Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚೆಲುವ ಚಾಮರಾಜನಗರದ ರಾಯಭಾರಿಯಾಗಲು ರೆಡಿ ಎಂದ `ಗಾಜನೂರು ಗಂಡು’ ಶಿವರಾಜ್‌ಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ಚೆಲುವ ಚಾಮರಾಜನಗರದ ರಾಯಭಾರಿಯಾಗಲು ರೆಡಿ ಎಂದ `ಗಾಜನೂರು ಗಂಡು’ ಶಿವರಾಜ್‌ಕುಮಾರ್

Chamarajanagar

ಚೆಲುವ ಚಾಮರಾಜನಗರದ ರಾಯಭಾರಿಯಾಗಲು ರೆಡಿ ಎಂದ `ಗಾಜನೂರು ಗಂಡು’ ಶಿವರಾಜ್‌ಕುಮಾರ್

Public TV
Last updated: July 5, 2022 9:50 pm
Public TV
Share
2 Min Read
CNG 1
SHARE

ಚಾಮರಾಜನಗರ: ಜಿಲ್ಲೆ, ಸಂಸ್ಕೃತಿ ಹಾಗೂ ಪ್ರಕೃತಿಯ ಅದ್ಬುತ ಸಮಾಗಮ ಚೆಲುವ ಚಾಮರಾಜನಗರ. ಇಲ್ಲಿನ ಪ್ರಾಕೃತಿಕ ಸೌಂದರ್ಯದೊಂದಿಗೆ ಪ್ರವಾಸಿಗರ ಆಕರ್ಷಣೆಯನ್ನೂ ಹೆಚ್ಚಿಸಲೆಂದೇ ನಟ ದಿ. ಪುನೀತ್ ರಾಜ್‌ಕುಮರ್ ಅವರನ್ನು ರಾಯಭಾರಿಯನ್ನಾಗಿ ಮಾಡಲಾಗಿತ್ತು. ಇದಕ್ಕಾಗಿ ಪುನೀತ್ ರಾಜ್‌ಕುಮಾರ್ ಸಂದೇಶವಿರುವ ಪ್ರಮೋಷನ್ ವೀಡಿಯೋವನ್ನು ಜಿಲ್ಲಾಡಳಿತ ಸಿದ್ಧ ಮಾಡಿತ್ತು. ಪುನೀತ್ ನಿಧನದ ಬಳಿಕ ಇದೀಗ ಡಾ.ರಾಜ್ ಕುಟುಂಬದ ಮತ್ತೊಬ್ಬರನ್ನೂ ಬ್ರ‍್ಯಾಂಡ್ ಅಂಬಾಸಿಡರ್ ಆಗಿ ಮಾಡುವಂತೆ ಕೂಗು ಎದ್ದಿದೆ.

CNG

ಇದು ಪೂರ್ವ ಪಶ್ಚಿಮ ಘಟ್ಟಗಳ ಬೆಸುಗೆಯ ವಿಶಿಷ್ಟ ತಾಣವಾದ ಚಾಮರಾಜನಗರ ಜಿಲ್ಲೆ ಪಾಕೃತಿಕವಾಗಿ ಶ್ರೀಮಂತ ಜಿಲ್ಲೆ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಸ್ವತ್ತು ಹೊಂದಿರುವ ಕೆಲವೇ ಜಿಲ್ಲೆಗಳ ಪೈಕಿ ಚಾಮರಾಜನಗರವೂ ಒಂದು ಬಂಡೀಪುರ, ಬಿಳಿಗಿರಿ ರಂಗನಬೆಟ್ಟ ಹುಲಿ ಸಂರಕ್ಷಿತಾರಣ್ಯ, ಮಲೆಮಹದೇಶ್ವರ ವನ್ಯಧಾಮ, ಭರಚುಕ್ಕಿ ಜಲಪಾತ, ಹೊಗೇನಕಲ್ ಜಲಪಾತ, ಮಲೆಮಹದೇಶ್ವರಬೆಟ್ಟ, ತಮಿಳುನಾಡು ಗಡಿಯಲ್ಲಿರುವ ಪುಣಜನೂರು ಸೂಕ್ಷ್ಮ ಅರಣ್ಯ ಪ್ರದೇಶದಂತಹ ಪ್ರಾಕೃತಿಕ ಸೊಬಗನ್ನು ಹೊಂದಿದೆ. ಜನಪದ ಸಂಸ್ಕೃತಿಯನ್ನೂ ಇಂದಿಗೂ ಜೀವಂತವಾಗಿರಿಸಿಕೊಂಡಿದ್ದು, ಹತ್ತಾರು ಐತಿಹಾಸಿಕ ಹಾಗೂ ಪಾರಂಪರಿಕ ಸ್ಥಳಗಳನ್ನೂ ತನ್ನ ತೆಕ್ಕೆಯಲ್ಲಿಟ್ಟುಕೊಂಡಿದೆ. ಇದನ್ನೂ ಓದಿ: ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ಆಹಾರ ಬಿಲ್‌ನಲ್ಲಿ ಸೇವಾ ಶುಲ್ಕ ಸೇರಿಸುವಂತಿಲ್ಲ – ಸೇರಿಸಿದ್ರೆ ಗ್ರಾಹಕರೇ ದೂರು ಕೊಡ್ಬೋದು

CNG 2

ಜಿಲ್ಲಾಡಳಿತ `ಚೆಲುವ ಚಾಮರಾಜನಗರ’ ಎಂಬ ಜಿಲ್ಲಾ ಪ್ರವಾಸಿ ತಾಣಗಳ ಕೈಪಿಡಿ ಹೊರತಂದು, ಇದೀಗ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಚೆಲುವ ಚಾಮರಾಜನಗರದ ರಾಯಭಾರಿ ಪವರ್‌ಸ್ಟಾರ್ ಪುನೀತ್ ರಾಜಕುಮಾರ್ ಸಂದೇಶ ಇರುವ ಪ್ರಮೋಷನ್ ವೀಡಿಯೋವೊಂದನ್ನು ಸಿದ್ದಪಡಿಸಿತ್ತು. ಆದ್ರೆ ಪುನೀತ್ ಅಕಾಲಿಕ ನಿಧನದಿಂದ ಈ ಯೋಜನೆ ಜಾರಿಗೆ ಹಿನ್ನಡೆಯಾಯಿತು. ಇದೀಗ ಮತ್ತೇ ಚಾಮರಾಜನಗರದಲ್ಲಿ ಡಾ.ರಾಜ್ ಕುಟುಂಬದ ಕುಡಿ ನಟ ಶಿವರಾಜ್ ಕುಮಾರ್ ಅವರನ್ನು ಚೆಲುವ ಚಾಮರಾಜನಗರ ರಾಯಭಾರಿ ಮಾಡುವಂತೆ ಅಭಿಮಾನಿಗಳಿಂದ ಕೂಗು ಎದ್ದಿದೆ. ಇದನ್ನೂ ಓದಿ: ಅಧಿಕಾರಿಗಳಿಂದಲೇ ದುರ್ಬಳಕೆ- ಕರ್ನಾಟಕ ಹೈಕೋರ್ಟ್ ಮೊರೆಹೋದ ಟ್ವಿಟ್ಟರ್

CNG 3

ಇನ್ನೂ ಚಾಮರಾಜನಗರ ಡಾ.ರಾಜ್ ತವರೂರು. ತವರೂರಿನ ಋಣ ತೀರಿಸಲು ನಟ ಪುನೀತ್ ರಾಯಭಾರಿಯಾಗಲೂ ಮನಸ್ಸು ಮಾಡಿದರು. ಆದ್ರೆ ಅಕಾಲಿನ ನಿಧನದಿಂದ ಅವರ ಆಸೆಯೂ ಈಡೇರಲಿಲ್ಲ. ಇದೀಗ ಪುನೀತ್ ಬದಲು ಡಾ.ಶಿವರಾಜ್ ಕುಮಾರ್ ರಾಯಭಾರಿಯಾಗಲೂ ರೆಡಿ ಎಂದಿದ್ದಾರೆ. ಜಿಲ್ಲಾಡಳಿತ ಒಂದು ವೇಳೆ ಒಪ್ಪಿಗೆ ಕೊಟ್ರೆ ರಾಯಭಾರಿಯಾಗ್ತೀನಿ. ಅದು ನನ್ನ ಭಾಗ್ಯ. ನನ್ನ ತಮ್ಮನ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಶಿವರಾಜ್‌ಕುಮಾರ್ ಹೇಳಿದ್ದಾರೆ.

ಒಟ್ಟಿನಲ್ಲಿ ಅಭಿಮಾನಿಗಳ ಒತ್ತಾಯಕ್ಕೆ ಚಾಮರಾಜನಗರದ ರಾಯಭಾರಿಯಾಗಲೂ ಶಿವಣ್ಣ ಒಪ್ಪಿಗೆ ಕೊಟ್ಟಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಕಾರ್ಯೋನ್ಮುಖವಾಗಿ ಶಿವಣ್ಣರನ್ನು ರಾಯಭಾರಿಯಾಗಿಸಲೂ ಮನಸ್ಸು ಮಾಡಲಿ ಅನ್ನೋದೆ ಅಭಿಮಾನಿಗಳ ಆಶಯ.

Live Tv
[brid partner=56869869 player=32851 video=960834 autoplay=true]

TAGGED:chamarajanagarDistrict Administrationfilm actorforestPuneeth RajkumarShivarajKumarಅರಣ್ಯಚಲನಚಿತ್ರ ನಟಚಾಮರಾಜನಗರಜಿಲ್ಲಾಡಳಿತಪುನೀತ್ ರಾಜ್‍ಕುಮಾರ್ಶಿವರಾಜ್‍ಕುಮಾರ್
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

S Madhu Bangarappa
Bengaluru City

ಕರ್ನಾಟಕದಲ್ಲೂ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ – ಹಿಂದಿ ಹೇರಿಕೆಗೆ ಬ್ರೇಕ್?

Public TV
By Public TV
2 minutes ago
Ramnavami in raichuru
Districts

ರಾಮನವಮಿ ಸಡಗರ – ರಾಯಚೂರಿನ ದೇವಾಲಯಗಳಲ್ಲಿ ನಿರಂತರ ಪೂಜೆ, ಭಕ್ತರಿಗೆ ಅನ್ನಸಂತರ್ಪಣೆ

Public TV
By Public TV
35 minutes ago
Ricky Rai 4
Bengaluru City

ಡ್ರಿಫ್ಟಿಂಗ್ ಬಳಿಕ ರಿಕ್ಕಿ ರೈ ವಿರುದ್ಧ ಮತ್ತೊಂದು FIR – ಕಾರು ರಿಜಿಸ್ಟರ್ ಮಾಡದೇ ಟ್ಯಾಕ್ಟ್ ಕಟ್ಟದೇ ಸರ್ಕಾರಕ್ಕೆ ವಂಚನೆ

Public TV
By Public TV
58 minutes ago
Petrol Lockdown
Latest

ತೈಲ ಬಿಕ್ಕಟ್ಟಿನ ಮಧ್ಯೆ ಲಾಕ್‌ಡೌನ್ ಭೀತಿ – ವದಂತಿ ಅಲ್ಲಗಳೆದ ಕೇಂದ್ರ

Public TV
By Public TV
1 hour ago
Ayodhya Ram
Latest

ರಾಮನವಮಿ | ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಮೂಡಿದ ʻಸೂರ್ಯ ತಿಲಕʼ

Public TV
By Public TV
2 hours ago
ಸಾಂದರ್ಭಿಕ ಚಿತ್ರ
Chikkaballapur

ಗ್ಯಾಸ್ ಅಭಾವದ ಮಧ್ಯೆ ಚಿಕ್ಕಬಳ್ಳಾಪುರದಲ್ಲಿ 247 ಸಿಲಿಂಡರ್ ಜಪ್ತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?