Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಅಲ್ಲು ಅರ್ಜುನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಅಲ್ಲು ಅರ್ಜುನ್

Bengaluru City

ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಅಲ್ಲು ಅರ್ಜುನ್

Public TV
Last updated: December 15, 2021 6:38 pm
Public TV
Share
2 Min Read
Allu Arjun
SHARE

ಬೆಂಗಳೂರು: ನನಗೆ ಈ ಕಾರ್ಯಕ್ರಮ ಇಷ್ಟೂ ಬೇಗ ಪ್ರಾರಂಭವಾಗುತ್ತೆ ಎಂದು ತಿಳಿದಿರಲಿಲ್ಲ. ನಿಮ್ಮನ್ನು ಕಾಯಿಸಿದ್ದಕ್ಕೆ ನನ್ನನ್ನು ಕ್ಷಮಿಸಿ ಎಂದು ದಕ್ಷಿಣ ಭಾರತದ ಖ್ಯಾತ ನಟ ಅಲ್ಲು ಅರ್ಜುನ್ ವೇದಿಕೆಯ ಮೇಲೆಯೇ ಕೇಳಿದ್ದಾರೆ.

‘ಪುಷ್ಪ’ ಸಿನಿಮಾದ ಸುದ್ದಿಗೋಷ್ಠಿಯನ್ನು ಇಂದು ಬೆಂಗಳೂರಿನಲ್ಲಿ ನಡೆಸಲಾಗಿತ್ತು. ಆದರೆ ಈ ವೇಳೆ ಅಲ್ಲು ಅರ್ಜುನ್ ಸುದ್ದಿಗೋಷ್ಠಿಗೆ ತಡವಾಗಿ ಬಂದಿದ್ದರು. ಈ ವೇಳೆ ಸುದ್ದಿಗೋಷ್ಠಿ 11 ಗಂಟೆಗೆ ಇತ್ತು. ಆದರೆ ನೀವು 2 ಗಂಟೆಗೆ ಬಂದಿದ್ದೀರಾ, ನಾವು 3 ಗಂಟೆಗಳ ಕಾಲ ನಿಮಗಾಗಿ ಕಾದಿದ್ದೇವೆ ಎಂದು ಪ್ರಶ್ನೆ ಕೇಳಲಾಯಿತು. ಇದನ್ನೂ ಓದಿ: ‘ಸುಶಾಂತ್ ಸ್ಟಾರ್ ಅಲ್ಲ’ ಎಂದು ಸಿನಿಮಾ ಮಾಡಲು ನಿರ್ಮಾಪಕರು ಮುಂದೆ ಬಂದಿರಲಿಲ್ಲ: ಅಭಿಷೇಕ್ ಕಪೂರ್

Allu Arjun 2

ಈ ವೇಳೆ ಅಲ್ಲು ಅರ್ಜುನ್ ಅವರು ವೇದಿಕೆ ಮೇಲೆಯೇ, ನನಗೆ ಇಷ್ಟು ಬೇಗ ಸುದ್ದಿಗೋಷ್ಠಿ ಇರುತ್ತೆ ಎಂದು ತಿಳಿದಿರಲಿಲ್ಲ. ನಾವು ಬರುವಾಗ ಹವಾಮಾನ ವೈಪರೀತ್ಯದಿಂದ ವಿಮಾನ ಸ್ವಲ್ಪ ತಡವಾಯಿತು. ಅದಕ್ಕೆ ನಿಮ್ಮನ್ನು ಕಾಯಿಸಬೇಕಾಗಿ ಬಂತು. ನನ್ನನ್ನು ಕ್ಷಮಿಸಿ ಎಂದು ಹೇಳಿದರು.

ಕನ್ನಡ ಮಾಧ್ಯಮಗಳಿಗೆ ಧನ್ಯವಾದ ತಿಳಿಸಿದ ಅವರು, ನನ್ನ ಸಿನಿಮಾ ಮಾತ್ರವಲ್ಲ. ತೆಲುಗು ಸಿನಿಮಾಕ್ಕೆ ನೀವು ನೀಡುತ್ತಿರುವ ಬೆಂಬಲಕ್ಕೆ ನನಗೆ ತುಂಬಾ ಖುಷಿಯಾಗುತ್ತಿದೆ. ಕನ್ನಡ ಮೀಡಿಯಾದವರು ನಮ್ಮ ಸಿನಿಮಾಗಳಿಗೂ ತುಂಬಾ ಪ್ರೀತಿಯನ್ನು ಕೊಟ್ಟಿದ್ದೀರಿ ಅದಕ್ಕೆ ನಾನು ಕೃತಜ್ಞತೆಯನ್ನು ತಿಳಿಸುತ್ತೇನೆ ಎಂದು ಸಂತೋಷವನ್ನು ವ್ಯಕ್ತಪಡಿಸಿದರು.

Allu Arjun 1

ನಾನು ಚಿಕ್ಕವಯಸ್ಸಿನಲ್ಲಿ ಬೆಂಗಳೂರಿಗೆ ಬಂದು ನೋಡುತ್ತಿದ್ದಾಗ ಯಾವತ್ತು ನಾನು ಒಂದು ಸಿನಿಮಾವನ್ನು ತೆಗೆಯುತ್ತೇನೆ. ಬೆಂಗಳೂರಿನಲ್ಲಿ ರಿಲೀಸ್ ಮಾಡುತ್ತೇನೆ ಎಂದುಕೊಂಡಿರಲಿಲ್ಲ. ನನ್ನ ಕನಸಿನಲ್ಲಿಯೂ ಈ ಒಂದು ದಿನ ಬರುತ್ತೆ ಎಂದು ನಾನು ಎಂದು ನಾನು ತಿಳಿದುಕೊಂಡಿರಲಿಲ್ಲ. ಕರ್ನಾಟಕ ಜನರು ನಮ್ಮನ್ನು ಒಪ್ಪಿಕೊಳ್ಳುತ್ತಾರೆ ಎಂದು ನಾನು ಕನಸಿನಲ್ಲಿಯೂ ತಿಳಿದುಕೊಂಡಿರಲಿಲ್ಲ. ನಿಮ್ಮ ಪ್ರೀತಿಗೆ ಧನ್ಯವಾದಗಳು ಎಂದು ತಿಳಿಸಿದರು

rashmika mandanna

ರಶ್ಮಿಕಾ ಮಂದಣ್ಣ ಅವರ ಬಗ್ಗೆ ಮಾತನಾಡಿದ ಅವರು, ರಶ್ಮಿಕಾ ಅವರು ನನಗೆ ತುಂಬಾ ಇಷ್ಟವಾದ ಹುಡುಗಿ. ನ್ಯಾಷನಲ್ ಕ್ರಶ್ ಆಗಿರುವ ಅವರು ಕನ್ನಡ ಸಿನಿಮಾದಲ್ಲಿ ಮಾತ್ರವಲ್ಲ ತೆಲುಗು, ತೆಮಿಳು, ಹಿಂದಿ ಎಲ್ಲ ಭಾಷೆಯ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ. ಇದು ಎಲ್ಲ ಕನ್ನಡಿಗರು ಹೆಮ್ಮೆ ಪಡುವಂತಹ ವಿಷಯವಾಗಿದೆ. ಕರ್ನಾಟಕವನ್ನು ರಶ್ಮಿಕಾ ಎಲ್ಲ ಭಾಷೆಗಳಲ್ಲಿಯೂ ಪ್ರತಿಬಿಂಬಿಸುತ್ತಿದ್ದಾರೆ. ಅವರು ಇಷ್ಟು ದೊಡ್ಡ ನಟಿಯಾಗಿರುವುದು ಎಲ್ಲ ಕನ್ನಡಿಗರು ಹೆಮ್ಮೆ ಪಡುವಂತಹ ವಿಷಯವಾಗಿದೆ. ಏಕೆಂದರೆ ಯಾರಾದರೂ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ ಅವರನ್ನು ನೋಡಿ ಆ ಹುಡುಗಿಯ ಊರು ಯಾವುದು ಎಂದು ಕೇಳುತ್ತಾರೆ. ಅಂತಹ ಕೆಲಸವನ್ನು ರಶ್ಮಿಕಾ ಮಾಡುತ್ತಿದ್ದಾರೆ ಎಂದು ಹೊಗಳಿದರು.

Rashmika Mandanna Allu Arjun Pushpa 3 1

ಈ ಸಿನಿಮಾವನ್ನು ಕನ್ನಡದಲ್ಲಿ ಡಬ್ಬಿಂಗ್ ಮಾಡಿದ ಎಲ್ಲ ಕಲಾವಿದರಿಗೂ ನನ್ನ ಧನ್ಯವಾದಗಳು. ನಮ್ಮ ನಿರ್ದೇಶಕರು ಸುಕುಮಾರ್ ಅವರಿಗೆ ಎಷ್ಟು ಧನ್ಯವಾದ ಹೇಳಿದರು ಅದು ಕಮ್ಮಿಯಾಗುತ್ತೆ. ಇಂತಹ ಅದ್ಭುತ ಪಾತ್ರವನ್ನು ನನಗೆ ನೀಡಿದ್ದಕ್ಕೆ ನಿಮಗೆ ತುಂಬು ಹೃದಯದ ಧನ್ಯವಾದಗಳು. ಇಡೀ ‘ಪುಷ್ಪ’ ತಂಡಕ್ಕೆ ಧನ್ಯವಾದಗಳು ಎಂದರು. ಇದನ್ನೂ ಓದಿ: ಶ್ರೀನಿವಾಸ್ ಪೂಜಾರಿ ಒಂದು ರೂಪಾಯಿ ಖರ್ಚು ಮಾಡದೇ ಗೆದ್ದಿದ್ದಾರೆ: ಬಿ.ಎಲ್.ಸಂತೋಷ್

PUNEETH RAJ KUMAR 4

ಕನ್ನಡದ ಯುವರತ್ನ ಪುನೀತ್ ರಾಜ್‍ಕುಮಾರ್ ಅವರು ಸಾವನ್ನಪ್ಪಿದ್ದಾಗ ನಾನು ಇಲ್ಲಿಗೆ ಬರಲು ಸಾಧ್ಯವಾಗಿರಲಿಲ್ಲ. ಆದರೆ ಈಗ ಎಲ್ಲರೂ ‘ಪುಷ್ಟ’ ಸಿನಿಮಾಗಾಗಿ ಇಲ್ಲಿಗೆ ಬಂದಿದ್ದಾರೆ ಎಂದು ತಿಳಿದುಕೊಂಡಿರುತ್ತಾರೆ. ಆದರೆ ನಾನು ಈ ಸಿನಿಮಾ ರಿಲೀಸ್ ಆದ ಮೇಲೆ ಮತ್ತೆ ಇಲ್ಲಿಗೆ ಬರುತ್ತೇನೆ. ಇಲ್ಲಿ ಬಂದು ಅವರ ಕುಟುಂಬವನ್ನು ಭೇಟಿ ಮಾಡುತ್ತೇನೆ ಎಂದು ತಿಳಿಸಿದರು.

TAGGED:allu arjunBangalorePushpaRashmika MandannaTelugu cinemaಅಲ್ಲು ಅರ್ಜುನ್ತೆಲುಗು ಸಿನಿಮಾಪುಷ್ಪಬೆಂಗಳೂರುರಶ್ಮಿಕಾ ಮಂದಣ್ಣ
Share This Article
Facebook Whatsapp Whatsapp Telegram

Cinema news

Bengaluru 17th Film Festival
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಚಾಲನೆ
Bengaluru City Cinema Districts Karnataka Latest Sandalwood Top Stories
PRAJWAL DEVARAJ 2
ಸಹೋದರನ ಚಿತ್ರಕ್ಕೆ ನಿರ್ಮಾಪಕನಾದ ಪ್ರಜ್ವಲ್ ದೇವರಾಜ್ – ಚಿತ್ರದ ಫಸ್ಟ್ ಲುಕ್ ಲಾಂಚ್
Cinema Latest Sandalwood Top Stories
actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post

You Might Also Like

kollegala groom
Chamarajanagar

ಚಾ.ನಗರ| ಮದುವೆ ಮಂಟಪಕ್ಕೆ ತೆರಳುತ್ತಿದ್ದ ವರನಿಗೆ ಚಾಕು ಇರಿತ

Public TV
By Public TV
16 minutes ago
Donald Trump
Latest

ಈಗ ಕೆನಡಾ ವಿಮಾನಗಳ ಮೇಲೆ ಟ್ರಂಪ್‌ ಸಮರ!

Public TV
By Public TV
18 minutes ago
jail reel
Crime

ಜೈಲಲ್ಲಿ ಬಾಯ್‌ಫ್ರೆಂಡ್‌ ಜೊತೆ ರೀಲ್ಸ್‌ ಮಾಡಿದ ಯುವತಿ

Public TV
By Public TV
50 minutes ago
RCB 7
Cricket

ಹ್ಯಾರಿಸ್‌, ಮಂಧಾನ ಆರ್ಭಟಕ್ಕೆ ವಾರಿಯರ್ಸ್‌ ಬರ್ನ್‌ – ಭರ್ಜರಿ ಜಯದೊಂದಿಗೆ ಫೈನಲ್‌ಗೆ RCB ಎಂಟ್ರಿ!

Public TV
By Public TV
9 hours ago
DK Shivakumar 9
Bengaluru City

ಜಿ ರಾಮ್‌ ಜಿ ಕಾಯ್ದೆ ಮೂಲಕ ಮಹಾತ್ಮ ಗಾಂಧಿ, ಕಾರ್ಮಿಕರ ಬದುಕಿನ ಹತ್ಯೆ: ಡಿಕೆಶಿ

Public TV
By Public TV
10 hours ago
Captain Sumit Kapoor
Latest

ಅಜಿತ್‌ ಪವಾರ್‌ ವಿಮಾನ ಪತನ ಕೇಸ್‌ನಲ್ಲಿ ಸ್ಫೋಟಕ ಟ್ವಿಸ್ಟ್‌ – ಕೊನೇ ಕ್ಷಣದಲ್ಲಿ ಪೈಲಟ್‌ ಬದಲಾಗಿದ್ದೇಕೆ?

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?