Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಳ್ಳಗಿವಿ ಕೇಸ್ ತನಿಖೆ ಚುರುಕು- ಸಿಬಿಐ ಬಳಿ ಸ್ಫೋಟಕ ಸತ್ಯ ಬಿಚ್ಚಿಟ್ಟ ಅಲೋಕ್ ಕುಮಾರ್?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಳ್ಳಗಿವಿ ಕೇಸ್ ತನಿಖೆ ಚುರುಕು- ಸಿಬಿಐ ಬಳಿ ಸ್ಫೋಟಕ ಸತ್ಯ ಬಿಚ್ಚಿಟ್ಟ ಅಲೋಕ್ ಕುಮಾರ್?

Bengaluru City

ಕಳ್ಳಗಿವಿ ಕೇಸ್ ತನಿಖೆ ಚುರುಕು- ಸಿಬಿಐ ಬಳಿ ಸ್ಫೋಟಕ ಸತ್ಯ ಬಿಚ್ಚಿಟ್ಟ ಅಲೋಕ್ ಕುಮಾರ್?

Public TV
Last updated: September 27, 2019 9:34 am
Public TV
Share
2 Min Read
Phone Tapping Alok Kumar copy
SHARE

ಬೆಂಗಳೂರು: ಫೋನ್ ಟ್ಯಾಪಿಂಗ್ ಪ್ರಕರಣದ ತನಿಖೆಯನ್ನು ಸಿಬಿಐ ಮತ್ತಷ್ಟು ಚುರುಕುಗೊಳಿಸಿದ್ದು, ಪ್ರಕರಣದಲ್ಲಿ ಹೊಸ ಹೊಸ ಟ್ವಿಸ್ಟ್ ಲಭಿಸುತ್ತಿದೆ. ಗುರುವಾರ ಇಡೀ ದಿನ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ನಿವಾಸದಲ್ಲಿ ಪರಿಶೀಲನೆ ನಡೆಸಿದ್ದ ಸಿಬಿಐ ಅಧಿಕಾರಿಗಳಿಗೆ ಸ್ಫೋಟಕ ಅಂಶಗಳು ಲಭ್ಯವಾಗಿದೆ ಎಂಬ ಮಾಹಿತಿ ಲಭಿಸಿದೆ.

ಇಡೀ ದಿನ ಸಿಬಿಐ ಅಧಿಕಾರಿಗಳು ಅಲೋಕ್ ಕುಮಾರ್ ಅವರನ್ನು ಪ್ರಶ್ನಿಸಿದ್ದು, ಈ ಸಂದರ್ಭದಲ್ಲಿ ಪ್ರಕರಣದ ಹಲವಾರು ವಿಚಾರಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಅಲ್ಲದೇ ಪ್ರಕರಣ ಕೆಲ ಸತ್ಯಾಂಶಗಳನ್ನು ಅಲೋಕ್ ಕುಮಾರ್ ತಿಳಿಸಿದ್ದಾರೆ. ವಿಚಾರಣೆಯ ಸಂದರ್ಭದಲ್ಲಿ ಅವರಿಗೆ ಸಿಬಿಐ ಅಧಿಕಾರಿಗಳು, ಕೆಳಗಿನ ಅಧಿಕಾರಿಗಳಿಗೆ ಟ್ಯಾಪಿಂಗ್‍ಗೆ ಸೂಚಿಸಿದ್ದೀರಿ, ಯಾವ ಉದ್ದೇಶದಿಂದ ನೀವು ಫೋನ್ ಮಾಡಿದ್ದು ಎಂದು ಪ್ರಶ್ನಿಸಿದ್ದು, ಈ ಪ್ರಶ್ನೆಗಳಿಗೆ ಉತ್ತರಿಸಿರುವ ಅಲೋಕ್ ಕುಮಾರ್ ಅಚ್ಚರಿ ಮೂಡಿಸುವಂತಹ ಸತ್ಯಾಂಶಗಳನ್ನು ಬಿಚ್ಚಿಟ್ಟಿದ್ದಾರೆ.

alok kumar 1

ಅಲೋಕ್‍ಕುಮಾರ್ ಹೇಳಿದ್ದೇನು?
ಫೋನ್ ಟ್ಯಾಪಿಂಗ್ ಬಗ್ಗೆ ಅಲೋಕ್ ಕುಮಾರ್ ಅವರೊಂದಿಗೆ ಕೆಲಸ ಮಾಡುತ್ತಿದ್ದ ಕೆಲ ಅಧಿಕಾರಿಗಳಿಗೆ ಗುಟ್ಟುಬಿಟ್ಟು ಕೊಟ್ಟಿದ್ದು, ಇದರ ಹಿಂದಿನ ಉದ್ದೇಶವನ್ನು ಸಿಬಿಐ ಅಧಿಕಾರಿಗಳು ಪ್ರಶ್ನಿಸಿದ್ದರು. ಸಿಬಿಐ ಕೇಳಿದ ಪ್ರಶ್ನೆಗೆ ಸತ್ಯ ಬಿಚ್ಚಿಟ್ಟ ಅಲೋಕ್‍ಕುಮಾರ್ ಅವರು, ‘ದೊಡ್ಡವರ’ ಸೂಚನೆಯಂತೆ ಕೆಲವರ ಫೋನ್ ಟ್ಯಾಪಿಂಗ್ ನಡೆದಿದೆ. ಅವರು ಕೊಟ್ಟ ನಂಬರ್ ಗಳು ಟ್ಯಾಪಿಂಗ್ ಆಗಿದೆ ಎಂದು ತಿಳಿಸಿದ್ದಾರೆ.

ಸಿಬಿಐ ಅಧಿಕಾರಿಗಳ ಪ್ರಶ್ನೆಗಳಿಗೆ ನೇರವಾಗಿ ಉತ್ತರಿಸಿರುವ ಅಲೋಕ್ ಕುಮಾರ್ ಅವರು, ಫೋನ್ ಟ್ಯಾಪಿಂಗ್‍ಗೆ ಸೂಚನೆ ಕೊಟ್ಟಿದ್ದು ‘ದೊಡ್ಡವರೇ’, ಅವರ ಸೂಚನೆಯಂತೆ ಕೊಟ್ಟ ಫೋನ್ ನಂಬರ್ ಗಳನ್ನು ಫೋನ್ ಟ್ಯಾಪ್ ಮಾಡಿ ಕೆಳ ಅಧಿಕಾರಿಗಳಿಗೆ ತಲುಪಿಸಲಾಗಿದೆ. ನನಗೆ ವಾಟ್ಸಾಪ್‍ನಲ್ಲಿ ಸಂದೇಶ ನೀಡುತ್ತಿದ್ದರು. ಅದರಂತೆ ನಾನು ಮಾಡಿದ್ದೇನೆ. ಈ ಕುರಿತ ಎಲ್ಲಾ ಮಾಹಿತಿಯನ್ನು ನಾನು ಸ್ಟೇಟ್‍ಮೆಂಟ್ ನೀಡುವಾಗ ಹೇಳುತ್ತೇನೆ ಎಂದಿದ್ದಾರೆ ಎಂಬ ಬಗ್ಗೆ ಮಾಹಿತಿ ಲಭಿಸಿದೆ.

CBI

ಸದ್ಯ ಅಲೋಕ್ ಕುಮಾರ್ ಬಿಚ್ಚಿಟ್ಟಿರುವ ಈ ಮಾಹಿತಿಯ ಅನ್ವಯ ಅವರು ಹೇಳಿರುವ ‘ದೊಡ್ಡವರು’ ಯಾರು ಎಂಬ ಪ್ರಶ್ನೆ ಉದ್ಭವಿಸಿದ್ದು, ಫೋನ್ ಟ್ಯಾಪ್ ಮಾಡಲು ಸೂಚನೆ ನೀಡಿದ್ದು, ಡಿಜಿಪಿ ಅವರ ಅಥವಾ ಮಾಜಿ ಗೃಹ ಸಚಿವರಾ, ಮಾಜಿ ಉಪ ಮುಖ್ಯಮಂತ್ರಿಗಳಾ ಅಥವಾ ಮಾಜಿ ಮುಖ್ಯಮಂತ್ರಿಗಳಾ ಎಂಬ ಹಲವು ಅನುಮಾನಗಳು ಹುಟ್ಟಿಕೊಂಡಿದೆ. ಪ್ರಕರಣದ ತನಿಖೆ ಚುರುಕುಗೊಂಡಿರುವುದರಿಂದ ಕಳ್ಳಗಿವಿ ಪ್ರಕರಣ ‘ದೊಡ್ಡವರಿಗೂ’ ಉರುಳಾಗುತ್ತಾ? ವಾಟ್ಸಾಪ್ ಮೂಲಕ ಸಂದೇಶ ರವಾನೆಯಾಗಿರುವುದರಿಂದ ಸಿಬಿಐ ವಾಟ್ಸಾಪ್ ಕೂಡ ಪರಿಶೀಲನೆ ನಡೆಸುತ್ತಾ? ಮುಂದಿನ ವಿಚಾರಣೆಯಲ್ಲಿ ದೊಡ್ಡವರಿಗೂ ಸಂಕಷ್ಟ ಎದುರಾಗಲಿದೆಯಾ ಎಂಬ ಹಲವು ಪ್ರಶ್ನೆಗಳು ಮೂಡಿದೆ.

ಪ್ರಮುಖವಾಗಿ ‘ದೊಡ್ಡವರು’ ನೀಡಿರುವ ಸೂಚನೆ ಮೇರೆಗೆ ರಾಜಕಾರಣಿಗಳು, ಪೊಲೀಸರು ಹಾಗೂ ಮಠಾಧೀಶರ ಫೋನ್ ಕೂಡ ಟ್ಯಾಪಿಂಗ್ ಮಾಡಲಾಗಿದ್ದು, ಆದಿಚುಂಚನಗಿರಿ ಸ್ವಾಮೀಜಿ ಅವರ ಫೋನ್ ಕೂಡ ಟ್ಯಾಪ್ ಆಗಿರುವ ಮಾಹಿತಿ ವಿಚಾರಣೆ ವೇಳೆ ಲಭಿಸಿದೆ. ಈ ಮಾಹಿತಿಯನ್ನು ಪೊಲೀಸರು ಕೇಂದ್ರ ಗೃಹ ಸಚಿವಾಲಯಕ್ಕೂ ನೀಡಿದ್ದಾರೆ ಎನ್ನಲಾಗಿದ್ದು, ಸ್ಯಾಂಡಲ್ ಸ್ಮಗ್ಲಿಂಗ್ ಸೇರಿದಂತೆ 20ಕ್ಕೂ ಹೆಚ್ಚು ಕೇಸಲ್ಲಿ ಭಾಗಿಯಾಗಿರುವ ವ್ಯಕ್ತಿಯ ಸಹಾಯ ಪಡೆಯಲಾಗಿತ್ತು. ಸ್ಯಾಂಡಲ್ ಸ್ಮಗ್ಲಿಂಗ್ ಕಳ್ಳನ ಗ್ಯಾಂಗ್ ಪತ್ತೆ ಹಚ್ಚುವ ನೆಪದಲ್ಲೇ ಟ್ಯಾಪಿಂಗ್ ನಡೆಸಲಾಗಿದೆ. ಶ್ರೀಗಳ ಫೋನ್ ಜೊತೆಗೆ ಮತ್ತಿಬ್ಬರ ಮೇಲೂ ಪೊಲೀಸರು ನಿಗಾ ವಹಿಸಿದ್ದರು. ನಿರ್ಮಲಾನಂದ ಶ್ರೀ ಜೊತೆ ಆಪ್ತರಾದ ಲಿಂಗೇಶ್, ರಮೇಶ್ ಅವರ ನಂಬರ್ ಗಳನ್ನು ಸರಿ ಸುಮಾರು 3 ತಿಂಗಳ ಕಾಲ ಟ್ಯಾಪ್ ಮಾಡಲಾಗಿತ್ತು ಎನ್ನಲಾಗಿದೆ.

TAGGED:alok kumarbengalurucbiPhone Tappingpoliceಅಲೋಕ್ ಕುಮಾರ್ಪೊಲೀಸ್ಫೋನ್ ಕದ್ದಾಲಿಕೆಫೋನ್ ಟ್ಯಾಪಿಂಗ್ಬೆಂಗಳೂರುಸಿಬಿಐ
Share This Article
Facebook Whatsapp Whatsapp Telegram

Cinema news

Dear Comrade
ವಿಜಯ್ ದೇವರಕೊಂಡ-ರಶ್ಮಿಕಾ ನಟನೆಯ ಸಿನಿಮಾ ಹಿಂದಿಯಲ್ಲಿ ರಿಮೇಕ್
Bollywood Cinema Latest Top Stories
vijayalakshmi 1 1
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್ – ಬೆಂಗಳೂರು ಮೂಲದ ವ್ಯಕ್ತಿ ಸೇರಿ ಇಬ್ಬರು ಅರೆಸ್ಟ್
Cinema Karnataka Latest Sandalwood Top Stories
dhanush bigg boss
ಕೊನೆಯ ಕ್ಯಾಪ್ಟನ್ಸಿ ಆಟದಲ್ಲಿ ಮೋಸ ಮಾಡಿದ್ರಾ ಧನುಷ್‌? – ಯಾರಾಗ್ತಾರೆ ಮನೆಯ ಕ್ಯಾಪ್ಟನ್?
Cinema Latest Top Stories TV Shows
RAM CHARAN
ರಂಗಸ್ಥಳಂ ಬಳಿಕ ಒಂದಾಗ್ತಿರೋ ಸೂಪರ್ ಹಿಟ್ ಕಾಂಬಿನೇಷನ್..!
Latest South cinema Top Stories

You Might Also Like

NARENDRA MODI RAHUL GANDHI
Latest

ನೀರು ಇರ್ಲಿಲ್ಲ ಅಂತ ವಿಷ ಕೊಟ್ಟಿದ್ದಾರೆ, ಬಡವರು ಸತ್ತಾಗೆಲ್ಲ ಮೋದಿ ಮೌನವಾಗಿರ್ತಾರೆ – ರಾಹುಲ್‌ ಗಾಂಧಿ ಕಿಡಿ

Public TV
By Public TV
40 seconds ago
R Ashok 1
Bellary

ರೆಡ್ಡಿಯ ಕಾಂಪೌಂಡ್ ಒಳಗೆ ನುಗ್ಗಿ ಫ್ಲೆಕ್ಸ್‌ ಹಾಕಿಸಿದ್ದಾರೆ, ಕೈ ಕಾರ್ಯಕರ್ತನ ಸಾವಿಗೆ ಭರತ್‌ ರೆಡ್ಡಿ ಕಾರಣ: ಅಶೋಕ್‌

Public TV
By Public TV
21 minutes ago
Kalaburagi Central Jail
Crime

ಕಲಬುರಗಿ ಸೆಂಟ್ರಲ್ ಜೈಲಲ್ಲಿ ಇಸ್ಪೀಟ್‌ ಆಟ – ನಾಲ್ವರ ವಿರುದ್ಧ ಎಫ್‌ಐಆರ್‌

Public TV
By Public TV
26 minutes ago
Bengaluru Cauvery Water Bandh
Latest

ಕಲುಷಿತ ನೀರು ಸೇವನೆಯಿಂದ ಸಾವಿನ ಸಂಖ್ಯೆ 14ಕ್ಕೆ ಏರಿಕೆ – 200 ಮಂದಿ ಆಸ್ಪತ್ರೆಗೆ ದಾಖಲು

Public TV
By Public TV
36 minutes ago
Palghar tunnel
Latest

ಮುಂಬೈ-ಅಹಮದಾಬಾದ್ ಬುಲೆಟ್ ಟ್ರೈನ್ ಯೋಜನೆಗೆ ಮಹತ್ವದ ಮೈಲುಗಲ್ಲು

Public TV
By Public TV
47 minutes ago
Zohran Mamdani Umar Khalid
Latest

ನಾವೆಲ್ಲ ನಿನ್ನ ಬಗ್ಗೆ ಯೋಚಿಸುತ್ತಿದ್ದೇವೆ: ಉಮರ್ ಖಾಲಿದ್‌ಗೆ ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಬೆಂಬಲ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?