Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: AisaCup: ಕೊನೆಗೂ ಭಾರತದ ಎದುರು ಮಂಡಿಯೂರಿದ ಪಾಕ್‌ – ICCಗೆ ಕಳಿಸಿರೋ ಪ್ರಸ್ತಾವನೆಯಲ್ಲಿ ಏನಿದೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | AisaCup: ಕೊನೆಗೂ ಭಾರತದ ಎದುರು ಮಂಡಿಯೂರಿದ ಪಾಕ್‌ – ICCಗೆ ಕಳಿಸಿರೋ ಪ್ರಸ್ತಾವನೆಯಲ್ಲಿ ಏನಿದೆ?

Cricket

AisaCup: ಕೊನೆಗೂ ಭಾರತದ ಎದುರು ಮಂಡಿಯೂರಿದ ಪಾಕ್‌ – ICCಗೆ ಕಳಿಸಿರೋ ಪ್ರಸ್ತಾವನೆಯಲ್ಲಿ ಏನಿದೆ?

Public TV
Last updated: April 21, 2023 7:20 pm
Public TV
Share
2 Min Read
INDvsPAK
SHARE

ಇಸ್ಲಾಮಾಬಾದ್‌: ಏಕದಿನ ಏಷ್ಯಾಕಪ್‌ 2023ರ (ODI AisaCup) ಟೂರ್ನಿಗೆ ಭಾರತ ತಂಡ (Team India) ಪಾಲ್ಗೊಳ್ಳುವ ವಿಚಾರದಲ್ಲಿ ಕೊನೆಗೂ ಭಾರತದ ಎದುರು ಪಾಕಿಸ್ತಾನ (Pakistan) ಮಂಡಿಯೂರಿದೆ.

ಪಾಕಿಸ್ತಾನವು ಆತಿಥೇಯ ದೇಶಗಳೊಂದಿಗೆ ತವರಿನಲ್ಲಿ ಹಾಗೂ ಭಾರತ ಪ್ರತಿಸ್ಪರ್ಧಿ ದೇಶಗಳೊಂದಿಗೆ ಆಡುವಾಗ ತಟಸ್ಥ ಸ್ಥಳದಲ್ಲಿ ಆಡಬಹುದು ಎಂದು ಹೇಳಿದೆ. ಪಾಕಿಸ್ತಾನ ಕ್ರಿಕೆಟ್‌ ಮಂಡಳಿಯ ಮುಖ್ಯಸ್ಥ ನಜಮ್‌ ಸೇಥಿ (Najam Sethi) ಶುಕ್ರವಾರ ಈ ವಿಷಯವನ್ನು ಬೋರ್ಡ್‌ನಲ್ಲಿ ಪ್ರಸ್ತಾಪಿಸಿದ್ದು, ಅಂತಾರಾಷ್ಟ್ರೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಗೆ (ICC) ಪ್ರಸ್ತಾವನೆ ಕಳುಹಿಸಿದ್ದಾರೆ. ಇದನ್ನೂ ಓದಿ: ಲೀಗ್‌ ಹಂತದಲ್ಲೇ ಹಲವು ಸಮಸ್ಯೆ – ಈ ಸಲ ಕಪ್‌ ಗೆಲ್ಲುತ್ತಾ RCB?

Jay Shah

ಸೆಪ್ಟೆಂಬರ್‌ 2 ರಿಂದ 17ರ ವರೆಗೆ ನಡೆಯಲಿರುವ ಏಕದಿನ ಏಷ್ಯಾಕಪ್‌ನಲ್ಲಿ ಭಾರತ, ಪಾಕಿಸ್ತಾನ, ಯುಎಇ, ಅಫ್ಘಾನಿಸ್ತಾನ, ಶ್ರೀಲಂಕಾ ಹಾಗೂ ಬಾಂಗ್ಲಾದೇಶ ಸೇರಿ 6 ದೇಶಗಳು ಸ್ಪರ್ಧಿಸಲಿವೆ. ಭಾರತ ತಟಸ್ಥ ಸ್ಥಳದಲ್ಲಿ ಆಡುವ ಕುರಿತು ಐಸಿಸಿ ನಿರ್ಧಾರ ಪ್ರಕಟಿಸಿದ ಬಳಿಕ ಪಂದ್ಯಗಳ ನಿರ್ಣಾಯಕ ವೇಳಾಪಟ್ಟಿ ಪ್ರಕಟಿಸಲಾಗುತ್ತದೆ ಎಂದು ಪಿಸಿಬಿ ಹೇಳಿದೆ. ಇದನ್ನೂ ಓದಿ: ಕೊಹ್ಲಿ ಮತ್ತೆ ನಾಯಕನಾಗಲು ಇದೇ ಕಾರಣ – ನೋವಿನಲ್ಲೂ RCB ತಂಡಕ್ಕಾಗಿ ಅಬ್ಬರಿಸಿದ ಡುಪ್ಲೆಸಿಸ್‌

IND vs PAK 2

ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭೂಟ್ಟೊ ಜರ್ದಾರಿ ಅವರು ಮೇ 4 ಹಾಗೂ 5 ರಂದು ಗೋವಾದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಸ್ಥೆಯ ವಿದೇಶಾಂಗ ಸಚಿವರ ಸಭೆಯಲ್ಲಿ ಪಾಲ್ಗೊಳ್ಳಲು ಮೇ ತಿಂಗಳಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಸಭೆಯಲ್ಲಿ ಪಾಕಿಸ್ತಾನದ ನಿಯೋಗವನ್ನು ನಿರ್ವಹಿಸಲಿದ್ದಾರೆ ಎಂದು ಪಾಕಿಸ್ತಾನ ವಿದೇಶಾಂಗ ಕಚೇರಿಯ ವಕ್ತಾರ ಮುಮ್ತಾಜ್ ಜಹ್ರಾ ಬಲೋಚ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಈ ಮಹತ್ವದ ಬೆಳವಣಿಗೆಯಿಂದ ಮುಂದೆ ಏಕದಿನ ವಿಶ್ವಕಪ್‌ಗೆ ಭಾರತ ತಂಡ ಪಾಕಿಸ್ತಾನದಲ್ಲಿ ಆಡುವ ಸಾಧ್ಯತೆಯಿದೆ. ಅದಕ್ಕಾಗಿ ಏಷ್ಯಾಕಪ್‌ ಅನ್ನು ತಟಸ್ಥ ಸ್ಥಳದಲ್ಲಿ ಆಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.

Team India Cricket

ಭಾರತವು ತನ್ನ ದೇಶದಲ್ಲಿ ಕ್ರಿಕೆಟ್‌ ಆಡಬೇಕೆಂದು ಇಲ್ಲಿನ ಜನ ಬಯಸಿದ್ದಾರೆ. ನಮ್ಮ ಸರ್ಕಾರವೂ ಭಾರತದ ವಿರುದ್ಧ ಆಡಲು ಯಾವುದೇ ನಿರ್ಬಂಧ ವಿಧಿಸಿಲ್ಲ. ನಾವು ಭಾರತದೊಂದಿಗೆ ಗೌರವಯುತವಾಗಿ ಕ್ರಿಕೆಟ್‌ ಆಡಲು ಬಯಸುತ್ತೇವೆ. ಇದರಿಂದ ಪಾಕಿಸ್ತಾನದ ಆರ್ಥಿಕತೆಯೂ ಅಭಿವೃದ್ಧಿಯಾಗುತ್ತದೆ ಎಂದು ಪಾಕಿಸ್ತಾನ ಕ್ರಿಕೆಟ್‌ ಮಂಡಳಿಯ ಮುಖ್ಯಸ್ಥ ನಜಮ್‌ ಸೇಥಿ ತಿಳಿಸಿದ್ದಾರೆ.

ಏಕದಿನ ಏಷ್ಯಾಕಪ್‌ ಟೂರ್ನಿಯಲ್ಲಿ ಭಾರತ ತಂಡ ತಟಸ್ಥ ಸ್ಥಳದಲ್ಲಿ ಆಡುವ ಬಗ್ಗೆ ಬಿಸಿಸಿಐ ಆಗಲಿ, ಐಸಿಸಿ ಆಗಲಿ ಯಾವುದೇ ನಿರ್ಧಾರ ಪ್ರಕಟಿಸಿಲ್ಲ.

IND VS PAK 1

ಭಾರತ ಏಕೆ ಪಾಕ್‌ಗೆ ಹೋಗ್ತಿಲ್ಲ: ಭಾರತ ತಂಡವು 2005-2006ರಲ್ಲಿ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ಪಾಕಿಸ್ತಾನಕ್ಕೆ ತನ್ನ ಕೊನೆಯ ಪ್ರವಾಸ ಕೈಗೊಂಡಿತ್ತು. ಈ ಪಂದ್ಯದಲ್ಲಿ ಇತ್ತಂಡಗಳು 3 ಟೆಸ್ಟ್ ಹಾಗೂ 5 ಏಕದಿನ ಪಂದ್ಯಗಳನ್ನಾಡಿದ್ದವು. ಆದರೆ 2008ರಲ್ಲಿ ನಡೆದ ಮುಂಬೈ ದಾಳಿಯ ನಂತರ ಉಭಯ ತಂಡಗಳ ನಡುವೆ ಯಾವುದೇ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಐಸಿಸಿ (ICC) ಟೂರ್ನಿ ಅಥವಾ ಏಷ್ಯಾ ಕಪ್ ಟೂರ್ನಿಗಳಲ್ಲಿ ಮಾತ್ರವೇ ಪರಸ್ಪರ ಮುಖಾಮುಖಿಯಾಗುತ್ತಿವೆ. ಕಳೆದ ವರ್ಷ ಟಿ20 ಏಷ್ಯಾಕಪ್‌ ಹಾಗೂ ಟಿ20 ವಿಶ್ವಕಪ್‌ನಲ್ಲಿ ಇತ್ತಂಡಗಳು ಭಾಗಿಯಾಗಿದ್ದವು. ನಂತರ ಏಷ್ಯಾಕಪ್‌ ಆಡಲು ಭಾರತ ತಂಡವನ್ನು ತನ್ನ ದೇಶಕ್ಕೆ ಕಳುಹಿಸಿಕೊಡುವಂತೆ ಪಾಕಿಸ್ತಾನ ಮನವಿ ಮಾಡಿತ್ತು. ಆದರೆ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಈ ಮನವಿಯನ್ನು ನಿರಾಕರಿಸಿದ್ದರು.

TAGGED:bcciindiaINDVsPAKJayShahODI AisaCupODI WorldCuppakistanRohit Sharmaಏಕದಿನ ವಿಶ್ವಕಪ್ಏಷ್ಯಾಕಪ್ಜಯ್ ಶಾಪಾಕಿಸ್ತಾನಬಿಸಿಸಿಐಭಾರತರೋಹಿತ್ ಶರ್ಮಾ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Sharad Pawar
Latest

ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಗೆ ದಾಖಲು

Public TV
By Public TV
8 minutes ago
Mohammed Nalapad ED Raid
Bengaluru City

ಬಿಟ್ ಕಾಯಿನ್ ಕೇಸಲ್ಲಿ ನಲಪಾಡ್‌ಗೆ ಶಾಕ್ – ಸತತ 21 ಗಂಟೆಗಳ ಸುದೀರ್ಘ ಶೋಧ ಕಾರ್ಯ ಮುಗಿಸಿದ ಇಡಿ

Public TV
By Public TV
1 hour ago
karnataka High Court
Court

SSLC ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ

Public TV
By Public TV
2 hours ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ಪಬ್ಲಿಕ್‌ ಟಿವಿ ‘ವಿದ್ಯಾಪೀಠ’ಕ್ಕೆ ಬನ್ನಿ.. ಲ್ಯಾಪ್‌ಟಾಪ್‌ ಗೆಲ್ಲಿ

Public TV
By Public TV
2 hours ago
Weather
Bengaluru City

ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೊಂದು ವಾರ ಹೆಚ್ಚಾಗಲಿದೆ ಬಿಸಿಲು

Public TV
By Public TV
2 hours ago
Bengaluru B.Tech Student Missing
Bengaluru City

ಖಾಸಗಿ ಫೋಟೋ ಇಟ್ಟುಕೊಂಡು ಸೈಬರ್ ವಂಚಕರ ಕಿರುಕುಳ – ಬೆಂಗಳೂರಿನಲ್ಲಿ ಬಿ.ಟೆಕ್ ವಿದ್ಯಾರ್ಥಿ ನಾಪತ್ತೆ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?