತಿಯಲ್ಲಿದ್ದಾರೆ. ಹೀಗೇಕಾಯಿತು ಡಿಕೆಶಿವಕುಮಾರ್ ಅವರೇ? ತನ್ನ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ ಉಗ್ರಪ್ಪ ಅವರನ್ನು ಪಕ್ಕದಲ್ಲಿ ಕೂರಿಸಿಕೊಳ್ಳುವಷ್ಟು ಡಿಕೆಶಿವಕುಮಾರ್ ಅಸಹಾಯಕರೇ? ಅಲ್ಪಸಂಖ್ಯಾತ ಸಲೀಂ ಅವರನ್ನು ಕಿತ್ತೊಗೆದು ಉಗ್ರಪ್ಪ ಜೊತೆ ಪತ್ರಿಕಾಗೋಷ್ಠಿ ಮಾಡುವ ಮೂಲಕ ಯಾವ ಸಂದೇಶ ನೀಡುತ್ತಿದ್ದೀರಿ? ನೀವೆಂತಹ ಬಂಡೆ, ಕಲ್ಲುಬಂಡೆಯೋ ಅಥವಾ ಟೊಳ್ಳು ಬಂಡೆಯೋ? ಅಸಹಾಯಕ ಡಿಕೆಶಿ. ಅಕ್ರಮ ಸಂಪಾದನೆಯ ಹಣದ ಮೂಲಕ ಕಾಂಗ್ರೆಸ್ ಪಕ್ಷದಲ್ಲಿ ಏನೋ ಸಾಧನೆ ಮಾಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಂಡ ಅವರೀಗ ಅಸಹಾಯಕ ಡಿಕೆಶಿ ಆಗಿದ್ದಾರೆ. ಇದನ್ನೂ ಓದಿ: ನನಗೆ ಅವಕಾಶ ಕೊಟ್ಟಿದ್ದು, ಬೆನ್ನೆಲುಬಾಗಿ ನಿಂತಿದ್ದು ರಾಹುಲ್‍ಗಾಂಧಿ: ರಮ್ಯಾ

d k shi ramya

ಕೆಪಿಸಿಸಿ ಮನೆಯಲ್ಲಿ ಈಗ ಮೀರ್ ಸಾದೀಕ್ ಹಾವಳಿ ಜಾಸ್ತಿಯಾಗಿದ್ದು ನಿಜವೇ? ಗುಂಪುಗಾರಿಕೆ, ಬಣ, ಉಪಬಣ, ಆ ಬಣ ಈ ಬಣಗಳ ನಡುವೆಯೂ ಒಗ್ಗಟ್ಟಿನ ಮಂತ್ರವೇಕೆ? ಡಿಕೆಶಿ ವಿರುದ್ಧ ಮಾಜಿ ಸಂಸದೆ ರಮ್ಯಾ ತಿರುಗಿಬಿದ್ದಿದ್ದಾರೆ. ಅಸಹಾಯಕ ಡಿಕೆಶಿ ಅವರೇ, ನೀವೇ ಬೆಳೆಸಿದ Social Media Encounter Specialist ರಮ್ಯಾ ನೇತೃತ್ವದಲ್ಲಿ ಮತ್ತಷ್ಟು ನಕಲಿ ಖಾತೆ ಜನಿಸಲಿದ್ದು, ನಿಮ್ಮದೇ ಮೂಗಿನ ಕೆಳಗೆ ನಿಮ್ಮ ವಿರುದ್ಧವೇ ಟೂಲ್‌ ಕಿಟ್ ಹಣೆಯಲಾಗುತ್ತಿದೆ. ಇದರ ಹಿಂದೆ ಮೀರ್ ಸಾದೀಕ್ ಕೈವಾಡವಿದೆ, ಎಚ್ಚರ!.

ಡಿಕೆಶಿ ವಿರುದ್ಧ ಮಾಜಿ ಸಂಸದೆ ರಮ್ಯಾ ತಿರುಗಿಬಿದ್ದಿದ್ದಾರೆ. . #ಅಸಹಾಯಕಡಿಕೆಶಿ ಅವರೇ, ನೀವೇ ಬೆಳೆಸಿದ Social Media Encounter Specialist ರಮ್ಯಾ ನೇತೃತ್ವದಲ್ಲಿ ಮತ್ತಷ್ಟು ನಕಲಿ ಖಾತೆ ಜನಿಸಲಿದ್ದು, ನಿಮ್ಮದೇ ಮೂಗಿನ ಕೆಳಗೆ ನಿಮ್ಮ ವಿರುದ್ಧವೇ #ToolKit ಹಣೆಯಲಾಗುತ್ತಿದೆ.

ಇದರ ಹಿಂದೆ #ಮೀರ್‌ಸಾದಿಕ್‌ ಕೈವಾಡವಿದೆ, ಎಚ್ಚರ! pic.twitter.com/Atok69c9Ae

— BJP Karnataka (@BJP4Karnataka) May 12, 2022

ಮಾನ್ಯ ಡಿಕೆಶಿ ಅವರೇ, ನಿಮ್ಮ ಹೇಳಿಕೆಯನ್ನು ಪಕ್ಷದ ವೇದಿಕೆಯಲ್ಲಿ ಪ್ರಶ್ನಿಸುತ್ತೇನೆ ಎಂದು ಎಂಬಿ ಪಟೀಲ್ ಹೇಳಿದ್ದಾರೆ. ದೆಹಲಿ ವರಿಷ್ಠರ ಮುಂದೆಯೇ ನಿಮ್ಮ ನಾಯಕತ್ವದ ಪ್ರಶ್ನೆಗೆ ವೇದಿಕೆ ಸಿದ್ದವಾಗುತ್ತಿದೆಯೇ ಅಸಹಾಯಕ ಡಿಕೆಶಿ? ಚುನಾವಣೆಯ ಹೊಸ್ತಿಲಲ್ಲಿ ಡಿ.ಕೆ ಶಿವಕುಮಾರ್ ಜೊತೆ ಎಷ್ಟು ಮಂದಿ ನಿಲ್ಲಬಹುದು ಎಂದು ಕಾಂಗ್ರೆಸಿಗರು ಈಗಲೇ ನಿರ್ಧರಿಸಿರಬಹುದು. ಮೀರ್ ಸಾಧೀಕ್ ಬಣದ ಜೊತೆಗೆ ಅಸಹಾಯಕ ಡಿಕೆಶಿ ಅವರ ವಿರೋಧಿಗಳ ಸಾಲಿಗೆ ಈಗ ಮಾಜಿ ಸಂಸದೆ ರಮ್ಯಾ ಕೂಡಾ ಸೇರಿದ್ದಾರೆ. ಡಿಕೆಶಿ ಅವರೇ, ಸಹೋದರ ಡಿ.ಕೆ.ಸುರೇಶ್ ಅವರಾದರೂ ನಿಮ್ಮ ಜೊತೆ ನಿಲ್ಲಬಹುದೇ? ಇದನ್ನೂ ಓದಿ: ಕಾಂಗ್ರೆಸ್‍ನಿಂದಲೇ ಟ್ರೋಲ್‍ಗೆ ಕರೆ – ನನ್ನನ್ನು ನಾನೇ ಟ್ರೋಲ್ ಮಾಡ್ಕೋತಿನಿ ಎಂದ ರಮ್ಯಾ

ಭ್ರಷ್ಟಾಧ್ಯಕ್ಷ ಡಿಕೆಶಿ ಅವರೇ, ನೀವು ನಿಜಕ್ಕೂ ಕೆಪಿಸಿಸಿ ಅಧ್ಯಕ್ಷರೇ? ಸಾರ್ವಜನಿಕ ಬದುಕಿನಿಂದ ಕಳೆದು ಹೋದವರೆಲ್ಲ ಈಗ ಬಂದು ಕೆಪಿಸಿಸಿ ಅಧ್ಯಕ್ಷರಿಗೆ ಪಾಠ ಹೇಳುತ್ತಿರುವುದನ್ನು ನೋಡಿದರೆ, ಕನಕಪುರದ ಬಂಡೆ ಎಷ್ಟು ಗಟ್ಟಿ ಎಂದು ಯೋಚಿಸಬೇಕಲ್ಲವೇ? ಡಿಕೆಶಿ ಅವರನ್ನು ಅಧೀರರನ್ನಾಗಿಸುವ ಹಿಂದೆ ಮೀರ್ ಸಾದೀಕ್ ತಂತ್ರವಿದೆಯೇ?

TAGGED:bjpcongressDK ShivakumarRamyaಕಾಂಗ್ರೆಸ್ಡಿ.ಕೆ.ಶಿವಕುಮಾರ್ಬಿಜೆಪಿರಮ್ಯಾ
Share This Article
Facebook Whatsapp Whatsapp Telegram

Cinema Updates

Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
3 hours ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
16 hours ago
Deepika padukone
ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ ಘೋಷಿಸಿದ ದೀಪಿಕಾ ಪಡುಕೋಣೆ
19 hours ago
Kamal Hassan Surya 2
ನಟ ಸೂರ್ಯ ಜೊತೆಗೆ ಬಿಗ್‌ ಬಜೆಟ್‌ ಸಿನಿಮಾಗೆ ಕಮಲ್‌ ಪ್ಲ್ಯಾನ್‌
22 hours ago

You Might Also Like

Janardhana Reddy 2
Bellary

ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌ – ತೆಲಂಗಾಣ ಹೈಕೋರ್ಟ್‌ನಿಂದ ಜಾಮೀನು

Public TV
By Public TV
4 minutes ago
Kerala Cargo Ship Fire
Crime

ಕೇರಳ ಕರಾವಳಿಯಲ್ಲಿ ಹಡಗು ಅಗ್ನಿ ದುರಂತ – ಬೆಂಕಿ ತಗುಲಿ 48 ಗಂಟೆ ಕಳೆದ್ರೂ ಆರದ ಬೆಂಕಿಯ ಜ್ವಾಲೆ

Public TV
By Public TV
7 minutes ago
Ballari Tukaram
Bellary

ಬಳ್ಳಾರಿ ಚುನಾವಣೆಗೆ 21 ಕೋಟಿ ಹಣ ಬಳಕೆ ಆರೋಪ – ಸಂಸದ ತುಕಾರಾಂ ಇಡಿ ವಶಕ್ಕೆ

Public TV
By Public TV
54 minutes ago
rain weather
Bengaluru City

ರಾಜ್ಯದಲ್ಲಿ ಮುಂದಿನ 4 ದಿನಗಳವರೆಗೆ ಭಾರೀ ಮಳೆ – 30 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
By Public TV
1 hour ago
tukaram 1 2
Bellary

ವಾಲ್ಮೀಕಿ ಹಗರಣ; ಸಂಸದ ತುಕಾರಾಂ, ಮೂವರು ಶಾಸಕರ ಮನೆ ಮೇಲೆ ED ದಾಳಿ

Public TV
By Public TV
2 hours ago
Meghalaya Honeymoon
Latest

ರಾಜಾ ರಘುವಂಶಿ ಕೊಲೆ ಪ್ರಕರಣ – ಹಂತಕಿ ಸೇರಿ ಐವರನ್ನು ಮೇಘಾಲಯಕ್ಕೆ ಕರೆತಂದ ಪೊಲೀಸರು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?