Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಹಿರಂಗ ಸಭೆಯಲ್ಲಿ ಕಣ್ಣೀರು ಹಾಕಿದ ಅಂಬಿ ಆಪ್ತ – ರಮ್ಯಾಗೆ ಎಂಪಿ ಟಿಕೆಟ್ ಸಿಕ್ಕ ಗುಟ್ಟು ಬಹಿರಂಗಗೊಳಿಸಿದ್ರು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬಹಿರಂಗ ಸಭೆಯಲ್ಲಿ ಕಣ್ಣೀರು ಹಾಕಿದ ಅಂಬಿ ಆಪ್ತ – ರಮ್ಯಾಗೆ ಎಂಪಿ ಟಿಕೆಟ್ ಸಿಕ್ಕ ಗುಟ್ಟು ಬಹಿರಂಗಗೊಳಿಸಿದ್ರು!

Districts

ಬಹಿರಂಗ ಸಭೆಯಲ್ಲಿ ಕಣ್ಣೀರು ಹಾಕಿದ ಅಂಬಿ ಆಪ್ತ – ರಮ್ಯಾಗೆ ಎಂಪಿ ಟಿಕೆಟ್ ಸಿಕ್ಕ ಗುಟ್ಟು ಬಹಿರಂಗಗೊಳಿಸಿದ್ರು!

Public TV
Last updated: April 26, 2018 10:10 pm
Public TV
Share
2 Min Read
ramya ambi amaravathi
SHARE

ಮಂಡ್ಯ: ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಸಂದರ್ಭ ನೆನೆದು ಬಹಿರಂಗ ಸಭೆಯಲ್ಲಿ ಅಂಬಿ ಆಪ್ತ ಅಮರಾವತಿ ಚಂದ್ರಶೇಖರ್ ಕಣ್ಣೀರು ಹಾಕಿದ್ದಾರೆ.

ಇಂದು ನಗರದ ಪಾಂಡುರಂಗ ಸಮುದಾಯ ಭವನದಲ್ಲಿ ತಮ್ಮ ಬೆಂಬಲಿಗರನ್ನುದ್ದೇಶಿಸಿ ಮಾತನಾಡಿದ ಅಮರಾವತಿ ಚಂದ್ರಶೇಖರ್, ಶಾಸಕ ಅಂಬರೀಶ್ ನಡೆ ಬಗ್ಗೆ ಬೇಸರ ವ್ಯಕ್ತಪಡಿಸಿದರು. 20 ವರ್ಷಗಳಿಂದ ನಮ್ಮ ನಾಯಕರಾದ ಅಂಬರೀಶ್ ಜೊತೆ ನಾವೆಲ್ಲರೂ ಇದ್ದೇವೆ. ನಮ್ಮ ಕಷ್ಟ ಸುಖದಲ್ಲಿ ಅವರು ಪಾಲ್ಗೊಂಡಿದ್ದಾರೆ. ಆದರೆ ಅಂಬರೀಶ್ ಅವರ ಆರೋಗ್ಯದ ಕಾರಣದಿಂದ ಒಳ್ಳೇ ನಿರ್ಧಾರ ತೆಗೆದುಕೊಳ್ಳಲಿಲ್ಲ ಎಂಬುದು ನನ್ನ ಭಾವನೆ. ಏಕಾ ಏಕಿ ಎಲ್ಲವನ್ನು ತ್ಯಜಿಸಿ ಪಕ್ಷದ ಕಾರ್ಯಕರ್ತರಿಗೆ ಆಘಾತ ಉಂಟು ಮಾಡಿ ಅವರು ಮೌನವಹಿಸಿದ್ದಾರೆ. ಅಂಬರೀಶ್ ವಿರುದ್ಧ ಚುನಾವಣೆಗೆ ನಿಲ್ಲಬೇಕು ಎಂದು ನಾನು ಬಿ-ಫಾರಂ ಕೇಳಲಿಲ್ಲ. ಚುನಾವಣೆಗೆ ಸ್ಪರ್ಧಿಸುವ ಆಸೆಯೂ ನನಗಿರಲಿಲ್ಲ. ಆದರೆ ಕೊನೆಗೆ ಈ ಬಹುಮಾನ ತೆಗೆದುಕೊಂಡು ಈಚೆಗೆ ಬಂದೆ. ಇದು ತುಂಬಾ ಬೇಸರದ ಸಂಗತಿ ಎಂದು ತಮ್ಮ ಬೆಂಬಲಿಗರೆದುರು ಕಣ್ಣೀರು ಹಾಕಿದರು. ಇದನ್ನು ಓದಿ: ಅಮರಾವತಿಗೆ ಅಂಬರೀಷ್ ಮಂಗಳಾರತಿ!

mnd amravathi chandrashekar 2

ರಮ್ಯಾ ಗೆ ಟಿಕೆಟ್ ಸಿಕ್ಕಿದ್ದು ಹೇಗೆ? ಇದೇ ವೇಳೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮಾಜಿ ಸಂಸದೆ ರಮ್ಯಾ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದರ ಬಗ್ಗೆ ಗುಟ್ಟು ಬಿಚ್ಚಿಟ್ಟಿರು. ರಮ್ಯಾ ಅವರಿಗೆ ಎರಡು ಬಾರಿ ಮಂಡ್ಯ ಲೋಕಸಭೆ ಕ್ಷೇತ್ರದ ಟಿಕೆಟ್ ನೀಡಿದಾಗಲೂ ಅಸಮಾಧಾನ ನನಗಿತ್ತು. ಈ ಹಿಂದೆ ಎಂಪಿ ಚುನಾವಣೆಯಲ್ಲಿಯೂ ಹೈಕಮಾಂಡ್ ಏಕಾಏಕಿ ರಮ್ಯಾ ಅವರಿಗೆ ಟಿಕೆಟ್ ನೀಡಿತ್ತು. ಆದರು ನಾವೆಲ್ಲರೂ ಸೇರಿ ಗೆಲ್ಲಿಸಿದ್ದೇವು. ಮತ್ತೆ ಆರು ತಿಂಗಳಲ್ಲಿ ಎಂಪಿ ಎಲೆಕ್ಷನ್ ಬಂತು. ಅಂಬರೀಶ್ ಅವರಿಗೆ ಅನಾರೋಗ್ಯದ ಕಾರಣದಿಂದ ಸಿಂಗಾಪೂರದಲ್ಲಿದ್ದರು. ಮತ್ತೆ ರಮ್ಯಾ ಅವರಿಗೆ ಟಿಕೆಟ್ ಕೊಟ್ಟರು. ಎಲೆಕ್ಷನ್ ಹೇಗೆ ಮಾಡುವುದು ಎಂಬ ಗೊಂದಲವಿತ್ತು. ಚುನಾವಣೆ ಮಾಡುವುದು ಕಾಂಗ್ರೆಸ್‍ನಲ್ಲಿ ಇಷ್ಟ ಇರಲಿಲ್ಲ. ಈ ವೇಳೆ ಅಂಬರೀಶ್ ಸಿಂಗಾಪುರದಲ್ಲಿದ್ದಾರೆ ಇನ್ನು ಯಾರು ಚುನಾವಣೆ ಮಾಡಬೇಕು, ನೀನೇ ಚುನಾವಣೆ ಮಾಡಬೇಕು ಎಂದು ಸಿದ್ದರಾಮಯ್ಯ ಗದರಿದ್ರು. ಅದ್ದರಿಂದ ಚುನಾವಣೆಯಲ್ಲಿ ಗೆಲುವುಗಾಗಿ ಶ್ರಮ ವಹಿಸಿದ್ದೆವು ಎಂದರು.

RAMYA 1

ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಲ್ಲಿ ರಮ್ಯಾ ಸೋತರು. ಅವತ್ತು ಸೋತವರು ಮತ್ತೆ ಕ್ಷೇತ್ರದಲ್ಲಿ ಎಲ್ಲಿಯೂ ಕಾಣಿಸುತ್ತಿಲ್ಲ ಎಂದು ಅಸಮಾಧಾನ ಹೊರ ಹಾಕಿದರು. ಮಂಡ್ಯ ಜಿಲ್ಲೆಯ ನಾಯಕರು, ಕಾರ್ಯಕರ್ತರನ್ನು ಕೇಳದೇ ಪಕ್ಷದ ಹಿರಿಯರು ಎಲ್ಲೋ ಕುಳಿತು ಬಿ-ಫಾರಂ ಕೊಡುತ್ತಾರೆ. ಬಿಫಾರಂ ಪಡೆದು ಬಂದವರು ಚುನಾವಣೆ ಮಾಡಿಕೊಂಡು ಹೋಗುತ್ತಾರೆ. ಕ್ಷೇತ್ರದ ಜನರ ಕಷ್ಟ ಕೇಳುವವರು ಯಾರು ಎಂದು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಿದರು.

ಸದ್ಯ ಮಂಡ್ಯ ಕ್ಷೇತ್ರದ ಬಿ ಫಾರಂ ಕೊಟ್ಟಿದ್ದೀರಿ. ನಾವು ಚುನಾವಣೆ ಮಾಡುತ್ತೇವೆ. ಆದರೆ ಹೈಕಮಾಂಡ್ ಬಂದು ಮಾತನಾಡಿ ಕಷ್ಟ ಸುಖದಲ್ಲಿ ಇರುತ್ತೇವೆ ಎಂದು ನಾಯಕತ್ವ ಕೊಡಲಿ. ಇಲ್ಲದಿದ್ದರೆ ಕ್ಷೇತ್ರ ಗೊಂದಲವಾಗೇ ಇರುತ್ತೆ ಎಂದು ಪಕ್ಷದ ವರಿಷ್ಠರಿಗೆ ಎಚ್ಚರಿಕೆ ನೀಡಿದರು.

AMBI 1

TAGGED:Amravati Chandrashekharformer mp ramyamandyaMLA AmbarishPublic TVಅಮರಾವತಿ ಚಂದ್ರಶೇಖರ್ಪಬ್ಲಿಕ್ ಟಿವಿಮಂಡ್ಯಮಾಜಿ ಸಂಸದೆ ರಮ್ಯಾಶಾಸಕ ಅಂಬರೀಶ್
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

kisan
Bengaluru City

ಕರ್ನಾಟಕದ 22,000ಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

Public TV
By Public TV
5 minutes ago
Siddaramaiah 1 3
Districts

ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲೂ ರಾಜ್ಯ ದಾಖಲೆ ವೇಗದಲ್ಲಿ ಸಾಗುತ್ತಿದೆ: ಸಿಎಂ

Public TV
By Public TV
29 minutes ago
Priyank Kharge 1
Bengaluru City

ತಾಂತ್ರಿಕ ತೊಡಕುಗಳ ನಿವಾರಣೆ ಮೂಲಕ ಇ-ಸ್ವತ್ತು ವಿತರಣೆಗೆ ವೇಗ: ಸಚಿವ ಪ್ರಿಯಾಂಕ್ ಖರ್ಗೆ

Public TV
By Public TV
35 minutes ago
Rajnath Singh
Latest

ಈ ಬಾರಿಯ ಈಶ ಮಹಾಶಿವರಾತ್ರಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮುಖ್ಯ ಅತಿಥಿ

Public TV
By Public TV
1 hour ago
Chikkamagaluru Two Youths Drown In Bhadra River
Chikkamagaluru

ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು

Public TV
By Public TV
2 hours ago
HAL Techie Murder
Bengaluru City

ಬೆಂಗಳೂರಲ್ಲಿ ಪುತ್ರನಿಂದ ತಂದೆ-ತಾಯಿ ಕೊಲೆ ಕೇಸ್;‌ ಕೊಂದ ಮಗನಿಂದಲೇ ಅಂತ್ಯಸಂಸ್ಕಾರಕ್ಕೆ ಕೋರ್ಟ್ ಅವಕಾಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?