Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಂದಿನ ಒಲಿಂಪಿಕ್‌ಗಳಲ್ಲಿ ಹೆಚ್ಚು ಪದಕ ಗೆಲ್ಲುವ ಗುರಿ ನಮ್ಮದಾಗಬೇಕು: ಕ್ರೀಡಾಪಟುಗಳಿಗೆ ಅಮಿತ್ ಶಾ ಕರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮುಂದಿನ ಒಲಿಂಪಿಕ್‌ಗಳಲ್ಲಿ ಹೆಚ್ಚು ಪದಕ ಗೆಲ್ಲುವ ಗುರಿ ನಮ್ಮದಾಗಬೇಕು: ಕ್ರೀಡಾಪಟುಗಳಿಗೆ ಅಮಿತ್ ಶಾ ಕರೆ

Bengaluru City

ಮುಂದಿನ ಒಲಿಂಪಿಕ್‌ಗಳಲ್ಲಿ ಹೆಚ್ಚು ಪದಕ ಗೆಲ್ಲುವ ಗುರಿ ನಮ್ಮದಾಗಬೇಕು: ಕ್ರೀಡಾಪಟುಗಳಿಗೆ ಅಮಿತ್ ಶಾ ಕರೆ

Public TV
Last updated: May 3, 2022 8:43 pm
Public TV
Share
2 Min Read
amit shah khelo india
SHARE

ಬೆಂಗಳೂರು: ಮುಂದಿನ ಒಲಿಂಪಿಕ್‌ಗಳಲ್ಲಿ ಹೆಚ್ಚು ಪದಕಗಳನ್ನು ಗೆಲ್ಲುವ ಗುರಿ ನಮ್ಮದಾಗಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಶಯ ವ್ಯಕ್ತಪಡಿಸಿದ್ದಾರೆ.

ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್-2021 ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 2014ರ ಮುಂಚೆ ಕ್ರಿಕೆಟ್‌ಗೆ ಮಾನ್ಯತೆ ದೇಶದಲ್ಲಿ ಹೆಚ್ಚು ಇತ್ತು. ಅಂತರರಾಷ್ಟ್ರೀಯ ಕ್ರೀಡೆಯಲ್ಲಿ ನಮ್ಮ ಕ್ರೀಡಾಪಟುಗಳು ಪದಕ ತರುತ್ತಿರಲಿಲ್ಲ. ಮೋದಿ ಅವರು 2014ರಲ್ಲಿ ಆಡಳಿತಕ್ಕೆ ಬಂದ ಮೇಲೆ ಕ್ರೀಡೆಗೆ ಮೊದಲ ಆದ್ಯತೆ ಕೊಟ್ಟರು. ಕ್ರೀಡೆಗೆ ಹೆಚ್ಚು ಪ್ರೋತ್ಸಾಹ ಕೊಟ್ಟರು. ಇವತ್ತು ನಮ್ಮ ಕ್ರೀಡಾಪಟುಗಳು ಪದಕ ತರುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಮಿತ್ ಶಾ ಐರನ್ ಮ್ಯಾನ್, ಹಿಡಿದ ಕೆಲಸ ಬಿಡೋದಿಲ್ಲ: ಅನುರಾಗ್ ಠಾಕೂರ್

khelo india

ನಮ್ಮ ಕ್ರೀಡಾ ಸಚಿವರು ಅತ್ಯುತ್ತಮ ಕ್ರೀಡಾಕೂಟ ವ್ಯವಸ್ಥೆ ಮಾಡಿದ್ದಾರೆ. ಉತ್ತಮ ಕೋಚ್ ವ್ಯವಸ್ಥೆ, ಎಲ್ಲಾ ಸೌಲಭ್ಯವನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಹೀಗಾಗಿ ದೇಶದಲ್ಲಿ ಇವತ್ತು ಕ್ರೀಡಾ ಕ್ಷೇತ್ರದಲ್ಲಿ ಬದಲಾವಣೆ ಆಗಿದೆ. ಕ್ರೀಡಾ ಜೀವನದ ಅಂಗ. ಕ್ರೀಡೆ ಗೊತ್ತಿರುವವನು ಎಲ್ಲವನ್ನೂ ಎದುರಿಸುತ್ತಾನೆ. 130 ಕೋಟಿ ಜನಸಂಖ್ಯೆಯಿರುವ ದೇಶದಲ್ಲಿ ಮೊದಲ ಪದಕ ತರಲು ಆಗ್ತಿರಲಿಲ್ಲ. ಇವತ್ತು ಪದಕ ಗಳು ನಮ್ಮ ದೇಶಕ್ಕೆ ಬರುತ್ತಿದೆ. ಇದು 2014 ನಂತರದ ಪರಿವರ್ತನೆ. ಅಲ್ಪ ಕಾಲದಲ್ಲಿ ಮೋದಿ ಅವರು ಈ ಸಾಧನೆ ಮಾಡಿದ್ದಾರೆ ಎಂದು ಬಣ್ಣಿಸಿದ್ದಾರೆ.

100 ವರ್ಷಗಳ ಸ್ವಾತಂತ್ರ್ಯ ಸಂಭ್ರಮದಲ್ಲಿ ಭಾರತ ಒಲಿಂಪಿಕ್ಸ್ ಪದಕ ಪಟ್ಟಿಯಲ್ಲಿ ಟಾಪ್ 5ರ ಸ್ಥಾನದಲ್ಲಿ ಇರಬೇಕು ಅನ್ನೋ ಸಂಕಲ್ಪವನ್ನು ಮೋದಿ ಮಾಡಿದ್ದಾರೆ. ಹೀಗಾಗಿ ವಿವಿ ಗೇಮ್ ಪ್ರಾರಂಭ ಮಾಡಿದ್ದಾರೆ. ಕ್ರೀಡೆಗೆ ಉತ್ತಮ ಸೌಲಭ್ಯಗಳನ್ನು ನೀಡಿದ್ದಾರೆ. ಕ್ರೀಡೆಗೆ ಭಾರತದಲ್ಲಿ ಉಜ್ವಲ ಭವಿಷ್ಯ ಇದೆ ಅಂತ ಮೋದಿ ಈ ಕಾರ್ಯ ಮಾಡ್ತಿದ್ದಾರೆ. ಭಾರತೀಯ ಗ್ರಾಮೀಣ ಕ್ರೀಡೆಗೆ ಆದ್ಯತೆ ನೀಡುತ್ತಿದ್ದೇವೆ. ಯೋಗ, ಮಲ್ಲಕಂಬವನ್ನೂ ಕ್ರೀಡಾ ಪಟ್ಟಿಗೆ ಸೇರಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಶಿಕ್ಷಣ ಕ್ರಾಂತಿಯಲ್ಲಿ ಪ್ರಾದೇಶಿಕ ಭಾಷೆಗಳು ಮಹತ್ವದ ಪಾತ್ರ ವಹಿಸುತ್ತದೆ: ಅಮಿತ್ ಶಾ

khelo india 1

ಗುಜರಾತ್‌ನಲ್ಲಿ ಮೋದಿ ಸ್ಟೇಡಿಯಂ ಮಾಡಿದೆವು. ಆದರೆ ವಿವಿಯಲ್ಲಿ ಎಲ್ಲಾ ಕ್ರೀಡೆಗಳ ವ್ಯವಸ್ಥೆ ಇದೆ. ಇದು ಹೆಮ್ಮೆಯ ವಿಚಾರ. ಮೋದಿ ಅವರು ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಇಂತಹ ಕ್ರೀಡಾಕೂಟಗಳಿಂದ ಪ್ರತಿಭೆಗಳು ಹೊರ ಬರುತ್ತವೆ. ಇಂತಹ ಕೆಲಸವನ್ನು ಮೋದಿ ಅವರು ಮಾಡುತ್ತಿದ್ದಾರೆ. ಮೋದಿ ಅವರ ಸಹಕಾರದಿಂದ ಒಲಿಂಪಿಕ್ಸ್, ಪ್ಯಾರಾ ಒಲಿಂಪಿಕ್‌ಗಳಲ್ಲಿ ಹೆಚ್ಚು ಪದಕ ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ಇದನ್ನ ಮತ್ತಷ್ಟು ಹೆಚ್ಚಳ ಮಾಡಲು ಶ್ರಮಿಸುತ್ತೇವೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಕರ್ನಾಟಕ ಸರ್ಕಾರದ 75 ಕ್ರೀಡಾಪಟುಗಳನ್ನು ದತ್ತು ಸ್ವೀಕಾರ ಮಾಡಿರುವ ಕಾರ್ಯಕ್ಕೆ ಅಮಿತ್ ಶಾ ಮೆಚ್ಚಿಗೆ ವ್ಯಕ್ತಪಡಿಸಿದ್ದಾರೆ. ಅಜಾದಿ ಕಾ ಅಮೃತ ಮಹೋತ್ಸವ ಹಿನ್ನೆಲೆ 75 ಕ್ರೀಡಾಪಟುಗಳಿಗೆ ವಿಶೇಷ ತರಬೇತಿಯನ್ನು ರಾಜ್ಯ ಸರ್ಕಾರ ನೀಡುತ್ತಿದೆ. ಹೀಗಾಗಿ ಸಿಎಂ ಹಾಗೂ ರಾಜ್ಯ ಸರ್ಕಾರದ ಕಾರ್ಯವನ್ನು ಅಮಿತ್ ಶಾ ಶ್ಲಾಘಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಅಮಿತ್ ಶಾ ಮಿಂಚಿನ ಸಂಚಾರ- ವಿದ್ಯಾರ್ಥಿಗಳಿಗೆ ಜೋಷ್ ತುಂಬಿದ ಕೇಂದ್ರ ಸಚಿವ

amit shah

ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಅನುರಾಗ್ ಠಾಕೂರ್, ಸಚಿವರಾದ ಅಶ್ವಥ್ ನಾರಾಯಣ, ಆರಗ ಜ್ಞಾನೇಂದ್ರ, ನಾರಾಯಣಗೌಡ, ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ, ನಟ ಸುದೀಪ್ ಪಾಲ್ಗೊಂಡಿದ್ದರು.

TAGGED:Amit ShahbengaluruKhelo IndiaOlympicsಅಮಿತ್ ಶಾಒಲಿಂಪಿಕ್ಸ್ಖೇಲೋ ಇಂಡಿಯಾಬೆಂಗಳೂರು
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

Eshwar Khandre
Bengaluru City

ಜಾರಕಬಂಡೆ ಕಾವಲ್‌ನಲ್ಲಿ ವಾಯುಪಡೆ ವಶದಲ್ಲಿರುವ 444 ಎಕರೆ ಅರಣ್ಯ ಭೂಮಿ – ಮರುವಶಕ್ಕೆ 64ಎ ಪ್ರಕ್ರಿಯೆ: ಖಂಡ್ರೆ ಸೂಚನೆ

Public TV
By Public TV
3 minutes ago
US Israel Joint Strike
Latest

ಇಸ್ರೇಲ್‌ – ಅಮೆರಿಕ vs ಇರಾನ್‌ ದಾಳಿ – ಪ್ರತಿದಾಳಿ; ಒಟ್ಟು 19 ಮಂದಿ ಬಲಿ

Public TV
By Public TV
6 minutes ago
DK Shivakumar
Bengaluru City

ತೈಲ ಬೆಲೆ ಏರಿಸುತ್ತಿದೆ, ಕೇಂದ್ರ ಸರ್ಕಾರ ನಮ್ಮನ್ನ ಕೊಲೆ ಮಾಡ್ತಿದೆ: ಡಿಕೆಶಿ ಕಳವಳ

Public TV
By Public TV
25 minutes ago
Ship
Latest

ಗುಜರಾತ್‌ಗೆ ಬಂತು 47,600 ಮೆಟ್ರಿಕ್ ಟನ್ LPG ಹೊತ್ತ `ಜಗ್ ವಸಂತ್’ ಹಡಗು

Public TV
By Public TV
29 minutes ago
GBA Budget
Bengaluru City

ಬೆಂಗಳೂರು ಪೂರ್ವ ನಗರ ಪಾಲಿಕೆಯಿಂದ 3,889 ಕೋಟಿ ಗಾತ್ರದ ಬಜೆಟ್ ಮಂಡನೆ – 1,500 ಕೋಟಿ ಆಸ್ತಿ ತೆರಿಗೆ ಸಂಗ್ರಹ ಗುರಿ

Public TV
By Public TV
42 minutes ago
Ballary Bear Captured
Bellary

Automatic Mobile App Based Cage locking System ಬಳಿಸಿ ಜಿಂದಾಲ್‌ನಲ್ಲಿದ್ದ ಮೂರು ಕರಡಿ ಸೆರೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?