Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಮಿತ್ ಶಾ ತಮ್ಮ ಮಗನನ್ನು ಬಜರಂಗದಳದ ರಾಷ್ಟ್ರಾಧ್ಯಕ್ಷನನ್ನಾಗಿ ಮಾಡಲಿ – ಕಾಂಗ್ರೆಸ್ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಮಿತ್ ಶಾ ತಮ್ಮ ಮಗನನ್ನು ಬಜರಂಗದಳದ ರಾಷ್ಟ್ರಾಧ್ಯಕ್ಷನನ್ನಾಗಿ ಮಾಡಲಿ – ಕಾಂಗ್ರೆಸ್ ಕಿಡಿ

Bengaluru City

ಅಮಿತ್ ಶಾ ತಮ್ಮ ಮಗನನ್ನು ಬಜರಂಗದಳದ ರಾಷ್ಟ್ರಾಧ್ಯಕ್ಷನನ್ನಾಗಿ ಮಾಡಲಿ – ಕಾಂಗ್ರೆಸ್ ಕಿಡಿ

Public TV
Last updated: May 4, 2023 1:21 pm
Public TV
Share
2 Min Read
Congress 1
SHARE

ಬೆಂಗಳೂರು: ಬಜರಂಗದಳ (Bajrang Dal) ಅತ್ಯತ್ತಮ ಸಂಘಟನೆಯಾಗಿದ್ದರೆ, ಅಮಿತ್ ಶಾ (Amit Shah) ಅವರು ತಮ್ಮ ಮಗನನ್ನು ಬಿಸಿಸಿಐ ಹುದ್ದೆಯಿಂದ ಕಿತ್ತು ಬಜರಂಗದಳದ ರಾಷ್ಟ್ರಾಧ್ಯಕ್ಷನನ್ನಾಗಿ ನೇಮಿಸಲಿ ಎಂದು ರಾಜ್ಯ ಕಾಂಗ್ರೆಸ್ ( Congress) ಟ್ವಿಟ್ಟರ್‌ನಲ್ಲಿ ದಾಳಿ ನಡೆಸಿದೆ.

ಬಸವರಾಜ ಬೊಮ್ಮಾಯಿಯವರು (Basavaraj Bommai) ತಮ್ಮ ಮಗನ ಉದ್ಯಮವನ್ನು ಮುಚ್ಚಿಸಿ ರಾಜ್ಯಾಧ್ಯಕ್ಷನನ್ನಾಗಿ ಮಾಡಲಿ. ಬಿಜೆಪಿಗರ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಡವರು, ದಲಿತ, ಹಿಂದುಳಿದವರ ಮಕ್ಕಳನ್ನು ಬಳಸಿ ಕೋರ್ಟಿಗೆ ಅಲೆಯುವಂತೆ ಮಾಡುವುದನ್ನು ಬಿಡಲಿ ಎಂದು ಕೆಂಡಕಾರಿದೆ. ಇದನ್ನೂ ಓದಿ: ಅಗತ್ಯವಿದ್ದರೆ ರಾಜ್ಯದಲ್ಲೂ ಬಜರಂಗದಳ ನಿಷೇಧ ಮಾಡ್ತೀವಿ – ಛತ್ತೀಸಗಢ ಸಿಎಂ

ಕಾಂಗ್ರೆಸ್ ಟ್ವೀಟ್‍ನಲ್ಲಿ ಏನಿದೆ?
ಬಜರಂಗದಳದ ಬಗ್ಗೆ ಬಹಳ ಮಾತನಾಡುವ ಬಿಜೆಪಿ (BJP) ನಾಯಕರಿಗೆ ಕಾಂಗ್ರೆಸ್ ಸರಣಿ ಪ್ರಶ್ನೆಗಳನ್ನಿಟ್ಟಿದೆ. ಸಿಟಿ ರವಿ ಮಕ್ಕಳು ಬಜರಂಗದಳದ ಯಾವ ಹುದ್ದೆಯಲ್ಲಿದ್ದಾರೆ? ಆರ್ ಅಶೋಕ್ ಮಗ ಬಜರಂಗದಳಲ್ಲಿ ಏನು ಕೆಲಸ ಮಾಡುತ್ತಿದ್ದಾರೆ? ತೇಜಸ್ವಿ ಸೂರ್ಯ ಏಕೆ ಬಜರಂಗದಳ ಸೇರಿಲ್ಲ? ಬೊಮ್ಮಾಯಿ ಮಗ ಬಜರಂಗದಳ ಸೇರಿ ಬೆಂಕಿ ಹಚ್ಚುವುದನ್ನು ಬಿಟ್ಟು ಉದ್ಯಮಿಯಾಗಿದ್ದೇಕೆ?

ಬಜರಂಗದಳ ಅತ್ಯತ್ತಮ ಸಂಘಟನೆಯಾಗಿದ್ದರೆ @AmitShah ಅವರು ತಮ್ಮ ಮಗನನ್ನು BCCI ಹುದ್ದೆಯಿಂದ ಕಿತ್ತು ಬಜರಂಗದಳದ ರಾಷ್ಟ್ರಾಧ್ಯಕ್ಷನನ್ನಾಗಿ ನೇಮಿಸಲಿ.@BSBommai ತಮ್ಮ ಮಗನ ಉದ್ಯಮವನ್ನು ಮುಚ್ಚಿಸಿ ರಾಜ್ಯಾಧ್ಯಕ್ಷನನ್ನಾಗಿ ಮಾಡಲಿ.

ಬಿಜೆಪಿಗರ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಡವರ, ದಲಿತ, ಹಿಂದುಳಿದವರ ಮಕ್ಕಳನ್ನು ಬಳಸಿ ಕೋರ್ಟು, ಕೇಸಿಗೆ…

— Karnataka Congress (@INCKarnataka) May 4, 2023

ಬಜರಂಗದಳ ಬಿಜೆಪಿಯ ಅಂಗ ಸಂಘಟನೆಯೇ? ಇಷ್ಟೊಂದು ಮಮಕಾರ ತೋರುವ ಬಿಜೆಪಿ, ಬಜರಂಗದಳದವರಿಗೆ ಎಷ್ಟು ಟಿಕೆಟ್ ನೀಡಿದೆ? ಹಿರಿಯರ ನಾಯಕತ್ವವನ್ನು ಮುಗಿಸಲು ಅವರ ಮಕ್ಕಳು, ಸೊಸೆಯಂದಿರು, ಪತ್ನಿಯರಿಗೆ ಟಿಕೆಟ್ ನೀಡುವ ಬದಲು ಬಜರಂಗದಳದವರಿಗೆ ಟಿಕೆಟ್ ಏಕೆ ನೀಡಿಲ್ಲ?

ಅಮಾಯಕ ಹುಡುಗರನ್ನು ಕಾನೂನು ವಿರೋಧಿ ಕೃತ್ಯಗಳಿಗೆ ಬಳಸಿ ಲಾಭ ಪಡೆಯುವುದು ಮಾತ್ರ ಬಿಜೆಪಿಯ ಕೆಲಸವೇ? ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುವ ಬಜರಂಗದಳ ಪಿಎಫ್‍ಐ ಸೇರಿದಂತೆ ಯಾವುದೇ ಸಂಘಟನೆಯ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದರೆ ಬಿಜೆಪಿ ಉರಿದು ಬೀಳುತ್ತದೆ. ಆದರೆ ಸಂವಿಧಾನ ಬದಲಿಸುತ್ತೇವೆ ಎಂದವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ ಏಕೆ ಎಂಬ ಪ್ರಶ್ನೆಗಳನ್ನು ಕಾಂಗ್ರೆಸ್ ಎತ್ತಿದೆ.

ಬಿಜೆಪಿಗೆ ಸಂವಿಧಾನ ಮುಖ್ಯವೇ, ಸಂವಿಧಾನ ವಿರೋಧಿ ಸಂಘಟನೆಗಳು ಮುಖ್ಯವೇ? ಸ್ಪಷ್ಟಪಡಿಸಿ ಮುಂದಿನ ಮಾತಾಡಲಿ. ಬಜರಂಗದಳ ಬಿಜೆಪಿಯ ಮುದ್ದಿನ ಕೂಸು ಎಂದಾದರೆ, ದಿನೇಶ್ ನಾಯ್ಕ ಎಂಬ ದಲಿತನ ಕೊಲೆಯ ಹೊಣೆಯನ್ನು ಬಿಜೆಪಿ ಹೊರಲಿ. ಮಂಗಳೂರಿನ ಪಬ್ ದಾಳಿಯ ಹೊಣೆಯನ್ನು ಬಿಜೆಪಿ ಹೊರಲಿ. ಸಮಾಜಘಾತುಕ ಕೃತ್ಯಗಳೆಲ್ಲದರ ಹೊಣೆಯನ್ನು ಬಿಜೆಪಿಯೇ ಹೊರಲಿ. ನಂತರ ಬಜರಂಗದಳವನ್ನು ಸಮರ್ಥಿಸಿಕೊಳ್ಳಲಿ ಎಂದು ಹರಿಹಾಯ್ದಿದೆ.

ನಿಜವಾದ ಭಜರಂಗಿಗಳು (ಕ್ರೀಡಾಪಟುಗಳು) ದೆಹಲಿಯ ಜಂತರ್ ಮಂಥರ್‌ನಲ್ಲಿ ತಮಗಾದ ಶೋಷಣೆಯ ನೋವು ತಾಳದೆ ಪ್ರತಿಭಟಿಸುತ್ತಿದ್ದಾರೆ. ಮೋದಿಯವರೇ (Narendra Modi), ಇಲ್ಲಿನ ನಕಲಿ ಭಜರಂಗಿಗಳ ಓಲೈಕೆ ಬಿಟ್ಟು ಅಸಲಿ ಭಜರಂಗಿಗಳ ನೋವು ಆಲಿಸಿ. ಅಲ್ಲೂ “ಬಜರಂಗಿ ಪುನಿಯಾ” ಎಂಬ ಹೆಸರಿನ ಕ್ರೀಡಾಪಟು ನೋವಿನಲ್ಲಿದ್ದಾರೆ. ನಿಮಗೆ ಆ ಅಸಲಿ ಬಜರಂಗಿಗಳ ಹಿತ ಬೇಡವೇ ಎಂದು ಪ್ರಶ್ನಿಸಿ ಸರಣಿ ಟ್ವೀಟ್ ಮಾಡಿ ಕಿಡಿಕಾರಿದೆ. ಇದನ್ನೂ ಓದಿ: ಬ್ರಾಹ್ಮಣರು ಭಾರತದವರಲ್ಲ, ರಷ್ಯಾದಿಂದ ಬಂದಿದ್ದಾರೆ: ಆರ್‌ಜೆಡಿ ನಾಯಕ ಯದುವಂಶ್ ಕುಮಾರ್

TAGGED:Amit ShahBajrang DalBasavaraj Bommaibjpcongressnarendra modiಅಮಿತ್ ಶಾಕರ್ನಾಟಕ ಚುನಾವಣೆಕಾಂಗ್ರೆಸ್ನರೇಂದ್ರ ಮೋದಿಬಜರಂಗದಳಬಸವರಾಜ ಬೊಮ್ಮಾಯಿಬಿಜೆಪಿ
Share This Article
Facebook Whatsapp Whatsapp Telegram

Cinema news

Gilli Kavya
ಗಿಲ್ಲಿ ಹೇಳಿದಾಗ ಕಾಣಿಸಿಕೊಳ್ಳೋಕೆ ಇದು ಕಪಲ್‌ ಶೋ ಅಲ್ಲ – ಆಚೆ ಬರ್ತಿದ್ದಂತೆ ಕ್ಲ್ಯಾರಿಟಿ ಕೊಟ್ಟ ಕಾವು!
Bengaluru City Cinema Latest Top Stories TV Shows
Kavya 01
BBK Season 12 | 3ನೇ ರನ್ನರ್‌ಅಪ್‌ ಕಾವ್ಯ ಶೈವ ಔಟ್‌ – ಸಿಕ್ಕ ಬಹುಮಾನ ಎಷ್ಟು?
Bengaluru City Cinema Latest Main Post TV Shows
Raghu
BBK Season 12 | ಗ್ರ್ಯಾಂಡ್‌ ಫಿನಾಲೆಯಿಂದ ರಗಡ್‌ ರಘು ಔಟ್‌
Cinema Latest Main Post TV Shows
AR Rahman 2
ಭಾರತ ನನ್ನ ಸ್ಫೂರ್ತಿ, ತವರು – ಕೆಲವೊಮ್ಮೆ ಉದ್ದೇಶಗಳನ್ನು ತಪ್ಪಾಗಿ ಅರ್ಥೈಸಲ್ಪಡಬಹುದು: ರೆಹಮಾನ್ ಸ್ಪಷ್ಟನೆ
Bollywood Cinema Latest National

You Might Also Like

Ind vs NZ 1
Cricket

ಭಾರತದ ನೆಲದಲ್ಲಿ ಫಸ್ಟ್‌ ಟೈಮ್‌ ಏಕದಿನ ಸರಣಿ ಗೆದ್ದ ಕಿವೀಸ್‌; ಚೇಸ್‌ ಮಾಸ್ಟರ್‌ ಶತಕದ ಹೋರಾಟ ವ್ಯರ್ಥ!

Public TV
By Public TV
37 minutes ago
Dhanush Gowda
Cinema

BBK 12 | Top-5 ಪಟ್ಟದಿಂದ ಔಟ್‌ – ಗ್ರ್ಯಾಂಡ್‌ ಫಿನಾಲೆಯಿಂದ ಹೊರಬಂದ ಧನುಷ್‌

Public TV
By Public TV
3 hours ago
Narendra Modi
Latest

ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಶಿಕ್ಷೆಯಾಗಲೇಬೇಕು, ‘ಮಹಾ ಜಂಗಲ್ ರಾಜ್’ ಯುಗ ಕೊನೆಗೊಳಿಸಬೇಕು: ಮೋದಿ ಕರೆ

Public TV
By Public TV
4 hours ago
Haveri Sadhana Samavesha Shivananda Patil
Districts

ಫೆ. 13ರಂದು ಹಾವೇರಿಯಲ್ಲಿ ಬೃಹತ್ ಸಾಧನಾ ಸಮಾವೇಶ – ಒಂದು ಲಕ್ಷಕ್ಕೂ ಅಧಿಕ ಹಕ್ಕು ಪತ್ರ ವಿತರಣೆ

Public TV
By Public TV
4 hours ago
Road Accident
Latest

ದೆಹಲಿ, ಹರಿಯಾಣದಲ್ಲಿ ಪ್ರತ್ಯೇಕ ಅಪಘಾತ – ಮೂವರು ಸಾವು, 20ಕ್ಕೂ ಅಧಿಕ ಮಂದಿಗೆ ಗಾಯ

Public TV
By Public TV
4 hours ago
Agriculture Award For Karnataka PM Fasal Bima Yojana
Bengaluru City

ಬೆಳೆ ವಿಮೆ ಯೋಜನೆ ಅನುಷ್ಠಾನದಲ್ಲಿ ರಾಜ್ಯ ಕೃಷಿ ಇಲಾಖೆಗೆ ದ್ವಿತೀಯ ಸ್ಥಾನ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?