Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಅಲ್ಲು ಅರ್ಜುನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಅಲ್ಲು ಅರ್ಜುನ್

Bengaluru City

ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಅಲ್ಲು ಅರ್ಜುನ್

Public TV
Last updated: December 15, 2021 6:38 pm
Public TV
Share
2 Min Read
Allu Arjun
SHARE

ಬೆಂಗಳೂರು: ನನಗೆ ಈ ಕಾರ್ಯಕ್ರಮ ಇಷ್ಟೂ ಬೇಗ ಪ್ರಾರಂಭವಾಗುತ್ತೆ ಎಂದು ತಿಳಿದಿರಲಿಲ್ಲ. ನಿಮ್ಮನ್ನು ಕಾಯಿಸಿದ್ದಕ್ಕೆ ನನ್ನನ್ನು ಕ್ಷಮಿಸಿ ಎಂದು ದಕ್ಷಿಣ ಭಾರತದ ಖ್ಯಾತ ನಟ ಅಲ್ಲು ಅರ್ಜುನ್ ವೇದಿಕೆಯ ಮೇಲೆಯೇ ಕೇಳಿದ್ದಾರೆ.

‘ಪುಷ್ಪ’ ಸಿನಿಮಾದ ಸುದ್ದಿಗೋಷ್ಠಿಯನ್ನು ಇಂದು ಬೆಂಗಳೂರಿನಲ್ಲಿ ನಡೆಸಲಾಗಿತ್ತು. ಆದರೆ ಈ ವೇಳೆ ಅಲ್ಲು ಅರ್ಜುನ್ ಸುದ್ದಿಗೋಷ್ಠಿಗೆ ತಡವಾಗಿ ಬಂದಿದ್ದರು. ಈ ವೇಳೆ ಸುದ್ದಿಗೋಷ್ಠಿ 11 ಗಂಟೆಗೆ ಇತ್ತು. ಆದರೆ ನೀವು 2 ಗಂಟೆಗೆ ಬಂದಿದ್ದೀರಾ, ನಾವು 3 ಗಂಟೆಗಳ ಕಾಲ ನಿಮಗಾಗಿ ಕಾದಿದ್ದೇವೆ ಎಂದು ಪ್ರಶ್ನೆ ಕೇಳಲಾಯಿತು. ಇದನ್ನೂ ಓದಿ: ‘ಸುಶಾಂತ್ ಸ್ಟಾರ್ ಅಲ್ಲ’ ಎಂದು ಸಿನಿಮಾ ಮಾಡಲು ನಿರ್ಮಾಪಕರು ಮುಂದೆ ಬಂದಿರಲಿಲ್ಲ: ಅಭಿಷೇಕ್ ಕಪೂರ್

Allu Arjun 2

ಈ ವೇಳೆ ಅಲ್ಲು ಅರ್ಜುನ್ ಅವರು ವೇದಿಕೆ ಮೇಲೆಯೇ, ನನಗೆ ಇಷ್ಟು ಬೇಗ ಸುದ್ದಿಗೋಷ್ಠಿ ಇರುತ್ತೆ ಎಂದು ತಿಳಿದಿರಲಿಲ್ಲ. ನಾವು ಬರುವಾಗ ಹವಾಮಾನ ವೈಪರೀತ್ಯದಿಂದ ವಿಮಾನ ಸ್ವಲ್ಪ ತಡವಾಯಿತು. ಅದಕ್ಕೆ ನಿಮ್ಮನ್ನು ಕಾಯಿಸಬೇಕಾಗಿ ಬಂತು. ನನ್ನನ್ನು ಕ್ಷಮಿಸಿ ಎಂದು ಹೇಳಿದರು.

ಕನ್ನಡ ಮಾಧ್ಯಮಗಳಿಗೆ ಧನ್ಯವಾದ ತಿಳಿಸಿದ ಅವರು, ನನ್ನ ಸಿನಿಮಾ ಮಾತ್ರವಲ್ಲ. ತೆಲುಗು ಸಿನಿಮಾಕ್ಕೆ ನೀವು ನೀಡುತ್ತಿರುವ ಬೆಂಬಲಕ್ಕೆ ನನಗೆ ತುಂಬಾ ಖುಷಿಯಾಗುತ್ತಿದೆ. ಕನ್ನಡ ಮೀಡಿಯಾದವರು ನಮ್ಮ ಸಿನಿಮಾಗಳಿಗೂ ತುಂಬಾ ಪ್ರೀತಿಯನ್ನು ಕೊಟ್ಟಿದ್ದೀರಿ ಅದಕ್ಕೆ ನಾನು ಕೃತಜ್ಞತೆಯನ್ನು ತಿಳಿಸುತ್ತೇನೆ ಎಂದು ಸಂತೋಷವನ್ನು ವ್ಯಕ್ತಪಡಿಸಿದರು.

Allu Arjun 1

ನಾನು ಚಿಕ್ಕವಯಸ್ಸಿನಲ್ಲಿ ಬೆಂಗಳೂರಿಗೆ ಬಂದು ನೋಡುತ್ತಿದ್ದಾಗ ಯಾವತ್ತು ನಾನು ಒಂದು ಸಿನಿಮಾವನ್ನು ತೆಗೆಯುತ್ತೇನೆ. ಬೆಂಗಳೂರಿನಲ್ಲಿ ರಿಲೀಸ್ ಮಾಡುತ್ತೇನೆ ಎಂದುಕೊಂಡಿರಲಿಲ್ಲ. ನನ್ನ ಕನಸಿನಲ್ಲಿಯೂ ಈ ಒಂದು ದಿನ ಬರುತ್ತೆ ಎಂದು ನಾನು ಎಂದು ನಾನು ತಿಳಿದುಕೊಂಡಿರಲಿಲ್ಲ. ಕರ್ನಾಟಕ ಜನರು ನಮ್ಮನ್ನು ಒಪ್ಪಿಕೊಳ್ಳುತ್ತಾರೆ ಎಂದು ನಾನು ಕನಸಿನಲ್ಲಿಯೂ ತಿಳಿದುಕೊಂಡಿರಲಿಲ್ಲ. ನಿಮ್ಮ ಪ್ರೀತಿಗೆ ಧನ್ಯವಾದಗಳು ಎಂದು ತಿಳಿಸಿದರು

rashmika mandanna

ರಶ್ಮಿಕಾ ಮಂದಣ್ಣ ಅವರ ಬಗ್ಗೆ ಮಾತನಾಡಿದ ಅವರು, ರಶ್ಮಿಕಾ ಅವರು ನನಗೆ ತುಂಬಾ ಇಷ್ಟವಾದ ಹುಡುಗಿ. ನ್ಯಾಷನಲ್ ಕ್ರಶ್ ಆಗಿರುವ ಅವರು ಕನ್ನಡ ಸಿನಿಮಾದಲ್ಲಿ ಮಾತ್ರವಲ್ಲ ತೆಲುಗು, ತೆಮಿಳು, ಹಿಂದಿ ಎಲ್ಲ ಭಾಷೆಯ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ. ಇದು ಎಲ್ಲ ಕನ್ನಡಿಗರು ಹೆಮ್ಮೆ ಪಡುವಂತಹ ವಿಷಯವಾಗಿದೆ. ಕರ್ನಾಟಕವನ್ನು ರಶ್ಮಿಕಾ ಎಲ್ಲ ಭಾಷೆಗಳಲ್ಲಿಯೂ ಪ್ರತಿಬಿಂಬಿಸುತ್ತಿದ್ದಾರೆ. ಅವರು ಇಷ್ಟು ದೊಡ್ಡ ನಟಿಯಾಗಿರುವುದು ಎಲ್ಲ ಕನ್ನಡಿಗರು ಹೆಮ್ಮೆ ಪಡುವಂತಹ ವಿಷಯವಾಗಿದೆ. ಏಕೆಂದರೆ ಯಾರಾದರೂ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ ಅವರನ್ನು ನೋಡಿ ಆ ಹುಡುಗಿಯ ಊರು ಯಾವುದು ಎಂದು ಕೇಳುತ್ತಾರೆ. ಅಂತಹ ಕೆಲಸವನ್ನು ರಶ್ಮಿಕಾ ಮಾಡುತ್ತಿದ್ದಾರೆ ಎಂದು ಹೊಗಳಿದರು.

Rashmika Mandanna Allu Arjun Pushpa 3 1

ಈ ಸಿನಿಮಾವನ್ನು ಕನ್ನಡದಲ್ಲಿ ಡಬ್ಬಿಂಗ್ ಮಾಡಿದ ಎಲ್ಲ ಕಲಾವಿದರಿಗೂ ನನ್ನ ಧನ್ಯವಾದಗಳು. ನಮ್ಮ ನಿರ್ದೇಶಕರು ಸುಕುಮಾರ್ ಅವರಿಗೆ ಎಷ್ಟು ಧನ್ಯವಾದ ಹೇಳಿದರು ಅದು ಕಮ್ಮಿಯಾಗುತ್ತೆ. ಇಂತಹ ಅದ್ಭುತ ಪಾತ್ರವನ್ನು ನನಗೆ ನೀಡಿದ್ದಕ್ಕೆ ನಿಮಗೆ ತುಂಬು ಹೃದಯದ ಧನ್ಯವಾದಗಳು. ಇಡೀ ‘ಪುಷ್ಪ’ ತಂಡಕ್ಕೆ ಧನ್ಯವಾದಗಳು ಎಂದರು. ಇದನ್ನೂ ಓದಿ: ಶ್ರೀನಿವಾಸ್ ಪೂಜಾರಿ ಒಂದು ರೂಪಾಯಿ ಖರ್ಚು ಮಾಡದೇ ಗೆದ್ದಿದ್ದಾರೆ: ಬಿ.ಎಲ್.ಸಂತೋಷ್

PUNEETH RAJ KUMAR 4

ಕನ್ನಡದ ಯುವರತ್ನ ಪುನೀತ್ ರಾಜ್‍ಕುಮಾರ್ ಅವರು ಸಾವನ್ನಪ್ಪಿದ್ದಾಗ ನಾನು ಇಲ್ಲಿಗೆ ಬರಲು ಸಾಧ್ಯವಾಗಿರಲಿಲ್ಲ. ಆದರೆ ಈಗ ಎಲ್ಲರೂ ‘ಪುಷ್ಟ’ ಸಿನಿಮಾಗಾಗಿ ಇಲ್ಲಿಗೆ ಬಂದಿದ್ದಾರೆ ಎಂದು ತಿಳಿದುಕೊಂಡಿರುತ್ತಾರೆ. ಆದರೆ ನಾನು ಈ ಸಿನಿಮಾ ರಿಲೀಸ್ ಆದ ಮೇಲೆ ಮತ್ತೆ ಇಲ್ಲಿಗೆ ಬರುತ್ತೇನೆ. ಇಲ್ಲಿ ಬಂದು ಅವರ ಕುಟುಂಬವನ್ನು ಭೇಟಿ ಮಾಡುತ್ತೇನೆ ಎಂದು ತಿಳಿಸಿದರು.

TAGGED:allu arjunBangalorePushpaRashmika MandannaTelugu cinemaಅಲ್ಲು ಅರ್ಜುನ್ತೆಲುಗು ಸಿನಿಮಾಪುಷ್ಪಬೆಂಗಳೂರುರಶ್ಮಿಕಾ ಮಂದಣ್ಣ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Rupee Value dollar down
Latest

12 ವರ್ಷಗಳ ಬಳಿಕ ಒಂದೇ ದಿನ ಡಾಲರ್‌ ಮುಂದೆ ಅತಿದೊಡ್ಡ ಏರಿಕೆ ದಾಖಲಿಸಿದ ರೂಪಾಯಿ

Public TV
By Public TV
11 minutes ago
ED Raids
Bengaluru City

W.Bengal Coal Smuggling Case: ದೆಹಲಿ, ಹೈದರಾಬಾದ್, ಬೆಂಗಳೂರಿನ ಐಪ್ಯಾಕ್ ಕಚೇರಿ ಮೇಲೆ ಇಡಿ ದಾಳಿ

Public TV
By Public TV
12 minutes ago
Yettinahole Forest
Latest

ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರದಿಂದ ತಾತ್ವಿಕ ಅನುಮೋದನೆ

Public TV
By Public TV
15 minutes ago
Strait of Hormuz Indian Ships
Latest

ನಮ್ಮ ಭಾರತೀಯ ಸ್ನೇಹಿತರು ಸುರಕ್ಷಿತ ಕೈಗಳಲ್ಲಿದ್ದಾರೆ, ಚಿಂತಿಸಬೇಡಿ: ಇರಾನ್‌

Public TV
By Public TV
38 minutes ago
head cook killed by being attacked with a snooker stick in sagar shivamogga
Crime

ಸ್ನೂಕರ್‌ ಸ್ಟಿಕ್‌ನಲ್ಲಿ ಹಲ್ಲೆ ಮಾಡಿ ಹೆಡ್‌ಕುಕ್‌ ಹತ್ಯೆ – ಶವ ಸಾಗಿಸುವಾಗ ಪೊಲೀಸರಿಗೆ ಸಿಕ್ಕಿಬಿದ್ದ ಆರೋಪಿ

Public TV
By Public TV
45 minutes ago
shreyas patel
Latest

ರಾಜಮುಡಿ ಅಕ್ಕಿಗೆ ಶೀಘ್ರ GI ಟ್ಯಾಗ್ ನೀಡಿ: ಹಾಸನ ಸಂಸದ ಶ್ರೇಯಸ್ ಪಟೇಲ್ ಕೇಂದ್ರಕ್ಕೆ ಮನವಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?