Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಭಾರತ ದರ್ಶನ ಸುಶಾಸನ ಯಾತ್ರೆಗೆ ಅಮಿತ್ ಶಾ ಚಾಲನೆ

Public TV
Last updated: April 1, 2022 3:32 pm
Public TV
Share
2 Min Read
BHARTH DARSHANA
SHARE

ಬೆಂಗಳೂರು: ಭಾರತೀಯ ಜನತಾ ಯುವ ಮೋರ್ಚಾ ವತಿಯಿಂದ ಆಯೋಜನೆಗೊಂಡಿರುವ “ಭಾರತ ದರ್ಶನ ಸುಶಾಸನ ಯಾತ್ರೆ”ಗೆ ಬೆಂಗಳೂರಿನಲ್ಲಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ, ಸಂಸದ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾದ ತೇಜಸ್ವಿ ಸೂರ್ಯ ಹಾಗೂ ಯುವಮೋರ್ಚಾ ಪದಾಧಿಕಾರಿಗಳ ಸಮ್ಮುಖದಲ್ಲಿ ಇಂದು ವಿದ್ಯುಕ್ತವಾಗಿ ಚಾಲನೆ ನೀಡಿದರು.

AMITH SHA

ಭಾರತ ದರ್ಶನ ಯಾತ್ರೆಯ ಅಂಗವಾಗಿ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರಿಗೆ ದೇಶದ ವೈವಿಧ್ಯಮಯ ಸಾಂಸ್ಕೃತಿಕ, ಐತಿಹಾಸಿಕ ಸಿರಿವಂತಿಕೆಯನ್ನು ಪರಿಚಯಿಸುವ ಉದ್ದೇಶವನ್ನು ಹೊಂದಲಾಗಿದೆ. ಇದೇ ಸಂದರ್ಭದಲ್ಲಿ ದೇಶದ ಬೇರೆ ಬೇರೆ ರಾಜ್ಯಗಳ ಪ್ರಮುಖ ಅಭಿವೃದ್ಧಿ ಕಾರ್ಯಕ್ರಮಗಳು, ಸ್ಟಾರ್ಟ್ ಅಪ್‍ಗಳ ಕುರಿತಾದ ಅಧ್ಯಯನ, ಉದ್ಯಮಿಗಳ ಜೊತೆಗಿನ ಸಂವಾದ, ರೈತ ಸಂಘಟನೆಗಳ ಪ್ರಮುಖರೊಂದಿಗೆ ಭೇಟಿಯನ್ನು ಕೂಡ ಆಯೋಜಿಲಾಗುತ್ತಿದೆ. ಇದರಿಂದ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಜಿಲ್ಲಾ ಹಾಗೂ ಮಂಡಲ ಮಟ್ಟದ ಕಾರ್ಯಕರ್ತರಿಗೆ ದೇಶದ ವೈವಿಧ್ಯತೆ ಅರಿತುಕೊಳ್ಳಲು ಸಹಕಾರಿಯಾಗಲಿದೆ. ಇದನ್ನೂ ಓದಿ: ಶಿವಕುಮಾರ ಸ್ವಾಮೀಜಿ ಅಸಂಖ್ಯಾತ ಜನರ ಹೃದಯದಲ್ಲಿ ಅಮರರಾಗಿದ್ದಾರೆ: ಮೋದಿ

ಕಾರ್ಯಕ್ರಮ ಚಾಲನೆ ನಂತರ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ, ರಾಷ್ಟ್ರದ ಸಾಂಸ್ಕೃತಿಕ ಐಕ್ಯತೆಗೆ, ಹಿತಾಸಕ್ತಿಗೆ ಪೂರಕವಾಗಿ ಹಲವು ಕಠಿಣ ನಿರ್ಧಾರಗಳ ಮೂಲಕ ಶ್ಲಾಘನೀಯ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಖುದ್ದು ಆಗಮಿಸಿ, ಭಾರತ ದರ್ಶನ ಯಾತ್ರೆಗೆ ಚಾಲನೆ ನೀಡಿ, ದೇಶದ ವಿವಿಧ ಭಾಗಗಳಿಂದ ಆಗಮಿಸಿರುವ ಬಿಜೆಪಿ ಕಾರ್ಯಕರ್ತರಿಗೆ ಹಾರೈಸಿದ್ದು ಯಾತ್ರೆಯ ವಿಶೇಷಗಳಲ್ಲೊಂದು ಎಂದು ತಿಳಿಸಿದರು.

BHARTHA DARSHANA

ಭಾರತ ದರ್ಶನ ಯಾತ್ರೆಯು ಶುಕ್ರವಾರದಿಂದ ಬೆಂಗಳೂರಿನಿಂದ ಆರಂಭಗೊಂಡಿದ್ದು, 4 ದಿನಗಳ ವರೆಗೆ ಮೊದಲ ಹಂತದಲ್ಲಿ ನಡೆಯಲಿದೆ. ಇದರಲ್ಲಿ ಭಾಗವಹಿಸುತ್ತಿರುವ ಕಾರ್ಯಕರ್ತರು ಉತ್ತರ ಮತ್ತು ಈಶಾನ್ಯ ಭಾರತದ ಬಿಜೆಪಿ ಕಾರ್ಯಕರ್ತರಾಗಿದ್ದು, ಕರ್ನಾಟಕದ ಐತಿಹಾಸಿಕ, ಸಾಂಸ್ಕೃತಿಕ, ಔದ್ಯೋಗಿಕ ರಂಗದ ಪರಿಚಯ ಮಾಡಿಕೊಡಲಾಗುತ್ತಿದೆ. ವಿಜಯನಗರದ ಅರಸರ ಐತಿಹಾಸಿಕ ಹಂಪಿ, ಪ್ರಮುಖ ಕೈಗಾರಿಕಾ ಸ್ಥಳವಾಗಿರುವ ಹೆಚ್‍ಎಎಲ್‍ಗೆ ತೆರಳಿ ಅತ್ಯಾಧುನಿಕ ತೇಜಸ್ ಲಘು ಯುದ್ಧ ವಿಮಾನ ಉತ್ಪಾದನಾ ವಿಭಾಗಕ್ಕೂ ಭೇಟಿ ನೀಡಲಿದ್ದಾರೆ. ನ್ಯಾಸ್ಕಾಂ, ಓಲಾ ಕಚೇರಿಗಳಿಗೆ ಭೇಟಿ ನೀಡಿ ನಗರದ ನಾವೀನ್ಯಪೂರ್ಣ ಸ್ಟಾರ್ಟ್ ಅಪ್ ಲೋಕ ಹಾಗೂ ಪ್ರಧಾನಿ ನರೇಂದ್ರ ಮೋದಿಯ ಕನಸಿನ ಹಸಿರು ಔದ್ಯೋಗಿಕ ರಂಗ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ದೇಶದ 2ನೇ ಅತಿ ದೊಡ್ಡ ಪಾವಗಡ ಸೋಲಾರ್ ಪಾರ್ಕ್ ಕೂಡ ಯಾತ್ರೆಯ ಭಾಗವಾಗಿರಲಿದೆ. ಇದನ್ನೂ ಓದಿ: ನಡೆದಾಡುವ ದೇವರ ಗದ್ದುಗೆ ದರ್ಶನ ಪಡೆದ ಗೃಹ ಸಚಿವ ಅಮಿತ್ ಶಾ

ಕಾರ್ಯಕ್ರಮದ ಉದ್ದೇಶದ ಕುರಿತು ವಿವರಿಸಿದ ಸಂಸದ ತೇಜಸ್ವಿ ಸೂರ್ಯ, ಭಾರತವು ಕೇವಲ ಭೂಭಾಗ ಮಾತ್ರ ಅಷ್ಟೇ ಅಲ್ಲ. ಇದೊಂದು ಹಲವು ವೈವಿಧ್ಯಮಯ ಸಾಂಸ್ಕೃತಿಕ ಹೆಗ್ಗುರುತುಗಳನ್ನು, ಭಾವನೆಗಳ ಮಿಶ್ರಣಗಳನ್ನು ಹೊಂದಿರುವ ಅಪರೂಪದ ದೇಶ. ದೇಶದ ಸಮಸ್ತ ಜನತೆಯ ಸಾಂಸ್ಕೃತಿಕ ಒಗ್ಗೂಡುವಿಕೆಯನ್ನು ಪರಿಚಯಿಸುವುದು ಈ ಯಾತ್ರೆಯ ಪ್ರಮುಖ ಉದ್ದೇಶ. ಸಾವಿರಾರು ವರ್ಷಗಳ ಐತಿಹಾಸಿಕ ಸಿರಿವಂತಿಕೆಯನ್ನು ಹೊಂದಿರುವ ರಾಜ್ಯ ಕರ್ನಾಟಕ. ನಾಗರಿಕತೆಯ ಉಗಮದ ಕಾಲದಿಂದಲೂ ಇಲ್ಲಿನ ಕಲೆ, ಇತಿಹಾಸ, ಸಂಸ್ಕೃತಿ ಎಲ್ಲೆಡೆ ಛಾಪು ಮೂಡಿಸಿದೆ. ಹಲವು ಹೆರಿಟೇಜ್ ಕೇಂದ್ರಗಳು, ಐತಿಹಾಸಿಕ ಸ್ಥಳಗಳು, ಔದ್ಯೋಗಿಕ ಪ್ರಾಮುಖ್ಯತೆಯ ಸ್ಥಳಗಳನ್ನು ಪ್ರವಾಸದ ಭಾಗವಾಗಿಸಿ, ಯಾತ್ರೆಯನ್ನು ಫಲಪ್ರದವಾಗಿಸಲು ತೀರ್ಮಾನಿಸಲಾಗಿದೆ ಅಭಿಪ್ರಾಯಪಟ್ಟರು.

BHARTHA DARSHANA 1

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ, ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷರಾದ ಡಾ.ಸಂದೀಪ್ ಕುಮಾರ್, ಅಜಿತ್ ಹೆಗಡೆ ಹಾಗೂ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

TAGGED:Amit ShahBasavaraj BommaiBharth Darshnanarendra modiTejasvi Suryaಅಮಿತ್ ಶಾತೇಜಸ್ವಿ ಸೂರ್ಯನರೇಂದ್ರ ಮೋದಿಬಸವರಾಜ ಬೊಮ್ಮಾಯಿಭಾರತ ದರ್ಶನ
Share This Article
Facebook Whatsapp Whatsapp Telegram

Cinema Updates

Benglauru Stampede Ramya Tweet
ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ – ಇದು ಹೃದಯ ವಿದ್ರಾವಕ ಘಟನೆ; ರಮ್ಯಾ ಬೇಸರ
3 hours ago
Kamal Haasan
ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ
1 day ago
Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
1 day ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
2 days ago

You Might Also Like

bengaluru stambede rcb
Bengaluru City

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ, 11 ಮಂದಿ ಸಾವು – ಮೃತರು ಯಾರು? ಇಲ್ಲಿದೆ ವಿವರ

Public TV
By Public TV
8 minutes ago
droupadi murmu rahul gandhi
Latest

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭೀಕರ ಕಾಲ್ತುಳಿತ – ರಾಷ್ಟ್ರಪತಿ, ರಾಹುಲ್‌ ಗಾಂಧಿ ಸೇರಿ ಗಣ್ಯರ ಸಂತಾಪ

Public TV
By Public TV
54 minutes ago
Vijaya Mallya 1
Bengaluru City

ಆರ್‌ಸಿಬಿ ಅಭಿಮಾನಿಗಳ ಸಾವಿಗೆ ಸಂತಾಪ ಸೂಚಿಸಿದ ವಿಜಯ್‌ ಮಲ್ಯ

Public TV
By Public TV
57 minutes ago
siddaramaiah
Bengaluru City

ಕಾಲ್ತುಳಿತದಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ: ಸಿಎಂ ಘೋಷಣೆ

Public TV
By Public TV
2 hours ago
d.k.shivakumar KPCC
Bengaluru City

ಅನ್ ಕಂಟ್ರೋಲ್ಡ್ ಕ್ರೌಡ್ ಆಯ್ತು: ಕಾಲ್ತುಳಿತದ ಬಗ್ಗೆ ಡಿಕೆಶಿ ರಿಯಾಕ್ಷನ್

Public TV
By Public TV
2 hours ago
Narendra Modi 1
Bengaluru City

ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ | ಇದು ಹೃದಯ ವಿದ್ರಾವಕ ಘಟನೆ – ಮೃತರಿಗೆ ಮೋದಿ ಸಂತಾಪ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?