Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಮಿತ್ ಶಾ ಬರುತ್ತಿರುವುದೇ ಇಲ್ಲಿನ ‘ಸಂಪತ್ತು’ ಕೊಂಡೊಯ್ಯುವುದಕ್ಕಾ- ಬಿಜೆಪಿ ಪ್ರಶ್ನಿಸಿದ ಕಾಂಗ್ರೆಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಮಿತ್ ಶಾ ಬರುತ್ತಿರುವುದೇ ಇಲ್ಲಿನ ‘ಸಂಪತ್ತು’ ಕೊಂಡೊಯ್ಯುವುದಕ್ಕಾ- ಬಿಜೆಪಿ ಪ್ರಶ್ನಿಸಿದ ಕಾಂಗ್ರೆಸ್

Bengaluru City

ಅಮಿತ್ ಶಾ ಬರುತ್ತಿರುವುದೇ ಇಲ್ಲಿನ ‘ಸಂಪತ್ತು’ ಕೊಂಡೊಯ್ಯುವುದಕ್ಕಾ- ಬಿಜೆಪಿ ಪ್ರಶ್ನಿಸಿದ ಕಾಂಗ್ರೆಸ್

Public TV
Last updated: March 3, 2023 2:45 pm
Public TV
Share
2 Min Read
AMITSHAH CONGRESS
SHARE

ಬೆಂಗಳೂರು: ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madal Virupakshappa) ಪುತ್ರ ಪ್ರಶಾಂತ್ ಮಾಡಾಳ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿ ಸುಮಾರು 8 ಕೋಟಿ ಸೀಜ್ ಮಾಡಿದೆ. ಲೋಕಾಯುಕ್ತ (Lokayukta) ದಾಳಿ ಮಾಡುತ್ತಿದ್ದಂತೆಯೇ ರಾಜ್ಯ ಕಾಂಗ್ರೆಸ್ ಬಿಜೆಪಿಗೆ ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದೆ.

ರಿಸರ್ವ್ ಬ್ಯಾಂಕಿನಲ್ಲಿರುವುದಕ್ಕಿಂತ ಹೆಚ್ಚು ಹಣ ಬಿಜೆಪಿಗರ ಮನೆಯಲ್ಲಿದೆ!

ಒಬ್ಬ ಶಾಸಕರದ್ದೇ ಈ ಪರಿ ಲೂಟಿ ಇರುವಾಗ ಮಂತ್ರಿಗಳ ಲೂಟಿ ಇನ್ನೆಷ್ಟು?

ಇಂದು ಅಮಿತ್ ಶಾ ಬರುತ್ತಿರುವುದಕ್ಕೂ, ಈ ನಿಧಿ ಸಂಗ್ರಹಕ್ಕೂ ಸಂಬಂಧವಿದೆಯೇ?

ಅಮಿತ್ ಶಾ ಬರುತ್ತಿರುವುದೇ ಇಲ್ಲಿನ 'ಸಂಪತ್ತು' ಕೊಂಡೊಯ್ಯುವುದಕ್ಕಾ @BJP4Karnataka?#ElectionCollection pic.twitter.com/y3TdEMEWyo

— Karnataka Congress (@INCKarnataka) March 3, 2023

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ನಾಯಕರು ರಾಜ್ಯಕ್ಕೆ ಪದೇ ಪದೇ ಭೇಟಿ ನೀಡುತ್ತಿರುವುದರ ಹಿಂದಿನ ಉದ್ದೇಶವೇನು ಎಂಬುದಾಗಿ ಪ್ರಶ್ನಿಸಿದೆ. ಇದನ್ನೂ ಓದಿ: ಬಿಜೆಪಿ 40 ಪರ್ಸೆಂಟ್ ಕೊಚ್ಚೆಯಲ್ಲಿ ಉರುಳಾಡುತ್ತಿದೆ, ಕರ್ನಾಟಕ `ಕಮಿಷನ್ ರಾಜ್ಯ’ವಾಗಿದೆ- HDK

ಶಾಸಕರ ಮನೆಯಲ್ಲಿ ಸಿಕ್ಕ ಹಣದ ರಹಸ್ಯವೇನು @BJP4Karnataka?

◆ಈ ಹಣ #PayCM ಗೆ ತಲುಪಿಸುವುದಕ್ಕಾ ಅಥವಾ #PayPM ಗೆ ತಲುಪಿಸುವುದಕ್ಕಾ?

◆ಪದೇ ಪದೇ ಕರ್ನಾಟಕಕ್ಕೆ ಬರುತ್ತಿರುವ ಮೊ-ಶಾ ಜೋಡಿಗೆ ಕರ್ನಾಟಕ ಎಟಿಎಂ ಆಗಿದೆಯೇ?

◆ಸಂಪತ್ತಿನ ಕ್ರೋಡೀಕರಣಕ್ಕಾಗಿಯೇ 40% ಕಮಿಷನ್ ಬಗ್ಗೆ ಮೋದಿ, ಶಾ ಮಾತಾಡುತ್ತಿಲ್ಲವೇ?#ElectionCollection

— Karnataka Congress (@INCKarnataka) March 3, 2023

ಟ್ವೀಟ್‍ನಲ್ಲೇನಿದೆ..?: ರಿಸರ್ವ್ ಬ್ಯಾಂಕಿನಲ್ಲಿರುವುದಕ್ಕಿಂತ ಹೆಚ್ಚು ಹಣ ಬಿಜೆಪಿಗರ ಮನೆಯಲ್ಲಿದೆ!. ಒಬ್ಬ ಶಾಸಕರದ್ದೇ ಈ ಪರಿ ಲೂಟಿ ಇರುವಾಗ ಮಂತ್ರಿಗಳ ಲೂಟಿ ಇನ್ನೆಷ್ಟು?. ಇಂದು ಅಮಿತ್ ಶಾ (Amitshah) ಬರುತ್ತಿರುವುದಕ್ಕೂ, ಈ ನಿಧಿ ಸಂಗ್ರಹಕ್ಕೂ ಸಂಬಂಧವಿದೆಯೇ?. ಅಮಿತ್ ಶಾ ಬರುತ್ತಿರುವುದೇ ಇಲ್ಲಿನ ‘ಸಂಪತ್ತು’ ಕೊಂಡೊಯ್ಯುವುದಕ್ಕಾ ಎಂದು ಬಿಜೆಪಿಯನ್ನು ಕಾಂಗ್ರೆಸ್ ಪ್ರಶ್ನಿಸಿದೆ.

"ನಾ ಖಾವುಂಗಾ, ನಾ ಖಾನೆದುಂಗಾ"
ಎನ್ನುವ @narendramodi ಅವರೇ,
ಇಲ್ಲಿರುವುದು ಡಬಲ್ ಇಂಜಿನ್ ಸರ್ಕಾರವಲ್ಲ, ಡಬಲ್ ಲೂಟಿಯ ಸರ್ಕಾರ.

ನಿಮ್ಮವರ ಲೂಟಿ ಸಾಧನೆಯನ್ನು ಕಣ್ತುಂಬಿಕೊಳ್ಳಲೆಂದೇ ಕರ್ನಾಟಕಕ್ಕೆ ತಿಂಗಳಿಗೆ ಮೂರು ಬಾರಿ ಬರುತ್ತಿರುವಿರಾ? "ಶಬಾಷ್" ಎಂದು ಬಿಜೆಪಿ ಭ್ರಷ್ಟರ ಬೆನ್ನು ತಟ್ಟಿ ಹೋಗುವಿರಾ?#ElectionCollection

— Karnataka Congress (@INCKarnataka) March 3, 2023

ಶಾಸಕರ ಮನೆಯಲ್ಲಿ ಸಿಕ್ಕ ಹಣದ ರಹಸ್ಯವೇನು ಬಿಜೆಪಿ?. ಈ ಹಣ #PayCM ಗೆ ತಲುಪಿಸುವುದಕ್ಕಾ ಅಥವಾ #PayCM ಗೆ ತಲುಪಿಸುವುದಕ್ಕಾ?. ಪದೇ ಪದೇ ಕರ್ನಾಟಕಕ್ಕೆ ಬರುತ್ತಿರುವ ಮೋದಿ-ಶಾ ಜೋಡಿಗೆ ಕರ್ನಾಟಕ ಎಟಿಎಂ ಆಗಿದೆಯೇ?. ಸಂಪತ್ತಿನ ಕ್ರೋಡೀಕರಣಕ್ಕಾಗಿಯೇ 40% ಕಮಿಷನ್ ಬಗ್ಗೆ ಮೋದಿ, ಶಾ ಮಾತಾಡುತ್ತಿಲ್ಲವೇ? ಎಂದಿದೆ. ಇದನ್ನೂ ಓದಿ: ಭ್ರಷ್ಟಾಚಾರಕ್ಕೆ ದಾಖಲೆಯಲ್ಲವೇ?- ಸಿಎಂಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಚಾಟಿ

ಕಮಿಷನ್ ಲೂಟಿಯ ಹಣ ಇಡಲು ಮನೆಗಳು ಸಾಲದೆ ಬಿಜೆಪಿಗರು ದೊಡ್ಡ ದೊಡ್ಡ ಗೋಡೌನ್‌ಗಳನ್ನೇ ಕಟ್ಟಿಸಿರುವಂತಿದೆ!

ಒಬ್ಬೊಬ್ಬರಲ್ಲೂ ಲಾರಿಯಲ್ಲಿ ಲೋಡ್ ಮಾಡುವಷ್ಟು ಭ್ರಷ್ಟ ಹಣ ತುಂಬಿ ತುಳುಕುತ್ತಿದೆ.

ಹೀಗಿದ್ದರೂ ಬಿಜೆಪಿಗರತ್ತ ಸುಳಿಯದ ಐಟಿ, ಇಡಿ, ಸಿಬಿಐಗಳು ಬಾಳೆಹಣ್ಣಿನ ಸಿಪ್ಪೆ ತೆಗೆಯುತ್ತಿವೆಯೇ @AmitShah ಅವರೇ?#ElectionCollection

— Karnataka Congress (@INCKarnataka) March 3, 2023

“ನಾ ಖಾವುಂಗಾ, ನಾ ಖಾನೆದುಂಗಾ” ಎನ್ನುವ ನರೇಂದ್ರ ಮೋದಿ (Narendra Modi) ಅವರೇ, ಇಲ್ಲಿರುವುದು ಡಬಲ್ ಇಂಜಿನ್ ಸರ್ಕಾರವಲ್ಲ, ಡಬಲ್ ಲೂಟಿಯ ಸರ್ಕಾರ. ನಿಮ್ಮವರ ಲೂಟಿ ಸಾಧನೆಯನ್ನು ಕಣ್ತುಂಬಿಕೊಳ್ಳಲೆಂದೇ ಕರ್ನಾಟಕಕ್ಕೆ ತಿಂಗಳಿಗೆ ಮೂರು ಬಾರಿ ಬರುತ್ತಿರುವಿರಾ? “ಶಬಾಷ್” ಎಂದು ಬಿಜೆಪಿ ಭ್ರಷ್ಟರ ಬೆನ್ನು ತಟ್ಟಿ ಹೋಗುವಿರಾ? ಕಮಿಷನ್ ಲೂಟಿಯ ಹಣ ಇಡಲು ಮನೆಗಳು ಸಾಲದೆ ಬಿಜೆಪಿಗರು ದೊಡ್ಡ ದೊಡ್ಡ ಗೋಡೌನ್‍ಗಳನ್ನೇ ಕಟ್ಟಿಸಿರುವಂತಿದೆ ಎಂದು ಕಾಂಗ್ರೆಸ್ ಹೇಳಿದೆ.

ಭ್ರಷ್ಟಾಚಾರವೇ ಬಿಜೆಪಿಯ ಭರವಸೆ!

ನಾವು ಹಿಂದೆಯೂ ಹೇಳಿದ್ದೇವೆ ಮುಂದೆಯೂ ಹೇಳುತ್ತೇವೆ. ಬಿಜೆಪಿ ನೀಡುವ ಭರವಸೆ 40% ಕಮಿಷನ್, ಅಕ್ರಮ, ಹಗರಣ, ಭ್ರಷ್ಟಾಚಾರ ಮಾತ್ರ.

ಕರ್ನಾಟಕವನ್ನು ಲೂಟಿ ಹೊಡೆದು ಕೇಂದ್ರದ ನಾಯಕರಿಗೆ ಕಪ್ಪ ಕಾಣಿಕೆ ನೀಡುವುದಷ್ಟೇ ಇವರ ಭರವಸೆ. #ElectionCollection pic.twitter.com/Wqpci9sgfb

— Karnataka Congress (@INCKarnataka) March 3, 2023

ಒಬ್ಬೊಬ್ಬರಲ್ಲೂ ಲಾರಿಯಲ್ಲಿ ಲೋಡ್ ಮಾಡುವಷ್ಟು ಭ್ರಷ್ಟ ಹಣ ತುಂಬಿ ತುಳುಕುತ್ತಿದೆ. ಹೀಗಿದ್ದರೂ ಬಿಜೆಪಿಗರತ್ತ ಸುಳಿಯದ ಐಟಿ, ಇಡಿ, ಸಿಬಿಐಗಳು ಬಾಳೆಹಣ್ಣಿನ ಸಿಪ್ಪೆ ತೆಗೆಯುತ್ತಿವೆಯೇ ಅಮಿತ್ ಶಾ ಅವರೇ? ಭ್ರಷ್ಟಾಚಾರವೇ ಬಿಜೆಪಿಯ ಭರವಸೆ! ನಾವು ಹಿಂದೆಯೂ ಹೇಳಿದ್ದೇವೆ ಮುಂದೆಯೂ ಹೇಳುತ್ತೇವೆ. ಬಿಜೆಪಿ ನೀಡುವ ಭರವಸೆ 40% ಕಮಿಷನ್, ಅಕ್ರಮ, ಹಗರಣ, ಭ್ರಷ್ಟಾಚಾರ ಮಾತ್ರ ಎಂದು ತಿಳಿಸಿದೆ. ಇದನ್ನೂ ಓದಿ: ಲೋಕಾಯುಕ್ತ ಭರ್ಜರಿ ಬೇಟೆ- 8.12 ಕೋಟಿ ಹಣ ಸೀಜ್

ಲೋಕಾಯುಕ್ತ ಸ್ವತಂತ್ರ ಸಂಸ್ಥೆ ಈ ಪ್ರಕರಣವನ್ನು ಲೋಕಾಯುಕ್ತ ನೋಡಿಕೊಳ್ಳುತ್ತದೆ ಎಂದಿರುವ @BSBommai ಅವರೇ,

ಭ್ರಷ್ಟಾಚಾರ ನಿಯಂತ್ರಿಸುವಲ್ಲಿ ನಿಮ್ಮ ಕೊಡುಗೆ, ಬದ್ಧತೆ ಏನು?

ಈ ಹಿಂದೆಯೇ ಕಮಿಷನ್ ವಿಚಾರವನ್ನು ತನಿಖೆಗೆ ವಹಿಸದೆ ಬಂಡ ಸಮರ್ಥನೆಗೆ ಇಳಿದಿದ್ದೇಕೆ?

ಆರೋಪ ಮಾಡಿದವರ ಮೇಲೆಯೇ ಮುಗಿಬಿದ್ದಿದೇಕೆ?#ElectionCollection pic.twitter.com/PeMsBURuDl

— Karnataka Congress (@INCKarnataka) March 3, 2023

ಕರ್ನಾಟಕವನ್ನು ಲೂಟಿ ಹೊಡೆದು ಕೇಂದ್ರದ ನಾಯಕರಿಗೆ ಕಪ್ಪ ಕಾಣಿಕೆ ನೀಡುವುದಷ್ಟೇ ಇವರ ಭರವಸೆ. ಲೋಕಾಯುಕ್ತ ಸ್ವತಂತ್ರ ಸಂಸ್ಥೆ ಈ ಪ್ರಕರಣವನ್ನು ಲೋಕಾಯುಕ್ತ ನೋಡಿಕೊಳ್ಳುತ್ತದೆ ಎಂದಿರುವ ಬೊಮ್ಮಾಯಿ (Basavaraj Bommai) ಅವರೇ, ಭ್ರಷ್ಟಾಚಾರ ನಿಯಂತ್ರಿಸುವಲ್ಲಿ ನಿಮ್ಮ ಕೊಡುಗೆ, ಬದ್ಧತೆ ಏನು? ಈ ಹಿಂದೆಯೇ ಕಮಿಷನ್ ವಿಚಾರವನ್ನು ತನಿಖೆಗೆ ವಹಿಸದೆ ಬಂಡ ಸಮರ್ಥನೆಗೆ ಇಳಿದಿದ್ದೇಕೆ?. ಆರೋಪ ಮಾಡಿದವರ ಮೇಲೆಯೇ ಮುಗಿಬಿದ್ದಿದೇಕೆ ಎಂದು ಕಾಂಗ್ರೆಸ್ ಸರಣಿ ಪ್ರಶ್ನೆಗಳನ್ನು ಬಿಜೆಪಿ ಮುಂದಿಟ್ಟಿದೆ.

TAGGED:AmitShahbengalurubjpcongressmadal virupakshappanarendra modiPrashanth Madalಅಮಿತ್ ಶಾಕಾಂಗ್ರೆಸ್ನರೇಂದ್ರ ಮೋದಿಪ್ರಶಾಂತ್ ಮಾಡಾಳ್ಬಿಜೆಪಿಬೆಂಗಳೂರುಮಾಡಾಳ್ ವಿರೂಪಾಕ್ಷಪ್ಪ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

Mahadevappa is our national leader I bow down from here DCM DK Shivakumar
Bengaluru City

ಮಹದೇವಪ್ಪನವರು ನಮ್ಮ ರಾಷ್ಟ್ರೀಯ ನಾಯಕರು, ಇಲ್ಲಿಂದಲೇ ನಮಸ್ಕರಿಸುತ್ತೇನೆ: ತಲೆಬಾಗಿದ ಡಿಕೆಶಿ

Public TV
By Public TV
10 minutes ago
JNU Violence
Crime

ಜೆಎನ್‌ಯು ಉದ್ವಿಘ್ನ – ಎಡ, ಬಲಪಂಥೀಯ ವಿದ್ಯಾರ್ಥಿಗಳ ನಡುವೆ ಸಂಘರ್ಷ

Public TV
By Public TV
21 minutes ago
HC MAHADEVAPPA
Districts

ರಾಜ್ಯದಲ್ಲಿ ಮುಂದೆ ದಲಿತ ನಾಯಕರೇ ಸಿಎಂ ಆಗಬೇಕು – ಹೈಕಮಾಂಡ್‌ಗೆ ಸಚಿವ ಮಹದೇವಪ್ಪ ಒತ್ತಾಯ

Public TV
By Public TV
27 minutes ago
Nepal Bus Overturned To Trishuli River
Crime

ನೇಪಾಳದಲ್ಲಿ ತ್ರಿಶೂಲಿ ನದಿಗೆ ಉರುಳಿದ ಬಸ್ – 18 ಮಂದಿ ಸಾವು

Public TV
By Public TV
31 minutes ago
Nirmala Sitharaman RBI Governor Sanjay Malhotra
Latest

ಚಿನ್ನದ ಬೆಲೆಯನ್ನು ಆರ್‌ಬಿಐ ಮೇಲ್ವಿಚಾರಣೆ ಮಾಡುತ್ತಿದೆ: ನಿರ್ಮಲಾ ಸೀತಾರಾಮನ್‌

Public TV
By Public TV
38 minutes ago
AMITSHAH 3
Latest

ಭಾರತ್ ಟ್ಯಾಕ್ಸಿಯಲ್ಲಿ ಚಾಲಕರೇ ಮಾಲೀಕರು, 80% ಆದಾಯ ಚಾಲಕರಿಗೆ: ಅಮಿತ್‌ ಶಾ

Public TV
By Public TV
42 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?