Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿಯ ನವಕರ್ನಾಟಕ ಯಾತ್ರೆಗೆ ಗುರುವಾರ ಚಾಲನೆ: ಯಾತ್ರೆ ಹೇಗಿರುತ್ತೆ? ಯಾರೆಲ್ಲ ನಾಯಕರು ಭಾಗವಹಿಸ್ತಾರೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿಯ ನವಕರ್ನಾಟಕ ಯಾತ್ರೆಗೆ ಗುರುವಾರ ಚಾಲನೆ: ಯಾತ್ರೆ ಹೇಗಿರುತ್ತೆ? ಯಾರೆಲ್ಲ ನಾಯಕರು ಭಾಗವಹಿಸ್ತಾರೆ?

Bengaluru City

ಬಿಜೆಪಿಯ ನವಕರ್ನಾಟಕ ಯಾತ್ರೆಗೆ ಗುರುವಾರ ಚಾಲನೆ: ಯಾತ್ರೆ ಹೇಗಿರುತ್ತೆ? ಯಾರೆಲ್ಲ ನಾಯಕರು ಭಾಗವಹಿಸ್ತಾರೆ?

Public TV
Last updated: November 1, 2017 5:24 pm
Public TV
Share
2 Min Read
bjp bsy f
SHARE

ಬೆಂಗಳೂರು: ಬಿಜೆಪಿಯ ನವ ಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆಗೆ ಗುರುವಾರ ಚಾಲನೆ ಸಿಗಲಿದ್ದು, ಬೆಂಗಳೂರು ಅಂತರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಯಾತ್ರೆಗೆ ಚಾಲನೆ ನೀಡಲಿದ್ದಾರೆ.

ಗುರುವಾರ ಬೆಳಗ್ಗೆ 11ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬಿಐಇಸಿಗೆ ಬರಲಿರುವ ಅಮಿತ್ ಶಾ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ನಾಳೆ ನಡೆಯುವ ಬೈಕ್ ಯಾತ್ರೆಯಲ್ಲಿ ಒಂದು ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸುವ ಸಾಧ್ಯತೆಯಿದೆ. ದಕ್ಷಿಣ ಕರ್ನಾಟಕ ಭಾಗದ 17 ಜಿಲ್ಲೆಗಳ 27 ಸಾವಿರ ಬೂತ್ ಗಳಿಂದ ಕಾರ್ಯಕರ್ತರು ಆಗಮಿಸಲಿದ್ದಾರೆ. ಒಂದು ಬೂತ್ ನಿಂದ ಕನಿಷ್ಠ 3 ಬೈಕ್ ಗಳಲ್ಲಿ 6 ಕಾರ್ಯರ್ತರು ಭಾಗವಹಿಸುವಂತೆ ಸೂಚನೆ ನೀಡಲಾಗಿದೆ.

bjp bsy

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ 224 ಕ್ಷೇತ್ರಗಳಲ್ಲಿ 75 ದಿನಗಳ ಕಾಲ ಯಾತ್ರೆ ಸಂಚರಿಸಲಿದೆ. ಕೇರಳದ ಜನ ರಕ್ಷಾ ಯಾತ್ರೆಯ ಸ್ವರೂಪದಲ್ಲಿ ರಾಜ್ಯದಲ್ಲೂ ಯಾತ್ರೆ ನಡೆಯಲಿದೆ. ಈ ಯಾತ್ರೆಯಲ್ಲಿ ಪ್ರಯಾಣಿಸಲು ಬಿಎಸ್‍ವೈ ಅವರಿಗೆ ವಿಶೇಷವಾಗಿ ವಾಹನ ಸಿದ್ದಪಡಿಸಲಾಗಿದ್ದು, ಅದರಲ್ಲಿಯೇ ಅವರು ಪ್ರಯಾಣ ಬೆಳಸಲಿದ್ದಾರೆ. ಪ್ರತಿ ದಿನ ಸುಮಾರು ನೂರು ಕಿ.ಮೀ. ಗೂ ಹೆಚ್ಚು ಸಂಚಾರ ಮಾಡಲಿರುವ ಯಾತ್ರೆ, 25 ದಿನಗಳಲ್ಲಿ ಒಟ್ಟು ಸುಮಾರು 11 ಸಾವಿರ ಕಿ.ಮೀ. ಸುತ್ತಲಿದೆ.

ಪರಿವರ್ತನಾ ಯಾತ್ರೆಯಲ್ಲಿ ವಾರಕ್ಕೆ ಒಬ್ಬರು ಕೇಂದ್ರದ ದಿಗ್ಗಜ್ಜರು ಭಾಗವಹಿಸಲಿದ್ದಾರೆ. ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅರುಣ್ ಜೇಟ್ಲಿ, ನಿತಿನ್ ಗಡ್ಕರಿ ಸೇರಿದಂತೆ ಕೇಂದ್ರ ಸಚಿವರ ದಂಡು ಯಾತ್ರೆಯಲ್ಲಿ ಬಂದು ಪ್ರಚಾರ ನಡೆಸಲಿದೆ. ಅಲ್ಲದೇ ಕಟು ಹಿಂದುತ್ವವಾದಿಗಳಾದ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ಉಮಾಭಾರತಿ, ಸಾಧ್ವಿ ನಿರಂಜನ್ ಅವರು ಕೂಡ ಪರಿವರ್ತನಾ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಅಷ್ಟೇ ಅಲ್ಲ ವಿವಿಧ ರಾಜ್ಯಗಳ ಬಿಜೆಪಿ ಸಿಎಂಗಳು ಕೂಡ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

bsy bjp 1

ರಾಜ್ಯ ಸರ್ಕಾರವು ಕೊಡಗು ಜಿಲ್ಲೆಯಲ್ಲಿ ಟಿಪ್ಪು ಜಯಂತಿ ಆಚರಣೆ ಹಿನ್ನೆಲೆ ಪರಿವರ್ತನಾ ಯಾತ್ರೆಗೆ ಅನುಮತಿ ನೀಡಿಲ್ಲ. ಹಾಗಾಗಿ ಯಾತ್ರೆ ಕೊಡಗು ಜಿಲ್ಲೆಯಲ್ಲಿ ಸಂಚಾರ ಮಾಡುವ ಸಾಧ್ಯತೆ ಕಡಿಮೆಯಿದೆ. ನಿಗದಿ ಪ್ರಕಾರ ನವೆಂಬರ್ 8 ರಂದು ಕೊಡಗು ಜಿಲ್ಲೆಗೆ ಯಾತ್ರೆ ಪ್ರವೇಶ ಮಾಡಬೇಕು. ನವೆಂಬರ್ 10, 11, 12 ಹಾಗೂ 13 ರಂದು ಮಂಗಳೂರು ಜಿಲ್ಲೆಯಲ್ಲಿ ಯಾತ್ರೆ ಸಂಚಾರ ನಡೆಯಲಿದ್ದು, ಮಂಗಳೂರಿನಲ್ಲೇ ಕೋರ್ ಕಮಿಟಿ ಸಭೆ ನಡೆಯಲಿದೆ. ಜನವರಿ 18, 2018 ರಂದು ಉಡುಪಿ ಅಷ್ಟ ಮಠ ಪರ್ಯಾಯದಲ್ಲಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಪಕ್ಷದ ಪ್ರಮುಖರು ಭಾಗವಹಿಸಲಿದ್ದಾರೆ. ಜನವರಿ 25, 2018 ರಂದು ಮೈಸೂರಿನಲ್ಲಿ ಬೃಹತ್ ಸಮಾವೇಶ ನಡೆಯಲಿದೆ.

ಬಿಜೆಪಿಯ ಪರಿವರ್ತನಾ ಯಾತ್ರೆಯು ಅಂತಿಮವಾಗಿ ಜನವರಿ 28 ರಂದು ಬೆಂಗಳೂರಿನಲ್ಲಿ ಯಾತ್ರೆ ಅಂತ್ಯಗೊಳ್ಳಲಿದೆ. ಅಂದು ಬೆಂಗಳೂರಿನಲ್ಲಿ ಬೃಹತ್ ಸಮಾರೋಪ ಸಮಾರಂಭ ಏರ್ಪಡಿಸಲಾಗಿದ್ದು, ಸಮಾವೇಶದ ಉಸ್ತುವಾರಿ ಮಾಜಿ ಡಿಸಿಎಂ ಆರ್. ಅಶೋಕ್ ಅವರಿಗೆ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಮಾವೇಶದಲ್ಲಿ ಭಾಗವಹಿಸಲಿದ್ದು, ವಿಧಾನ ಸಭಾ ಚುನಾವಣೆಗೆ ರಣಕಹಳೆ ಮೊಳಗಿಸಲಿದ್ದಾರೆ. ಇದಕ್ಕೂ ಮುನ್ನ ಡಿಸೆಂಬರ್ 21 ರಂದು ಉತ್ತರ ಕರ್ನಾಟಕ ಭಾಗದ ಹುಬ್ಬಳ್ಳಿಯಲ್ಲಿ ಬೃಹತ್ ಸಮಾವೇಶ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಸಾಧ್ಯತೆ ಇದೆ.

ರಾಜ್ಯದ ರಾಜಕೀಯ ಇತಿಹಾಸದಲ್ಲೇ ಬೃಹತ್ ಬೈಕ್ ರ್ಯಾಲಿ.

ಬನ್ನಿ ಭಾಗವಹಿಸಿ. #ParivartanaYatre pic.twitter.com/VHN84qFrs2

— BJP Karnataka (@BJP4Karnataka) October 31, 2017

 

vlcsnap 2017 11 01 16h59m08s306

 

vlcsnap 2017 11 01 16h59m35s459

 

vlcsnap 2017 11 01 16h59m15s652

TAGGED:Amit ShahbjpBSYLegislative Assembly Electionsnavakarnataka yatraprime minister narendra modiPublic TVಅಮಿತ್ ಶಾನವಕರ್ನಾಟಕ ಯಾತ್ರೆಪಬ್ಲಿಕ್ ಟಿವಿಪ್ರಧಾನಿ ಮೋದಿಬಿಎಸ್‍ವೈಬಿಜೆಪಿಬೆಂಗಳೂರುವಿಧಾನ ಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories

You Might Also Like

Iran Israel America War Iran cheap drones High Impact
Latest

ಅಮೆರಿಕದ ದುಬಾರಿ ಶಸ್ತ್ರಾಸ್ತ್ರಗಳಿಗೆ ಇರಾನ್‌ನ ಅಗ್ಗದ ಡ್ರೋನ್‌ಗಳ ಸವಾಲು

Public TV
By Public TV
11 minutes ago
Andhra Pradesh Chittoor Accident
Crime

ಕಂಟೇನರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ – ಬೆಂಗಳೂರು ಮೂಲದ ಐವರು ದುರ್ಮರಣ

Public TV
By Public TV
18 minutes ago
Puneet MANGALURU
Crime

ಕಾಲ್, ಮೆಸೇಜ್‍ಗೆ ಪ್ರೇಯಸಿಯಿಂದ ನೋ ರಿಪ್ಲೈ – ಸೋಮೇಶ್ವರದ ಯುವಕ ಒಮನ್‍ನಲ್ಲಿ ಆತ್ಮಹತ್ಯೆ

Public TV
By Public TV
55 minutes ago
Donald Trump 2
Latest

ಹಾರ್ಮೂಜ್‌ ಬಿಕ್ಕಟ್ಟಿನ ಬಗ್ಗೆ ದೊಡ್ಡ ನಿರ್ಧಾರ – ತೈಲ ಟ್ಯಾಂಕರ್‌ಗಳಿಗೆ ರಕ್ಷಣೆ ನೀಡುವಂತೆ ಟ್ರಂಪ್‌ ಆದೇಶ

Public TV
By Public TV
2 hours ago
Madhu Bangarappa Birthday free flights for civil servants government school children
Districts

ಸಚಿವ ಮಧು ಬಂಗಾರಪ್ಪ ಜನ್ಮದಿನ – ಪೌರಕಾರ್ಮಿಕರು, ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ವಿಮಾನಯಾನ

Public TV
By Public TV
2 hours ago
Udupi Malpe Fishermen Leader Stabbed
Crime

ಪ್ರೇಮ ಪ್ರಕರಣ ರಾಜಿ ಪಂಚಾಯ್ತಿ ವೇಳೆ ಮಲ್ಪೆ ಮೀನುಗಾರರ ಮುಖಂಡನಿಗೆ ಚಾಕು ಇರಿತ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?