Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇರಳ ಚಿತ್ರರಂಗ ಆಯ್ತು, ಟಾಲಿವುಡ್‌ನಲ್ಲೂ ಕಂಪನ; ʻದಿ ವಾಯ್ಸ್ ಆಫ್ ವುಮನ್ʼ ವರದಿ ಬಹಿರಂಗಕ್ಕೆ ಸಮಂತಾ ಒತ್ತಾಯ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಕೇರಳ ಚಿತ್ರರಂಗ ಆಯ್ತು, ಟಾಲಿವುಡ್‌ನಲ್ಲೂ ಕಂಪನ; ʻದಿ ವಾಯ್ಸ್ ಆಫ್ ವುಮನ್ʼ ವರದಿ ಬಹಿರಂಗಕ್ಕೆ ಸಮಂತಾ ಒತ್ತಾಯ!

Cinema

ಕೇರಳ ಚಿತ್ರರಂಗ ಆಯ್ತು, ಟಾಲಿವುಡ್‌ನಲ್ಲೂ ಕಂಪನ; ʻದಿ ವಾಯ್ಸ್ ಆಫ್ ವುಮನ್ʼ ವರದಿ ಬಹಿರಂಗಕ್ಕೆ ಸಮಂತಾ ಒತ್ತಾಯ!

Public TV
Last updated: August 31, 2024 10:46 pm
Public TV
Share
2 Min Read
samantha 2 1
SHARE

– ತೆಲಂಗಾಣ ಸರ್ಕಾರ ಒತ್ತಾಯಿಸಿದ ನಟಿ ಸಮಂತಾ

ಹೈದರಾಬಾದ್‌: ಇತ್ತೀಚೆಗೆ ಬಿಡುಗಡೆಗೊಂಡಿರುವ ಹೇಮಾ ಸಮಿತಿ ವರದಿ ಕೇರಳ ರಾಜ್ಯದ ಮಲಯಾಳಂ ಚಿತ್ರರಂಗದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ವರದಿ ಬಹಿರಂಗವಾದ ಬೆನ್ನಲ್ಲೇ ಅನೇಕ ನಟಿಯರು ತಮ್ಮ ಮೇಲೆ ನಡೆದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಬಹಿರಂಗವಾಗಿ ಹೇಳಿಕೆ ಕೊಡುತ್ತಿದ್ದಾರೆ. ಅಲ್ಲದೇ ಅನೇಕ ದೂರುಗಳು ದಾಖಲಾಗಿವೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಇದೀಗ ತೆಲುಗು ನಟಿ ಸಮಂತಾ ರುತ್‌ ಪ್ರಭು (Samantha Ruth Prabhu) ‌ʻವಾಯ್ಸ್‌ ಆಫ್‌ ವುಮೆನ್ಸ್‌ʼ ವರದಿ ಬಿಡುಗಡೆ ಮಾಡುವಂತೆ ತೆಲಂಗಾಣ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Mohanlal Shobhana 1

ತೆಲುಗು ಚಿತ್ರರಂಗದಲ್ಲೂ ಅದೇ ರೀತಿಯ ವರದಿಯನ್ನು ಪ್ರಕಟಿಸಬೇಕು ಎಂದು ತೆಲಂಗಾಣ ಸರ್ಕಾರಕ್ಕೆ (Telangana government) ಸಮಂತಾ ಒತ್ತಾಯಿಸಿದ್ದಾರೆ. ಇದು ಸಿನಿ ರಂಗದಲ್ಲಿ ಉತ್ತಮ ನೀತಿಗಳನ್ನು ರೂಪಿಸುವ ಜೊತೆಗೆ ಮಹಿಳೆಯರಿಗೆ ಸುರಕ್ಷಿತ ವಾತಾವರಣವನ್ನು ಖಚಿತಪಡಿಸುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾನು ಪವರ್ ಗ್ರೂಪ್‌ನಲ್ಲಿಲ್ಲ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ – ಹೇಮಾ ಕಮಿಷನ್ ವರದಿಗೆ ಮೋಹನ್‌ಲಾಲ್ ರಿಯಾಕ್ಷನ್‌

ನಾವು, ತೆಲುಗು ಚಿತ್ರರಂಗದ ಮಹಿಳೆಯರು ಹೇಮಾ ಸಮಿತಿ ವರದಿಯನ್ನು ಸ್ವಾಗತಿಸುತ್ತೇವೆ. ಕೇರಳದಲ್ಲಿ ವುಮೆನ್ ಇನ್ ಸಿನಿಮಾ ಕಲೆಕ್ಟಿವ್ (WCC)ಯಿಂದ ಪ್ರೇರಿತವಾಗಿ ಟಾಲಿವುಡ್ 2019ರಲ್ಲಿ ಸ್ಥಾಪಿತವಾಗಿರುವ ವಾಯ್ಸ್ ಆಫ್ ವುಮೆನ್ (VOW) ಮೂಲಕ ಇದೇ ರೀತಿಯ ವರದಿ ಹೊರಬರಬೇಕಿದೆ ಎಂದು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಸಮಂತಾ ಅಭಿಪ್ರಾಯ ಹಂಚಿಕೊಂಡಿದ್ದಾರೆ.

samantha

ತೆಲುಗು ಚಲನಚಿತ್ರೋದ್ಯಮದಲ್ಲಿ ಮಹಿಳೆಯರಿಗೆ ಸುರಕ್ಷಿತ ಕೆಲಸದ ವಾತಾವರಣ ಕಲ್ಪಿಸಿಕೊಡಲು ಹಾಘೂ ಉದ್ಯಮ ನೀತಿಯನ್ನು ರೂಪಿಸಲು ಸಹಾಯ ಮಾಡುವ, ಲೈಂಗಿಕ ಕಿರುಕುಳದ ಕುರಿತು ಸಲ್ಲಿಸಿದ ಉಪ ಸಮಿತಿಯ ವರದಿಯನ್ನು ಪ್ರಕಟಿಸಬೇಕೆಂದು ನಾವು ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಸಮಂತಾ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ‘ದಿ ಗೋಟ್’ ಅಡ್ಡಾದಿಂದ ಧೂಳೆಬ್ಬಿಸೋ ಸಾಂಗ್ : ದಳಪತಿ ಫ್ಯಾನ್ಸ್ ದಿಲ್ ಖುಷ್

samantha 1 2

ಮಲಯಾಳಂ ಸಿನಿಮಾ ರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಶೋಷಣೆ, ತಾರತಮ್ಯ ಮತ್ತು ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವ ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿ ಇತ್ತೀಚೆಗೆ ಬಿಡುಗಡೆಯಾಗಿತ್ತು. ವರದಿ ಬಹಿರಂಗಗೊಂಡ ಬೆನ್ನಲ್ಲೇ ಕಲಾವಿದರ ಸಂಘಕ್ಕೆ ಅಧ್ಯಕ್ಷ ನಟ ಮೋಹನ್‌ಲಾಲ್, ಇತರ ಪದಾಧಿಕಾರಿಗಳು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದರು.

samantha 1 6

ವರದಿ ಬಿಡುಗಡೆಯಾದ ಬೆನ್ನಲ್ಲೇ ಮಲಯಾಳಂ ಸಿನಿಮಾ ರಂಗದಲ್ಲಿ ಸಹ ಕಲಾವಿದೆಯಾಗಿ ಗುರುತಿಸಿಕೊಂಡಿರೋ ನಟಿ ಸೋನಿಯಾ ಮಲಹಾರ್ ಸೇರಿದಂತೆ ಅನೇಕ ನಟಿಯರು ಮುಂದೆ ಬಂದು, ದೂರುಗಳನ್ನು ದಾಖಲಿಸುತ್ತಿದ್ದಾರೆ. ಇನ್ನೂ ಹಲವರು ದೂರು ನೀಡಲು ಚಿಂತನೆ ಕೂಡ ನಡೆಸಿದ್ದಾರಂತೆ. ಹಾಗಾಗಿ ನಟಿಯರು ಒತ್ತಡದಲ್ಲಿದ್ದಾರೆ ಅನ್ನುವ ಮಾಹಿತಿಯೂ ಇದೆ. ಈವರೆಗೆ ಒಟ್ಟು 17 ದೂರುಗಳು ದಾಖಲಾಗಿದೆ ಎಂದು ವರದಿಗಳು ಉಲ್ಲೇಖಿಸಿವೆ. ಇದನ್ನೂ ಓದಿ: ದರ್ಶನ್‌ಗಾಗಿ ಬಟ್ಟೆ, ಡ್ರೈಪ್ರೂಟ್ಸ್ ತಂದ ವಿಜಯಲಕ್ಷ್ಮಿ – ನಿಮ್ಮೊಂದಿಗೆ ನಾನಿದ್ದೇನೆ ಎಂದು ದರ್ಶನ್‌ಗೆ ಅಭಯ

TAGGED:SamanthaTelugu Film IndustrytollywoodVoice of Women
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Mahendra Reddy Krithika Reddy
Bengaluru City

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಕೇಸ್ – ಆರೋಪಿ ಮಹೇಂದ್ರ ಕಳಿಸಿದ್ದ ಮೆಸೇಜ್ ರಿಟ್ರೀವ್, 10.3 ಲಕ್ಷ ಡಿಜಿಟಲ್‌ ಫೈಲ್ ಪತ್ತೆ

Public TV
By Public TV
3 minutes ago
Strait of Hormuz
Latest

ಹಾರ್ಮುಜ್‌ ದಾಟುವ ಯಾವುದೇ ಹಡಗಿಗೆ ಸುಂಕ ವಿಧಿಸಲ್ಲ: ಇರಾನ್‌ ಬೇಡಿಕೆಗೆ ಒಮಾನ್‌ ವಿರೋಧ

Public TV
By Public TV
11 minutes ago
fan takes selfie with broken phone sanju samson later gifts the phone
Cricket

ಒಡೆದ ಮೊಬೈಲ್‌ನಲ್ಲಿ ಸೆಲ್ಫಿ ಕ್ಲಿಕ್ಕಿಸಲು ಬಂದ ಅಭಿಮಾನಿಗೆ ಹೊಸ ಫೋನ್‌ ಗಿಫ್ಟ್‌ ಕೊಟ್ಟ ಸಂಜು ಸ್ಯಾಮ್ಸನ್!

Public TV
By Public TV
18 minutes ago
Oil Refinery In Iran
Latest

ಕದನ ವಿರಾಮದ ನಡುವೆಯೂ ಇರಾನ್‌ನ ತೈಲ ಸಂಸ್ಕರಣಾಗಾರದ ಮೇಲೆ ದಾಳಿ

Public TV
By Public TV
1 hour ago
CT Ravi 2
Bengaluru City

2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಸಿ.ಟಿ.ರವಿ ಭವಿಷ್ಯ

Public TV
By Public TV
1 hour ago
Hardik Pandya
Cricket

ರಾಜಸ್ಥಾನ ರಾಯಲ್ಸ್ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ಪಾಂಡ್ಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?