Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಮಿತ್ ಶಾ ತಮ್ಮ ಮಗನನ್ನು ಬಜರಂಗದಳದ ರಾಷ್ಟ್ರಾಧ್ಯಕ್ಷನನ್ನಾಗಿ ಮಾಡಲಿ – ಕಾಂಗ್ರೆಸ್ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಮಿತ್ ಶಾ ತಮ್ಮ ಮಗನನ್ನು ಬಜರಂಗದಳದ ರಾಷ್ಟ್ರಾಧ್ಯಕ್ಷನನ್ನಾಗಿ ಮಾಡಲಿ – ಕಾಂಗ್ರೆಸ್ ಕಿಡಿ

Bengaluru City

ಅಮಿತ್ ಶಾ ತಮ್ಮ ಮಗನನ್ನು ಬಜರಂಗದಳದ ರಾಷ್ಟ್ರಾಧ್ಯಕ್ಷನನ್ನಾಗಿ ಮಾಡಲಿ – ಕಾಂಗ್ರೆಸ್ ಕಿಡಿ

Public TV
Last updated: May 4, 2023 1:21 pm
Public TV
Share
2 Min Read
Congress 1
SHARE

ಬೆಂಗಳೂರು: ಬಜರಂಗದಳ (Bajrang Dal) ಅತ್ಯತ್ತಮ ಸಂಘಟನೆಯಾಗಿದ್ದರೆ, ಅಮಿತ್ ಶಾ (Amit Shah) ಅವರು ತಮ್ಮ ಮಗನನ್ನು ಬಿಸಿಸಿಐ ಹುದ್ದೆಯಿಂದ ಕಿತ್ತು ಬಜರಂಗದಳದ ರಾಷ್ಟ್ರಾಧ್ಯಕ್ಷನನ್ನಾಗಿ ನೇಮಿಸಲಿ ಎಂದು ರಾಜ್ಯ ಕಾಂಗ್ರೆಸ್ ( Congress) ಟ್ವಿಟ್ಟರ್‌ನಲ್ಲಿ ದಾಳಿ ನಡೆಸಿದೆ.

ಬಸವರಾಜ ಬೊಮ್ಮಾಯಿಯವರು (Basavaraj Bommai) ತಮ್ಮ ಮಗನ ಉದ್ಯಮವನ್ನು ಮುಚ್ಚಿಸಿ ರಾಜ್ಯಾಧ್ಯಕ್ಷನನ್ನಾಗಿ ಮಾಡಲಿ. ಬಿಜೆಪಿಗರ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಡವರು, ದಲಿತ, ಹಿಂದುಳಿದವರ ಮಕ್ಕಳನ್ನು ಬಳಸಿ ಕೋರ್ಟಿಗೆ ಅಲೆಯುವಂತೆ ಮಾಡುವುದನ್ನು ಬಿಡಲಿ ಎಂದು ಕೆಂಡಕಾರಿದೆ. ಇದನ್ನೂ ಓದಿ: ಅಗತ್ಯವಿದ್ದರೆ ರಾಜ್ಯದಲ್ಲೂ ಬಜರಂಗದಳ ನಿಷೇಧ ಮಾಡ್ತೀವಿ – ಛತ್ತೀಸಗಢ ಸಿಎಂ

ಕಾಂಗ್ರೆಸ್ ಟ್ವೀಟ್‍ನಲ್ಲಿ ಏನಿದೆ?
ಬಜರಂಗದಳದ ಬಗ್ಗೆ ಬಹಳ ಮಾತನಾಡುವ ಬಿಜೆಪಿ (BJP) ನಾಯಕರಿಗೆ ಕಾಂಗ್ರೆಸ್ ಸರಣಿ ಪ್ರಶ್ನೆಗಳನ್ನಿಟ್ಟಿದೆ. ಸಿಟಿ ರವಿ ಮಕ್ಕಳು ಬಜರಂಗದಳದ ಯಾವ ಹುದ್ದೆಯಲ್ಲಿದ್ದಾರೆ? ಆರ್ ಅಶೋಕ್ ಮಗ ಬಜರಂಗದಳಲ್ಲಿ ಏನು ಕೆಲಸ ಮಾಡುತ್ತಿದ್ದಾರೆ? ತೇಜಸ್ವಿ ಸೂರ್ಯ ಏಕೆ ಬಜರಂಗದಳ ಸೇರಿಲ್ಲ? ಬೊಮ್ಮಾಯಿ ಮಗ ಬಜರಂಗದಳ ಸೇರಿ ಬೆಂಕಿ ಹಚ್ಚುವುದನ್ನು ಬಿಟ್ಟು ಉದ್ಯಮಿಯಾಗಿದ್ದೇಕೆ?

ಬಜರಂಗದಳ ಅತ್ಯತ್ತಮ ಸಂಘಟನೆಯಾಗಿದ್ದರೆ @AmitShah ಅವರು ತಮ್ಮ ಮಗನನ್ನು BCCI ಹುದ್ದೆಯಿಂದ ಕಿತ್ತು ಬಜರಂಗದಳದ ರಾಷ್ಟ್ರಾಧ್ಯಕ್ಷನನ್ನಾಗಿ ನೇಮಿಸಲಿ.@BSBommai ತಮ್ಮ ಮಗನ ಉದ್ಯಮವನ್ನು ಮುಚ್ಚಿಸಿ ರಾಜ್ಯಾಧ್ಯಕ್ಷನನ್ನಾಗಿ ಮಾಡಲಿ.

ಬಿಜೆಪಿಗರ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಡವರ, ದಲಿತ, ಹಿಂದುಳಿದವರ ಮಕ್ಕಳನ್ನು ಬಳಸಿ ಕೋರ್ಟು, ಕೇಸಿಗೆ…

— Karnataka Congress (@INCKarnataka) May 4, 2023

ಬಜರಂಗದಳ ಬಿಜೆಪಿಯ ಅಂಗ ಸಂಘಟನೆಯೇ? ಇಷ್ಟೊಂದು ಮಮಕಾರ ತೋರುವ ಬಿಜೆಪಿ, ಬಜರಂಗದಳದವರಿಗೆ ಎಷ್ಟು ಟಿಕೆಟ್ ನೀಡಿದೆ? ಹಿರಿಯರ ನಾಯಕತ್ವವನ್ನು ಮುಗಿಸಲು ಅವರ ಮಕ್ಕಳು, ಸೊಸೆಯಂದಿರು, ಪತ್ನಿಯರಿಗೆ ಟಿಕೆಟ್ ನೀಡುವ ಬದಲು ಬಜರಂಗದಳದವರಿಗೆ ಟಿಕೆಟ್ ಏಕೆ ನೀಡಿಲ್ಲ?

ಅಮಾಯಕ ಹುಡುಗರನ್ನು ಕಾನೂನು ವಿರೋಧಿ ಕೃತ್ಯಗಳಿಗೆ ಬಳಸಿ ಲಾಭ ಪಡೆಯುವುದು ಮಾತ್ರ ಬಿಜೆಪಿಯ ಕೆಲಸವೇ? ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುವ ಬಜರಂಗದಳ ಪಿಎಫ್‍ಐ ಸೇರಿದಂತೆ ಯಾವುದೇ ಸಂಘಟನೆಯ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದರೆ ಬಿಜೆಪಿ ಉರಿದು ಬೀಳುತ್ತದೆ. ಆದರೆ ಸಂವಿಧಾನ ಬದಲಿಸುತ್ತೇವೆ ಎಂದವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ ಏಕೆ ಎಂಬ ಪ್ರಶ್ನೆಗಳನ್ನು ಕಾಂಗ್ರೆಸ್ ಎತ್ತಿದೆ.

ಬಿಜೆಪಿಗೆ ಸಂವಿಧಾನ ಮುಖ್ಯವೇ, ಸಂವಿಧಾನ ವಿರೋಧಿ ಸಂಘಟನೆಗಳು ಮುಖ್ಯವೇ? ಸ್ಪಷ್ಟಪಡಿಸಿ ಮುಂದಿನ ಮಾತಾಡಲಿ. ಬಜರಂಗದಳ ಬಿಜೆಪಿಯ ಮುದ್ದಿನ ಕೂಸು ಎಂದಾದರೆ, ದಿನೇಶ್ ನಾಯ್ಕ ಎಂಬ ದಲಿತನ ಕೊಲೆಯ ಹೊಣೆಯನ್ನು ಬಿಜೆಪಿ ಹೊರಲಿ. ಮಂಗಳೂರಿನ ಪಬ್ ದಾಳಿಯ ಹೊಣೆಯನ್ನು ಬಿಜೆಪಿ ಹೊರಲಿ. ಸಮಾಜಘಾತುಕ ಕೃತ್ಯಗಳೆಲ್ಲದರ ಹೊಣೆಯನ್ನು ಬಿಜೆಪಿಯೇ ಹೊರಲಿ. ನಂತರ ಬಜರಂಗದಳವನ್ನು ಸಮರ್ಥಿಸಿಕೊಳ್ಳಲಿ ಎಂದು ಹರಿಹಾಯ್ದಿದೆ.

ನಿಜವಾದ ಭಜರಂಗಿಗಳು (ಕ್ರೀಡಾಪಟುಗಳು) ದೆಹಲಿಯ ಜಂತರ್ ಮಂಥರ್‌ನಲ್ಲಿ ತಮಗಾದ ಶೋಷಣೆಯ ನೋವು ತಾಳದೆ ಪ್ರತಿಭಟಿಸುತ್ತಿದ್ದಾರೆ. ಮೋದಿಯವರೇ (Narendra Modi), ಇಲ್ಲಿನ ನಕಲಿ ಭಜರಂಗಿಗಳ ಓಲೈಕೆ ಬಿಟ್ಟು ಅಸಲಿ ಭಜರಂಗಿಗಳ ನೋವು ಆಲಿಸಿ. ಅಲ್ಲೂ “ಬಜರಂಗಿ ಪುನಿಯಾ” ಎಂಬ ಹೆಸರಿನ ಕ್ರೀಡಾಪಟು ನೋವಿನಲ್ಲಿದ್ದಾರೆ. ನಿಮಗೆ ಆ ಅಸಲಿ ಬಜರಂಗಿಗಳ ಹಿತ ಬೇಡವೇ ಎಂದು ಪ್ರಶ್ನಿಸಿ ಸರಣಿ ಟ್ವೀಟ್ ಮಾಡಿ ಕಿಡಿಕಾರಿದೆ. ಇದನ್ನೂ ಓದಿ: ಬ್ರಾಹ್ಮಣರು ಭಾರತದವರಲ್ಲ, ರಷ್ಯಾದಿಂದ ಬಂದಿದ್ದಾರೆ: ಆರ್‌ಜೆಡಿ ನಾಯಕ ಯದುವಂಶ್ ಕುಮಾರ್

TAGGED:Amit ShahBajrang DalBasavaraj Bommaibjpcongressnarendra modiಅಮಿತ್ ಶಾಕರ್ನಾಟಕ ಚುನಾವಣೆಕಾಂಗ್ರೆಸ್ನರೇಂದ್ರ ಮೋದಿಬಜರಂಗದಳಬಸವರಾಜ ಬೊಮ್ಮಾಯಿಬಿಜೆಪಿ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Koppal Crime
Latest

21 ವರ್ಷದ ಬಳಿಕ ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆ

Public TV
By Public TV
14 minutes ago
Train
Bengaluru City

ಬೇಸಿಗೆಯ ದಟ್ಟಣೆ ನಿರ್ವಹಣೆ; ಬೆಂಗಳೂರು ಕಂಟೋನ್ಮೆಂಟ್-ಚೆನ್ನೈ ನಡುವೆ ವಿಶೇಷ ರೈಲು ಸಂಚಾರ

Public TV
By Public TV
17 minutes ago
Anjanadri Hils
Districts

ಹನುಮ ಜಯಂತಿ – ಅಂಜನಾದ್ರಿಗೆ ಆಗಮಿಸಿ ಮಾಲೆ ವಿಸರ್ಜಿಸಿದ ಭಕ್ತರು

Public TV
By Public TV
41 minutes ago
Rajnath Singh
Latest

ಯಾವುದೇ ದುಸ್ಸಾಹಸಕ್ಕೆ ಕೈ ಹಾಕಬೇಡಿ: ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್ ಎಚ್ಚರಿಕೆ

Public TV
By Public TV
45 minutes ago
Vinay Kulkarni 3
Court

ಯೋಗೇಶ್ ಗೌಡ ಹತ್ಯೆ ಕೇಸ್ – ಏ.9ಕ್ಕೆ ತೀರ್ಪು ಕಾಯ್ದಿರಿಸಿದ ಜನಪ್ರತಿನಿಧಿಗಳ ನ್ಯಾಯಾಲಯ

Public TV
By Public TV
59 minutes ago
NAMMA METRO 4
Bengaluru City

ಏ.5ರಂದು 2 ಗಂಟೆಗಳ ಕಾಲ `ನಮ್ಮ ಮೆಟ್ರೋ’ ಸೇವೆ ಸ್ಥಗಿತ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?