Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ನಿಮ್ಮ ಜೊತೆ ಯೋಗ್ಯನಾಗಿ ಕೆಲಸ ಮಾಡಲು ಇದೊಂದು ಬಾರಿ ಅವಕಾಶ ಮಾಡಿಕೊಡಿ: ನಿಖಿಲ್‌

Public TV
Last updated: November 11, 2024 5:49 pm
Public TV
Share
3 Min Read
nikhil kumaraswamy
SHARE

– ಮಂಡಿಯೂರಿ ಜನತೆಗೆ ನಮಸ್ಕರಿಸಿದ ನಿಖಿಲ್‌ – ರೇವತಿ

ರಾಮನಗರ: ಹಳ್ಳಿ-ಹಳ್ಳಿಗಳಲ್ಲಿ ನಿಖಿಲ್ ಗೆಲ್ಲಬೇಕು ಎಂದು ಜನ ಅಂದುಕೊಂಡಿದ್ದಾರೆ. ಇದು ನಿಖಿಲ್ ಭವಿಷ್ಯದ ಪ್ರಶ್ನೆ ಅಲ್ಲ, ಪ್ರಾದೇಶಿಕ ಪಕ್ಷದ ಅಸ್ತಿತ್ವದ ಪ್ರಶ್ನೆಯಾಗಿದೆ. ಈ ಭೂಮಿ ಮೇಲೆ ನಿಮ್ಮ ಜೊತೆ ಯೋಗ್ಯನಾಗಿ ಕೆಲಸ ಮಾಡಲು ಮೂರೂವರೆ ವರ್ಷ ಅವಕಾಶ ಮಾಡಿಕೊಡಿ ಎಂದು ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ಜನತೆಗೆ ಮನವಿ ಮಾಡಿದ್ದಾರೆ. ಇದೇ ವೇಳೆ ಪತ್ನಿ ರೇವತಿ ಜೊತೆಗೂಡಿ ನಿಖಿಲ್‌ ಮಂಡಿಯೂರಿ ಜನರಿಗೆ ನಮಸ್ಕರಿಸಿದ್ದಾರೆ.

ರಾಮನಗರದಲ್ಲಿ (Ramanagara) ಪ್ರಚಾರದ ವೇಳೆ ಮಾತನಾಡಿದ ಅವರು, ನಾನು ಭಾವನಾತ್ಮಕ ಜೀವಿ, ಕ್ಷಮಿಸಿ ಇದರ ಹಿಂದೆ ಬೇರೆ ಉದ್ದೇಶ ಇಲ್ಲ. ಪ್ರತೀ ಹಳ್ಳಿಯಲ್ಲಿ ತಾಯಂದಿರು ಆಶೀರ್ವಾದ ಮಾಡಿದರು. ಪ್ರತೀ ದೇವಸ್ಥಾನಗಳ ದೇವರು ಆಶೀರ್ವಾದ ಮಾಡಿದ್ದಾರೆ. ನನಗೊಂದು ಅವಕಾಶ ಮಾಡಿಕೊಡುವ ಆತ್ಮಸ್ಥೈರ್ಯ ಇಲ್ಲಿನ ಜನ ಮೂಡಿಸಿದ್ದಾರೆ ಅದಕ್ಕಾಗಿ, ಇದನ್ನು ಕಂಡು ನಾನೆಂಥ ಪುಣ್ಯವಂತ ಅನ್ನಿಸಿತು. ಹಳ್ಳಿ ಹಳ್ಳಿಗಳಲ್ಲಿ ನಿಖಿಲ್ ಗೆಲ್ಲಬೇಕೆಂದು ಜನ ಅಂದುಕೊಂಡಿದ್ದಾರೆ. ಇದು ನಿಖಿಲ್ ಭವಿಷ್ಯದ ಪ್ರಶ್ನೆ ಅಲ್ಲ, ಪ್ರಾದೇಶಿಕ ಪಕ್ಷದ ಅಸ್ತಿತ್ವದ ಪ್ರಶ್ನೆಯಾಗಿದೆ. ಮೂರೂವರೆ ವರ್ಷ ಅವಕಾಶ ಮಾಡಿಕೊಡಿ ನಾನು ಹೇಗೆ ಕೆಲಸ ಮಾಡುತ್ತೇನೆ ಎಂದು ನೀವೇ ನೋಡಿ ಎಂದು ವೇದಿಕೆ ಮೇಲೆ ಪತಿ-ಪತ್ನಿ ಜೊತೆಯಾಗಿ ಕೈಮುಗಿದು ಮತ ಯಾಚನೆ ಮಾಡಿದರು. ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆಗೆ 5,000 ಕೋಟಿ ಅಕ್ರಮವಾಗಿ ಕಳಿಸಿದ್ದಾರೆ: ಮೋದಿ ಬಳಿಕ ಹೆಚ್‌ಡಿಡಿ ಬಾಂಬ್‌

ದೇವೇಗೌಡರು ಮೊಮ್ಮಗನನ್ನು ಗೆಲ್ಲಿಸಲು ಆಂಬುಲೆನ್ಸ್‌ನಲ್ಲಿ ಬರುತ್ತಾರೆ ಎಂದು ವಿರೋಧ ಪಕ್ಷದ ನಾಯಕರೊಬ್ಬರು ಹೇಳಿದ್ದರು. ಚನ್ನಪಟ್ಟಣದಲ್ಲಿ (Channapatna) ನಿಖಿಲ್ ನಿಂತಿದ್ದಾನೆ ಎಂದು ದೇವೇಗೌಡರು ಬಂದು ಪ್ರಚಾರ ಮಾಡುತ್ತಿದ್ದಾರೆ ಅನ್ನುವ ಪ್ರಶ್ನೆ ಅಲ್ಲ. ಯಾವುದೇ ಸಾಮಾನ್ಯ ಕಾರ್ಯಕರ್ತ ನಿಂತಿದ್ದರೂ ದೇವೇಗೌಡರು (HDDevegowda) ಪ್ರಚಾರಕ್ಕೆ ಬರುತ್ತಿದ್ದರು. ಈ ಜಿಲ್ಲೆಗೂ ದೇವೇಗೌಡರಿಗೂ ಬಹಳ ಹಳೆಯ ನಂಟಿದೆ. ನಾನು ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿದ್ದೇನೆ. ಈಗ ನಾನು ನಿಲ್ಲುವುದಿಲ್ಲ, ಪಕ್ಷ ಕಟ್ಟೋದಿಕ್ಕೆ ಸ್ವಲ್ಪ ಸಮಯ ಕೊಡಿ ಎಂದು ಹೇಳಿದ್ದೆ. ನಂತರ ಏನೇನಾಯ್ತು ಎಲ್ಲರಿಗೂ ಗೊತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಸದ್ಯದಲ್ಲೇ ನನ್ನ ನಿಶ್ಚಿತಾರ್ಥ: ಮದುವೆಯಾಗಲಿರುವ ಹುಡುಗನ ಬಗ್ಗೆ ಸೋನು ಓಪನ್‌ ಟಾಕ್

ವರದೇಗೌಡರು ನಮ್ಮ ಪಕ್ಷದಿಂದ ಶಾಸಕರಾಗಿ ಮನೆ ಮಗನಾಗಿ ಇಲ್ಲಿ ಕೆಲಸ ಮಾಡಿದವರು. ಇವರೆಲ್ಲ ನನಗೆ ಆದರ್ಶ ಹಾಗೂ ಸ್ಫೂರ್ತಿಯಾಗಿದ್ದಾರೆ. ಈ ಚುನಾವಣೆ ನನ್ನ ಬದುಕಿನ ಬಹುದೊಡ್ಡ ಅಗ್ನಿಪರೀಕ್ಷೆಯಾಗಿದೆ. ನೀನು ಇಲ್ಲಿ ಯಾವ ಪಾತ್ರ ಮಾಡ್ತೀಯಪ್ಪ ಎಂದು ಹಲವರು ಕೇಳುತ್ತಾರೆ. ಕುರುಕ್ಷೇತ್ರ ಸಿನೆಮಾದಲ್ಲಿ ನಾನು ಅಭಿಮನ್ಯು ಆಗಿದ್ದೆ. ನಾನು ಅರ್ಜುನನಾ ಅಥವಾ ಅಭಿಮನ್ಯುನಾ ಎಂದು ಚನ್ನಪಟ್ಟಣ ಜನರೇ ನಿರ್ಧಾರ ಮಾಡುತ್ತಾರೆ. ನನಗೆ ಗೊತ್ತಿರುವುದು ಮನುಷ್ಯತ್ವ ಮಾತ್ರ ಎಂದರು. ಇದನ್ನೂ ಓದಿ: ರಾಮಮಂದಿರ ಸೇರಿ ಹಿಂದೂ ದೇವಾಲಯಗಳ ಮೇಲೆ ದಾಳಿ ಬೆದರಿಕೆ; ಖಲಿಸ್ತಾನಿ ಉಗ್ರ ಪನ್ನುನ್ ವೀಡಿಯೋ ರಿಲೀಸ್‌

ಇದು ಕುಮಾರಣ್ಣ (H D Kumaraswamy) ಅವರ ಸ್ವಕ್ಷೇತ್ರ, ಅವರು ಸಂಸದರಾದ ಹಿನ್ನೆಲೆ ಕ್ಷೇತ್ರ ತೆರವಾಯಿತು. ಕಳೆದ ಎರಡು ಮೂರು ತಿಂಗಳ ಬೆಳವಣಿಗೆ ಎಲ್ಲರಿಗೂ ಗೊತ್ತಿದೆ. ಈ ಉಪಚುನಾವಣೆ ನನ್ನ ಪಾಲಿಗೆ ಅನಿರೀಕ್ಷಿತವಾಗಿದೆ. ಕಳೆದೆರಡು ಸೋಲುಗಳಿಂದ ನನ್ನ ಎದೆ ಗುಂದಲಿಲ್ಲ. ಮಂಡ್ಯದಲ್ಲಿ 5.45 ಲಕ್ಷ ಜನ ಆಶೀರ್ವಾದ ಮಾಡಿದರು, ಆದರೆ ವಿಪರ್ಯಾಸ ಗೆಲ್ಲಲು ಆಗಲಿಲ್ಲ. ಅದಕ್ಕೆ ಅನೇಕ ಕಾರಣ ಇದ್ದವು ಈಗ ಅದನ್ನು ಮಾತನಾಡುವುದಿಲ್ಲ. ರಾಮನಗರದಲ್ಲೂ ಕೊನೆಯ ಕ್ಷಣದಲ್ಲಿ ನನ್ನ ಸ್ಪರ್ಧೆಯ ತೀರ್ಮಾನ ಆಯ್ತು. 76.5 ಸಾವಿರ ಜನ ನನಗೆ ಆಶೀರ್ವಾದ ಮಾಡಿದರು. ಅಲ್ಲಿನ ಸೋಲಿಗೆ ಕಾಂಗ್ರೆಸ್ ಗಿಫ್ಟ್ ಕೂಪನ್ ಕಾರ್ಡ್ ಕಾರಣವಾಗಿದೆ. ಯಾವ ಕೂಪನ್, ಯಾವ ಆಮಿಷಕ್ಕೂ ಚನ್ನಪಟ್ಟಣದ ಜನ ಬಲಿಯಾಗುವುದಿಲ್ಲ ಅನ್ನುವ ವಿಶ್ವಾಸ ನನಗಿದೆ ಎಂದು ತಿಳಿಸಿದರು. ಇದನ್ನೂ  ಓದಿ: 6.79 ಲಕ್ಷಕ್ಕೆ 5 ಸ್ಟಾರ್ ಸೇಫ್ಟಿ ರೇಟೆಡ್ ಡಿಸೈರ್ ಕಾರು ಬಿಡುಗಡೆ

TAGGED:Channapatna By ElectionhddevegowdaHDKumaraswamyNikhi Kumaraswamyramanagaraಚನ್ನಪಟ್ಟಣದೇವೇಗೌಡನಿಖಿಲ್ ಕುಮಾರಸ್ವಾಮಿರಾಮನಗರ
Share This Article
Facebook Whatsapp Whatsapp Telegram

Cinema Updates

kamal haasan thug life
‘ಥಗ್‌ ಲೈಫ್‌’ ಟೀಂ ಉದ್ಧಟತನ ಬಟಾಬಯಲು – ಕನ್ನಡ ಬಿಟ್ಟು 4 ಭಾಷೆಗಳಿಗೆ ಸಿನಿಮಾ ಡಬ್‌
9 hours ago
Trisha
ಥಗ್‌ ಲೈಫ್ ಚಿತ್ರಕ್ಕೆ ʻಶುಗರ್‌ ಬೇಬಿʼ ಪಡೆದ ಸಂಭಾವನೆ ಎಷ್ಟು ಗೊತ್ತಾ?
10 hours ago
pawan kalyan sharmista panoli
ಪುಣೆ ಕಾನೂನು ವಿದ್ಯಾರ್ಥಿನಿ ಪರ ನಿಂತ ಪವನ್‌ ಕಲ್ಯಾಣ್‌ – ದೀದಿ ಹೇಳಿಕೆಗೆ ಖಂಡನೆ
14 hours ago
Mukhyamantri Chandru
ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್‌ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು: ಮುಖ್ಯಮಂತ್ರಿ ಚಂದ್ರು
15 hours ago

You Might Also Like

tilak varma suryakumar yadav
Cricket

ಮುಂಬೈ ಸಂಘಟಿತ ಬ್ಯಾಟಿಂಗ್‌ – ಪಂಜಾಬ್‌ಗೆ 204 ರನ್‌ ಗುರಿ

Public TV
By Public TV
7 hours ago
devimane ghat road
Latest

ಕಾರವಾರ-ದೇವಿಮನೆ ಘಟ್ಟಭಾಗದಲ್ಲಿ ಲಘು ವಾಹನ ಸಂಚಾರಕ್ಕೆ ಅನುಮತಿ

Public TV
By Public TV
7 hours ago
Ukrainian Drones Strike Airbase In Russia At Least 40 Aircraft Hit
Latest

ರಷ್ಯಾದ ವಾಯುನೆಲೆಗಳ ಮೇಲೆ ಉಕ್ರೇನ್‌ ಡ್ರೋನ್‌ ದಾಳಿ – 40 ವಿಮಾನಗಳು ಧ್ವಂಸ

Public TV
By Public TV
7 hours ago
DK Shivakumar
Bengaluru City

ಬೆಂಗಳೂರು ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆಯೇ ಹೆಚ್ಚು – ಡಿಕೆಶಿ

Public TV
By Public TV
7 hours ago
Air Force Rescues 14 People Stranded In River On Assam Arunachal Pradesh Border
Latest

ಅಸ್ಸಾಂ | ಹಠಾತ್‌ ಆಗಿ ಹೆಚ್ಚಿದ ಪ್ರವಾಹ – ಸಂಕಷ್ಟದಲ್ಲಿ  ಸಿಲುಕಿದ್ದ 14 ಮಂದಿಯನ್ನು ರಕ್ಷಿಸಿದ ವಾಯುಪಡೆ

Public TV
By Public TV
7 hours ago
Uttar Pradesh Marriage
Crime

ಕೂಲರ್‌ಗಾಗಿ ಬೀಗರ ಮಧ್ಯೆ ಜಗಳ – ಕುರ್ಚಿ ಎಸೆದು ಅಟ್ಟಾಡಿಸಿದ ವಿಡಿಯೋ ವೈರಲ್

Public TV
By Public TV
7 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?